nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ‘ಎಎಂಬಿ ಸಿನಿಮಾಸ್’ನಿಂದ ಯುಗಾದಿ ಹಬ್ಬದ ವಿಶೇಷ ಕೊಡುಗೆ

    March 19, 2026

    ಸೆರಗಿನ ವಿಷ್ಯ: ಪ್ರೇಮ್ ಹಾಡನ್ನು ಅನುವಾದ ಮಾಡಿದ ಬಾಲಿವುಡ್ ಗೀತರಚನೆಕಾರನಿಗೆ ಸಂಕಷ್ಟ!

    March 18, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Facebook Twitter Instagram
    ಟ್ರೆಂಡಿಂಗ್
    • ಬೆಂಗಳೂರಿನ ‘ಎಎಂಬಿ ಸಿನಿಮಾಸ್’ನಿಂದ ಯುಗಾದಿ ಹಬ್ಬದ ವಿಶೇಷ ಕೊಡುಗೆ
    • ಸೆರಗಿನ ವಿಷ್ಯ: ಪ್ರೇಮ್ ಹಾಡನ್ನು ಅನುವಾದ ಮಾಡಿದ ಬಾಲಿವುಡ್ ಗೀತರಚನೆಕಾರನಿಗೆ ಸಂಕಷ್ಟ!
    • ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ
    • ಅಂಗನವಾಡಿ ತಾಯಂದಿರಿಗೆ ‘ಪೋಷಕತ್ವ ಯೋಜನೆ’ ಕುರಿತು ಜಾಗೃತಿ: ಮಳಚಪುರದಲ್ಲಿ ವಿಶೇಷ ಕಾರ್ಯಕ್ರಮ
    • ಹೊಕ್ರಾಣದಲ್ಲಿ ಕೋಮು ಸೌಹಾರ್ದ ಜಾಗೃತಿ ಕಾರ್ಯಕ್ರಮ
    • ಸರಗೂರು: ಕಾಡಾನೆಗಳ ಹಿಂಡಿನಿಂದ ದಾಳಿ: 1000 ಬಾಳೆ ಗಿಡಗಳು ನಾಶ
    • ಪ್ರಾಣಿ ಬಲಿ: ಪ್ರತಿ ಜಾತ್ರೆಯೂ ರಕ್ತ ಮುಕ್ತ ಸುಕ್ಷೇತ್ರವಾಗಬೇಕು: ದಯಾನಂದ ಸ್ವಾಮೀಜಿ
    • SSLC: ತುಮಕೂರು ಜಿಲ್ಲೆಯಲ್ಲಿ 131 ಪರೀಕ್ಷಾ ಕೇಂದ್ರಗಳು: ಪರೀಕ್ಷೆ ಬರೆಯಲಿರುವ 37,130 ವಿದ್ಯಾರ್ಥಿಗಳು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊಡಿಗೇನಹಳ್ಳಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಅಡಿಕೆ ಕಳ್ಳತನ ಪ್ರಕರಣದ ನಾಲ್ವರು ಆರೋಪಿಗಳ ಬಂಧನ, 7.30 ಲಕ್ಷ ಮೌಲ್ಯದ ಸ್ವತ್ತು ವಶ
    ಕೊರಟಗೆರೆ January 31, 2026

    ಕೊಡಿಗೇನಹಳ್ಳಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಅಡಿಕೆ ಕಳ್ಳತನ ಪ್ರಕರಣದ ನಾಲ್ವರು ಆರೋಪಿಗಳ ಬಂಧನ, 7.30 ಲಕ್ಷ ಮೌಲ್ಯದ ಸ್ವತ್ತು ವಶ

    By adminJanuary 31, 2026No Comments2 Mins Read
    kodigena halli

    ತುಮಕೂರು: ಜಿಲ್ಲೆಯ ಕೊಡಿಗೇನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಡಿಕೆ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುವ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸಿ ಅವರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಅಡಿಕೆ ಹಾಗೂ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

    ಪ್ರಕರಣದ ಹಿನ್ನೆಲೆ:


    Provided by
    Provided by

    ಜನವರಿ 16, 2026 ರಂದು ನಿಟ್ರಹಳ್ಳಿಯ ನಿವಾಸಿಯಾದ ವಿನಯ್ ಕುಮಾರ್ ಎನ್.ಕೆ. ಎಂಬುವವರು ಪೊಲೀಸರಿಗೆ ದೂರು ನೀಡಿದ್ದರು. ಅವರ ಗೋದಾಮಿನಲ್ಲಿದ್ದ 265 ಅಡಿಕೆ ಚೀಲಗಳಲ್ಲಿ ಸುಮಾರು 40 ಚೀಲ (ಅಂದಾಜು 19 ಕ್ವಿಂಟಾಲ್) ಅಡಿಕೆಯನ್ನು ಕಿಡಿಗೇಡಿಗಳು ತಡರಾತ್ರಿ ಕಳ್ಳತನ ಮಾಡಿದ್ದರು. ಈ ಅಡಿಕೆಯ ಮೌಲ್ಯ ಸುಮಾರು 9,50,000 ರೂ. ಎಂದು ಅಂದಾಜಿಸಲಾಗಿತ್ತು. ಈ ಸಂಬಂಧ ಕೊಡಿಗೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    ತನಿಖಾ ತಂಡ ಮತ್ತು ಕಾರ್ಯಾಚರಣೆ:

    ತುಮಕೂರು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಅಶೋಕ್ ಕೆ.ವಿ. (IPS) ರವರ ಮಾರ್ಗದರ್ಶನದಲ್ಲಿ, ಮಧುಗಿರಿ ಉಪ ವಿಭಾಗದ ಡಿವೈಎಸ್ಪಿ ಮಂಜುನಾಥ್ ಜಿ ಹಾಗೂ ಮಧುಗಿರಿ ವೃತ್ತದ ಸಿಪಿಐ ಹನುಮಂತರಾಯಪ್ಪ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಲಾಗಿತ್ತು. ಪಿಎಸ್ಐ ಶ್ರೀನಿವಾಸ ಪ್ರಸಾದ್ ಹಾಗೂ ಸಿಬ್ಬಂದಿಗಳನ್ನೊಳಗೊಂಡ ತಂಡವು ಚುರುಕಾದ ಕಾರ್ಯಾಚರಣೆ ನಡೆಸಿ ಕಳ್ಳರನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದೆ.

    ಬಂಧಿತ ಆರೋಪಿಗಳ ವಿವರ:

    • ಸೋಮಶಂಕರ್ (20): ಮೂಲತಃ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯವನಾಗಿದ್ದು, ಸದ್ಯ ಗೌರಿಬಿದನೂರಿನ ಗುಂಡಾಪುರದಲ್ಲಿ ವಾಸವಿದ್ದ ವಿದ್ಯಾರ್ಥಿ.
    • ಅಶ್ವತ್ಥ (ರವುಂಟು): ಗೌರಿಬಿದನೂರು ತಾಲೂಕಿನ ಗೊಲ್ಲಚಿನ್ನೆನಹಳ್ಳಿ ನಿವಾಸಿ.
    • ಅಕ್ಷಯ (24): ಚಿಕ್ಕಬಳ್ಳಾಪುರ ಜಿಲ್ಲೆಯ ಪೈಯೂರು ಗ್ರಾಮದ ನಿವಾಸಿ (ಟಾಟಾ ಗೂಡ್ಸ್ ವಾಹನ ಚಾಲಕ).
    • ಶ್ರೀಕಾಂತ (22): ಚಿಕ್ಕಬಳ್ಳಾಪುರ ಜಿಲ್ಲೆಯ ಮಂಡಿಕ್ಕಲ್ ನಿವಾಸಿ.

    ವಶಪಡಿಸಿಕೊಂಡ ಸ್ವತ್ತುಗಳು:

    • 13 ಕ್ವಿಂಟಾಲ್ 10 ಕೆಜಿ ಅಡಿಕೆ.
    • ಕಳ್ಳತನಕ್ಕೆ ಬಳಸಿದ ಒಂದು ಟಾಟಾ ಏಸ್ ಗೂಡ್ಸ್ ವಾಹನ.
    • ಒಂದು ಟಿ.ವಿ.ಎಸ್ ಅಪ್ಪಾಚಿ ಬೈಕ್. ವಶಪಡಿಸಿಕೊಂಡ ಒಟ್ಟು ಮಾಲಿನ ಮೌಲ್ಯ 7,30,000 ರೂ. ಎಂದು ಅಂದಾಜಿಸಲಾಗಿದೆ.
    • ದಕ್ಷತೆಯಿಂದ ಕಾರ್ಯನಿರ್ವಹಿಸಿ ಕಳ್ಳರನ್ನು ಪತ್ತೆಹಚ್ಚಿದ ಇಡೀ ಪೊಲೀಸ್ ತಂಡವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಕೆ.ವಿ.ಅಶೋಕ್ ಅವರು ಶ್ಲಾಘಿಸಿದ್ದಾರೆ.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಟೀಕೆ ಟಿಪ್ಪಣಿಗಳಿಗೆ ಅಭಿವೃದ್ದಿಯೇ ಉತ್ತರ: ಗೃಹ ಸಚಿವ ಡಾ.ಜಿ.ಪರಮೇಶ್ವರ್

    March 16, 2026

    ಕೊರಟಗೆರೆ ಪಟ್ಟಣ ಪಂಚಾಯಿತಿ ಈಗ ಪುರಸಭೆ: 15ರಿಂದ 23ಕ್ಕೆ ಏರಿಕೆಯಾದ ವಾರ್ಡ್‌ಗಳ ಸಂಖ್ಯೆ

    March 16, 2026

    ಕೊಡಚಾದ್ರಿ ಚೀಟ್ಸ್ ಪ್ರೈವೇಟ್ ಲಿಮಿಟೆಡ್‌ : ಸಾಲ ಪಡೆದ ವ್ಯಕ್ತಿಗೆ ಅವಮಾನ

    March 11, 2026

    Leave A Reply Cancel Reply

    Our Picks

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೆಂಗಳೂರಿನ ‘ಎಎಂಬಿ ಸಿನಿಮಾಸ್’ನಿಂದ ಯುಗಾದಿ ಹಬ್ಬದ ವಿಶೇಷ ಕೊಡುಗೆ

    March 19, 2026

    ರಾಘವೇಂದ್ರ ಅಡಿಗ ಎಚ್ಚೆನ್. ಗಾಂಧಿನಗರದಲ್ಲಿರುವ ಬೆಂಗಳೂರಿನ ಪ್ರತಿಷ್ಠಿತ ಎಎಂಬಿ ಸಿನಿಮಾಸ್ (AMB Cinemas), ಚಲನಚಿತ್ರ ಪ್ರೇಮಿಗಳಿಗಾಗಿ ವಿಶೇಷ ಯುಗಾದಿ ಕೊಡುಗೆಗಳನ್ನು…

    ಸೆರಗಿನ ವಿಷ್ಯ: ಪ್ರೇಮ್ ಹಾಡನ್ನು ಅನುವಾದ ಮಾಡಿದ ಬಾಲಿವುಡ್ ಗೀತರಚನೆಕಾರನಿಗೆ ಸಂಕಷ್ಟ!

    March 18, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026

    ಅಂಗನವಾಡಿ ತಾಯಂದಿರಿಗೆ ‘ಪೋಷಕತ್ವ ಯೋಜನೆ’ ಕುರಿತು ಜಾಗೃತಿ: ಮಳಚಪುರದಲ್ಲಿ ವಿಶೇಷ ಕಾರ್ಯಕ್ರಮ

    March 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.