nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎಚ್ಚೆತ್ತ ಪೊಲೀಸರು: ವಾಹನ ತಪಾಸಣೆಗೆ ಹೊಸ ನಿಯಮ ಬಿಡುಗಡೆ

    June 1, 2025

    ಇಬ್ಬರು ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ ಮಹಿಳೆಗೆ 14 ವರ್ಷ ಜೈಲು ಶಿಕ್ಷೆ

    June 1, 2025

    ಕನ್ನಡವೇ ನನ್ನ ಮೊದಲ ಆದ್ಯತೆ: ಟೀಕಾಕಾರರಿಗೆ ಶಿವರಾಜ್ ಕುಮಾರ್ ತಿರುಗೇಟು

    June 1, 2025
    Facebook Twitter Instagram
    ಟ್ರೆಂಡಿಂಗ್
    • ಎಚ್ಚೆತ್ತ ಪೊಲೀಸರು: ವಾಹನ ತಪಾಸಣೆಗೆ ಹೊಸ ನಿಯಮ ಬಿಡುಗಡೆ
    • ಇಬ್ಬರು ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ ಮಹಿಳೆಗೆ 14 ವರ್ಷ ಜೈಲು ಶಿಕ್ಷೆ
    • ಕನ್ನಡವೇ ನನ್ನ ಮೊದಲ ಆದ್ಯತೆ: ಟೀಕಾಕಾರರಿಗೆ ಶಿವರಾಜ್ ಕುಮಾರ್ ತಿರುಗೇಟು
    • ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಯುವತಿ!
    • ವನ್ಯಜೀವಿಗಳ ಚಲನೆ ಬಗ್ಗೆ ಎಚ್ಚರಿಕೆ ನೀಡಲು AI ಸೈರನ್ ಅಳವಡಿಕೆ!
    • ಜನರ ತೆರಿಗೆ ಹಣ ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ಬಳಕೆ: ಬಿ.ವೈ.ವಿಜಯೇಂದ್ರ ಕಿಡಿ
    • ಒಂದೇ ವರ್ಷದಲ್ಲಿ 700 ಬಾಲ್ಯ ವಿವಾಹ: ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಸಿಎಂ ಸಿದ್ದರಾಮಯ್ಯ
    • ಶಿಕ್ಷಕನ ಅಮಾನತು ಪ್ರಕರಣ: ಸರ್ಕಾರಿ ನೌಕರರಿಗೆ ಪ್ರತಿಭಟನೆ ಅವಕಾಶವಿಲ್ಲ: ಸಚಿವ ಮಧು ಬಂಗಾರಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಿಲ್ಲಾಧಿಕಾರಿಗಳ‌ ನಡೆ ಹಳ್ಳಿಯ ಕಡೆ,ಕಾಶಾಪುರ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ
    ಕೊರಟಗೆರೆ February 20, 2022

    ಜಿಲ್ಲಾಧಿಕಾರಿಗಳ‌ ನಡೆ ಹಳ್ಳಿಯ ಕಡೆ,ಕಾಶಾಪುರ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ

    By adminFebruary 20, 2022No Comments2 Mins Read
    grama vasthavya

    ಕೊರಟಗೆರೆ : ತಾಲ್ಲೂಕಿನ ಹೊಳವನಹಳ್ಳಿ ಹೋಬಳಿಯ ಅರಸಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಾಶಾಪುರ ಗ್ರಾಮದಲ್ಲಿ ಕಂದಾಯ ಇಲಾಖೆ,ಕೊರಟಗೆರೆ ತಾಲ್ಲೂಕು ಆಡಳಿತ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಸಹಯೋಗದೊಂದಿಗೆ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಒಂದು ದಿನದ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ದಂಡಾಧಿಕಾರಿಗಳಾದ ನಾಹೀದಾ ಜಮ್ ಜಮ್ ರ ನೇತೃತ್ವದಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

    ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದ ನಂತರ ಮಾತನಾಡಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಎಂಬ
    ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯನ್ನು ಗ್ರಾಮದ ಎಲ್ಲಾ ರೈತರಿಗೆ ಇಲಾಖೆಯ ಸವಲತ್ತುಗಳನ್ನು ನೇರವಾಗಿ ತಮ್ಮ ಮನೆ ಬಾಗಿಲಿಗೆ ತಲುಪಿಸುವ ಕಾರ್ಯಕ್ರಮ ಇದಾಗಿದ್ದು ಎಲ್ಲರೂ ಸದ್ಬಳಕೆ ಮಾಡಿಕೊಳ್ಳಲು ತಿಳಿಸಿದರು.


    Provided by

    ಕಾಶಾಪುರ ಗ್ರಾಮವು ಅರಸಾಪುರ ಗ್ರಾಮ ಪಂಚಾಯತಿಗೆ ಸೇರಿದ್ದು.ತಾಲ್ಲೂಕಿನ ಗಡಿಭಾಗದಲ್ಲಿರುವ ಈ ಗ್ರಾಮದಲ್ಲಿ ತಾಲ್ಲೂಕು ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳ ಉಪಸ್ಥಿತಿಯಲ್ಲಿ ಹಲವು ಯೋಜನೆಗಳ ಬಗ್ಗೆ ಮತ್ತು ಇಲಾಖೆಗಳಿಂದ ದೊರೆಯುವ ಸವಲತ್ತುಗಳನ್ನು ಹಾಗೂ ಸಾರ್ವಜನಿಕರು, ಬಹುತೇಕ ರೈತರು ತಮ್ಮ ಸಮಸ್ಯೆಗಳನ್ನು ನೇರವಾಗಿ ಅಯಾ ಇಲಾಖೆಯ ಕೌಂಟರ್ ಗಳಲ್ಲಿ ಅರ್ಜಿಗಳನ್ನು ಸ್ವೀಕರಿಸಿ, ತಕ್ಷಣ ಅಧಿಕಾರಿಯ ಗಮನಕ್ಕೆ ತಂದ ಸ್ಥಳದಲ್ಲಿಯೇ ರೈತರಿಗೆ ಪರಿಹಾರ ಒದಗಿಸಲಾಯಿತು.

    ತೋಟಗಾರಿಕೆ ಇಲಾಖೆಗೆ ಸಂಬಂದಿಸಿದಂತೆ ರೈತ ರವಿಕುಮಾರ್ ಪ್ರಶ್ನಿಸಿ ರೈತರಿಗೆ ತೋಟಗಾರಿಕೆ ಬೆಳೆಗಳ ಬಗ್ಗೆ ಮಾಹಿತಿ ಕೇಳಿದಾಗ ಸಹಾಯಕ‌ ನಿರ್ದೇಶಕಿ ಪುಷ್ಪಲತಾ ಸಮರ್ಪಕ ಉತ್ತರ ನೀಡದೇ ತಡಬಡಾಯಿಸಿದರು.ರೈತರಿಗೆ ತೋಟಗಾರಿಕೆ ಬೆಳೆಗಳ ಬಗ್ಗೆ ಇದುವರೆಗೂ ಯಾವುದೆ ಕಾರ್ಯಗಾರವನ್ನು ಏರ್ಪಡಿಸಿಲ್ಲ.ಈ ಇಲಾಖೆಗೆ ಬರುವ ಯೋಜನೆಗಳ ಮಾಹಿತಿಯನ್ನು ರೈತರಿಗೆ ತಿಳಿಸಿಲ್ಲ. ಈ ಭಾಗದ ಗ್ರಾಮಕ್ಕೆ ಒಂದು ಬಾರಿಯು ಅಧಿಕಾರಿಗಳು ಭೇಟಿ ನೀಡಿಲ್ಲ. ತಕ್ಷಣ ತಹಶೀಲ್ದಾರ್ ಮದ್ಯಪ್ರವೇಶಿಸಿ ಈಗಲೇ ರೈತನ ಜಮೀನಿಗೆ ಭೇಟಿ ನೀಡಿ ಪರಿಹಾರ ಸೂಚಿಸುವಂತೆ ಅಧಿಕಾರಿಗೆ ತಿಳಿಸಿದರು.

    ವಲಯ ಅರಣ್ಯ ಇಲಾಖೆಯ ಅಧಿಕಾರಿ ಸುರೇಶ್ ರವರಿಗೆ ರೈತರು ಪ್ರಶ್ನೆ ಕೇಳಿ ಈ ಭಾಗದಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದು ರೈತರ ಕುರಿ ಮೇಕೆಗಳ ರೊಪ್ಪಕ್ಕೆ ನೇರವಾಗಿ ರಾತ್ರಿ ಹೊತ್ತಿನಲ್ಲಿ ಚಿರತೆಗಳು ದಾಳಿ ಇಡುತ್ತೀವೆ. ರೈತರ ಕುರಿ ಮೇಕೆಗಳನ್ನು ಚಿರತೆ ಕೊಂದು ತಿನ್ನುತ್ತಿದೆ. ಇದಕ್ಕೆ ಅಧಿಕಾರಿ ಉತ್ತರಿಸಿ ಈಗಾಗಲೇ ಚಿರತೆ ಹಿಡಿಯಲು, ಈ ಭಾಗದಲ್ಲಿ ಎರಡು ಭೋನುಗಳನ್ನು ಇಡಲಾಗಿದೆ. ಅದರೆ ಚಾಣಾಕ್ಷ ಚಿರತೆ ಭೋನಿನ ಪಕ್ಕದಲ್ಲಿ ಹಾದುಹೋಗಿರುವ ಚಿತ್ರ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ ಅದರೆ ಚಿರತೆ ಮಾತ್ರ ಭೋನಿನೋಳಗೆ ಬೀಳುತ್ತಿಲ್ಲ ಎಂದು ಉತ್ತರಿಸಿದರು.

    ಈ ಕಾರ್ಯಕ್ರಮದಲ್ಲಿ ಅರಸಾಪುರ ಗ್ರಾಪಂ ಅದ್ಯಕ್ಷ ರಾಮಕೃಷ್ಣ, ಪಿಡಿಓ ಸುರೇಶ್, ತಾಲ್ಲೂಕು ಮಟ್ಟದ ಅಧಿಕಾರಿಗಳಾದ ಸಿಡಿಪಿಒ ಅಂಬಿಕಾ, ನಾಗರಾಜು ಹೆಚ್, ಬೆಸ್ಕಾಂ ಇಂಜಿನಿಯರ್ ಮಲ್ಲಣ್ಣ, ಪೋಲಿಸ್ ಇಲಾಖೆಯ ಮುಖ್ಯ ಪೇದೆ ಬಾಲನಾಯ್ಕ್, ಗ್ರಾಮಸ್ಥರು, ಹಾಗೂ ರೈತರು ಉಪಸ್ಥಿತರಿದ್ದರು.

    ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    SSLC  ಮರು ಮೌಲ್ಯಮಾಪನ: ರವೀಂದ್ರ ಭಾರತಿ ಶಾಲೆಯ ಸೃಜನ್ ರಾಜ್ಯಕ್ಕೆ ಆರನೇ ರ‍್ಯಾಂಕ್ | ಶೈಕ್ಷಣಿಕ ಜಿಲ್ಲೆಗೆ ನಾಲ್ಕನೇ ಸ್ಥಾನ, ತಾಲ್ಲೂಕಿಗೆ ದ್ವಿತೀಯ ಸ್ಥಾನ ವಿಶೇಷ ಸಾಧನೆ

    May 25, 2025

    ಆಸ್ತಿ ತೆರಿಗೆ ಬಾಕಿ: ಕೊರಟಗೆರೆ ಶಿವಗಂಗಾ ಚಿತ್ರಮಂದಿರ, ಕಲ್ಯಾಣ ಮಂಟಪ ಜಪ್ತಿ

    May 24, 2025

    ವಿಜೃಂಭಣೆಯಿಂದ ನಡೆದ ಬೇವಿನಳಮ್ಮ ದೇವಿ ಜಲಧಿ ಮಹೋತ್ಸವ

    May 20, 2025
    Our Picks

    ಇಬ್ಬರು ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ ಮಹಿಳೆಗೆ 14 ವರ್ಷ ಜೈಲು ಶಿಕ್ಷೆ

    June 1, 2025

    ಅಡುಗೆ ಎಣ್ಣೆ ದರ ಇಳಿಕೆ ಸಾಧ್ಯತೆ

    May 31, 2025

    ನಾನು ಪ್ರೀತಿಯಿಂದ ಹೇಳಿದ್ದೇನೆ: ಕನ್ನಡ ಬಗ್ಗೆ ಹೇಳಿಕೆಗೆ ಕಮಲ್ ಹಾಸನ್ ವಿವರಣೆ

    May 29, 2025

    ಪುಟಿನ್ ಹುಚ್ಚ: ರಷ್ಯಾ ಅಧ್ಯಕ್ಷ ವಿರುದ್ಧ ಟ್ರಂಪ್ ಕಿಡಿ

    May 26, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಎಚ್ಚೆತ್ತ ಪೊಲೀಸರು: ವಾಹನ ತಪಾಸಣೆಗೆ ಹೊಸ ನಿಯಮ ಬಿಡುಗಡೆ

    June 1, 2025

    ಬೆಂಗಳೂರು: ಮಂಡ್ಯದಲ್ಲಿ  ಟ್ರಾಫಿಕ್ ಪೊಲೀಸರ ಅಮಾನವೀಯ ವರ್ತನೆಗೆ 3 ವರ್ಷದ ಬಾಲಕಿ ಸಾವನ್ನಪ್ಪಿದ ಬಳಿಕ  ಎಚ್ಚೆತ್ತುಕೊಂಡಿರುವ ಪೊಲೀಸ್ ಇಲಾಖೆ, ವಾಹನ…

    ಇಬ್ಬರು ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ ಮಹಿಳೆಗೆ 14 ವರ್ಷ ಜೈಲು ಶಿಕ್ಷೆ

    June 1, 2025

    ಕನ್ನಡವೇ ನನ್ನ ಮೊದಲ ಆದ್ಯತೆ: ಟೀಕಾಕಾರರಿಗೆ ಶಿವರಾಜ್ ಕುಮಾರ್ ತಿರುಗೇಟು

    June 1, 2025

    ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಯುವತಿ!

    June 1, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.