nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್: ಕರ್ತವ್ಯ ಲೋಪ, ದುರ್ನಡತೆ ಆರೋಪ; ಒಂದೇ ದಿನ ಇಬ್ಬರು ಪಿಡಿಒ ಅಮಾನತು!

    June 19, 2026

    ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿಗಾಗಿ ಮಹಿಳೆಯರ ಪರದಾಟ: ಅಧಿಕಾರಿಗಳ ವಿರುದ್ಧ ಆಕ್ರೋಶ

    June 19, 2026

    ಸಿದ್ದರಬೆಟ್ಟ ಶ್ರೀಮಠದ 20ನೇ ವರ್ಷದ ಮಹೋತ್ಸವಕ್ಕೆ ಭರದ ಸಿದ್ಧತೆ:  ಜೂ.21 ರಂದು ಧರ್ಮ ಜಾಗೃತಿ ಮತ್ತು ಉಚಿತ ಸಾಮೂಹಿಕ ವಿವಾಹ, “ಸಿದ್ಧಶ್ರೀ ಪ್ರಶಸ್ತಿ” ಪ್ರದಾನ

    June 19, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್: ಕರ್ತವ್ಯ ಲೋಪ, ದುರ್ನಡತೆ ಆರೋಪ; ಒಂದೇ ದಿನ ಇಬ್ಬರು ಪಿಡಿಒ ಅಮಾನತು!
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿಗಾಗಿ ಮಹಿಳೆಯರ ಪರದಾಟ: ಅಧಿಕಾರಿಗಳ ವಿರುದ್ಧ ಆಕ್ರೋಶ
    • ಸಿದ್ದರಬೆಟ್ಟ ಶ್ರೀಮಠದ 20ನೇ ವರ್ಷದ ಮಹೋತ್ಸವಕ್ಕೆ ಭರದ ಸಿದ್ಧತೆ:  ಜೂ.21 ರಂದು ಧರ್ಮ ಜಾಗೃತಿ ಮತ್ತು ಉಚಿತ ಸಾಮೂಹಿಕ ವಿವಾಹ, “ಸಿದ್ಧಶ್ರೀ ಪ್ರಶಸ್ತಿ” ಪ್ರದಾನ
    • ತುಮಕೂರು: ಝಾನ್ಸಿ ರಾಣಿ ಲಕ್ಷ್ಮೀಬಾಯಿ ಪುಣ್ಯಸ್ಮರಣೆ; ಮಹಿಳಾ ಶಕ್ತಿಯ ಪ್ರತೀಕ: ಎನ್.ಕೆ. ನಿಧಿ ಕುಮಾರ್
    • ತುಮಕೂರು: ಜೂ. 19ರಂದು ರಾಷ್ಟ್ರೀಯ PM-VBRY ಕಾರ್ಯಕ್ರಮ: ಫಲಾನುಭವಿಗಳಿಗೆ ₹2,400 ಕೋಟಿ ಪ್ರೋತ್ಸಾಹ ಧನ ವಿತರಿಸಲಿರುವ ಪ್ರಧಾನಿ ಮೋದಿ
    • ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!
    • ದಸಂಸ ಎಲ್ಲಾ ಬಣಗಳನ್ನು ಒಗ್ಗೂಡಿಸಿ ತಾಲೂಕು ಒಕ್ಕೂಟ ರಚನೆಗೆ ಸರಗೂರಿನಲ್ಲಿ ಪೂರ್ವಭಾವಿ ಸಭೆ
    • ಬೀದರ್: ಬೀಜ ವಿತರಣೆಯಲ್ಲಿ ರೈತರಿಗೆ ವಂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿಗಾಗಿ ಮಹಿಳೆಯರ ಪರದಾಟ: ಅಧಿಕಾರಿಗಳ ವಿರುದ್ಧ ಆಕ್ರೋಶ
    ಜಿಲ್ಲಾ ಸುದ್ದಿ June 19, 2026

    ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿಗಾಗಿ ಮಹಿಳೆಯರ ಪರದಾಟ: ಅಧಿಕಾರಿಗಳ ವಿರುದ್ಧ ಆಕ್ರೋಶ

    By adminJune 19, 2026No Comments1 Min Read
    bidar

    Provided by
    Provided by

    ಬೀದರ್: ಜಿಲ್ಲೆಯ ಔರಾದ್ ತಾಲೂಕಿನ ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ತೀವ್ರ ಹಾಹಾಕಾರ ಉಂಟಾಗಿದ್ದು, ಸಾರ್ವಜನಿಕರು, ವಿಶೇಷವಾಗಿ ಮಹಿಳೆಯರು ನೀರಿಗಾಗಿ ದಿನನಿತ್ಯ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

    ಗ್ರಾಮದ ದಲಿತರ ಓಣಿಯಲ್ಲಿ ಕಳೆದ 15 ದಿನಗಳಿಂದ ಹನಿ ನೀರು ಬರುತ್ತಿಲ್ಲ ಎಂದು ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಓಣಿಯಲ್ಲಿ ಸದ್ಯ ಎರಡು ಹ್ಯಾಂಡ್ ಪಂಪ್‌ ಗಳು, ಮೂರು ಬೋರ್‌ವೆಲ್‌ ಗಳು ಹಾಗೂ ಒಂದು ಬಾವಿ ಇದ್ದರೂ ಸಹ, ನಿರ್ವಹಣೆಯ ಕೊರತೆಯಿಂದಾಗಿ ದಲಿತ ಸಮುದಾಯಕ್ಕೆ ಮಾತ್ರ ನೀರು ಸಿಗದಂತಾಗಿದೆ.

    ಈ ಕುರಿತು ಗ್ರಾಮದ ಪ್ರಮುಖರಾದ ಪ್ರಭಾಕರ್ ಇಂಗಳೇ ಹಾಗೂ ಶಾಶ್ವತಿ ಮಾಳೆಗೆ ಅವರು ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವ ಕನಿಷ್ಠ ಸೌಜನ್ಯವನ್ನೂ ತೋರುತ್ತಿಲ್ಲ ಎಂದು ಅವರು ದೂರಿದ್ದಾರೆ. ಜನರ ಸಮಸ್ಯೆಗೆ ಸ್ಪಂದಿಸದ ಇಂತಹ ಬೇಜವಾಬ್ದಾರಿ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

    ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು (ಸಿಇಒ) ಕೂಡಲೇ ಬೆಳಕುಣಿ ಚೌದ್ರಿ ಗ್ರಾಮಕ್ಕೆ ಖುದ್ದಾಗಿ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಬೇಕು. ಹಾಗೂ ಜಿಲ್ಲೆಯ ಉಸ್ತುವಾರಿ ಸಚಿವರಾದ ಈಶ್ವರ್ ಖಂಡ್ರೆ ಹಾಗೂ ಸ್ಥಳೀಯ ಶಾಸಕರಾದ ಪ್ರಭು ಚೌವ್ಹಾಣ್ ಅವರು ತಕ್ಷಣವೇ ಈ ವಿಷಯದಲ್ಲಿ ಮಧ್ಯಪ್ರವೇಶಿಸಿ, ಗ್ರಾಮಕ್ಕೆ ಶಾಶ್ವತ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಿಕೊಡಬೇಕು ಎಂದು ಪ್ರಭಾಕರ್ ಇಂಗಳೇ ಮತ್ತು ಶಾಶ್ವತಿ ಮಾಳೆಗೆ ಅವರು ಸರ್ಕಾರದ ಗಮನ ಸೆಳೆದಿದ್ದಾರೆ.

    ವರದಿ: ಅರವಿಂದ ಮಲ್ಲಿಗೆ, ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬೀದರ್: ಕರ್ತವ್ಯ ಲೋಪ, ದುರ್ನಡತೆ ಆರೋಪ; ಒಂದೇ ದಿನ ಇಬ್ಬರು ಪಿಡಿಒ ಅಮಾನತು!

    June 19, 2026

    ದಸಂಸ ಎಲ್ಲಾ ಬಣಗಳನ್ನು ಒಗ್ಗೂಡಿಸಿ ತಾಲೂಕು ಒಕ್ಕೂಟ ರಚನೆಗೆ ಸರಗೂರಿನಲ್ಲಿ ಪೂರ್ವಭಾವಿ ಸಭೆ

    June 18, 2026

    ಬೀದರ್: ಬೀಜ ವಿತರಣೆಯಲ್ಲಿ ರೈತರಿಗೆ ವಂಚನೆ

    June 18, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್: ಕರ್ತವ್ಯ ಲೋಪ, ದುರ್ನಡತೆ ಆರೋಪ; ಒಂದೇ ದಿನ ಇಬ್ಬರು ಪಿಡಿಒ ಅಮಾನತು!

    June 19, 2026

    ಬೀದರ್: ಜಿಲ್ಲೆಯಲ್ಲಿ ಕರ್ತವ್ಯ ಲೋಪ, ನಿರ್ಲಕ್ಷ್ಯ ಮತ್ತು ದುರ್ನಡತೆ ತೋರಿದ ಆರೋಪದ ಹಿನ್ನೆಲೆಯಲ್ಲಿ ಒಂದೇ ದಿನ ಇಬ್ಬರು ಪಂಚಾಯತ್ ಅಭಿವೃದ್ಧಿ…

    ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿಗಾಗಿ ಮಹಿಳೆಯರ ಪರದಾಟ: ಅಧಿಕಾರಿಗಳ ವಿರುದ್ಧ ಆಕ್ರೋಶ

    June 19, 2026

    ಸಿದ್ದರಬೆಟ್ಟ ಶ್ರೀಮಠದ 20ನೇ ವರ್ಷದ ಮಹೋತ್ಸವಕ್ಕೆ ಭರದ ಸಿದ್ಧತೆ:  ಜೂ.21 ರಂದು ಧರ್ಮ ಜಾಗೃತಿ ಮತ್ತು ಉಚಿತ ಸಾಮೂಹಿಕ ವಿವಾಹ, “ಸಿದ್ಧಶ್ರೀ ಪ್ರಶಸ್ತಿ” ಪ್ರದಾನ

    June 19, 2026

    ತುಮಕೂರು: ಝಾನ್ಸಿ ರಾಣಿ ಲಕ್ಷ್ಮೀಬಾಯಿ ಪುಣ್ಯಸ್ಮರಣೆ; ಮಹಿಳಾ ಶಕ್ತಿಯ ಪ್ರತೀಕ: ಎನ್.ಕೆ. ನಿಧಿ ಕುಮಾರ್

    June 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.