nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮನುಕುಲದ ಉದ್ದಾರವೇ ಶ್ರೇಷ್ಟವೆಂದು ಕೈವಾರ ತಾತಯ್ಯ ನಂಬಿದ್ದರು: ಎಸ್.ಎನ್.ಚನ್ನಬಸಪ್ಪ

    March 4, 2026

    ಧಾರವಾಡ: ಮಾ.5ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ ಸ್ಮರಣಾರ್ಥ ಭೀಮ ಗಾಯನ ಆಯೋಜನೆ

    March 4, 2026

    ಧಾರವಾಡ: ಶ್ರೀಯೋಗಿನಾರೇಯಣ ಯತೀಂದ್ರರ ಜಯಂತಿ ಕಾರ್ಯಕ್ರಮ

    March 4, 2026
    Facebook Twitter Instagram
    ಟ್ರೆಂಡಿಂಗ್
    • ಮನುಕುಲದ ಉದ್ದಾರವೇ ಶ್ರೇಷ್ಟವೆಂದು ಕೈವಾರ ತಾತಯ್ಯ ನಂಬಿದ್ದರು: ಎಸ್.ಎನ್.ಚನ್ನಬಸಪ್ಪ
    • ಧಾರವಾಡ: ಮಾ.5ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ ಸ್ಮರಣಾರ್ಥ ಭೀಮ ಗಾಯನ ಆಯೋಜನೆ
    • ಧಾರವಾಡ: ಶ್ರೀಯೋಗಿನಾರೇಯಣ ಯತೀಂದ್ರರ ಜಯಂತಿ ಕಾರ್ಯಕ್ರಮ
    • ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!
    • ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ
    • ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ
    • ಕೊರಟಗೆರೆ: ಜೂನ್–ಜುಲೈ ವೇಳೆಗೆ ತಲುಪಲಿದೆ ಎತ್ತಿನಹೊಳೆ ನೀರು: ಸಚಿವ ಡಾ.ಜಿ.ಪರಮೇಶ್ವರ್ ಭರವಸೆ
    • ತುರುವೇಕೆರೆ ರಾಗಿ ಖರೀದಿ ಕೇಂದ್ರ: ಎಪಿಎಂಸಿ ರಸ್ತೆಯುದ್ದಕ್ಕೂ ರಾಗಿ ತುಂಬಿದ ಟ್ರ್ಯಾಕ್ಟರ್‌ ಗಳ ಕ್ಯೂ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾನೂನಾತ್ಮಕವಾಗಿ ಪಡೆದ ಜಮೀನು, ಬೇರೆಯವರಿಗೆ ಅಕ್ರಮ ಖಾತೆ ಬದಲಾವಣೆ: ರೈತ ಮುಖಂಡ ರಂಗಸ್ವಾಮಿ ಆರೋಪ
    ಗುಬ್ಬಿ January 12, 2026

    ಕಾನೂನಾತ್ಮಕವಾಗಿ ಪಡೆದ ಜಮೀನು, ಬೇರೆಯವರಿಗೆ ಅಕ್ರಮ ಖಾತೆ ಬದಲಾವಣೆ: ರೈತ ಮುಖಂಡ ರಂಗಸ್ವಾಮಿ ಆರೋಪ

    By adminJanuary 12, 2026No Comments2 Mins Read
    gubbi

    ಗುಬ್ಬಿ: ಕಾನೂನಾತ್ಮಕವಾಗಿ ಕ್ರಯಕ್ಕೆ ಪಡೆದ ಜಮೀನನ್ನು ಇದು ಬೇರೆಯವರು ಅಕ್ರಮವಾಗಿ ಖಾತೆ ಬದಲಾವಣೆ ಮಾಡಿಕೊಂಡು ಬೇರೆ ವ್ಯಕ್ತಿಗೆ ಮಾರಾಟ ಮಾಡಿ ನಮಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ರೈತ ಮುಖಂಡ ವರಹಸಂದ್ರ ಗ್ರಾಮದ ರಂಗಸ್ವಾಮಿ ಬೇಸರ ವ್ಯಕ್ತಪಡಿಸಿದರು.

    ವರಹಸಂದ್ರ ಗ್ರಾಮದಲ್ಲಿ ಮಾಧ್ಯಮ ದವರೊಂದಿಗೆ ತಮ್ಮ ಅಳಲನ್ನು ತೊಡಿಕೊಂಡರು. ಗುಬ್ಬಿ ತಾಲೂಕು ಕಡಬ ಹೋಬಳಿಯ ವರಹಸಂದ್ರ ಗ್ರಾಮದ ಸ. ನಂ. 19/1ರಲ್ಲಿ  ಒಟ್ಟು 4.31 ಎಕರೆ ಜಮೀನು ತುರುವೇಕೆರೆ ತಾಲೂಕು ದಂಡಿನಶಿವರ  ಹೋಬಳಿ ಸಿದ್ದನಹಟ್ಟಿ ಗ್ರಾಮದ ಕೆಂಪಯ್ಯ ಬಿನ್ ಕೆಂಪಯ್ಯ ಇವರ ಹೆಸರಿಗೆ ಖಾತೆ ಇದ್ದು ಇವರ ಮರಣದ ನಂತರ ಇವರ ಹೆಂಡತಿ ಮಾಳಮ್ಮನಿಗೆ 1.08 ಎಕರೆ ಜಮೀನು ವಿಭಾಗದ ಮೂಲಕ ಬಂದು ಇವರು 1978 ರಲ್ಲಿ  ಜಮೀನು ಮಾರಾಟ ಮಾಡಿರುತ್ತಾರೆ. ಉಳಿಕೆ ಜಮೀನಿನಲ್ಲಿ ನಮ್ಮ ತಂದೆ ಶ್ಯಾನ್ ಬೋಗ್  ನರಸಿಂಹಯ್ಯ 1979 ರಲ್ಲಿ ಕೆಂಪಯ್ಯ ನವರಿಂದ ನಾವು 19/1ರಲ್ಲಿ 1.23 ಎಕರೆ ನಮಗೆ ಶುದ್ದ ಕ್ರಯಕ್ಕೆ ತೆಗೆದುಕೊಂಡು ಸುಮಾರು 60 ವರ್ಷಗಳಿಂದ ಅನುಭವದಲ್ಲಿ ಇದ್ದರೂ ಸಹ ನಮ್ಮ ತಂದೆ ಖಾತೆ ಮಾಡಿಕೊಂಡಿರುವುದಿಲ್ಲ. ನಮಗೆ ನೋಂದಣಿ ಆದ ನಂತರವೂ ಸಹ ಜಮೀನು ಮೂಲ ಮಾಲೀಕರ ಹೆಸರಿನಲ್ಲಿ ಬರುತ್ತಿರುವುದನ್ನು ಗಮನಿಸಿದ ಜಮೀನಿನ ಕುಟುಂಬ ದವರು ಕಳೆದ ಒಂದು ವರ್ಷದ ಹಿಂದೆ ಪೌತಿ ವಾರಸುಮೂಲಕ ಖಾತೆ ಬದಲಾವಣೆಯನ್ನು ಮಾಡಿಕೊಂಡು ಕಲ್ಲೂರು ಗ್ರಾಮದ ಗ್ರಾಮ ಪಂಚಾಯಿತಿ ಸದಸ್ಯ ರವಿಕುಮಾರ್ ಎಂಬುವರಿಗೆ ಅಕ್ರಮವಾಗಿ  ಮಾರಾಟ ಮಾಡಿರುತ್ತಾರೆ.


    Provided by
    Provided by

    ನಾವು ಕ್ರಯಕ್ಕೆ ಪಡೆದು ಖಾತೆ ಮಾಡಿಕೊಳ್ಳದೆ ಇರುವ  ಜಮೀನನ್ನು ಕ್ರಯಕ್ಕೆ ಕೊಂಡು ಗ್ರಾಮ ಪಂಚಾಯಿತಿ ಸದಸ್ಯ ಮತ್ತು ಅವರ ಕುಟುಂಬ ದವರು ಜಮೀನಿನ ಬಳಿ ಬಂದು ಇದು ನಮಗೆ ಸೇರಿರುವ ಜಮೀನು ಎಂದು ನಮ್ಮ ಮೇಲೆ ದೌರ್ಜನ್ಯ ಮಾಡಿ ಬೆದರಿಸಿ   ನಮಗೆ ತೊಂದರೆ ನೀಡುವ ಜೋತೆಗೆ ಜಮೀನಿನಿಂದ ಹೊರಹಾಕಿ ನನಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

    ಈ ಜಮೀನು ಖಾತೆ ನಮಗೆ ಹಳೇ ಕ್ರಯ ಪತ್ರದಂತೆ ಖಾತೆ ಮಾಡಿಕೊಡುವಂತೆ  ಸಂಬಂಧ ಪಟ್ಟ ಕಂದಾಯ ಇಲಾಖೆಗೆ 1 ವರ್ಷದ ಹಿಂದೆ ನಾನು ಅರ್ಜಿ  ನೀಡಿದ್ದರು ಸಹ ಕಂದಾಯ ಇಲಾಖೆ ನಮಗೆ ಯಾವುದೇ ರೀತಿಯಲ್ಲಿ ಅನುಕೂಲ ಮಾಡಿಲ್ಲ  ಬದಲಾಗಿ ಅಂದಿನ  ಬೊಚಿಹಳ್ಳಿ ಗ್ರಾಮ ಲೆಕ್ಕಾಧಿಕಾರಿ  ಶಿವಕುಮಾರ್. ಸ್ಥಳ ಪರಿಶೀಲನೆ ಮಾಡದೆ ಗ್ರಾಮದಲ್ಲಿ ವಿಚಾರಿಸದೆ ತಮ್ಮ ಕಛೇರಿ ಯಲ್ಲಿ ಮಹಜರ್ ಮಾಡಿ ಖಾತೆ ಬದಲಾವಣೆ ಮಾಡಿಕೊಟ್ಟಿದ್ದಾರೆ ಇದರಿಂದ ನಮಗೆ ಬಹಳ ಅನ್ಯಾಯ ವಾಗಿದ್ದು ತಾಲೂಕು ಆಡಳಿತ ಇವರ ಮೇಲೆ ಕ್ರಮ ವಹಿಸುವಂತೆ ಆಗ್ರಹಿಸಿದರು.

    ಭೂ ದಾಖಲೆ ಅಧಿಕಾರಿಗಳು ಸಹ ಈ ಜಮೀನು ತಿದ್ದುಪಡಿ ಮಾಡಿ ಫೋಡು ಬದಲಾವಣೆ ಮಾಡಿ ನಮಗೆ ತೊಂದರೆ ನೀಡುತ್ತಿದ್ದು ಕಂದಾಯ ಮತ್ತು ಭೂ ದಾಖಲೆ ಇಲಾಖೆ ಅಧಿಕಾರಿಗಳ ಎಡವಟ್ಪಿನಿಂದ ಇಂದು ನಮ್ಮ ಕುಟುಂಬ ಬೀದಿಗೆ ಬರುವಂತಾಗಿದೆ ಎಂದರು.  ಈ ವೇಳೆಯಲ್ಲಿ ಸ್ಥಳೀಯ ಗ್ರಾಮಸ್ಥರು. ರೈತ ಮುಖಂಡರು ಇತರರು ಹಾಜರಿದ್ದರು.

    ವರದಿ: ಚೇತನ್ ಗೌಡ, ಗುಬ್ಬಿ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಗಿರೀಶ್ ಹೆಚ್.ಎನ್. ಅವರಿಗೆ ರಾಜ್ಯಪಾಲರಿಂದ ಡಾಕ್ಟರೇಟ್ ಪದವಿ ಪ್ರಧಾನ

    February 26, 2026

    ಮಾನವೀಯತೆಯ ಮೌಲ್ಯ ಮೆರೆದ ತುಮಕೂರು ಜಿಲ್ಲಾಡಳಿತ

    February 25, 2026

    ಯಾವ ಪಕ್ಷದಲ್ಲಿ ಬೇಕಾದರೂ ಟಿಕೆಟ್ ತರುವ ಯೋಗ್ಯತೆ ಉಳಿಸಿಕೊಂಡಿದ್ದೇನೆ: ಶಾಸಕ ಎಸ್.ಆರ್.ಶ್ರೀನಿವಾಸ್

    February 19, 2026

    Leave A Reply Cancel Reply

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಮನುಕುಲದ ಉದ್ದಾರವೇ ಶ್ರೇಷ್ಟವೆಂದು ಕೈವಾರ ತಾತಯ್ಯ ನಂಬಿದ್ದರು: ಎಸ್.ಎನ್.ಚನ್ನಬಸಪ್ಪ

    March 4, 2026

    ಶಿವಮೊಗ್ಗ:  ಮಾನವರೆಲ್ಲರೂ ಒಂದೇ. ಮನುಕುಲದ ಉದ್ದಾರವೇ ಶ್ರೇಷ್ಟ ಎಂದು ಕೈವಾರ ತಾತಯ್ಯನವರು ನಂಬಿದ್ದು, ಮನುಕುಲದ ಉದ್ದಾರದ ಕುರಿತು ಸಾಕಷ್ಟು ಕೀರ್ತನೆಗಳನ್ನು…

    ಧಾರವಾಡ: ಮಾ.5ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ ಸ್ಮರಣಾರ್ಥ ಭೀಮ ಗಾಯನ ಆಯೋಜನೆ

    March 4, 2026

    ಧಾರವಾಡ: ಶ್ರೀಯೋಗಿನಾರೇಯಣ ಯತೀಂದ್ರರ ಜಯಂತಿ ಕಾರ್ಯಕ್ರಮ

    March 4, 2026

    ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!

    March 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.