nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಚಿನ್ ಮನೋಲ್ಕರ್ ಕಲಾಕೃತಿಗಳಿಗೆ ಕಲಾಸಕ್ತರ ಮೆಚ್ಚುಗೆ: ಕಲಾ ಕ್ಷೇತ್ರಕ್ಕೆ ಪ್ರೋತ್ಸಾಹ ಅಗತ್ಯ ಎಂದ ದತ್ತಾತ್ರಿ ಬೆಳ್ಳೂರೆ

    August 17, 2026

    ತುಮಕೂರು–ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆ: ಕೇಂದ್ರದ ಅನುಮತಿಗೆ ರಾಜ್ಯ ಸರ್ಕಾರ ಪತ್ರ!

    August 16, 2026

    ಅಂಗನವಾಡಿ ಮೇಲ್ಛಾವಣಿಯ ಸಿಮೆಂಟ್ ಪ್ಲಾಸ್ಟರ್ ಕುಸಿತ: ನಾಲ್ವರು ಮಕ್ಕಳು, ಕಾರ್ಯಕರ್ತೆಗೆ ಗಾಯ

    August 16, 2026
    Facebook Twitter Instagram
    ಟ್ರೆಂಡಿಂಗ್
    • ಸಚಿನ್ ಮನೋಲ್ಕರ್ ಕಲಾಕೃತಿಗಳಿಗೆ ಕಲಾಸಕ್ತರ ಮೆಚ್ಚುಗೆ: ಕಲಾ ಕ್ಷೇತ್ರಕ್ಕೆ ಪ್ರೋತ್ಸಾಹ ಅಗತ್ಯ ಎಂದ ದತ್ತಾತ್ರಿ ಬೆಳ್ಳೂರೆ
    • ತುಮಕೂರು–ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆ: ಕೇಂದ್ರದ ಅನುಮತಿಗೆ ರಾಜ್ಯ ಸರ್ಕಾರ ಪತ್ರ!
    • ಅಂಗನವಾಡಿ ಮೇಲ್ಛಾವಣಿಯ ಸಿಮೆಂಟ್ ಪ್ಲಾಸ್ಟರ್ ಕುಸಿತ: ನಾಲ್ವರು ಮಕ್ಕಳು, ಕಾರ್ಯಕರ್ತೆಗೆ ಗಾಯ
    • RSS ಅಷ್ಟೊಂದು ಉತ್ತಮವಾಗಿದ್ದರೆ, ಬಿಜೆಪಿ ನಾಯಕರ ಮಕ್ಕಳು ಏಕೆ ಸ್ವಯಂ ಸೇವಕರಾಗುತ್ತಿಲ್ಲ?: ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ
    • ಸತ್ತವರು ಬೇಟೆಗಾರರಲ್ಲ, ರೈತರು: ಹನೂರು ಶೂಟೌಟ್ ಪ್ರಕರಣದಲ್ಲಿ ಅರಣ್ಯ ಸಿಬ್ಬಂದಿ ವಿರುದ್ಧ ಮೃತರ ಕುಟುಂಬಸ್ಥರ ಗಂಭೀರ ಆರೋಪ
    • ತುಮಕೂರಿಗೆ ಏರ್‌ ಪೋರ್ಟ್, ಮೆಡಿಕಲ್ ಕಾಲೇಜು: ಶೀಘ್ರ ಸಿಎಂ ಭೇಟಿ: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್
    • 80ನೇ ಸ್ವಾತಂತ್ರ್ಯ ದಿನಾಚರಣೆ: ಹುತಾತ್ಮರ ಕನಸಿನ ಭಾರತ ನಿರ್ಮಿಸಲು ವಿದ್ಯಾರ್ಥಿಗಳಿಂದ ಪ್ರತಿಜ್ಞೆ!
    • ಗಿರಿನಗರ ಸರ್ಕಾರಿ ಶಾಲೆ ಅಭಿವೃದ್ಧಿಗೆ ₹1 ಲಕ್ಷ ದೇಣಿಗೆ ಘೋಷಿಸಿದ ಸಮಾಜ ಸೇವಕ ಸದಾನಂದ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಒದ್ದೆ ಕೂದಲಿನಲ್ಲಿ ಮಲಗುವ ಅಭ್ಯಾಸ ನಿಮಗಿದೆಯೇ? ಎಚ್ಚರ, ಎದುರಾಗಬಹುದು ಈ ಗಂಭೀರ ಸಮಸ್ಯೆಗಳು!
    ಆರೋಗ್ಯ December 22, 2025

    ಒದ್ದೆ ಕೂದಲಿನಲ್ಲಿ ಮಲಗುವ ಅಭ್ಯಾಸ ನಿಮಗಿದೆಯೇ? ಎಚ್ಚರ, ಎದುರಾಗಬಹುದು ಈ ಗಂಭೀರ ಸಮಸ್ಯೆಗಳು!

    By adminDecember 22, 2025No Comments2 Mins Read
    wet hair

    ಸೌಂದರ್ಯವನ್ನು ಹೆಚ್ಚಿಸುವಲ್ಲಿ ತಲೆಕೂದಲು ಪ್ರಮುಖ ಪಾತ್ರವಹಿಸುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಬದಲಾದ ಜೀವನಶೈಲಿ ಮತ್ತು ತಪ್ಪು ಅಭ್ಯಾಸಗಳಿಂದಾಗಿ ಅನೇಕರು ಕೂದಲಿನ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಅದರಲ್ಲಿಯೂ ಮುಖ್ಯವಾಗಿ ರಾತ್ರಿ ಹೊತ್ತು ಸ್ನಾನ ಮಾಡಿ, ಕೂದಲನ್ನು ಒಣಗಿಸದೇ ಹಾಗೆಯೇ ಒದ್ದೆ ಕೂದಲಿನಲ್ಲಿ ಮಲಗುವುದು ಕೂದಲಿನ ಆರೋಗ್ಯಕ್ಕೆ ಮಾರಕ ಎಂದು ಆರೋಗ್ಯ ತಜ್ಞರು ಎಚ್ಚರಿಸಿದ್ದಾರೆ.

    ಎದುರಾಗುವ ಸಮಸ್ಯೆಗಳೇನು?

    1. ಕೂದಲು ತುಂಡಾಗುವಿಕೆ: ಒದ್ದೆಯಾದ ಕೂದಲು ಒಣ ಕೂದಲಿಗಿಂತ ಹೆಚ್ಚು ದುರ್ಬಲವಾಗಿರುತ್ತದೆ. ಒದ್ದೆ ಕೂದಲಿನೊಂದಿಗೆ ಮಲಗಿದಾಗ, ರಾತ್ರಿಯಿಡೀ ಹೊರಳಾಡುವ ವೇಳೆ ಉಂಟಾಗುವ ಘರ್ಷಣೆಯಿಂದ ಕೂದಲು ಸುಲಭವಾಗಿ ಒಡೆಯುತ್ತದೆ.

    2. ಕೂದಲ ತುದಿ ಸೀಳುವುದು (Split Ends): ಕೂದಲು ಒದ್ದೆಯಾಗಿದ್ದಾಗ ಹೆಚ್ಚು ಎಲಾಸ್ಟಿಕ್ ಗುಣ ಹೊಂದಿರುತ್ತದೆ. ಈ ವೇಳೆ ಅದು ಎಳೆದಂತಾಗಿ ಹೊರಪದರ ಹಾನಿಗೊಳಗಾಗುತ್ತದೆ, ಇದರಿಂದ ಕೂದಲಿನ ತುದಿ ಸೀಳಲು ಆರಂಭವಾಗುತ್ತದೆ.

    3. ಸೋಂಕು ಮತ್ತು ತಲೆಹೊಟ್ಟು: ತೇವಾಂಶವಿರುವ ನೆತ್ತಿ ಮತ್ತು ದಿಂಬು ಬ್ಯಾಕ್ಟೀರಿಯಾ ಹಾಗೂ ಶಿಲೀಂಧ್ರಗಳ (Fungus) ಬೆಳವಣಿಗೆಗೆ ಹೇಳಿ ಮಾಡಿಸಿದ ಜಾಗ. ಇದು ತಲೆಹೊಟ್ಟು ಮತ್ತು ‘ಮಲಾಸೆಜಿಯಾ’ ಎಂಬ ಶಿಲೀಂಧ್ರದ ಸೋಂಕಿಗೆ ಕಾರಣವಾಗಬಹುದು.

    ಹಾನಿ ತಪ್ಪಿಸಲು ಈ ಸಲಹೆ ಪಾಲಿಸಿ: ಒಂದು ವೇಳೆ ರಾತ್ರಿ ಸ್ನಾನ ಮಾಡುವುದು ಅನಿವಾರ್ಯವಾದರೆ, ಮಲಗುವ ಮುನ್ನ ಈ ಕ್ರಮಗಳನ್ನು ಅನುಸರಿಸಿ:

    • ಭಾಗಶಃ ಒಣಗಿಸಿ: ಮಲಗುವ ಮುನ್ನ ಕನಿಷ್ಠ ಶೇ. ೭೦ರಷ್ಟು ಕೂದಲನ್ನು ಹೇರ್ ಡ್ರೈಯರ್ ಅಥವಾ ಟವೆಲ್ ಬಳಸಿ ಒಣಗಿಸಿ.

    • ಮೈಕ್ರೋಫೈಬರ್ ಟವೆಲ್ ಬಳಸಿ: ಸಾಮಾನ್ಯ ಹತ್ತಿ ಟವೆಲ್ ಬದಲು ಮೈಕ್ರೋಫೈಬರ್ ಟವೆಲ್ ಬಳಸುವುದು ಕೂದಲಿನ ಹಾನಿಯನ್ನು ತಡೆಯುತ್ತದೆ.

    • ಸಿಲ್ಕ್ ದಿಂಬುಕವಚ: ಹತ್ತಿಯ ದಿಂಬಿನ ಕವಚಗಳಿಗಿಂತ ಸಿಲ್ಕ್ ಅಥವಾ ಸ್ಯಾಟಿನ್ ಕವಚಗಳು ಕೂದಲಿನ ಘರ್ಷಣೆಯನ್ನು ಕಡಿಮೆ ಮಾಡುತ್ತವೆ.

    • ಸಡಿಲವಾದ ಕೇಶವಿನ್ಯಾಸ: ಬಿಗಿಯಾದ ಪೋನಿಟೇಲ್ ಬದಲು ಸಡಿಲವಾದ ಜಡೆ ಅಥವಾ ಬನ್ ಹಾಕಿ ಮಲಗುವುದು ಉತ್ತಮ.

    ಒಟ್ಟಾರೆಯಾಗಿ, ಸುಂದರ ಮತ್ತು ಆರೋಗ್ಯಕರ ಕೂದಲು ನಿಮ್ಮದಾಗಬೇಕೆಂದರೆ ಒದ್ದೆ ಕೂದಲಿನಲ್ಲಿ ಮಲಗುವ ಹವ್ಯಾಸಕ್ಕೆ ಇಂದೇ ಗುಡ್‌ ಬೈ ಹೇಳಿ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಸಾವು ಹತ್ತಿರವಾದಾಗ ದೇಹ ನೀಡುವ ಮುನ್ಸೂಚನೆಗಳೇನು?

    July 26, 2026

    ಮಗು ಪಡೆಯಲು ಪ್ಲ್ಯಾನ್ ಮಾಡ್ತಿದ್ದೀರಾ? ಹಾಗಾದ್ರೆ ದಂಪತಿಗಳು ಈ ಒಂದು ಹವ್ಯಾಸ ರೂಢಿಸಿಕೊಳ್ಳಿ!

    July 12, 2026

    “ನಿಮ್ಮ ಜಿಲ್ಲೆಯನ್ನು ಕ್ಷಯಮುಕ್ತಗೊಳಿಸಿ”: ಕ್ಷಯ ರೋಗದ ಲಕ್ಷಣಗಳೇನು? ಚಿಕಿತ್ಸೆ ಪಡೆಯೋದು ಹೇಗೆ? | ಪ್ರತಿ ತಿಂಗಳು ರೂ.1,000 ನೆರವು

    July 11, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸಚಿನ್ ಮನೋಲ್ಕರ್ ಕಲಾಕೃತಿಗಳಿಗೆ ಕಲಾಸಕ್ತರ ಮೆಚ್ಚುಗೆ: ಕಲಾ ಕ್ಷೇತ್ರಕ್ಕೆ ಪ್ರೋತ್ಸಾಹ ಅಗತ್ಯ ಎಂದ ದತ್ತಾತ್ರಿ ಬೆಳ್ಳೂರೆ

    August 17, 2026

    ಬೀದರ್:  ನಗರದ ಮೋಹನ್ ಮಾರುಕಟ್ಟೆಯಲ್ಲಿರುವ ನಿತುರ್ಕರ್ ಕಾಂಪ್ಲೆಕ್ಸ್‌ ನ ಎರಡನೇ ಮಹಡಿಯಲ್ಲಿ ಭಾನುವಾರ ಕಲಾವಿದ ಸಚಿನ್ ಮನೋಲ್ಕರ್ ಅವರ ಏಕವ್ಯಕ್ತಿ…

    ತುಮಕೂರು–ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆ: ಕೇಂದ್ರದ ಅನುಮತಿಗೆ ರಾಜ್ಯ ಸರ್ಕಾರ ಪತ್ರ!

    August 16, 2026

    ಅಂಗನವಾಡಿ ಮೇಲ್ಛಾವಣಿಯ ಸಿಮೆಂಟ್ ಪ್ಲಾಸ್ಟರ್ ಕುಸಿತ: ನಾಲ್ವರು ಮಕ್ಕಳು, ಕಾರ್ಯಕರ್ತೆಗೆ ಗಾಯ

    August 16, 2026

    RSS ಅಷ್ಟೊಂದು ಉತ್ತಮವಾಗಿದ್ದರೆ, ಬಿಜೆಪಿ ನಾಯಕರ ಮಕ್ಕಳು ಏಕೆ ಸ್ವಯಂ ಸೇವಕರಾಗುತ್ತಿಲ್ಲ?: ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ

    August 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.