nammatumakuru

    Subscribe to Updates

    Get the latest creative news from FooBar about art, design and business.

    What's Hot

    ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌

    July 26, 2026

    ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ

    July 26, 2026

    ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್

    July 26, 2026
    Facebook Twitter Instagram
    ಟ್ರೆಂಡಿಂಗ್
    • ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌
    • ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
    • ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
    • ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ
    • ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿಗಳ ಆಯ್ಕೆ: ಪಾರದರ್ಶಕ ಆಯ್ಕೆ ಪ್ರಕ್ರಿಯೆ
    • ಜುಲೈ 28ರಂದು ಭಾರತ–ಜಪಾನ್ ಸಾಂಸ್ಕೃತಿಕ ವಿನಿಮಯ ಕಾರ್ಯಾಗಾರ
    • ತಿಮ್ಮಮ್ಮನಹಳ್ಳಿ ಗುಂಪು ಘರ್ಷಣೆ: 7 ಮಂದಿ ಬಂಧನ
    • ಕಾಡಂಚಿನ ಗ್ರಾಮದ ಸಾಧಕ ಜಾಕಿ ಪ್ರತಾಪ್‌ ಗೆ ‘ಅಮ್ಮ ವಸುಂಧರೆ’ ಪ್ರಶಸ್ತಿ ಗೌರವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರ್ಕಾರಿ ಗೋಮಾಳ ತೆರವಿಗೆ ಗ್ರಾಮಸ್ಥರ ಆಗ್ರಹ: 4.28 ಎಕರೆ ಬದಲು 18.27 ಎಕರೆ ಗೋಮಾಳ ಅಕ್ರಮ ಖಾತೆ ಆರೋಪ
    ಮಧುಗಿರಿ May 21, 2026

    ಸರ್ಕಾರಿ ಗೋಮಾಳ ತೆರವಿಗೆ ಗ್ರಾಮಸ್ಥರ ಆಗ್ರಹ: 4.28 ಎಕರೆ ಬದಲು 18.27 ಎಕರೆ ಗೋಮಾಳ ಅಕ್ರಮ ಖಾತೆ ಆರೋಪ

    By adminMay 21, 2026No Comments2 Mins Read
    madhugiri

    ಮಧುಗಿರಿ: ತಾಲೂಕಿನ ಕೊಡಿಗೇನಹಳ್ಳಿ ಹೋಬಳಿಯ ಅಡವಿನಾಗೇನಹಳ್ಳಿ ಗ್ರಾಮದ ಸರ್ವೆ ನಂಬರ್ 234 ರಲ್ಲಿ 4 ಎಕರೆ 28 ಗುಂಟೆ ಖಾತೆ ಮಾಡುವುದರ ಬದಲಿಗೆ ಸರ್ಕಾರಿ ಗೋಮಾಳದ ಜಮೀನು ಸೇರಿ 18 ಎಕರೆ 27 ಗುಂಟೆಗೆ ಅಕ್ರಮವಾಗಿ ಖಾತೆ ಮಾಡಿರುವುದನ್ನು ವಿರೋಧಿಸಿ ಗ್ರಾಮಸ್ಥರು ಉಪವಿಭಾಗಾಧಿಕಾರಿ ಕಚೇರಿಯ ಸಿಬ್ಬಂದಿಗೆ ಮನವಿ ಪತ್ರ ಸಲ್ಲಿಸಿದರು.

    ಕೊಡಿಗೇನಹಳ್ಳಿ ಹೋಬಳಿಯ ಅಡವಿನಾಗೇನಹಳ್ಳಿ ಗ್ರಾಮದ ಸರ್ವೆ ನಂಬರ್ 234 ವಿಸ್ತೀರ್ಣ 18 ಎಕರೆ 27 ಗುಂಟೆ ಜಮೀನು ಮೂಲತಃ ಸರ್ಕಾರಿ ಗೋಮಾಳ ಜಮೀನಾಗಿದೆ. ಇದರ ಪೈಕಿ 4 ಎಕರೆ 28 ಗುಂಟೆ ಜಮೀನನ್ನು ಸಿ. ಶ್ರೀನಿವಾಸ್ ರಂಗಾಚಾರಿ ಎಂಬುವವರು ಬೆಂಗಳೂರು ಜಿಲ್ಲಾಧಿಕಾರಿ ರವರಿಂದ ಮಂಜೂರು ಮಾಡಿಸಿಕೊಂಡಿದ್ದಾರೆ. ಮಂಜೂರಾತಿಯಂತೆ ಎಂ ಆರ್ ನಂಬರ್ 15ಅ/1985-86 ರವರೆಗೆ ವಿಸ್ತೀರ್ಣ 18 ಎಕರೆ 27 ಗುಂಟೆ ಎಂದು ಜಂಟಿಯಾಗಿ ಮುಂದುವರೆದಿದ್ದು, ತದನಂತರ ಎಂ. ಆರ್.ಸಂ:15ಅ/1985/86 ನ್ನು ತಿರುಚಿ ಮಧುಗಿರಿ ತಹಸಿಲ್ದಾರ್ ರವರ ಮುಂದೆ RRT-CR1961/06-07 ರಲ್ಲಿ 4 ಎಕರೆ 28 ಗುಂಟೆ ಬದಲಿಗೆ 18 ಎಕರೆ 27 ಗುಂಟೆ ಸರ್ಕಾರಿ ಗೋಮಾಳದ ಜಮೀನನ್ನ ಸೇರಿ ಪೌತಿ ಖಾತೆ ಮಾಡಿಸಿಕೊಂಡಿರುತ್ತಾರೆ.

    ತದನಂತರ ಉಪ ವಿಭಾಗಾಧಿಕಾರಿಯವರಲ್ಲಿ ನಂ: RRT(ಇ)177/07-08 ರಂತೆ ಪ್ರಕರಣ ದಾಖಲಿಸಿ ಸರ್ಕಾರಿ ಗೋಮಾಳ ಜಮೀನು ಸೇರಿ 18 ಎಕರೆ 27 ಗುಂಟೆ ಜಮೀನನ್ನು ಯಾವುದೇ ಮಂಜೂರಾತಿ ದಾಖಲೆಗಳನ್ನು ಪರಿಶೀಲಿಸದೆ ಮತ್ತು ಮಂಜೂರಾತಿದಾರರಿಗೆ ಸುಮಾರು 90 ರಿಂದ 100 ಎಕರೆ ಜಮೀನು ಹೊಂದಿದ್ದರೂ ಕರ್ನಾಟಕ ಭೂಮಂಜೂರಾತಿ ನಿಯಮಗಳು 1969 ರ ನಿಯಮಗಳನ್ನು ಉಲ್ಲಂಘನೆ ಮಾಡಿ ಸಿ.ನರಸಿಂಹಾಚಾರ್ ಎಂಬುವವರ ಹೆಸರಿಗೆ ಖಾತೆ ಮಾಡಲು ಆದೇಶಿಸಿರುತ್ತಾರೆ.

    ಮಂಜೂರಿಯಂತೆ 4 ಎಕರೆ 28ಗುಂಟೆ ಜಮೀನನ್ನು ಹೊರತುಪಡಿಸಿ ಉಳಿಕೆ ಜಮೀನನ್ನು ಸರ್ಕಾರಕ್ಕೆ ಸ್ವಾಧೀನ ಪಡಿಸಿಕೊಳ್ಳಬೇಕು. ಅಡವಿನಾಗೇನಹಳ್ಳಿ ಗ್ರಾಮದಲ್ಲಿ ಸುಮಾರು 200 ಮನೆಗಳು ಇದ್ದು, ಎಲ್ಲಾ ಕುಟುಂಬಗಳು ವ್ಯವಸಾಯ ಮತ್ತು ಹೈನುಗಾರಿಕೆ ಮೇಲೆ ಅವಲಂಬಿತರಾಗಿದ್ದು ದನ-ಕರು, ಎಮ್ಮೆ, ಹಸು, ಕುರಿ, ಮೇಕೆ ಮೇಯಿಸಲು ಗ್ರಾಮದ ಸುತ್ತಮುತ್ತಲು ಎಲ್ಲಿಯೂ ಗೋಮಾಳದ ಜಮೀನು ಇಲ್ಲದ ಕಾರಣ ಕಾಯ್ದಿರಿಸಬೇಕು. ನಮ್ಮೂರಿನ ಸರ್ಕಾರಿ ಶಾಲೆಗೆ ಆಟದ ಮೈದಾನ ಇಲ್ಲದ ಕಾರಣ ಪರಿಶೀಲಿಸಿ ಆಟದ ಮೈದಾನಕ್ಕೂ ನೀಡಬೇಕು. ಸ.ನಂ.234ರ 18 ಎಕರೆ 27ಗುಂಟೆ ಜಮೀನನ್ನು ಸುಮಾರು 80 ವರ್ಷಗಳಿಂದ ಗ್ರಾಮಸ್ಥರು ಜಾನುವಾರುಗಳನ್ನು ಮೇಯಿಸಲು ಉಪಯೋಗಿಸುತ್ತಿದ್ದಾರೆ ಎಂದು ಮನವಿ ಪತ್ರದಲ್ಲಿ ಕೋರಿದ್ದಾರೆ.

    ಅಡವಿನಾಗೇನಹಳ್ಳಿ ಗ್ರಾಮದ ಮುಖಂಡರು ಮಾತನಾಡಿ, ಗಂಗಮ್ಮ ಎಂಬುವವರು ಸದರಿ ಸರ್ಕಾರಿ ಜಮೀನನ್ನು ಕ್ರಯ ಪತ್ರದಂತೆ ಖಾತೆ ಮಾಡಿಸಿಕೊಂಡಿದ್ದಾರೆ. ಅವರು ಸದರಿ ಜಮೀನನ್ನು ಸ್ವಾಧೀನಪಡಿಸಿಕೊಳ್ಳಲು ಸ್ವಚ್ಛಗೊಳಿಸುವಾಗ ಊರಿನ ಮುಖಂಡರಾದ ನಾವುಗಳು ದಾಖಲೆ ಪರಿಶೀಲಿಸಿದಾಗ ಈ ವಿಷಯ ಬೆಳಕಿಗೆ ಬಂದಿರುತ್ತದೆ. ಈ ವಿಷಯವಾಗಿ ತಹಸಿಲ್ದಾರ್ ಮತ್ತು ಉಪ ವಿಭಾಗಾಧಿಕಾರಿಗಳು ರವರಲ್ಲಿ ದೂರು ಕೊಟ್ಟರೂ ಸಹ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ. ಈಗ ಗಂಗಮ್ಮ ರವರು ಸದರಿ ಜಮೀನನ್ನು ಮತ್ತೊಬ್ಬರಿಗೆ ಪರಭಾರೆ ಮಾಡುವುದರೊಳಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿರುವ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಂಡು, ಜಮೀನನ್ನು ಗ್ರಾಮಸ್ಥರಿಗೆ ಉಳಿಸಿಕೊಡಿ ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬದುಕು ಉಜ್ವಲವಾಗಲು ಶಿಕ್ಷಣವೇ ಮುಖ್ಯ ಅಸ್ತ್ರ: ಶಾಸಕ ಕೆ.ಎನ್‌. ರಾಜಣ್ಣ ಕರೆ

    July 19, 2026

    ಒಕ್ಕಲೆಬ್ಬಿಸಿದರೆ ಸಾಕೇ? ರೈತರಿಗೆ ಪರ್ಯಾಯ ಭೂಮಿ ನೀಡಿ: ಸರ್ಕಾರಕ್ಕೆ ರೈತ ಸಂಘ ಒತ್ತಾಯ

    July 14, 2026

    ಮಧುಗಿರಿ: ಬೀದಿ ನಾಯಿಗಳ ದಾಳಿಗೆ 24 ಕುರಿ ಸಾವು

    July 10, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌

    July 26, 2026

    ತುಮಕೂರು: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಜವಾಬ್ದಾರಿ ಹೊತ್ತು ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದು ಸ್ವಾಗತಾರ್ಹ. ರಾಷ್ಟ್ರೀಯ…

    ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ

    July 26, 2026

    ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್

    July 26, 2026

    ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ

    July 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.