nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ

    August 17, 2026

    ಖರ್ಗೆ ಭಾಷಣ ಮಾಡಿದ್ದ ಸ್ಥಳದಲ್ಲಿ ಶುದ್ಧೀಕರಣ ಹೋಮ: ವಿಧಾನ ಪರಿಷತ್ ನಲ್ಲಿ ಖಂಡನಾ ನಿರ್ಣಯ ಅಂಗೀಕಾರ

    August 17, 2026

    ಆರ್ ಎಸ್ ಎಸ್ ಜಾತಿವಾದ, ಕೋಮುವಾದದ ‘ಸಾವಿರ ತಲೆಯ ವಿಷಪೂರಿತ ಹಾವು’: ಸಚಿವ ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ

    August 17, 2026
    Facebook Twitter Instagram
    ಟ್ರೆಂಡಿಂಗ್
    • ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ
    • ಖರ್ಗೆ ಭಾಷಣ ಮಾಡಿದ್ದ ಸ್ಥಳದಲ್ಲಿ ಶುದ್ಧೀಕರಣ ಹೋಮ: ವಿಧಾನ ಪರಿಷತ್ ನಲ್ಲಿ ಖಂಡನಾ ನಿರ್ಣಯ ಅಂಗೀಕಾರ
    • ಆರ್ ಎಸ್ ಎಸ್ ಜಾತಿವಾದ, ಕೋಮುವಾದದ ‘ಸಾವಿರ ತಲೆಯ ವಿಷಪೂರಿತ ಹಾವು’: ಸಚಿವ ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ
    • ಹನೂರು ಶೂಟೌಟ್ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ
    • ಜೈಲಿನಲ್ಲೇ ಪ್ರಜ್ವಲ್ ರೇವಣ್ಣಗೆ ಡಿಜಿಪಿ ಅಲೋಕ್ ಕುಮಾರ್ ‘ಸ್ಪೆಷಲ್ ಕ್ಲಾಸ್’!
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ 106ನೇ ಜಯಂತಿ ಆಚರಣೆ
    • ಸಚಿನ್ ಮನೋಲ್ಕರ್ ಕಲಾಕೃತಿಗಳಿಗೆ ಕಲಾಸಕ್ತರ ಮೆಚ್ಚುಗೆ: ಕಲಾ ಕ್ಷೇತ್ರಕ್ಕೆ ಪ್ರೋತ್ಸಾಹ ಅಗತ್ಯ ಎಂದ ದತ್ತಾತ್ರಿ ಬೆಳ್ಳೂರೆ
    • ತುಮಕೂರು–ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆ: ಕೇಂದ್ರದ ಅನುಮತಿಗೆ ರಾಜ್ಯ ಸರ್ಕಾರ ಪತ್ರ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬುದ್ಧ, ಬಸವ, ಅಂಬೇಡ್ಕರ್ ಜಗತ್ತಿನ ಬೆಳಕು: ಶ್ರೀ ರುದ್ರಮುನಿ ಸ್ವಾಮೀಜಿ
    ತಿಪಟೂರು January 2, 2026

    ಬುದ್ಧ, ಬಸವ, ಅಂಬೇಡ್ಕರ್ ಜಗತ್ತಿನ ಬೆಳಕು: ಶ್ರೀ ರುದ್ರಮುನಿ ಸ್ವಾಮೀಜಿ

    By adminJanuary 2, 2026No Comments2 Mins Read
    bheemothsava

    ತಿಪಟೂರು: ಬುದ್ಧ, ಬಸವ ಮತ್ತು ಅಂಬೇಡ್ಕರ್ ರವರು ಜಗತ್ತಿನ ಬೆಳಕು. ಇವರುಗಳು ಸಮಾಜದಲ್ಲಿ ದೊಡ್ಡ ಪಿಡುಗಾಗಿದ್ದ ಅಸಮಾನತೆಯ ವಿರುದ್ಧ ಹೋರಾಡಿದ ಮಹಾ ಪುರುಷರು ಎಂದು ತಿಪಟೂರು ಷಡಕ್ಷರ ಮಠದ ಶ್ರೀ ರುದ್ರಮುನಿ ಸ್ವಾಮೀಜಿ ತಿಳಿಸಿದರು.

    ಅವರು ಕಲ್ಪತರು ಕಾಲೇಜು ಆಡಿಟೋರಿಯಂನಲ್ಲಿ ಡಾ. ಅಂಬೇಡ್ಕರ್ ಸೇನೆ(ರಿ.) ವತಿಯಿಂದ ಹಮ್ಮಿಕೊಂಡಿದ್ದ ಭೀಮೋತ್ಸವ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದ ದಿವ್ಯಸಾನ್ನಿಧ್ಯ ವಹಿಸಿ ಮಾತನಾಡಿ, ಡಾ.ಬಿ.ಆರ್. ಅಂಬೇಡ್ಕರ್ ತಮ್ಮ ಜೀವಿತದವರೆಗೂ ಅಸಮಾನತೆ, ಅಸ್ಪೃಶ್ಯತೆ ವಿರುದ್ಧ ಹೋರಾಡಿದರು. ಬುದ್ಧ ಶಾಂತಿ ಸಮಾನತೆಗೆ ಹೋರಾಟ ಮಾಡಿದರೆ, ಬಸವಣ್ಣ ಸಮಾನತೆಗೆ ಹೋರಾಟ ಮಾಡಿ ದಮನಿತರಿಗೆ ಧ್ವನಿಯಾದರು ಎಂದು ತಿಳಿಸಿದರು.

    ಡಾ.ಅಂಬೇಡ್ಕರ್ ಸೇನೆ ರಾಜ್ಯಧ್ಯಕ್ಷ ಪಿ.ಮೂರ್ತಿ ಮಾತನಾಡಿ, ಶೋಷಿತ ಸಮುದಾಯಗಳ ಆಶಾಕಿರಣ, ಭಾರತದ ಭಾಗ್ಯವಿಧಾತ ಡಾ.ಬಿ.ಆರ್.ಅಂಬೇಡ್ಕರ್ ತಾವು ಬಾಲ್ಯದಲ್ಲಿ ಅನುಭವಿಸಿದ ಅಸ್ಪೃಶ್ಯತೆ ನೋವು, ನಮ್ಮ ದೇಶದ ಜನ ಅನುಭವಿಸಬಾರದು, ದೇಶದಲ್ಲಿ ಅಸಮಾನತೆ ಸಂಪೂರ್ಣವಾಗಿ ಹೋಗಲಾಡಿಸಬೇಕು ಎಂದು ತಮ್ಮ ಸುಖ ದುಃಖವನ್ನೆಲ್ಲ ತ್ಯಾಗ ಮಾಡಿದ್ದಾರೆ ಎಂದರು.

    ಕೆಪಿಸಿಸಿ ಸದಸ್ಯ ಎ.ಯೋಗೇಶ್ ಮಾತನಾಡಿ, ಸಮಾಜದಲ್ಲಿ ಬಡವ ಬಲ್ಲಿದ ಎನ್ನದೆ, ಸಮ ಸಮಾಜ ನಿರ್ಮಾಣವಾಗಬೇಕು ಎನ್ನುವ ಅಂಬೇಡ್ಕರ್ ಕನಸು ನನಸಾಗಲು ಸುಶಿಕ್ಷಿತರಾಗಬೇಕು ಎಂದರು.

    ಸಮಾಜದಲ್ಲಿರುವುದು ಗಂಡು, ಹೆಣ್ಣು ಎರಡೇ ಜಾತಿ:

    ಶಾಸಕ ಕೆ.ಷಡಕ್ಷರಿ ಮಾತನಾಡಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಕೇವಲ ದಲಿತರಿಗೆ ಮಾತ್ರ ಸೀಮಿತವಲ್ಲ. ಅವರು ಸರ್ವ ಜನಾಂಗದ ಸ್ವತ್ತು. ಸರ್ಕಾರದ ಸವಲತ್ತು ಸದುಪಯೋಗಪಡಿಸಿಕೊಳ್ಳಿ. ಸಮಾಜದಲ್ಲಿ ಗಂಡು, ಹೆಣ್ಣು ಎರಡೇ ಜಾತಿ. ಸಮಾಜದಲ್ಲಿ ತಾರತಮ್ಯ ದೂರವಾಗಬೇಕು ಎಂದು ತಿಳಿಸಿದರು.

    ನಗರ ದೇವತೆ ಶ್ರೀ ಕೆಂಪಮ್ಮ ದೇವಾಲಯದಿಂದ ವೇದಿಕೆಯವರೆಗೆ ಬೈಕ್ ರ್ಯಾಲಿ ನಡೆಯಿತು. ವೈದ್ಯ ಡಾ. ಜಿ.ಎಸ್. ಶ್ರೀಧರ್, ಕೊಪ್ಪ ಶಾಂತಪ್ಪ, ಅಂಬೇಡ್ಕರ್ ಸೇನೆಯ ಜಿಲ್ಲಾ ಉಪಾಧ್ಯಕ್ಷ ಮತ್ತು ಗ್ರಾಪಂ ಸದಸ್ಯ ಆನಂದ್, ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ಕಾಂತರಾಜು, ಬೆಸ್ಕಾಂ ನೌಕರರ ಸಂಘದ ಅಧ್ಯಕ್ಷ ನರಸಿಂಹಮೂರ್ತಿ, ಕುಪ್ಪಾಳು ರಂಗಸ್ವಾಮಿ, ಮಾರುತಿ ಗಂಗಹನುಮಯ್ಯ, ಚಂದನ್ ಮತ್ತು ಮೋಹನ್ ಬಾಬು ಸೇರಿದಂತೆ ಸೇನೆಯ ಪದಾಧಿಕಾರಿಗಳು ಹಾಗೂ ಮುಖಂಡರುಗಳಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಸ್ವಾತಂತ್ರ್ಯ ದಿನ ಕೇವಲ ಸರ್ಕಾರಿ ಕಾರ್ಯಕ್ರಮವಲ್ಲ, ನಮ್ಮೆಲ್ಲರ ಹಬ್ಬ: ಪ್ರಾಂಶುಪಾಲ ಡಾ.ಶಶಿಕುಮಾರ್ ಎಚ್.ಸಿ.

    August 15, 2026

    ತಿಪಟೂರು: ಶಾಖಾ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ ಮತ್ತು ಮಕ್ಕಳ ಜಾಗೃತಿ ಕಾರ್ಯಕ್ರಮ

    August 13, 2026

    ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

    August 10, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ

    August 17, 2026

    ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲೂಕಿನ ಮಹಾದೇವಪುರ ಗ್ರಾಮದಲ್ಲಿ ನವವಿವಾಹಿತೆಯೊಬ್ಬರ ಮೃತದೇಹ ಬಾವಿಯಲ್ಲಿ ಪತ್ತೆಯಾಗಿದ್ದು, ಕೊಲೆ ಮಾಡಲಾಗಿದೆ ಎಂಬ ಗಂಭೀರ ಆರೋಪ…

    ಖರ್ಗೆ ಭಾಷಣ ಮಾಡಿದ್ದ ಸ್ಥಳದಲ್ಲಿ ಶುದ್ಧೀಕರಣ ಹೋಮ: ವಿಧಾನ ಪರಿಷತ್ ನಲ್ಲಿ ಖಂಡನಾ ನಿರ್ಣಯ ಅಂಗೀಕಾರ

    August 17, 2026

    ಆರ್ ಎಸ್ ಎಸ್ ಜಾತಿವಾದ, ಕೋಮುವಾದದ ‘ಸಾವಿರ ತಲೆಯ ವಿಷಪೂರಿತ ಹಾವು’: ಸಚಿವ ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ

    August 17, 2026

    ಹನೂರು ಶೂಟೌಟ್ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ

    August 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.