nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಾಲಬಾಧೆಯಿಂದ ರೈತ ಆತ್ಮಹತ್ಯೆ: ಮೃತ ರೈತ ರಮೇಶ್ ಮನೆಗೆ ತಾಲ್ಲೂಕು ಆಡಳಿತ ಭೇಟಿ

    March 29, 2026

    ಚಿಕ್ಕನಾಯಕನಹಳ್ಳಿ: ರೋಡ್ ರೋಲರ್ ಹರಿದು ಬೈಕ್ ಸವಾರ ದುರ್ಮರಣ

    March 29, 2026

    ರೈತರ ಆರ್ಥಿಕ ಅಭಿವೃದ್ಧಿಗೆ ಹೈನುಗಾರಿಕೆ ಉತ್ತಮ ಮಾರ್ಗ: ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಸಲಹೆ

    March 29, 2026
    Facebook Twitter Instagram
    ಟ್ರೆಂಡಿಂಗ್
    • ಸಾಲಬಾಧೆಯಿಂದ ರೈತ ಆತ್ಮಹತ್ಯೆ: ಮೃತ ರೈತ ರಮೇಶ್ ಮನೆಗೆ ತಾಲ್ಲೂಕು ಆಡಳಿತ ಭೇಟಿ
    • ಚಿಕ್ಕನಾಯಕನಹಳ್ಳಿ: ರೋಡ್ ರೋಲರ್ ಹರಿದು ಬೈಕ್ ಸವಾರ ದುರ್ಮರಣ
    • ರೈತರ ಆರ್ಥಿಕ ಅಭಿವೃದ್ಧಿಗೆ ಹೈನುಗಾರಿಕೆ ಉತ್ತಮ ಮಾರ್ಗ: ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಸಲಹೆ
    • ಕರ್ನಾಟಕದಲ್ಲಿ ಹಿಂದಿ ಭಾಷೆ ಕಡ್ಡಾಯವಲ್ಲ; SSLC ಒಟ್ಟು ಅಂಕಗಳಲ್ಲಿ ಕಡಿತ: ಸಿಎಂ ಸಿದ್ದರಾಮಯ್ಯ ಘೋಷಣೆ
    • ಎಲ್ ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ ನಿಂದ ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ
    • ಸವಾಲುಗಳು ಸಾಧನೆಯ ಹಾದಿಗೆ ಅಡ್ಡಿಯಾಗಬಾರದು: ಅಂಧ ಕ್ರಿಕೆಟ್ ಪಟು ದೀಪಿಕಾ ಟಿ.ಸಿ.
    • ಭ್ರಷ್ಟಾಚಾರದ ಆರೋಪ: ಕೋಟಗುಡ್ಡ ಪಂಚಾಯಿತಿಯ ಹಾಲಿ ಮತ್ತು ಮಾಜಿ ಪಿಡಿಒ ಅಮಾನತು
    • ಬೆಂಗಳೂರು–ತುಮಕೂರು–ಅರಸೀಕೆರೆ ಮಾರ್ಗದಲ್ಲಿ ನೂತನ ಮೆಮು ರೈಲು ಸಂಚಾರ ಆರಂಭ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರೈತರ ಆರ್ಥಿಕ ಅಭಿವೃದ್ಧಿಗೆ ಹೈನುಗಾರಿಕೆ ಉತ್ತಮ ಮಾರ್ಗ: ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಸಲಹೆ
    ಗುಬ್ಬಿ March 29, 2026

    ರೈತರ ಆರ್ಥಿಕ ಅಭಿವೃದ್ಧಿಗೆ ಹೈನುಗಾರಿಕೆ ಉತ್ತಮ ಮಾರ್ಗ: ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಸಲಹೆ

    By adminMarch 29, 2026No Comments2 Mins Read
    dk suresh

    ಗುಬ್ಬಿ: ರೈತರಿಗೆ ಬದುಕಲು ಹೈನುಗಾರಿಕೆಯಲ್ಲಿ ಅವಕಾಶವಿದೆ. ಒಳ್ಳೆಯ ಚಿಂತನೆಗಳು, ಒಳ್ಳೆಯ ಮನಸ್ಸು ಇಟ್ಟುಕೊಂಡು ಕೆಲಸ ಮಾಡಿ. ಪ್ರತಿಯೊಬ್ಬ ಪೋಷಕರಿಗೆ ತಮ್ಮ ಮಕ್ಕಳು ಡಾಕ್ಟರ್, ಇಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡಬೇಕೆಂದು ಆಸೆ ಇದೆ. ಎ ಅಂದರೆ ಏನು ಅಂತ ಗೊತ್ತಿಲ್ಲ, ಬಿ ಅಂದರೆ ಏನು ಗೊತ್ತಿಲ್ಲ, ಯಾರನ್ನು ಕೇಳುವುದು? ಹಸುಗಳನ್ನು ಹೇಗೆ ಸಾಕಬೇಕು? ಕ್ವಾಲಿಟಿ, ಕ್ವಾಂಟಿಟಿ ಬಗ್ಗೆ ಅರಿವು ಇಲ್ಲದೆ ಇದ್ದು ಗೆದ್ದ ಬಳಿಕ ತಿಳಿಯಿತು, ಅಂದು ನನ್ನ ಮಾತಿಗೆ ಸುಮ್ಮನೆ ಆಗಿದ್ದರೆ ಇಂದು ಆಗಿರುವ ಉತ್ತಮ ಕಾರ್ಯಗಳು ಕುಂಠಿತವಾಗುತ್ತಿದ್ದವು ಎಂದು ಮಾಜಿ ಸಂಸದ ಹಾಗೂ ಬೆಂಗಳೂರು ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಡಿ.ಕೆ. ಸುರೇಶ್ ತಿಳಿಸಿದರು.

    ಗುಬ್ಬಿಯಲ್ಲಿ ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ತುಮಕೂರು ಜಿಲ್ಲಾ ರೈತರ ಮತ್ತು ಎಂಪಿಸಿಎಸ್ ನೌಕರರ ಮತ್ತು ಸಾಮಾನ್ಯ ಕಲ್ಯಾಣ ಟ್ರಸ್ಟ್ ಹಾಗೂ ಗುಬ್ಬಿ ತಾಲೂಕಿನ ಎಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘ ಆಯೋಜಿಸಿದ್ದ ಬೃಹತ್ ಉಚಿತ ಆರೋಗ್ಯ ತಪಾಸಣಾ ಹಾಗೂ ರಕ್ತ ದಾನ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.


    Provided by
    Provided by

    ಇದೇ ಸಂದರ್ಭದಲ್ಲಿ ಅರ್ಹ ಹಾಲು ಉತ್ಪಾದಕರಿಗೆ ಹಾಲು ಕರೆಯುವ ಯಂತ್ರ ಹಾಗೂ ಮ್ಯಾಟ್‌ಗಳನ್ನು ವಿತರಿಸಲಾಯಿತು. ದೇವರಾಜ ಅರಸು ಅಭಿವೃದ್ಧಿ ನಿಗಮದ ವತಿಯಿಂದ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಹಾಗೂ ಅಂಗವಿಕಲರಿಗೆ ತ್ರಿಚಕ್ರ ವಾಹನ ನೀಡಲಾಯಿತು.

    ಶಾಸಕ ಎಸ್.ಆರ್. ಶ್ರೀನಿವಾಸ್ ಮಾತನಾಡಿ, ಈ ಕ್ಷೇತ್ರದಲ್ಲಿ ಕಳೆದ ಇಪ್ಪತ್ತು ವರ್ಷಗಳಿಂದ ಶಾಸಕನಾಗಿ ಸೇವೆ ಮಾಡುತ್ತಾ ಬಂದಿದ್ದು, ನಾಲ್ಕು ಬಾರಿಯೂ ವಿರೋಧ ಪಕ್ಷದ ಶಾಸಕನಾಗಿದ್ದು, ವಿರೋಧ ಪಕ್ಷದ ಶಾಸಕರಿಗೆ ಅನುದಾನ ಯಾವ ರೀತಿ ಸಿಗುತ್ತದೆ ಎಂಬುದು ಡಿ.ಕೆ.ಸುರೇಶ್ ಅವರಿಗೆ ಗೊತ್ತಿದೆ. ಈ ಬಾರಿ ಆಡಳಿತ ಪಕ್ಷದ ಶಾಸಕನಾದ ಮೇಲೆ ಮುನ್ನೂರು ಐವತ್ತು ಕೋಟಿ ಅನುದಾನವನ್ನು ಡಿಕೆಶಿ ಅವರು ನೀಡಿದ್ದು, ಬಹುತೇಕ ಕ್ಷೇತ್ರದ ಅಭಿವೃದ್ಧಿ ಮಾಡಿದ್ದು, ಇನ್ನೂ ಇನ್ನೂರು ಕೋಟಿ ಅನುದಾನ ಬಿಡುಗಡೆ ಮಾಡಿಸುವ ಕೆಲಸವನ್ನು ತಾವು ಮಾಡಬೇಕು ಎಂದರು.

    ಕುಣಿಗಲ್, ಚನ್ನಪಟ್ಟಣ, ರಾಮನಗರ ಕ್ಷೇತ್ರಕ್ಕೆ ಸಚಿವರ ಬಳಿ ನೇರವಾಗಿ ಯಾರನ್ನು ಕರೆದುಕೊಂಡು ಹೋಗದೆ ಕೆಲಸವನ್ನು ಮಾಡಿಸಿಕೊಂಡು ಬರುವ ವ್ಯಕ್ತಿ ತಾವಾಗಿದ್ದು, ಗುಬ್ಬಿಯ ಹೆಸರಿಗೆ ಗುಬ್ಬಿ ಅಂತೆ ಇದ್ದು, ಪಕ್ಕದ ತಾಲೂಕುಗಳಿಗೆ ಕೊಡಿಸುವ ಅನುದಾನ ನಮಗೂ ಕೊಡಿಸಿ, ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿಯಾಗುವಂತೆ ಮನವಿ ಮಾಡಿದ ಅವರು, ಪತ್ನಿಯು ತುಮುಲ್ ನಿರ್ದೇಶಕರ ಸ್ಥಾನ ಚುನಾವಣೆಗೆ ನನ್ನ ವಿರೋಧ ಇದ್ದರೂ ಸಹ ನಿಂತು ಗೆದ್ದ ಬಳಿಕ ತಿಳಿಯಿತು.

    ಕಾರ್ಯಕ್ರಮದಲ್ಲಿ ತುಮುಲ್ ನಿರ್ದೇಶಕರಾದ ಭಾರತಿ ಶ್ರೀನಿವಾಸ್, ಅಡಿಷನಲ್ ಎಸ್ಪಿ ಕರಿಯಪ್ಪ, ತಹಸೀಲ್ದಾರ್ ಆರತಿ ಬಿ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಮಂಜುಳಾ ದೇವಿ, ನಿರ್ದೇಶಕರಾದ ಕೊಂಡವಾಡಿ ಚಂದ್ರಶೇಖರ್, ಪ್ರಕಾಶ್, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಆರ್. ವೆಂಕಟೇಶ್, ಡಿವೈಎಸ್ಪಿ ಶೇಖರ್ ಸೇರಿದಂತೆ ಹಲವು ಮುಖಂಡರು, ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು, ಸದಸ್ಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

    ಈ ಬೃಹತ್ ಆರೋಗ್ಯ ತಪಾಸಣಾ ಶಿಬಿರದಲ್ಲಿ ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆ, ನಾರಾಯಣ ಹೃದಯಾಲಯ, ಕಿಡ್ವಾಯಿ ಆಸ್ಪತ್ರೆ, ಸುಚಿ ಆಸ್ಪತ್ರೆ, ಚಾಲುಕ್ಯ ಆಸ್ಪತ್ರೆ, ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಗುಬ್ಬಿ ಪಾಲ್ಗೊಂಡಿದ್ದವು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಗುಬ್ಬಿ: ಆಟೊ ಗ್ಯಾಸ್ ದರ ಏರಿಕೆ ವಿರುದ್ಧ ಚಾಲಕರ ಆಕ್ರೋಶ; ಬಂಕ್ ಮುಂದೆ ಪ್ರತಿಭಟನೆ

    March 24, 2026

    ಗುಬ್ಬಿ: ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಬೆಸ್ಕಾಂ ಕಚೇರಿ ಮುಂದೆ ರೈತರಿಂದ ಪ್ರತಿಭಟನೆ

    March 10, 2026

    ಬಜೆಟ್‌ ನಲ್ಲಿ ಜಿಲ್ಲೆಗೆ ನಿರಾಶೆ: ಶಾಸಕ ಎಸ್.ಆರ್. ಶ್ರೀನಿವಾಸ್ ಅಸಮಾಧಾನ

    March 8, 2026

    Leave A Reply Cancel Reply

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಸಾಲಬಾಧೆಯಿಂದ ರೈತ ಆತ್ಮಹತ್ಯೆ: ಮೃತ ರೈತ ರಮೇಶ್ ಮನೆಗೆ ತಾಲ್ಲೂಕು ಆಡಳಿತ ಭೇಟಿ

    March 29, 2026

    ಕೊರಟಗೆರೆ: ತಾಲ್ಲೂಕಿನ ಸಿ.ಎನ್.ದುರ್ಗ ಹೋಬಳಿಯ ಜೋನಿಗರಹಳ್ಳಿ ಗ್ರಾಮದ ಮೃತ ರೈತ ರಮೇಶ್ ಮನೆಗೆ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ…

    ಚಿಕ್ಕನಾಯಕನಹಳ್ಳಿ: ರೋಡ್ ರೋಲರ್ ಹರಿದು ಬೈಕ್ ಸವಾರ ದುರ್ಮರಣ

    March 29, 2026

    ರೈತರ ಆರ್ಥಿಕ ಅಭಿವೃದ್ಧಿಗೆ ಹೈನುಗಾರಿಕೆ ಉತ್ತಮ ಮಾರ್ಗ: ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಸಲಹೆ

    March 29, 2026

    ಕರ್ನಾಟಕದಲ್ಲಿ ಹಿಂದಿ ಭಾಷೆ ಕಡ್ಡಾಯವಲ್ಲ; SSLC ಒಟ್ಟು ಅಂಕಗಳಲ್ಲಿ ಕಡಿತ: ಸಿಎಂ ಸಿದ್ದರಾಮಯ್ಯ ಘೋಷಣೆ

    March 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.