ಮಾಯಸಂದ್ರ: ಫೆಬ್ರವರಿ 27ರಂದು ರಾಜ್ಯದ ವಿವಿಧೆಡೆ ಪಲ್ಸ್ ಪೋಲಿಯೋ ಕಾರ್ಯಕ್ರಮ ಇರುವುದರಿಂದ ಎಲ್ಲೆಡೆ ಇಂದು ಜಾಥ ಕಾರ್ಯಕ್ರಮ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ತುರುವೇಕೆರೆ ತಾಲ್ಲೂಕಿನ ಶೆಟ್ಟಿಗೊಂಡನಹಳ್ಳಿಯಲ್ಲಿ ಜಾಥಾ ಕಾರ್ಯಕ್ರಮ ನಡೆಯಿತು.
ಆಶಾ ಕಾರ್ಯಕರ್ತರು ಮತ್ತು ಶಾಲಾ ಶಿಕ್ಷಕರು ಮಕ್ಕಳ ಜೊತೆ ಸುತ್ತಮುತ್ತಲ ಗ್ರಾಮಗಳಲ್ಲಿ ಜಾಥಾ ಕಾರ್ಯಕ್ರಮ ನಡೆಸಿದರು. ಈ ಕಾರ್ಯಕ್ರಮದಲ್ಲಿ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಾದ
ಶ್ರೀ ಸಿದ್ದರಾಮಯ್ಯ ( CBS ) ,ಆಶಾ ಕಾರ್ಯಕರ್ತರಾದ ಭಾಗ್ಯಮ್ಮನವರು ಮತ್ತು ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ವರದಿ: ವೆಂಕಟೇಶ ಜೆ ಎಸ್ ( ವಿಕ್ಕಿ ) ಮಾಯಸಂದ್ರ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB