nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಂಜುಗುಣಿ ಸೇತುವೆ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

    February 23, 2026

    ಕಾರವಾರ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬಜೆಟ್‌ ನಲ್ಲಿ ಘೋಷಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ

    February 23, 2026

    ಜೆಡಿಎಸ್ ಬೆಳ್ಳಿಹಬ್ಬ: ಮಾರ್ಚ್ 2ರಂದು ನಿಖಿಲ್ ಕುಮಾರಸ್ವಾಮಿ ತಿಪಟೂರಿಗೆ

    February 23, 2026
    Facebook Twitter Instagram
    ಟ್ರೆಂಡಿಂಗ್
    • ಮಂಜುಗುಣಿ ಸೇತುವೆ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
    • ಕಾರವಾರ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬಜೆಟ್‌ ನಲ್ಲಿ ಘೋಷಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ
    • ಜೆಡಿಎಸ್ ಬೆಳ್ಳಿಹಬ್ಬ: ಮಾರ್ಚ್ 2ರಂದು ನಿಖಿಲ್ ಕುಮಾರಸ್ವಾಮಿ ತಿಪಟೂರಿಗೆ
    • ಕೇಕ್ ಬಿಡಿ — ಸಸಿನೆಡಿ: ಮೊಬೈಲ್ ಬಿಡಿ–ಪುಸ್ತಕ ಹಿಡಿ:  ಸಿದ್ದಗಂಗಾ ಶ್ರೀಗಳ ಉದ್ಯಾನವನದಲ್ಲಿ ವಿನಯ್ ವಿನೂತನ ಜನ್ಮದಿನ
    • ಶೇ.99 ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ
    • ಕುರ್ಚಿ ಬಿಟ್ಟುಕೊಡುವ ಜಾಯಮಾನ ಸಿದ್ದರಾಮಯ್ಯ ಅವರದ್ದಲ್ಲ: ಸಿಎಂ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ
    • ಈ 3 ತಪ್ಪುಗಳು ನಿಮ್ಮ ಲಿವರ್ ಗೆ ಹಾನಿ ಮಾಡುತ್ತದೆ: ಈಗಲೇ ಬದಲಿಸಿಕೊಳ್ಳಿ
    • ಆರೋಗ್ಯ ಮತ್ತು ಕ್ಷೇಮಾ ಕೇಂದ್ರ ನಿರ್ಮಾಣಕ್ಕೆ ನಿವೇಶನ ಮಂಜೂರು: ಸಚಿವ ಪರಮೇಶ್ವರ್ ಅವರ ಕನಸಿನ ಕೂಸು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜೆಡಿಎಸ್ ಬೆಳ್ಳಿಹಬ್ಬ: ಮಾರ್ಚ್ 2ರಂದು ನಿಖಿಲ್ ಕುಮಾರಸ್ವಾಮಿ ತಿಪಟೂರಿಗೆ
    ಜಿಲ್ಲಾ ಸುದ್ದಿ February 23, 2026

    ಜೆಡಿಎಸ್ ಬೆಳ್ಳಿಹಬ್ಬ: ಮಾರ್ಚ್ 2ರಂದು ನಿಖಿಲ್ ಕುಮಾರಸ್ವಾಮಿ ತಿಪಟೂರಿಗೆ

    By adminFebruary 23, 2026No Comments1 Min Read
    tipatur jds

    ತಿಪಟೂರು: ಮಾರ್ಚ್ 2ರಂದು ಸೋಮವಾರ ತಿಪಟೂರು ನಗರಕ್ಕೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಆಗಮಿಸಲಿದ್ದು, ಜೆಡಿಎಸ್ ಪಕ್ಷಕ್ಕೆ 25 ವರ್ಷ ತುಂಬಿದ ಹಿನ್ನೆಲೆಯಲ್ಲಿ ಬೃಹತ್ ಸಮಾವೇಶದ ಮೂಲಕ ಬೆಳ್ಳಿ ಹಬ್ಬಆಚರಿಸಲಾಗುವುದು ಎಂದು ಜೆಡಿಎಸ್ ಮುಖಂಡ ಕೆ.ಟಿ.ಶಾಂತಕುಮಾರ್ ತಿಳಿಸಿದರು

    ತಿಪಟೂರಿನ ಜೆಡಿಎಸ್ ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಸೋಮವಾರ ಮಾರ್ಚ್ 2ರಂದು ನಗರಕ್ಕೆ ನಿಖಿಲ್ ಕುಮಾರಸ್ವಾಮಿ ಅವರು ಆಗಮಿಸಲಿದ್ದು ಕೊಡಿ ಸರ್ಕಲ್ ನಿಂದ ಬೈಕ್ ರ‍್ಯಾಲಿ ಮೂಲಕ ಸ್ವಾಗತಿಸಲಾಗುವುದು ಮತ್ತು ನಗರದ ಪ್ರಮುಖ ಮುಖ್ಯ ರಸ್ತೆಯಲ್ಲಿ ಸಮಾರಂಭ ನಡೆಯುವ ಕಂಚೇಘಟ್ಟ ರಸ್ತೆವರೆಗೆ ಜಿ.ಕೆ.ಬಾಬು ಲೇಔಟ್ ನಲ್ಲಿ ಬೃಹತ್ ವೇದಿಕೆ ನಿರ್ಮಿಸಲಾಗಿರುವ ವೇದಿಕೆಗೆ ಕರೆತರಲಾಗುವುದು ಎಂದರು.


    Provided by
    Provided by

    ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಮೈತ್ರಿ ಒಂದಿಗೆ ಎನ್ ಡಿ ಎ ಅಭ್ಯರ್ಥಿ ಗಳು ರಾಜ್ಯದಲ್ಲಿ 140 ಸೀಟುಗಳನ್ನು ಗೆಲುವು ಸಾಧಿಸುವ ವಿಶ್ವಾಸವಿದೆಯೆಂದು ತಿಪಟೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಗೆ ಬಂದರೆ ಎನ್ ಡಿಎ ಅಭ್ಯರ್ಥಿಯಾಗಿ ನಾನು ಕಣಕ್ಕಿಳಿದು ಗೆದ್ದು ಬಲ ಎನ್ ಡಿ ಎ ಗೆತುಂಬುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು.

    ಪತ್ರಿಕಾಗೋಷ್ಠಿಯಲ್ಲಿ ಶಿವಸ್ವಾಮಿ ಕಂಚಘಟ್ಟ ಮುಖಂಡರಾದ ನಟರಾಜ್ ನಗರಾಧ್ಯಕ್ಷರಾಜು ಸಂತೋಷ್ ಮೋಹನ್ ಅನೇಕ ಕಾರ್ಯಕರ್ತರು ಭಾಗವಹಿಸಿದ್ದರು

    ವರದಿ: ಆನಂದ್ ತಿಪಟೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕಾರವಾರ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬಜೆಟ್‌ ನಲ್ಲಿ ಘೋಷಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ

    February 23, 2026

    ಕೇಕ್ ಬಿಡಿ — ಸಸಿನೆಡಿ: ಮೊಬೈಲ್ ಬಿಡಿ–ಪುಸ್ತಕ ಹಿಡಿ:  ಸಿದ್ದಗಂಗಾ ಶ್ರೀಗಳ ಉದ್ಯಾನವನದಲ್ಲಿ ವಿನಯ್ ವಿನೂತನ ಜನ್ಮದಿನ

    February 23, 2026

    ಹಂಪಸಾಗರದಲ್ಲಿ ಸಂತ ಶ್ರೀ ಸೇವಾಲಾಲ್ ಮಹಾರಾಜರ 287ನೇ ಜಯಂತ್ಯುತ್ಸವ ಹಾಗೂ ವೃತ್ತ ಉದ್ಘಾಟನೆ

    February 22, 2026

    Leave A Reply Cancel Reply

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮಂಜುಗುಣಿ ಸೇತುವೆ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

    February 23, 2026

    ಕಾರವಾರ: ಅಂಕೋಲಾ ಮತ್ತು ಕುಮಟಾ ತಾಲೂಕಿನ ಜನತೆಯ ಬಹಳ ದಿನದ ಬೇಡಿಕೆಯಾದ, ಅಂಕೋಲಾದ ಮಂಜಗುಣಿ ಮತ್ತು ಕುಮಟಾ ತಾಲೂಕಿನ ಗಂಗಾವಳಿ…

    ಕಾರವಾರ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬಜೆಟ್‌ ನಲ್ಲಿ ಘೋಷಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ

    February 23, 2026

    ಜೆಡಿಎಸ್ ಬೆಳ್ಳಿಹಬ್ಬ: ಮಾರ್ಚ್ 2ರಂದು ನಿಖಿಲ್ ಕುಮಾರಸ್ವಾಮಿ ತಿಪಟೂರಿಗೆ

    February 23, 2026

    ಕೇಕ್ ಬಿಡಿ — ಸಸಿನೆಡಿ: ಮೊಬೈಲ್ ಬಿಡಿ–ಪುಸ್ತಕ ಹಿಡಿ:  ಸಿದ್ದಗಂಗಾ ಶ್ರೀಗಳ ಉದ್ಯಾನವನದಲ್ಲಿ ವಿನಯ್ ವಿನೂತನ ಜನ್ಮದಿನ

    February 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.