nammatumakuru

    Subscribe to Updates

    Get the latest creative news from FooBar about art, design and business.

    What's Hot

    ಧಾರವಾಡ: ಶ್ರೀಯೋಗಿನಾರೇಯಣ ಯತೀಂದ್ರರ ಜಯಂತಿ ಕಾರ್ಯಕ್ರಮ

    March 4, 2026

    ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!

    March 3, 2026

    ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ

    March 3, 2026
    Facebook Twitter Instagram
    ಟ್ರೆಂಡಿಂಗ್
    • ಧಾರವಾಡ: ಶ್ರೀಯೋಗಿನಾರೇಯಣ ಯತೀಂದ್ರರ ಜಯಂತಿ ಕಾರ್ಯಕ್ರಮ
    • ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!
    • ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ
    • ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ
    • ಕೊರಟಗೆರೆ: ಜೂನ್–ಜುಲೈ ವೇಳೆಗೆ ತಲುಪಲಿದೆ ಎತ್ತಿನಹೊಳೆ ನೀರು: ಸಚಿವ ಡಾ.ಜಿ.ಪರಮೇಶ್ವರ್ ಭರವಸೆ
    • ತುರುವೇಕೆರೆ ರಾಗಿ ಖರೀದಿ ಕೇಂದ್ರ: ಎಪಿಎಂಸಿ ರಸ್ತೆಯುದ್ದಕ್ಕೂ ರಾಗಿ ತುಂಬಿದ ಟ್ರ್ಯಾಕ್ಟರ್‌ ಗಳ ಕ್ಯೂ!
    • ತಿಪಟೂರು: ಅಕ್ರಮವಾಗಿ ಸಾಗಿಸುತ್ತಿದ್ದ 119 ಚೀಲ ರಾಗಿ ಜಪ್ತಿ: ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ
    • ಪ್ರಜ್ವಲ್ ರೇವಣ್ಣ ಜೈಲು ಸೇರಲು ಕುಮಾರಸ್ವಾಮಿಯೇ ಕಾರಣ: ಶಾಸಕ ಕದಲೂರು ಉದಯ್ ಸ್ಫೋಟಕ ಆರೋಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸೋತರೂ, ಗೆದ್ದರೂ ಕ್ರೀಡಾಪಟುಗಳು ಒಂದೇ ಮನಸ್ಥಿತಿ ಹೊಂದಿರಬೇಕು: ಶಾಸಕ ಅನಿಲ್ ಚಿಕ್ಕಮಾದು
    ಜಿಲ್ಲಾ ಸುದ್ದಿ January 12, 2026

    ಸೋತರೂ, ಗೆದ್ದರೂ ಕ್ರೀಡಾಪಟುಗಳು ಒಂದೇ ಮನಸ್ಥಿತಿ ಹೊಂದಿರಬೇಕು: ಶಾಸಕ ಅನಿಲ್ ಚಿಕ್ಕಮಾದು

    By adminJanuary 12, 2026No Comments2 Mins Read
    anil chikkamadu

    ಸರಗೂರು:  ಕ್ರೀಡೆಗಳಲ್ಲಿ ಸೋಲು ಗೆಲುವು ಸಾಮಾನ್ಯ , ಕ್ರೀಡಾಪಟುಗಳು ಸೋತರೂ ಗೆದ್ದರೂ ಒಂದೇ ಮನಸ್ಥಿತಿಯನ್ನು ಹೊಂದಿರಬೇಕು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕ್ರೀಡಾಪಟುಗಳು ಮನೋರಂಜನೆಗಾಗಿ ಆಡಬೇಕು. ಕ್ರೀಡೆಗಳ ಮೂಲಕ ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢ ರಾಗಬೇಕು ಎಂದು ಶಾಸಕ ಅನಿಲ್ ಚಿಕ್ಕಮಾದು ತಿಳಿಸಿದರು.

    ಪಟ್ಟಣದ ಜಯಚಾಮರಾಜೇಂದ್ರ ಕ್ರೀಡಾಂಗಣದಲ್ಲಿ ಭಾನುವಾರ ದಂದು ಅರ್ಜುನ ಯೂತ್ಸ್ ಸ್ಪೋರ್ಟ್ ಕ್ಲಬ್ ವತಿಯಿಂದ ಆಯೋಜಿಸಿದ್ದ ತಾಲೂಕು ಮಟ್ಟದ ಅರ್ಜುನ ವಾಲಿಬಾಲ್ ಪ್ರೀಮಿಯರ್ ಲೀಗ್ ಸಮಾರೋಪ ಸಮಾರಂಭ ಪಂದ್ಯಾವಳಿಯಲ್ಲಿ ಮಾತನಾಡಿದರು.


    Provided by
    Provided by

    ಪಂದ್ಯಾಟದಲ್ಲಿ ಯಾವುದಾದರೂ ಒಂದು ತಂಡ ಗೆಲ್ಲಲೇ ಬೇಕು.ಇನ್ನೊಂದು ತಂಡ ಸೋಲಬೇಕು. ಇಂದಿನ ಪಂದ್ಯಾವಳಿ ಅತ್ಯಂತ ಶಿಸ್ತಿನಿಂದ ನಡೆದಿದೆ ಎಂದು ಅಭಿನಂದಿಸಿದರು.

    ಎಚ್.ಡಿ.ಕೋಟೆ ಮತ್ತು ಸರಗೂರು ತಾಲೂಕಿನಲ್ಲಿ ತಲೆಮಾರಿನಿಂದ ವಾಲಿಬಾಲ್ ಆಟಗಾರರು ಇದ್ದಾರೆ. ಸರಗೂರಿನಲ್ಲಿ ವಾಲಿಬಾಲ್ ಪ್ರಸಿದ್ಧವಾದ ಆಟ. ಜಾತ್ರಾ ಹಾಗೂ ಜಯಂತಿ ಆಚರಣೆ ಮಾಡುವ ಸಮಯದಲ್ಲಿ ಪ್ರತಿಯೊಂದು ಗ್ರಾಮಗಳಲ್ಲಿ ಪಂದ್ಯಾವಳಿಯನ್ನು ಮಾಡಿಕೊಂಡು ಬರುತ್ತಿದ್ದಾರೆ.  ಇತ್ತೀಚೆಗೆ ದಿನಗಳಲ್ಲಿ ಯುವಕರು ಕ್ಲಬ್ ಮಾಡಿ ಉತ್ತಮ ಸಾಮಾಜಿಕ ಕೆಲಸ ಮಾಡಿಕೊಂಡು ಬರುತ್ತಿದೆ. ತಾಲೂಕಿನಲ್ಲಿ ಪ್ರತಿಯೊಂದು ಜನಾಂಗದವರು ಸೀಮಿತವಾಗಿ ಹಲವು ಪಂದ್ಯಾ ವಳಿ ನಡೆಯುತ್ತದೆ.  ಆದರೆ ಎಲ್ಲ ಸಮುದಾಯದಗಳ ಒಂದೆ ವೇದಿಕೆ ಯಲ್ಲಿ ತರುವ ಪ್ರಯತ್ನವಾಗಿ ಈ ಪಂದ್ಯಾವಳಿ ಹೆಚ್ಚಿನ ಮಹತ್ವ ಪಡೆದಿದೆ. ಯುವಕರು ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಎಲ್ಲಾರೂ ಒಗ್ಗಾಟಾಗಿ ಕಾರ‌್ಯನಿರ್ವಹಿಸಬೇಕೆಂದು ಹೇಳಿದರು.

    ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನವನ್ನು ಪಡೆದ ಸೋಗಹಳ್ಳಿ ಡ್ರೀಮ್ ಮೇಕರ್ಸ್ ಟ್ರೋಫಿ ಮತ್ತು ಬಹುಮಾನ ಪಡೆದುಕೊಂಡರು.ಎರಡನೇ ಸ್ಥಾನವನ್ನು ಪಡೆದ ಮಗ್ಗೆ ಅನೀಲ್ ಚಿಕ್ಕಮಾದು ಬಳಗ ಟ್ರೋಫಿ ಮತ್ತು ಬಹುಮಾನ ಪಡೆದಿದ್ದರು. ಮೂರನೇ ಸ್ಥಾನ ಕಬಿನಿ.ನಾಲ್ಕನೇ ತುಂಬಸೋಗೆ ಧ್ರುವ ಬಳಗ ಬಹುಮಾನ ವಿತರಿಸಲಾಯಿತು.

    ಈ ಸಂದರ್ಭದಲ್ಲಿ ಪಪಂ ಸದಸ್ಯ ಶ್ರೀನಿವಾಸ, ಯೂತ್ ಕಾಂಗ್ರೆಸ್ ಅಧ್ಯಕ್ಷ ಕಂದೇಗಾಲ ಶಿವರಾಜು, ಎಸಿಎಫ್ ಮಧು ದೇವಯ್ಯ,ಕಳಸೂರು ಬಸವರಾಜು,ದೈಹಿಕ ಶಿಕ್ಷಣ ನಿರ್ದೇಶಕ ಎಸ್ ಜೆ ಪುಟ್ಟರಾಜು,ಅರ್ಜುನ ಯೂತ್ಸ್ ಸ್ಪೋರ್ಟ್ ಕ್ಲಬ್ ಅಧ್ಯಕ್ಷ ಮಹೇಶ್ ಎನ್ ಬೇಗೂರು, ಗೌರವಾಧ್ಯಕ್ಷ ಸೋಮೇಶ್ ಕಳಸೂರು, ಉಪಾಧ್ಯಕ್ಷರು ಅನೀಲ್ ಕುಮಾರ್, ಕಾರ್ಯದರ್ಶಿ ರತ್ನಯ್ಯ ಮಗ್ಗೆ, ಖಜಾಂಚಿ ಅಪ್ಪು ಜಕ್ಕಹಳ್ಳಿ, ಲಿಂಗೇನಹಳ್ಳಿ ವಿಷಕಂಠ, ಶಿವಕುಮಾರ್, ಪರಶಿವ, ಬಸವರಾಜು, ನವೀನ್, ಭಾಸ್ಕರ್, ಜ್ಯೋತೀಶ್, ಇನ್ನೂ ಮುಖಂಡರು ಸೇರಿದಂತೆ ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ

    March 3, 2026

    ಮಾ.4 ರಂದು ಬಳ್ಳಾರಿ ಉದ್ಯೋಗ ಮೇಳ

    March 3, 2026

    ಮಾದಕ ವ್ಯಸನ ಮುಕ್ತ ಸಮಾಜಕ್ಕೆ ಜಾಗೃತಿ ಮ್ಯಾರಾಥಾನ್: ಎಸ್ಪಿ ಡಾ.ಸುಮನ್ ಡಿ.ಪನ್ನೇಕರ್

    March 2, 2026

    Leave A Reply Cancel Reply

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಧಾರವಾಡ: ಶ್ರೀಯೋಗಿನಾರೇಯಣ ಯತೀಂದ್ರರ ಜಯಂತಿ ಕಾರ್ಯಕ್ರಮ

    March 4, 2026

    ಧಾರವಾಡ :  ಇಂದು (ಮಾ.3) ಬೆಳಿಗ್ಗೆ ನಗರದ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ…

    ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!

    March 3, 2026

    ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ

    March 3, 2026

    ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ

    March 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.