nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.

    March 9, 2026

    ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ

    March 9, 2026

    ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ

    March 9, 2026
    Facebook Twitter Instagram
    ಟ್ರೆಂಡಿಂಗ್
    • ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.
    • ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ
    • ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ
    • ನಡೆಯಲಿಲ್ಲ ಪವಾಡ!: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ | ಜಾಮೀನು ಅರ್ಜಿ ವಜಾ
    • ಬರಗೂರು ‘ಕೆಪಿಎಸ್ ಮ್ಯಾಗ್ನೆಟ್’ ಯೋಜನೆ ಕೈಬಿಡಿ:  AIDSO ಆಗ್ರಹ
    • ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ; ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷದ ಕಂದಮ್ಮ!
    • ಆಟಿಕೆ ಗನ್ ತೋರಿಸಿ ‘ಪ್ರಾಂಕ್’ ಮಾಡಲು ಯತ್ನಿಸಿದ ಯುವಕನಿಗೆ ಸಂಕಷ್ಟ!
    • RSS ನಿಷೇಧ ವಿಚಾರ ಅನಗತ್ಯ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬರಗೂರು ‘ಕೆಪಿಎಸ್ ಮ್ಯಾಗ್ನೆಟ್’ ಯೋಜನೆ ಕೈಬಿಡಿ:  AIDSO ಆಗ್ರಹ
    ತುಮಕೂರು March 9, 2026

    ಬರಗೂರು ‘ಕೆಪಿಎಸ್ ಮ್ಯಾಗ್ನೆಟ್’ ಯೋಜನೆ ಕೈಬಿಡಿ:  AIDSO ಆಗ್ರಹ

    By adminMarch 9, 2026No Comments1 Min Read
    protest

    ತುಮಕೂರು: ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ತುಮಕೂರು ಜಿಲ್ಲೆ ಸಿರಾ ತಾಲೂಕಿನ ಬರಗೂರು ಗ್ರಾಮ ಪಂಚಾಯಿತಿಯ ಕದಿರೇಹಳ್ಳಿ, ಯಲಪೇನಹಳ್ಳಿ, ಮತ್ತು ಯಲಪೇನಹಳ್ಳಿ ಗೊಲ್ಲರಹಟ್ಟಿಯ ಸರ್ಕಾರಿ ಶಾಲೆ ಮುಚ್ಚುತ್ತಿರುವುದನ್ನ ವಿರೋಧಿಸಿ AIDSO ನೇತೃತ್ವದಲ್ಲಿ ಗ್ರಾಮದ ವಿದ್ಯಾರ್ಥಿಗಳು ಮತ್ತು ಪೋಷಕರು ಪ್ರತಿಭಟನೆ ನಡೆಸಿದರು.

    ಪ್ರತಿಭಟನೆಯನ್ನ ಉದ್ದೇಶಿಸಿ ಮಾತನಾಡಿದ AIDSO ಜಿಲ್ಲಾ ಸೆಕ್ರೆಟರಿಯೇಟ್ ಸದಸ್ಯರಾದ ಭರತ್ ಅವರು, “ಸತತವಾಗಿ ಬಂದ ಸರ್ಕಾರಗಳು ಶಿಕ್ಷಣವನ್ನು ಮಾರಾಟದ ವಸ್ತುವನ್ನಾಗಿ ಮಾಡಿವೆ. ಶಿಕ್ಷಕರಿಗೆ ಶೈಕ್ಷಣಿಕ ಕೆಲಸಕ್ಕಿಂತ ಹೆಚ್ಚಾಗಿ ಜನಗಣತಿ, ಬೀದಿ ನಾಯಿಗಳ ಎಣಿಕೆಯಂತಹ ಕೆಲಸಗಳನ್ನು ನೀಡುವ ಮೂಲಕ ಸರ್ಕಾರಿ ಶಿಕ್ಷಣ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತಿವೆ. ಸರಿಯಾದ ಮೂಲಸೌಕರ್ಯ ಮತ್ತು ಶಿಕ್ಷಕರನ್ನು ನೀಡದೆ, ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಕಡಿಮೆ ಇದೆ ಎಂಬ ನೆಪವೊಡ್ಡಿ, ಪ್ರತಿ ಗ್ರಾಮ ಪಂಚಾಯಿತಿಗೆ ಒಂದು ಕೆಪಿಎಸ್–ಮ್ಯಾಗ್ನೆಟ್ ಶಾಲೆ ಸ್ಥಾಪಿಸಿ ರಾಜ್ಯದ 40 ಸಾವಿರ ಶಾಲೆಗಳನ್ನು ಮುಚ್ಚಲು ಹೊರಟಿದೆ. ಈ ಯೋಜನೆ ಪ್ರಕಾರ ತುಮಕೂರು ಜಿಲ್ಲೆ ಸಿರಾ ತಾಲೂಕಿನ ಬರಗೂರು ಶಾಲೆಯನ್ನ ಕೆಪಿಎಸ್ ಮ್ಯಾಗ್ನೆಟ್ ಎಂದು ಗುರುತಿಸಿ, ಅದರ ವ್ಯಾಪ್ತಿಯಲ್ಲಿ ಬರುವ 9 ಹಳ್ಳಿಯ ಸರ್ಕಾರಿ ಶಾಲೆ ಮುಚ್ಚಲು ಮುಂದಾಗಿದೆ. ಈ ನೀತಿಯು ರೈತ-ಕಾರ್ಮಿಕರ ಮಕ್ಕಳಿಗೆ ಮಾಡುವ ದೊಡ್ಡ ದ್ರೋಹ,” ಎಂದು ಆಕ್ರೋಶ ವ್ಯಕ್ತಪಡಿಸಿದರು.


    Provided by
    Provided by

    “ಯಾವುದೇ ಕಾರಣಕ್ಕೂ ನಮ್ಮ ಊರಿನ ಸರ್ಕಾರಿ ಶಾಲೆಯನ್ನ ನಾವು ಮುಚ್ಚಲು ಬಿಡುವುದಿಲ್ಲ.  ಇಲ್ಲಿಂದ ಬರಗೂರಿಗೆ ಹೋಗುವುದಕ್ಕೆ ಸರಿಯಾದ ಸಾರಿಗೆ ಸಂಪರ್ಕ ಇಲ್ಲ. ನಾವುಗಳೇ ಹೋಗುವುದು ಬಹಳ ಕಷ್ಟ.  ಇಂತಹ ಸಂದರ್ಭದಲ್ಲಿ ನಮ್ಮ ಚಿಕ್ಕ– ಚಿಕ್ಕ ಮಕ್ಕಳು ಹೇಗೆ ಹೋಗಲು ಸಾಧ್ಯ?’ ಎಂದು ಊರಿನ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದರು.

    ಮುಂದಿನ ಹಂತದ ಹೋರಾಟಕ್ಕಾಗಿ ‘ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ’ಯನ್ನು ರಚಿಸಲಾಯಿತು. ಪ್ರತಿಭಟನೆಯಲ್ಲಿ AIDSO ಜಿಲ್ಲಾ ಕಾರ್ಯದರ್ಶಿ ಲಕ್ಕಪ್ಪ ಹಾಗೂ ಪದಾಧಿಕಾರಿಗಳಾದ ಸೈಯದ್, ಸಂದೀಪ್ ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.

    March 9, 2026

    ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ

    March 9, 2026

    ಯುದ್ಧ ಮತ್ತು ಶೋಷಣೆಯಿಂದ ಮಹಿಳೆಯರು ಸಂಕಷ್ಟದಲ್ಲಿ: ತುಮಕೂರಿನಲ್ಲಿ ವಿಶ್ವ ಮಹಿಳಾ ದಿನಾಚರಣೆ

    March 9, 2026

    Leave A Reply Cancel Reply

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.

    March 9, 2026

    ಚಿಕ್ಕನಾಯಕನಹಳ್ಳಿ: ತನ್ನ ಕುಟುಂಬದ ಪ್ರತಿಯೊಬ್ಬ ಸದಸ್ಯರ ಏಳಿಗೆಗಾಗಿ ಶ್ರಮಿಸಿ, ಅವರನ್ನು ಯಶಸ್ಸಿನ ಹಾದಿಯಲ್ಲಿ ಮುನ್ನಡೆಸುವುದೇ ಒಬ್ಬ ಮಹಿಳೆಯ ಜೀವನದ ದೊಡ್ಡ…

    ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ

    March 9, 2026

    ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ

    March 9, 2026

    ನಡೆಯಲಿಲ್ಲ ಪವಾಡ!: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ | ಜಾಮೀನು ಅರ್ಜಿ ವಜಾ

    March 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.