nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕುರುಗೋಡಿನಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ: ಜಾಗೃತಿ ಜಾಥಾ, ಉದ್ದಿಮೆಗಳ ಮೇಲೆ ದಾಳಿ: ಬಾಲಕನ ರಕ್ಷಣೆ

    June 18, 2026

    ಬಳ್ಳಾರಿಯಲ್ಲಿ ಜೂನ್ 19ರಂದು ಪಿಎಂ: ವಿಬಿಆರ್‌ ವೈ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮ

    June 18, 2026

    ವಿವಿಧೆಡೆ ಕಳ್ಳರ ಅಟ್ಟಹಾಸ: 25 ಲಕ್ಷದ ಚಿನ್ನ ಮತ್ತು ನಗದು ಕಳ್ಳತನ

    June 18, 2026
    Facebook Twitter Instagram
    ಟ್ರೆಂಡಿಂಗ್
    • ಕುರುಗೋಡಿನಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ: ಜಾಗೃತಿ ಜಾಥಾ, ಉದ್ದಿಮೆಗಳ ಮೇಲೆ ದಾಳಿ: ಬಾಲಕನ ರಕ್ಷಣೆ
    • ಬಳ್ಳಾರಿಯಲ್ಲಿ ಜೂನ್ 19ರಂದು ಪಿಎಂ: ವಿಬಿಆರ್‌ ವೈ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮ
    • ವಿವಿಧೆಡೆ ಕಳ್ಳರ ಅಟ್ಟಹಾಸ: 25 ಲಕ್ಷದ ಚಿನ್ನ ಮತ್ತು ನಗದು ಕಳ್ಳತನ
    • ತೋಟದಿಂದ ಮನೆಗೆ ಬರುತ್ತಿದ್ದ ವೃದ್ದೆಯ ಬರ್ಬರ ಹತ್ಯೆ: ಚಿನ್ನಕ್ಕಾಗಿ ವೃದ್ದೆಯ ಕೊಲೆ ಶಂಕೆ
    • ಕೊರಟಗೆರೆ: ಕುಬೇರ ಗಣಪತಿ ಭವನಕ್ಕೆ 5 ಲಕ್ಷ ಧನ ಸಹಾಯ
    • ಇ–ಪೌತಿ ಖಾತಾ ಆಂದೋಲನ–2 : ರೈತರಿಂದ ಅರ್ಜಿಗಳ ಸ್ವೀಕಾರ — ಬಾಕಿ ಆರ್ ಆರ್ ಟಿ ಅರ್ಜಿಗಳ ಶೀಘ್ರ ವಿಲೇವಾರಿಗೆ ಸೂಚನೆ
    • ನೀಟ್ ಮರು ಪರೀಕ್ಷೆ ; ಕಟ್ಟುನಿಟ್ಟಿನ ಸಿದ್ಧತೆಗೆ ಎಡಿಸಿ ಸೂಚನೆ
    • ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾನೂನಾತ್ಮಕವಾಗಿ ಪಡೆದ ಜಮೀನು, ಬೇರೆಯವರಿಗೆ ಅಕ್ರಮ ಖಾತೆ ಬದಲಾವಣೆ: ರೈತ ಮುಖಂಡ ರಂಗಸ್ವಾಮಿ ಆರೋಪ
    ಗುಬ್ಬಿ January 12, 2026

    ಕಾನೂನಾತ್ಮಕವಾಗಿ ಪಡೆದ ಜಮೀನು, ಬೇರೆಯವರಿಗೆ ಅಕ್ರಮ ಖಾತೆ ಬದಲಾವಣೆ: ರೈತ ಮುಖಂಡ ರಂಗಸ್ವಾಮಿ ಆರೋಪ

    By adminJanuary 12, 2026No Comments2 Mins Read
    gubbi

    Provided by
    Provided by

    ಗುಬ್ಬಿ: ಕಾನೂನಾತ್ಮಕವಾಗಿ ಕ್ರಯಕ್ಕೆ ಪಡೆದ ಜಮೀನನ್ನು ಇದು ಬೇರೆಯವರು ಅಕ್ರಮವಾಗಿ ಖಾತೆ ಬದಲಾವಣೆ ಮಾಡಿಕೊಂಡು ಬೇರೆ ವ್ಯಕ್ತಿಗೆ ಮಾರಾಟ ಮಾಡಿ ನಮಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ರೈತ ಮುಖಂಡ ವರಹಸಂದ್ರ ಗ್ರಾಮದ ರಂಗಸ್ವಾಮಿ ಬೇಸರ ವ್ಯಕ್ತಪಡಿಸಿದರು.

    ವರಹಸಂದ್ರ ಗ್ರಾಮದಲ್ಲಿ ಮಾಧ್ಯಮ ದವರೊಂದಿಗೆ ತಮ್ಮ ಅಳಲನ್ನು ತೊಡಿಕೊಂಡರು. ಗುಬ್ಬಿ ತಾಲೂಕು ಕಡಬ ಹೋಬಳಿಯ ವರಹಸಂದ್ರ ಗ್ರಾಮದ ಸ. ನಂ. 19/1ರಲ್ಲಿ  ಒಟ್ಟು 4.31 ಎಕರೆ ಜಮೀನು ತುರುವೇಕೆರೆ ತಾಲೂಕು ದಂಡಿನಶಿವರ  ಹೋಬಳಿ ಸಿದ್ದನಹಟ್ಟಿ ಗ್ರಾಮದ ಕೆಂಪಯ್ಯ ಬಿನ್ ಕೆಂಪಯ್ಯ ಇವರ ಹೆಸರಿಗೆ ಖಾತೆ ಇದ್ದು ಇವರ ಮರಣದ ನಂತರ ಇವರ ಹೆಂಡತಿ ಮಾಳಮ್ಮನಿಗೆ 1.08 ಎಕರೆ ಜಮೀನು ವಿಭಾಗದ ಮೂಲಕ ಬಂದು ಇವರು 1978 ರಲ್ಲಿ  ಜಮೀನು ಮಾರಾಟ ಮಾಡಿರುತ್ತಾರೆ. ಉಳಿಕೆ ಜಮೀನಿನಲ್ಲಿ ನಮ್ಮ ತಂದೆ ಶ್ಯಾನ್ ಬೋಗ್  ನರಸಿಂಹಯ್ಯ 1979 ರಲ್ಲಿ ಕೆಂಪಯ್ಯ ನವರಿಂದ ನಾವು 19/1ರಲ್ಲಿ 1.23 ಎಕರೆ ನಮಗೆ ಶುದ್ದ ಕ್ರಯಕ್ಕೆ ತೆಗೆದುಕೊಂಡು ಸುಮಾರು 60 ವರ್ಷಗಳಿಂದ ಅನುಭವದಲ್ಲಿ ಇದ್ದರೂ ಸಹ ನಮ್ಮ ತಂದೆ ಖಾತೆ ಮಾಡಿಕೊಂಡಿರುವುದಿಲ್ಲ. ನಮಗೆ ನೋಂದಣಿ ಆದ ನಂತರವೂ ಸಹ ಜಮೀನು ಮೂಲ ಮಾಲೀಕರ ಹೆಸರಿನಲ್ಲಿ ಬರುತ್ತಿರುವುದನ್ನು ಗಮನಿಸಿದ ಜಮೀನಿನ ಕುಟುಂಬ ದವರು ಕಳೆದ ಒಂದು ವರ್ಷದ ಹಿಂದೆ ಪೌತಿ ವಾರಸುಮೂಲಕ ಖಾತೆ ಬದಲಾವಣೆಯನ್ನು ಮಾಡಿಕೊಂಡು ಕಲ್ಲೂರು ಗ್ರಾಮದ ಗ್ರಾಮ ಪಂಚಾಯಿತಿ ಸದಸ್ಯ ರವಿಕುಮಾರ್ ಎಂಬುವರಿಗೆ ಅಕ್ರಮವಾಗಿ  ಮಾರಾಟ ಮಾಡಿರುತ್ತಾರೆ.

    ನಾವು ಕ್ರಯಕ್ಕೆ ಪಡೆದು ಖಾತೆ ಮಾಡಿಕೊಳ್ಳದೆ ಇರುವ  ಜಮೀನನ್ನು ಕ್ರಯಕ್ಕೆ ಕೊಂಡು ಗ್ರಾಮ ಪಂಚಾಯಿತಿ ಸದಸ್ಯ ಮತ್ತು ಅವರ ಕುಟುಂಬ ದವರು ಜಮೀನಿನ ಬಳಿ ಬಂದು ಇದು ನಮಗೆ ಸೇರಿರುವ ಜಮೀನು ಎಂದು ನಮ್ಮ ಮೇಲೆ ದೌರ್ಜನ್ಯ ಮಾಡಿ ಬೆದರಿಸಿ   ನಮಗೆ ತೊಂದರೆ ನೀಡುವ ಜೋತೆಗೆ ಜಮೀನಿನಿಂದ ಹೊರಹಾಕಿ ನನಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

    ಈ ಜಮೀನು ಖಾತೆ ನಮಗೆ ಹಳೇ ಕ್ರಯ ಪತ್ರದಂತೆ ಖಾತೆ ಮಾಡಿಕೊಡುವಂತೆ  ಸಂಬಂಧ ಪಟ್ಟ ಕಂದಾಯ ಇಲಾಖೆಗೆ 1 ವರ್ಷದ ಹಿಂದೆ ನಾನು ಅರ್ಜಿ  ನೀಡಿದ್ದರು ಸಹ ಕಂದಾಯ ಇಲಾಖೆ ನಮಗೆ ಯಾವುದೇ ರೀತಿಯಲ್ಲಿ ಅನುಕೂಲ ಮಾಡಿಲ್ಲ  ಬದಲಾಗಿ ಅಂದಿನ  ಬೊಚಿಹಳ್ಳಿ ಗ್ರಾಮ ಲೆಕ್ಕಾಧಿಕಾರಿ  ಶಿವಕುಮಾರ್. ಸ್ಥಳ ಪರಿಶೀಲನೆ ಮಾಡದೆ ಗ್ರಾಮದಲ್ಲಿ ವಿಚಾರಿಸದೆ ತಮ್ಮ ಕಛೇರಿ ಯಲ್ಲಿ ಮಹಜರ್ ಮಾಡಿ ಖಾತೆ ಬದಲಾವಣೆ ಮಾಡಿಕೊಟ್ಟಿದ್ದಾರೆ ಇದರಿಂದ ನಮಗೆ ಬಹಳ ಅನ್ಯಾಯ ವಾಗಿದ್ದು ತಾಲೂಕು ಆಡಳಿತ ಇವರ ಮೇಲೆ ಕ್ರಮ ವಹಿಸುವಂತೆ ಆಗ್ರಹಿಸಿದರು.

    ಭೂ ದಾಖಲೆ ಅಧಿಕಾರಿಗಳು ಸಹ ಈ ಜಮೀನು ತಿದ್ದುಪಡಿ ಮಾಡಿ ಫೋಡು ಬದಲಾವಣೆ ಮಾಡಿ ನಮಗೆ ತೊಂದರೆ ನೀಡುತ್ತಿದ್ದು ಕಂದಾಯ ಮತ್ತು ಭೂ ದಾಖಲೆ ಇಲಾಖೆ ಅಧಿಕಾರಿಗಳ ಎಡವಟ್ಪಿನಿಂದ ಇಂದು ನಮ್ಮ ಕುಟುಂಬ ಬೀದಿಗೆ ಬರುವಂತಾಗಿದೆ ಎಂದರು.  ಈ ವೇಳೆಯಲ್ಲಿ ಸ್ಥಳೀಯ ಗ್ರಾಮಸ್ಥರು. ರೈತ ಮುಖಂಡರು ಇತರರು ಹಾಜರಿದ್ದರು.

    ವರದಿ: ಚೇತನ್ ಗೌಡ, ಗುಬ್ಬಿ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಚಿಲ್ಲರೆಗಳಿಗೆ ನಾನು ಹೆದರುವ ಮಗನೇ ಅಲ್ಲ ಕೀಳುಮಟ್ಟದ ರಾಜಕಾರಣ ನನಗೆ ಗೊತ್ತಿಲ್ಲ: ಶಾಸಕ ಎಸ್. ಆರ್.ಶ್ರೀನಿವಾಸ್ ತಿರುಗೇಟು

    May 24, 2026

    ಗುಬ್ಬಿ ಶಾಸಕರು, ಪುತ್ರನಿಂದ ಕುತಂತ್ರ ರಾಜಕಾರಣ: ಷಡ್ಯಂತ್ರಗಳಿಗೆ ಜಗ್ಗುವುದಿಲ್ಲ: ಜೆಡಿಎಸ್ ಮುಖಂಡ ನಾಗರಾಜು ಕಿಡಿ

    May 23, 2026

    ಗುಬ್ಬಿ: ಹೇರೂರಿನಲ್ಲಿ ಮೇ 25 ರಂದು ಬಸವ ಜಯಂತಿ ಕಾರ್ಯಕ್ರಮ

    May 22, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕುರುಗೋಡಿನಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ: ಜಾಗೃತಿ ಜಾಥಾ, ಉದ್ದಿಮೆಗಳ ಮೇಲೆ ದಾಳಿ: ಬಾಲಕನ ರಕ್ಷಣೆ

    June 18, 2026

    ಬಳ್ಳಾರಿ:  ಜಿಲ್ಲಾಧಿಕಾರಿಯವರ ನಿರ್ದೇಶನದ ಮೇರೆಗೆ ಕುರುಗೋಡು ತಾಲೂಕು ಮಟ್ಟದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಶಾಲಾ ಮಕ್ಕಳಿಂದ…

    ಬಳ್ಳಾರಿಯಲ್ಲಿ ಜೂನ್ 19ರಂದು ಪಿಎಂ: ವಿಬಿಆರ್‌ ವೈ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮ

    June 18, 2026

    ವಿವಿಧೆಡೆ ಕಳ್ಳರ ಅಟ್ಟಹಾಸ: 25 ಲಕ್ಷದ ಚಿನ್ನ ಮತ್ತು ನಗದು ಕಳ್ಳತನ

    June 18, 2026

    ತೋಟದಿಂದ ಮನೆಗೆ ಬರುತ್ತಿದ್ದ ವೃದ್ದೆಯ ಬರ್ಬರ ಹತ್ಯೆ: ಚಿನ್ನಕ್ಕಾಗಿ ವೃದ್ದೆಯ ಕೊಲೆ ಶಂಕೆ

    June 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.