nammatumakuru

    Subscribe to Updates

    Get the latest creative news from FooBar about art, design and business.

    What's Hot

    ವನ್ಯಜೀವಿಗಳ ಚಲನೆ ಬಗ್ಗೆ ಎಚ್ಚರಿಕೆ ನೀಡಲು AI ಸೈರನ್ ಅಳವಡಿಕೆ!

    June 1, 2025

    ಜನರ ತೆರಿಗೆ ಹಣ ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ಬಳಕೆ: ಬಿ.ವೈ.ವಿಜಯೇಂದ್ರ ಕಿಡಿ

    June 1, 2025

    ಒಂದೇ ವರ್ಷದಲ್ಲಿ 700 ಬಾಲ್ಯ ವಿವಾಹ: ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಸಿಎಂ ಸಿದ್ದರಾಮಯ್ಯ

    June 1, 2025
    Facebook Twitter Instagram
    ಟ್ರೆಂಡಿಂಗ್
    • ವನ್ಯಜೀವಿಗಳ ಚಲನೆ ಬಗ್ಗೆ ಎಚ್ಚರಿಕೆ ನೀಡಲು AI ಸೈರನ್ ಅಳವಡಿಕೆ!
    • ಜನರ ತೆರಿಗೆ ಹಣ ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ಬಳಕೆ: ಬಿ.ವೈ.ವಿಜಯೇಂದ್ರ ಕಿಡಿ
    • ಒಂದೇ ವರ್ಷದಲ್ಲಿ 700 ಬಾಲ್ಯ ವಿವಾಹ: ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಸಿಎಂ ಸಿದ್ದರಾಮಯ್ಯ
    • ಶಿಕ್ಷಕನ ಅಮಾನತು ಪ್ರಕರಣ: ಸರ್ಕಾರಿ ನೌಕರರಿಗೆ ಪ್ರತಿಭಟನೆ ಅವಕಾಶವಿಲ್ಲ: ಸಚಿವ ಮಧು ಬಂಗಾರಪ್ಪ
    • ಹೇಮಾವತಿ ಎಕ್ಸ್‌ ಪ್ರೆಸ್ ಲಿಂಕ್ ಕೆನಾಲ್ ವಿವಾದ ಸಿಎಂ ಸಿದ್ದರಾಮಯ್ಯ, ಸಚಿವ ಪರಮೇಶ್ವರ್ ಪ್ರತಿಕ್ರಿಯೆ
    • ಜನಿಸಿದ ಎರಡೇ ದಿನಕ್ಕೆ ಹೆಣ್ಣು ಮಗುವನ್ನು ಮಾರಾಟ ಮಾಡಿದ ತಂದೆ, ತಾಯಿ!
    • ನಿಷೇಧಾಜ್ಞೆ ಧಿಕ್ಕರಿಸಿ ಹೇಮಾವತಿ ಎಕ್ಸ್‌ ಪ್ರೆಸ್‌ ಲಿಂಕ್‌ ಕೆನಾಲ್‌ ಕಾಮಗಾರಿ ವಿರೋಧಿಸಿ ಹೋರಾಟ
    • ಹೇಮಾವತಿ ಲಿಂಕಿಂಗ್ ಕೆನಾಲ್ ಕಾಮಗಾರಿಗೆ ತಾತ್ಕಾಲಿಕ ಬ್ರೇಕ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಾವಗಡ: ಕೆ.ಟಿ.ಹಳ್ಳಿ ಕ್ಲಸ್ಟರ್ ಸಿ.ಆರ್. ಪಿ. ಬಸವರಾಜು ಅವರಿಗೆ ಬೀಳ್ಕೊಡುಗೆ
    ಪಾವಗಡ February 25, 2022

    ಪಾವಗಡ: ಕೆ.ಟಿ.ಹಳ್ಳಿ ಕ್ಲಸ್ಟರ್ ಸಿ.ಆರ್. ಪಿ. ಬಸವರಾಜು ಅವರಿಗೆ ಬೀಳ್ಕೊಡುಗೆ

    By adminFebruary 25, 2022No Comments1 Min Read
    bilkoduge

    ಪಾವಗಡ:  ತಾಲೂಕು ಕೆ.ಟಿ. ಹಳ್ಳಿ  ಕ್ಲಸ್ಟರ್ ಸಿ.ಅರ್. ಪಿ. ಬಸವರಾಜ್ ಅವರಿಗೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದ ಕೆ.ಟಿ.ಹಳ್ಳಿ. ಗ್ರಾಮದಲ್ಲಿ ಕ್ಲಸ್ಟರ್ ಮಟ್ಟದ ಎಲ್ಲಾ ಶಾಲೆಗಳ ವತಿಯಿಂದ  ಬೀಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು

    ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಡಿ. ಮಂಜುನಾಥ್ ಉದ್ಘಾಟಿಸಿ ಮಾತನಾಡಿ,  ಕ್ಲಸ್ಟರ್ ವ್ಯಾಪ್ತಿಯ ಶಾಲೆಗಳ ಕಲಿಕೆಗೆ ಉತ್ತಮ ರೀತಿಯ ಸಹಾಯ ಸಹಕಾರ ನೀಡಿ ಐದು ವರ್ಷಗಳ ಕಾಲ  ಸಲ್ಲಿಸಿರುವ ಸೇವೆಯನ್ನು ಪ್ರಶಂಸಿಸಿದರು.


    Provided by

    ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಸಿ.ಅರ್. ಪಿ. ಬಸವರಾಜು,  ಸುಮಾರು ಐದು ವರ್ಷಗಳ  ಕಾಲ ಕ್ಲಸ್ಟರ್ ಶಾಲೆಗಳ  ಸಂಪನ್ಮೂಲ ವ್ಯಕ್ತಿಯಾಗಿ ಎಲ್ಲಾ ಶಾಲೆಗಳ ಶಿಕ್ಷಕರುಗಳ ಹಾಗೂ ಶಾಲಾ ಅಭಿವೃದ್ಧಿ ಸಮಿತಿ ಗಳ  ಸಹಾಯ ಸಹಕಾರದೊಂದಿಗೆ ಉತ್ತಮ ರೀತಿಯ ಕೆಲಸಗಳನ್ನು ಮಾಡಿದ್ದೇನೆ. ನನಗೆ ಶಿಕ್ಷಕರು ಉತ್ತಮ ರೀತಿಯಲ್ಲಿ ಸ್ಪಂದಿಸಿದ್ದು, ಕ್ಲಸ್ಟರ್ ಗೆ ಉತ್ತಮ ಹೆಸರು ಬರಲು ಶಿಕ್ಷಕರ ಸಹಕಾರವೇ ಕಾರಣ. ನಿಮ್ಮ ಸಹಕಾರಕ್ಕೆ ಧನ್ಯವಾದಗಳು.  ಮುಂದಿನ ದಿನಗಳಲ್ಲಿ ತಮ್ಮ ಶಾಲೆಗಳನ್ನು ಉತ್ತಮ ಗುಣಮಟ್ಟದ  ಶಿಕ್ಷಣದೊಂದಿಗೆ  ಶಾಲೆಗಳನ್ನು ಉನ್ನತಮಟ್ಟಕ್ಕೆ ಕೊಂಡೊಯ್ಯಬೇಕೆಂದು ಮನವಿ ಮಾಡಿದರು.

    ಕಾರ್ಯಕ್ರಮದಲ್ಲಿ ನಿವೃತ್ತ ದೈಹಿಕ ಶಿಕ್ಷಕರಾದ ರಾಜಗೋಪಾಲ್ ನಾಯಕ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು

    ಈ ಸಂದರ್ಭದಲ್ಲಿ ಕ್ಲಸ್ಟರ್ ಮಟ್ಟದ ಪ್ರಾರ್ಥಮಿಕ ಕಿರಿಯ., ಹಿರಿಯ , ಪ್ರೌಢಶಾಲೆಗಳ. ಶಿಕ್ಷಕರುಗಳಾದ ರಾಘವೇಂದ್ರ., ನಾಗರಾಜ್. ಟಿ., ಕಾಪು ರಾಧಾಕೃಷ್ಣ ,  ಡಿ.ಎನ್. ಸತ್ಯನಾರಾಯಣ,  ಮಂಜುನಾಥ್, ಸಿದ್ದೇಶ್ವರಪ್ಪ,  ಗುಜ್ಜಾರಪ್ಪ, ನರಸಪ್ಪ ಜಯಮ್ಮ,  ಭಾರತಿ, ಎಚ್ .ನಾಗಶ್ರೀ, ವಾಣಿ  ಮುಂತಾದವರು ಭಾಗವಹಿಸಿದ್ದರು.

    ವರದಿ: ದೇವರಹಟ್ಟಿ ನಾಗರಾಜು, ಕಸಬಾ ಹೋಬಳಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಪಾವಗಡ: ಹೊಸಹಳ್ಳಿ ತಾಂಡಾದಲ್ಲಿ ನಾಯಿ ದಾಳಿಗೆ 12 ಕುರಿ ಮರಿಗಳು ಬಲಿ

    May 11, 2025

    ಭಾರತ ಇಂದು ಅನಿವಾರ್ಯ ಕಾರಣಗಳಿಂದ ಸಂಘರ್ಷಕ್ಕೆ ಇಳಿಯಬೇಕಾಗಿದೆ: ಪ್ರಸನ್ ಕುಮಾರ್

    May 10, 2025

    ಒಳಮೀಸಲಾತಿ ಸಮೀಕ್ಷೆ: ತಪ್ಪದೇ ಬಂಜಾರ(ಲಂಬಾಣಿ) ಎಂದು ನಮೂದಿಸಿ: ಎನ್.ಜಯದೇವನಾಯ್ಕ ಮನವಿ

    May 9, 2025
    Our Picks

    ಅಡುಗೆ ಎಣ್ಣೆ ದರ ಇಳಿಕೆ ಸಾಧ್ಯತೆ

    May 31, 2025

    ನಾನು ಪ್ರೀತಿಯಿಂದ ಹೇಳಿದ್ದೇನೆ: ಕನ್ನಡ ಬಗ್ಗೆ ಹೇಳಿಕೆಗೆ ಕಮಲ್ ಹಾಸನ್ ವಿವರಣೆ

    May 29, 2025

    ಪುಟಿನ್ ಹುಚ್ಚ: ರಷ್ಯಾ ಅಧ್ಯಕ್ಷ ವಿರುದ್ಧ ಟ್ರಂಪ್ ಕಿಡಿ

    May 26, 2025

    ಆ್ಯಪಲ್ ಗೆ ಟ್ರಂಪ್ ಅಡ್ಡಗಾಲು: ಇಂಡಿಯಾ ಫ್ರೆಂಡ್ ಅಂತ ಹೇಳುತ್ತಲೇ ಟ್ರಂಪ್ ಮಾಡ್ತಿರೋದೇನು?

    May 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ವನ್ಯಜೀವಿಗಳ ಚಲನೆ ಬಗ್ಗೆ ಎಚ್ಚರಿಕೆ ನೀಡಲು AI ಸೈರನ್ ಅಳವಡಿಕೆ!

    June 1, 2025

    ಮಡಿಕೇರಿ: ವನ್ಯಜೀವಿಗಳ ಸಂಚಾರಕ್ಕೆ ಸಂಬಂಧಿಸಿದ ಅಹಿತಕರ ಘಟನೆಗಳನ್ನು ತಡೆಗಟ್ಟುವ ಸಲುವಾಗಿ ಕೊಡಗಿನಲ್ಲಿ ಪ್ರಾಯೋಗಿಕ ಆಧಾರದ ಮೇಲೆ ಹೊಸ ಯೋಜನೆ ಕೈಗೊಳ್ಳಲಾಗುತ್ತಿದೆ.…

    ಜನರ ತೆರಿಗೆ ಹಣ ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ಬಳಕೆ: ಬಿ.ವೈ.ವಿಜಯೇಂದ್ರ ಕಿಡಿ

    June 1, 2025

    ಒಂದೇ ವರ್ಷದಲ್ಲಿ 700 ಬಾಲ್ಯ ವಿವಾಹ: ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಸಿಎಂ ಸಿದ್ದರಾಮಯ್ಯ

    June 1, 2025

    ಶಿಕ್ಷಕನ ಅಮಾನತು ಪ್ರಕರಣ: ಸರ್ಕಾರಿ ನೌಕರರಿಗೆ ಪ್ರತಿಭಟನೆ ಅವಕಾಶವಿಲ್ಲ: ಸಚಿವ ಮಧು ಬಂಗಾರಪ್ಪ

    June 1, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.