nammatumakuru

    Subscribe to Updates

    Get the latest creative news from FooBar about art, design and business.

    What's Hot

    ಫೆಲೋಶಿಪ್‌ ಗಾಗಿ ಅರ್ಜಿ ಆಹ್ವಾನ | ಜನವರಿ 9 ಕೊನೆಯದಿನ

    January 2, 2026

    ಜ.4ರಂದು ಎತ್ತಿನಹೊಳೆಗೆ ಕೇಂದ್ರ ಅಡ್ಡಿ ವಿರುದ್ಧ ಸಭೆ: ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಮುರಳಿಧರ ಹಾಲಪ್ಪ

    January 2, 2026

    ರುಡ್‌ ಸೆಟ್ ಸಂಸ್ಥೆ: ವಿವಿಧ ತರಬೇತಿಗೆ ಅರ್ಜಿ

    January 2, 2026
    Facebook Twitter Instagram
    ಟ್ರೆಂಡಿಂಗ್
    • ಫೆಲೋಶಿಪ್‌ ಗಾಗಿ ಅರ್ಜಿ ಆಹ್ವಾನ | ಜನವರಿ 9 ಕೊನೆಯದಿನ
    • ಜ.4ರಂದು ಎತ್ತಿನಹೊಳೆಗೆ ಕೇಂದ್ರ ಅಡ್ಡಿ ವಿರುದ್ಧ ಸಭೆ: ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಮುರಳಿಧರ ಹಾಲಪ್ಪ
    • ರುಡ್‌ ಸೆಟ್ ಸಂಸ್ಥೆ: ವಿವಿಧ ತರಬೇತಿಗೆ ಅರ್ಜಿ
    • ಸ್ವಾತಂತ್ರ್ಯ, ಸಮಾನತೆ, ಸಾಮಾಜಿಕ ನ್ಯಾಯ ಕಲ್ಪಿಸಿದ ಕಾಂಗ್ರೆಸ್: ಡಾ.ಇಂತಿಯಾಜ್ ಅಹಮದ್ ಅಭಿಮತ
    • ಪದವೀಧರರ ಕ್ಷೇತ್ರ: ಕರಡು ಮತದಾರರ ಪಟ್ಟಿ ಸಿದ್ಧ | ಚಿರತೆ ಬಗ್ಗೆ ಸುಳ್ಳು ಮಾಹಿತಿಗೆ ಕಾನೂನು ಕ್ರಮ
    • ಬುದ್ಧ, ಬಸವ, ಅಂಬೇಡ್ಕರ್ ಜಗತ್ತಿನ ಬೆಳಕು: ಶ್ರೀ ರುದ್ರಮುನಿ ಸ್ವಾಮೀಜಿ
    • ತುಮಕೂರು | ಅಂಬೇಡ್ಕರ್ ಯುವ ಸೇನೆಯಿಂದ 208ನೇ ಭೀಮ-ಕೋರೆಗಾಂವ್ ವಿಜಯ ದಿನಾಚರಣೆ
    • ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಿ: ಎಸ್.ಎನ್.ನಾಗರಾಜು ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಿಲ್ಲಾಧಿಕಾರಿಗಳ‌ ನಡೆ ಹಳ್ಳಿಯ ಕಡೆ,ಕಾಶಾಪುರ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ
    ಕೊರಟಗೆರೆ February 20, 2022

    ಜಿಲ್ಲಾಧಿಕಾರಿಗಳ‌ ನಡೆ ಹಳ್ಳಿಯ ಕಡೆ,ಕಾಶಾಪುರ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ

    By adminFebruary 20, 2022No Comments2 Mins Read
    grama vasthavya

    ಕೊರಟಗೆರೆ : ತಾಲ್ಲೂಕಿನ ಹೊಳವನಹಳ್ಳಿ ಹೋಬಳಿಯ ಅರಸಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಾಶಾಪುರ ಗ್ರಾಮದಲ್ಲಿ ಕಂದಾಯ ಇಲಾಖೆ,ಕೊರಟಗೆರೆ ತಾಲ್ಲೂಕು ಆಡಳಿತ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಸಹಯೋಗದೊಂದಿಗೆ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಒಂದು ದಿನದ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ದಂಡಾಧಿಕಾರಿಗಳಾದ ನಾಹೀದಾ ಜಮ್ ಜಮ್ ರ ನೇತೃತ್ವದಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

    ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದ ನಂತರ ಮಾತನಾಡಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಎಂಬ
    ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯನ್ನು ಗ್ರಾಮದ ಎಲ್ಲಾ ರೈತರಿಗೆ ಇಲಾಖೆಯ ಸವಲತ್ತುಗಳನ್ನು ನೇರವಾಗಿ ತಮ್ಮ ಮನೆ ಬಾಗಿಲಿಗೆ ತಲುಪಿಸುವ ಕಾರ್ಯಕ್ರಮ ಇದಾಗಿದ್ದು ಎಲ್ಲರೂ ಸದ್ಬಳಕೆ ಮಾಡಿಕೊಳ್ಳಲು ತಿಳಿಸಿದರು.


    Provided by
    Provided by

    ಕಾಶಾಪುರ ಗ್ರಾಮವು ಅರಸಾಪುರ ಗ್ರಾಮ ಪಂಚಾಯತಿಗೆ ಸೇರಿದ್ದು.ತಾಲ್ಲೂಕಿನ ಗಡಿಭಾಗದಲ್ಲಿರುವ ಈ ಗ್ರಾಮದಲ್ಲಿ ತಾಲ್ಲೂಕು ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳ ಉಪಸ್ಥಿತಿಯಲ್ಲಿ ಹಲವು ಯೋಜನೆಗಳ ಬಗ್ಗೆ ಮತ್ತು ಇಲಾಖೆಗಳಿಂದ ದೊರೆಯುವ ಸವಲತ್ತುಗಳನ್ನು ಹಾಗೂ ಸಾರ್ವಜನಿಕರು, ಬಹುತೇಕ ರೈತರು ತಮ್ಮ ಸಮಸ್ಯೆಗಳನ್ನು ನೇರವಾಗಿ ಅಯಾ ಇಲಾಖೆಯ ಕೌಂಟರ್ ಗಳಲ್ಲಿ ಅರ್ಜಿಗಳನ್ನು ಸ್ವೀಕರಿಸಿ, ತಕ್ಷಣ ಅಧಿಕಾರಿಯ ಗಮನಕ್ಕೆ ತಂದ ಸ್ಥಳದಲ್ಲಿಯೇ ರೈತರಿಗೆ ಪರಿಹಾರ ಒದಗಿಸಲಾಯಿತು.

    ತೋಟಗಾರಿಕೆ ಇಲಾಖೆಗೆ ಸಂಬಂದಿಸಿದಂತೆ ರೈತ ರವಿಕುಮಾರ್ ಪ್ರಶ್ನಿಸಿ ರೈತರಿಗೆ ತೋಟಗಾರಿಕೆ ಬೆಳೆಗಳ ಬಗ್ಗೆ ಮಾಹಿತಿ ಕೇಳಿದಾಗ ಸಹಾಯಕ‌ ನಿರ್ದೇಶಕಿ ಪುಷ್ಪಲತಾ ಸಮರ್ಪಕ ಉತ್ತರ ನೀಡದೇ ತಡಬಡಾಯಿಸಿದರು.ರೈತರಿಗೆ ತೋಟಗಾರಿಕೆ ಬೆಳೆಗಳ ಬಗ್ಗೆ ಇದುವರೆಗೂ ಯಾವುದೆ ಕಾರ್ಯಗಾರವನ್ನು ಏರ್ಪಡಿಸಿಲ್ಲ.ಈ ಇಲಾಖೆಗೆ ಬರುವ ಯೋಜನೆಗಳ ಮಾಹಿತಿಯನ್ನು ರೈತರಿಗೆ ತಿಳಿಸಿಲ್ಲ. ಈ ಭಾಗದ ಗ್ರಾಮಕ್ಕೆ ಒಂದು ಬಾರಿಯು ಅಧಿಕಾರಿಗಳು ಭೇಟಿ ನೀಡಿಲ್ಲ. ತಕ್ಷಣ ತಹಶೀಲ್ದಾರ್ ಮದ್ಯಪ್ರವೇಶಿಸಿ ಈಗಲೇ ರೈತನ ಜಮೀನಿಗೆ ಭೇಟಿ ನೀಡಿ ಪರಿಹಾರ ಸೂಚಿಸುವಂತೆ ಅಧಿಕಾರಿಗೆ ತಿಳಿಸಿದರು.

    ವಲಯ ಅರಣ್ಯ ಇಲಾಖೆಯ ಅಧಿಕಾರಿ ಸುರೇಶ್ ರವರಿಗೆ ರೈತರು ಪ್ರಶ್ನೆ ಕೇಳಿ ಈ ಭಾಗದಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದು ರೈತರ ಕುರಿ ಮೇಕೆಗಳ ರೊಪ್ಪಕ್ಕೆ ನೇರವಾಗಿ ರಾತ್ರಿ ಹೊತ್ತಿನಲ್ಲಿ ಚಿರತೆಗಳು ದಾಳಿ ಇಡುತ್ತೀವೆ. ರೈತರ ಕುರಿ ಮೇಕೆಗಳನ್ನು ಚಿರತೆ ಕೊಂದು ತಿನ್ನುತ್ತಿದೆ. ಇದಕ್ಕೆ ಅಧಿಕಾರಿ ಉತ್ತರಿಸಿ ಈಗಾಗಲೇ ಚಿರತೆ ಹಿಡಿಯಲು, ಈ ಭಾಗದಲ್ಲಿ ಎರಡು ಭೋನುಗಳನ್ನು ಇಡಲಾಗಿದೆ. ಅದರೆ ಚಾಣಾಕ್ಷ ಚಿರತೆ ಭೋನಿನ ಪಕ್ಕದಲ್ಲಿ ಹಾದುಹೋಗಿರುವ ಚಿತ್ರ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ ಅದರೆ ಚಿರತೆ ಮಾತ್ರ ಭೋನಿನೋಳಗೆ ಬೀಳುತ್ತಿಲ್ಲ ಎಂದು ಉತ್ತರಿಸಿದರು.

    ಈ ಕಾರ್ಯಕ್ರಮದಲ್ಲಿ ಅರಸಾಪುರ ಗ್ರಾಪಂ ಅದ್ಯಕ್ಷ ರಾಮಕೃಷ್ಣ, ಪಿಡಿಓ ಸುರೇಶ್, ತಾಲ್ಲೂಕು ಮಟ್ಟದ ಅಧಿಕಾರಿಗಳಾದ ಸಿಡಿಪಿಒ ಅಂಬಿಕಾ, ನಾಗರಾಜು ಹೆಚ್, ಬೆಸ್ಕಾಂ ಇಂಜಿನಿಯರ್ ಮಲ್ಲಣ್ಣ, ಪೋಲಿಸ್ ಇಲಾಖೆಯ ಮುಖ್ಯ ಪೇದೆ ಬಾಲನಾಯ್ಕ್, ಗ್ರಾಮಸ್ಥರು, ಹಾಗೂ ರೈತರು ಉಪಸ್ಥಿತರಿದ್ದರು.

    ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಕೊರಟಗೆರೆ ಪಟ್ಟಣ ಪಂಚಾಯತ್ ನಿಂದ ಪುರಸಭೆಗೆ: ಅಂತಿಮ ಅಧಿಸೂಚನೆ ಪ್ರಕಟ, 14 ಗ್ರಾಮಗಳು ಪುರಸಭೆ ವ್ಯಾಪ್ತಿಗೆ

    January 2, 2026

    ಡಾ.ಜಿ.ಪರಮೇಶ್ವರರವರು ಮುಖ್ಯಮಂತ್ರಿಯಾಗಲಿ ಎಂದು 108 ತೆಂಗಿನಕಾಯಿ ಹೊಡೆದು ಹರಕೆ

    January 1, 2026

    ನಮ್ಮ ಊರು ಸ್ವಚ್ಛವಾಗಿಬೇಕು ಎಂದರೆ ಪಟ್ಟಣದ ಪೌರಕಾರ್ಮಿಕ ಕೊಡುಗೆ ದೊಡ್ಡದು:  ಪಿಎನ್‌ ಕೆ

    December 29, 2025

    Leave A Reply Cancel Reply

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಫೆಲೋಶಿಪ್‌ ಗಾಗಿ ಅರ್ಜಿ ಆಹ್ವಾನ | ಜನವರಿ 9 ಕೊನೆಯದಿನ

    January 2, 2026

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2025–26ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್‌ ಡಿ ಅಧ್ಯಯನ ಪ್ರಾರಂಭಿಸಿರುವ ಜಿಲ್ಲೆಯ…

    ಜ.4ರಂದು ಎತ್ತಿನಹೊಳೆಗೆ ಕೇಂದ್ರ ಅಡ್ಡಿ ವಿರುದ್ಧ ಸಭೆ: ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಮುರಳಿಧರ ಹಾಲಪ್ಪ

    January 2, 2026

    ರುಡ್‌ ಸೆಟ್ ಸಂಸ್ಥೆ: ವಿವಿಧ ತರಬೇತಿಗೆ ಅರ್ಜಿ

    January 2, 2026

    ಸ್ವಾತಂತ್ರ್ಯ, ಸಮಾನತೆ, ಸಾಮಾಜಿಕ ನ್ಯಾಯ ಕಲ್ಪಿಸಿದ ಕಾಂಗ್ರೆಸ್: ಡಾ.ಇಂತಿಯಾಜ್ ಅಹಮದ್ ಅಭಿಮತ

    January 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.