nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಾಜಿ ಸಂಸದೆ ಬಿ. ಜಯಶ್ರೀ ಅವರಿಗೂ ತಪ್ಪದ ಅಲೆದಾಟ; ಭೂ ಮಾಪನ ಇಲಾಖೆ ಸರ್ವೇಯರ್ ಬೇಜವಾಬ್ದಾರಿಗೆ ಆಕ್ರೋಶ

    January 29, 2026

    ಸರಗೂರು: ಟೆಂಪೋ ಚಾಲಕ ನಾಪತ್ತೆ -ಪತ್ತೆ ಹಚ್ಚಲು ಪೊಲೀಸರ ಮನವಿ

    January 29, 2026

    ತಿಪಟೂರು: ಫೆ. 21ರಂದು ಶ್ರೀ ಉದಯ ರವಿ ಸೌಹಾರ್ದ ಸಹಕಾರಿ ಸಂಘದ ರಜತ ಮಹೋತ್ಸವ

    January 29, 2026
    Facebook Twitter Instagram
    ಟ್ರೆಂಡಿಂಗ್
    • ಮಾಜಿ ಸಂಸದೆ ಬಿ. ಜಯಶ್ರೀ ಅವರಿಗೂ ತಪ್ಪದ ಅಲೆದಾಟ; ಭೂ ಮಾಪನ ಇಲಾಖೆ ಸರ್ವೇಯರ್ ಬೇಜವಾಬ್ದಾರಿಗೆ ಆಕ್ರೋಶ
    • ಸರಗೂರು: ಟೆಂಪೋ ಚಾಲಕ ನಾಪತ್ತೆ -ಪತ್ತೆ ಹಚ್ಚಲು ಪೊಲೀಸರ ಮನವಿ
    • ತಿಪಟೂರು: ಫೆ. 21ರಂದು ಶ್ರೀ ಉದಯ ರವಿ ಸೌಹಾರ್ದ ಸಹಕಾರಿ ಸಂಘದ ರಜತ ಮಹೋತ್ಸವ
    • ತಿಪಟೂರು: ಜನವರಿ 31ರಂದು ಬೃಹತ್ ಉದ್ಯೋಗ ಮೇಳ: ನಿಖಿಲ್ ಕುಮಾರಸ್ವಾಮಿ ಚಾಲನೆ
    • ಗುಬ್ಬಿ: ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾಂತರಾಜು ಆಯ್ಕೆ
    • ಕುಮಾರಸ್ವಾಮಿ ಸಹಿತ ಹಲವರ ವಿರುದ್ಧ ವಾಗ್ದಾಳಿ ಆಡಿಯೋ: AI ಬಳಸಿ ನನ್ನ ತೇಜೋವಧೆ– ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ
    • ಕುಡಿದು ಕಾರು ಚಲಾಯಿಸಿ ಸರಣಿ ಅಪಘಾತ: ಸ್ಯಾಂಡಲ್‌ ವುಡ್ ನಟ ಮಯೂರ್ ಪಟೇಲ್ ವಿರುದ್ಧ FIR ದಾಖಲು
    • ಬಿಎಂಟಿಸಿ ಬಸ್‌ ಗಳ ಮೇಲೆ ಗುಟ್ಕಾ ಜಾಹೀರಾತು: ಕೇಂದ್ರ ಗುಟ್ಕಾ ನಿಷೇಧ ಮಾಡಲಿ: ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದೇನು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಗೂರು: ಟೆಂಪೋ ಚಾಲಕ ನಾಪತ್ತೆ -ಪತ್ತೆ ಹಚ್ಚಲು ಪೊಲೀಸರ ಮನವಿ
    ಜಿಲ್ಲಾ ಸುದ್ದಿ January 29, 2026

    ಸರಗೂರು: ಟೆಂಪೋ ಚಾಲಕ ನಾಪತ್ತೆ -ಪತ್ತೆ ಹಚ್ಚಲು ಪೊಲೀಸರ ಮನವಿ

    By adminJanuary 29, 2026No Comments1 Min Read
    thammaiah shatty

    ಸರಗೂರು: ಪಟ್ಟಣದ ಆರನೇ ವಾರ್ಡಿನ ನಿವಾಸಿಯಾದ ಟೆಂಪೋ ಡ್ರೈವರ್ ತಮ್ಮಯ್ಯಶಟ್ಟಿ (48) ಎಂಬುವವರು ಕಳೆದ ಜನವರಿ 17 ರಿಂದ ನಾಪತ್ತೆಯಾಗಿದ್ದಾರೆ. ಈ ಸಂಬಂಧ ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಾಪತ್ತೆಯಾದ ವ್ಯಕ್ತಿಯ ಪತ್ತೆಗೆ ಸಹಕರಿಸುವಂತೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

    ಪ್ರಕರಣದ ಹಿನ್ನೆಲೆ: ತಮ್ಮಯ್ಯಶಟ್ಟಿ ಅವರು ಜ.17ರಂದು ಮನೆಯಿಂದ ಹೋದವರು ವಾಪಸ್ ಬಂದಿಲ್ಲ. ಸಂಬಂಧಿಕರ ಮನೆ ಹಾಗೂ ಸಂಭಾವ್ಯ ಎಲ್ಲಾ ಸ್ಥಳಗಳಲ್ಲಿ ಹುಡುಕಾಡಿದರೂ ಅವರು ಪತ್ತೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ನಾಪತ್ತೆಯಾದ ವ್ಯಕ್ತಿಯ ಅತ್ತೆ ಮಗ ಎಸ್‌.ಆರ್.ಆನಂದ್ ಅವರು, ತಮ್ಮ ಸಂಬಂಧಿಕನನ್ನು ಪತ್ತೆ ಮಾಡಿಕೊಡಬೇಕೆಂದು ಸರಗೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.


    Provided by
    Provided by

    ನಾಪತ್ತೆಯಾದ ವ್ಯಕ್ತಿಯ ಚಹರೆ ವಿವರ:

    • ಎತ್ತರ: 5.5 ಅಡಿ.
    • ಮುಖದ ಚಹರೆ: ಬಿಳಿ ಬಣ್ಣ, ಕೋಲು ಮುಖ.
    • ಗುರುತುಗಳು: ಎಡಕೈಯಲ್ಲಿ ‘ರಾಜಮ್ಮ’ ಮತ್ತು ಬಲಕೈಯಲ್ಲಿ ‘ನಾರಾಯಣ’ ಎಂದು ಹೆಸರು ಹಚ್ಚೆ ಹಾಕಿಸಿಕೊಂಡಿದ್ದಾರೆ.
    • ಧರಿಸಿದ್ದ ಬಟ್ಟೆ: ನೀಲಿ ಬಣ್ಣದ ಶರ್ಟ್ ಹಾಗೂ ಸಿಮೆಂಟ್ ಬಣ್ಣದ ಜೀನ್ಸ್ ಪ್ಯಾಂಟ್.

    ಸಂಪರ್ಕಿಸಲು ವಿನಂತಿ: ಈ ವಿವರವುಳ್ಳ ವ್ಯಕ್ತಿಯು ಎಲ್ಲಿಯಾದರೂ ಕಂಡುಬಂದಲ್ಲಿ ಕೂಡಲೇ ಸರಗೂರು ಪೊಲೀಸ್ ಠಾಣೆಯ ದೂರವಾಣಿ ಸಂಖ್ಯೆ: 08228-265542 ಅಥವಾ ಮೊಬೈಲ್ ಸಂಖ್ಯೆ: 9480805064 ಕ್ಕೆ ಮಾಹಿತಿ ನೀಡುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಒಂದೇ ಒಂದು ಸರ್ಕಾರಿ ಶಾಲೆ ಮುಚ್ಚಲು ಬಿಡುವುದಿಲ್ಲ: ಪೋಷಕರಿಂದ ಬೃಹತ್ ಪ್ರತಿಭಟನಾ ಸಮಾವೇಶ

    January 29, 2026

    ಪುಸ್ತಕಗಳು ಬದುಕಿನ ಶೈಲಿಯಾಗಬೇಕು: ಪ್ರಾಂಶುಪಾಲ ರಮಾನಂದ

    January 28, 2026

    ಬಿ.ಮಟಕೆರೆ ಪಬ್ಲಿಕ್ ಶಾಲೆ ಸಿಡಿಸಿ ಅಧ್ಯಕ್ಷರ ಆಯ್ಕೆ ವಿವಾದ: ಶಾಸಕರ ವಿರುದ್ಧ ಪೋಷಕರ ಆಕ್ರೋಶ

    January 28, 2026

    Leave A Reply Cancel Reply

    Our Picks

    ಆಂಬುಲೆನ್ಸ್ ಬಾಗಿಲು ಜಾಮ್; ಆಸ್ಪತ್ರೆಯ ಬಾಗಿಲುವರೆಗೆ ತಲುಪಿದರೂ, ರೋಗಿ ಸಾವು

    January 28, 2026

    ಬಾರಾಮತಿಯಲ್ಲಿ ಭೀಕರ ವಿಮಾನ ಅಪಘಾತ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ದುರ್ಮರಣ

    January 28, 2026

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಗುಬ್ಬಿ

    ಮಾಜಿ ಸಂಸದೆ ಬಿ. ಜಯಶ್ರೀ ಅವರಿಗೂ ತಪ್ಪದ ಅಲೆದಾಟ; ಭೂ ಮಾಪನ ಇಲಾಖೆ ಸರ್ವೇಯರ್ ಬೇಜವಾಬ್ದಾರಿಗೆ ಆಕ್ರೋಶ

    January 29, 2026

    ಗುಬ್ಬಿ: ತಾಲೂಕು ಕಚೇರಿಯ ಭೂ ಮಾಪನ ಇಲಾಖೆಯ ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ಖ್ಯಾತ ರಂಗಕರ್ಮಿ ಹಾಗೂ ರಾಜ್ಯಸಭೆಯ ಮಾಜಿ ಸದಸ್ಯೆ ಬಿ.…

    ಸರಗೂರು: ಟೆಂಪೋ ಚಾಲಕ ನಾಪತ್ತೆ -ಪತ್ತೆ ಹಚ್ಚಲು ಪೊಲೀಸರ ಮನವಿ

    January 29, 2026

    ತಿಪಟೂರು: ಫೆ. 21ರಂದು ಶ್ರೀ ಉದಯ ರವಿ ಸೌಹಾರ್ದ ಸಹಕಾರಿ ಸಂಘದ ರಜತ ಮಹೋತ್ಸವ

    January 29, 2026

    ತಿಪಟೂರು: ಜನವರಿ 31ರಂದು ಬೃಹತ್ ಉದ್ಯೋಗ ಮೇಳ: ನಿಖಿಲ್ ಕುಮಾರಸ್ವಾಮಿ ಚಾಲನೆ

    January 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.