nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ಪ್ರಕಾಶ್ ರಾಜ್ ರಾಯಭಾರಿ, ಮಹಿಳಾ ಸಬಲೀಕರಣವೇ ಈ ಬಾರಿಯ ‘ಥೀಮ್’

    December 23, 2025

    ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ನನ್ನ‌ ಪೂರ್ಣ ಸಹಮತವಿದೆ: ಸಿಎಂ ಸಿದ್ದರಾಮಯ್ಯ

    December 23, 2025

    ಹಾವೇರಿ: 7ಕ್ಕೂ ಹೆಚ್ಚು ಮನೆಗಳಲ್ಲಿ ಸರಣಿ ಕಳ್ಳತನ, ಚಹಾ ಕುಡಿದು ಹೋದ ಕಳ್ಳರು!

    December 23, 2025
    Facebook Twitter Instagram
    ಟ್ರೆಂಡಿಂಗ್
    • ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ಪ್ರಕಾಶ್ ರಾಜ್ ರಾಯಭಾರಿ, ಮಹಿಳಾ ಸಬಲೀಕರಣವೇ ಈ ಬಾರಿಯ ‘ಥೀಮ್’
    • ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ನನ್ನ‌ ಪೂರ್ಣ ಸಹಮತವಿದೆ: ಸಿಎಂ ಸಿದ್ದರಾಮಯ್ಯ
    • ಹಾವೇರಿ: 7ಕ್ಕೂ ಹೆಚ್ಚು ಮನೆಗಳಲ್ಲಿ ಸರಣಿ ಕಳ್ಳತನ, ಚಹಾ ಕುಡಿದು ಹೋದ ಕಳ್ಳರು!
    • ಕೊರಟಗೆರೆ:  ಜಿ.ಎಂ.ಕಾಮರಾಜ್ ಪಶ್ಚಿಮ ರೈಲ್ವೆ ಬೋರ್ಡ್ ನಿರ್ದೇಶಕರಾಗಿ ಆಯ್ಕೆ
    • ಭ್ರಷ್ಟಾಚಾರ ಆರೋಪ: ಶ್ರವಣೂರು ಗ್ರಾಮ ಪಂಚಾಯಿತಿ ಪಿಡಿಒ ವಿರುದ್ಧ ತಮಟೆ ಚಳವಳಿ
    • ಚಿರತೆ ದಾಳಿಯಿಂದಾಗಿ ಮಹಿಳೆ ಸಾವು: ದಾಳಿ ನಡೆದ 24 ಗಂಟೆ ಒಳಗೆ  ಚಿರತೆ ಸೆರೆ
    • ತಿಪಟೂರು: ಡಿಸೆಂಬರ್ 24ರಂದು ‘ಸಾಂಸ್ಕೃತಿಕ ವೈಭವ’ ಬೃಹತ್ ಕಾರ್ಯಕ್ರಮ
    • ಪಾವಗಡ: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ: ಕರ್ನಾಟಕ ರಾಜ್ಯ ರೈತ ಸಂಘ ನೂತನ ಘಟಕಗಳ ಉದ್ಘಾಟನಾ ಸಮಾರಂಭ
    ಕೊರಟಗೆರೆ February 23, 2022

    ಕೊರಟಗೆರೆ: ಕರ್ನಾಟಕ ರಾಜ್ಯ ರೈತ ಸಂಘ ನೂತನ ಘಟಕಗಳ ಉದ್ಘಾಟನಾ ಸಮಾರಂಭ

    By adminFebruary 23, 2022No Comments1 Min Read
    raitha

    ಕೊರಟಗೆರೆ: ಕರ್ನಾಟಕ ರಾಜ್ಯ ರೈತ ಸಂಘವು ಕೊರಟಗೆರೆ ತಾಲ್ಲೂಕಿನ ಮಾರಗೊಂಡನಹಳ್ಳಿ, ವಜ್ಜನಕುರಿಕೆ, ಪಾತಗಾನಹಳ್ಳಿ ಗ್ರಾಮಗಳಲ್ಲಿ ನೂತನ ಘಟಕಗಳ ಉದ್ಘಾಟನಾ ಸಮಾರಂಭ ನಡೆಯಿತು.

    ಉದ್ಘಾಟನೆಯ ನಂತರ ರೈತ ಸಂಘದ ಜಿಲ್ಲಾಧ್ಯಕ್ಷ ಗೋವಿಂದರಾಜು ಮಾತನಾಡಿ,   ಪ್ರಪಂಚದ ಸಮಾರು  700 ದೇಶಗಳಲ್ಲಿ ವಿದ್ಯಾರ್ಥಿಗಳು ರೈತರಿಗೆ ಸಂಬಂಧಿಸಿದ ಅಧ್ಯಯನಗಳಲ್ಲಿ ವಿದ್ಯಾಭ್ಯಾಸವನ್ನು ಮಾಡುವುದರೊಂದಿಗೆ ಸಾಕಷ್ಟು  ಸಾಧನೆ ಮಾಡಿರುವಂತಹದ್ದು ನಮ್ಮ ಕಣ್ಣು ಮುಂದೆಯೇ ಸಾಕಷ್ಟು ಉದಾಹರಣೆಗಳಿವೆ.  ನೀವು ಸರಳವಾಗಿ ರೈತಸಂಘದ  ಬಗ್ಗೆ ಅರ್ಥ ಮಾಡಿಕೊಳ್ಳಬೇಕಾದರೆ ರೈತ ಸಂಘದಿಂದ ನಡೆಯುವ ಕಾರ್ಯಕ್ರಮಗಳಲ್ಲಿ ಮತ್ತು ಹೋರಾಟಗಳಲ್ಲಿ ಭಾಗವಹಿಸಿದರೆ ಮಾತ್ರ ಅರ್ಥ ಮಾಡಿಕೊಳ್ಳಲು ಸಾಧ್ಯ ಎಂದು ಹೇಳಿದರು.


    Provided by
    Provided by

    ರೈತ ಸಂಘದ ಕಾರ್ಯಕ್ರಮಗಳಲ್ಲಿ ಕಾರ್ಯಕರ್ತರಾಗಿ ಭಾಗವಹಿಸುವಾಗ ಹಸಿರು ಶಾಲು, ಹಸಿರು ಸೇನೆಯ ಆದರ್ಶ ತತ್ವಗಳನ್ನು ಅಳವಡಿಸಿಕೊಂಡು ಪ್ರತಿಭಟನೆಯಲ್ಲಿ ಭಾಗವಹಿಸಿ ರೈತರ ಎಲ್ಲಾ ಹಕ್ಕುಗಳು ನೇರವಾಗಿ ಅವರಿಗೆ ತಲುಪುವಂತೆ ಮಾಡುವುದೇ ರೈತ ಸಂಘದ ಮುಖ್ಯ ಕರ್ತವ್ಯ ಎಂದು ಅವರು ಹೇಳಿದರು.

    ರೈತ ಸಂಘದಲ್ಲಿ ಕಾರ್ಯಕರ್ತನಾದ ಮೇಲೆ ಸಂಘದಲ್ಲಿ ಇದ್ದು ಸಂಘವನ್ನು ದುರ್ಬಳಕೆ ಮಾಡಿಕೊಳ್ಳದೆ ಸಂಘದ ತತ್ವ ಮತ್ತು ನಿಯಮಗಳಿಗೆ ಬದ್ಧರಾಗಿ ರೈತರ ಪ್ರತಿಯೊಂದು ಸಮಸ್ಯೆಗೂ ಧ್ವನಿ ಎತ್ತುವದೇ ರೈತ ಸಂಘದ ಮೂಲ ಕರ್ತವ್ಯ ಅದಕ್ಕಾಗಿ ಇಂದಿನ ಯುವ ಪೀಳಿಗೆ ರೈತ ಸಂಘದ ಬಗ್ಗೆ ತಿಳಿದುಕೊಳ್ಳಬೇಕು ಅದರ ಬಗ್ಗೆ ಅಧ್ಯಯನ ಮಾಡಿ ಸಂಘಕ್ಕೆ ಸೇರ್ಪಡೆಗೊಂಡು ಕಾರ್ಯಕ್ರಮಗಳಲ್ಲಿ ಮತ್ತು ಹೋರಾಟಗಳಲ್ಲಿ ಭಾಗವಹಿಸಿ ರೈತರ ಸಮಸ್ಯೆಗಳಿಗೆ ಧ್ವನಿ ಎತ್ತುವಂತವರಾಗಬೇಕು ಎಂದು ಕಾರ್ಯಕ್ರಮದ ವೇಳೆ ತಿಳಿಸಿದರು.

    ಈ ಸಂದರ್ಭದಲ್ಲಿ  ರೈತ ಸಂಘದ ತಾಲ್ಲೂಕು ಅಧ್ಯಕ್ಷ ರಂಗಹನುಮಯ್ಯ, ಗೌರವಾಧ್ಯಕ್ಷ ಮಲ್ಲೇಗೌಡ, ಅಧ್ಯಕ್ಷ ಜೆಸಿಪಿ ಚಂದ್ರಣ್ಣ, ಉಪಾಧ್ಯಕ್ಷ ಪಂಚಾಕ್ಷರಯ್ಯ, ಪ್ರಧಾನ ಕಾರ್ಯದರ್ಶಿ ನಂಜುಡಪ್ಪ, ಮಹಿಳಾ ಕಾರ್ಯದರ್ಶಿ ಭಾಗ್ಯಮ್ಮ, ಸಂಘಟನಾ  ಕಾರ್ಯದರ್ಶಿ ಕಾಟಯ್ಯ, ಸಂಚಾಲಕರು ಲಿಂಗಣ್ಣ, ಚಂದ್ರಶೇಖರ್, ಸದಸ್ಯರಾದ ಶಬ್ಬೀರ್, ದೇವರಾಜು, ನಟರಾಜು , ನಾಗರಾಜು ಮುಂತಾದವರು ಹಾಜರಿದ್ದರು‌.

     ವರದಿ: ಮಂಜುಸ್ವಾಮಿ.ಎಂ.ಎನ್.,  ಕೊರಟಗೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಕೊರಟಗೆರೆ:  ಜಿ.ಎಂ.ಕಾಮರಾಜ್ ಪಶ್ಚಿಮ ರೈಲ್ವೆ ಬೋರ್ಡ್ ನಿರ್ದೇಶಕರಾಗಿ ಆಯ್ಕೆ

    December 23, 2025

    ಕುಂಚಿಟಿಗ ಮಹಾ ಸಂಸ್ಥಾನ ಮಠಕ್ಕೆ ನಿ. ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಭೇಟಿ

    December 20, 2025

    ಗ್ರಾಮೋದ್ಯೋಗ ವಿಕಾಸ್ ಯೋಜನೆಯಡಿ ಕುಂಬಾರ ಸಶಕ್ತಿಕರಣ ಅಡಿಯಲ್ಲಿ ಚಕ್ರ ಕುಂಬಾರಿಕೆ ತರಬೇತಿ

    December 18, 2025

    Leave A Reply Cancel Reply

    Our Picks

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ಪ್ರಕಾಶ್ ರಾಜ್ ರಾಯಭಾರಿ, ಮಹಿಳಾ ಸಬಲೀಕರಣವೇ ಈ ಬಾರಿಯ ‘ಥೀಮ್’

    December 23, 2025

    ಬೆಂಗಳೂರು: ಪ್ರತಿಷ್ಠಿತ 17ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವವು (BIFFes) ಇದೇ ಜನವರಿ 29ರಿಂದ ಫೆಬ್ರವರಿ 6, 2026ರ ವರೆಗೆ ನಡೆಯಲಿದ್ದು,…

    ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ನನ್ನ‌ ಪೂರ್ಣ ಸಹಮತವಿದೆ: ಸಿಎಂ ಸಿದ್ದರಾಮಯ್ಯ

    December 23, 2025

    ಹಾವೇರಿ: 7ಕ್ಕೂ ಹೆಚ್ಚು ಮನೆಗಳಲ್ಲಿ ಸರಣಿ ಕಳ್ಳತನ, ಚಹಾ ಕುಡಿದು ಹೋದ ಕಳ್ಳರು!

    December 23, 2025

    ಕೊರಟಗೆರೆ:  ಜಿ.ಎಂ.ಕಾಮರಾಜ್ ಪಶ್ಚಿಮ ರೈಲ್ವೆ ಬೋರ್ಡ್ ನಿರ್ದೇಶಕರಾಗಿ ಆಯ್ಕೆ

    December 23, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.