nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ

    June 25, 2026

    ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ

    June 25, 2026
    Facebook Twitter Instagram
    ಟ್ರೆಂಡಿಂಗ್
    • ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ
    • ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ
    • ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ
    • ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್
    • ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ
    • ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್‌ ಜಿ ಯೋಜನೆ ಜಾರಿ : ಜಿಪಂ ಸಿಇಒ
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿನ ಹಾಹಾಕಾರ: ಸ್ಥಳಕ್ಕೆ ತಾಲೂಕು ಅಧಿಕಾರಿಗಳ ಭೇಟಿ, ಭರವಸೆ
    • ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್‌ ಜಿ ಯೋಜನೆ ಜಾರಿ : ಜಿಪಂ ಸಿಇಒ
    ತುಮಕೂರು June 25, 2026

    ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್‌ ಜಿ ಯೋಜನೆ ಜಾರಿ : ಜಿಪಂ ಸಿಇಒ

    By adminJune 25, 2026No Comments2 Mins Read
    b ashwija

    Provided by
    Provided by

    ತುಮಕೂರು: ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಆಜೀವಿಕ ಮಿಷನ್ (ಗ್ರಾಮೀಣ) ಯೋಜನೆಯ ಕುರಿತ ತರಬೇತಿ ಕಾರ್ಯಾಗಾರವನ್ನು ಹಮ್ಮಿ ಕೊಂಡಿದ್ದು, ಗಿಡಕ್ಕೆ ನೀರೆರೆಯುವುದರ ಮೂಲಕ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ ಚಾಲನೆ ನೀಡಿದರು.

    ತರಬೇತಿ ಕಾರ್ಯಕ್ರಮ ಕುರಿತು ಮಾತನಾಡಿದ ಅವರು, ಜುಲೈ 01 ರಿಂದ ವಿಬಿಜಿ ರಾಮ್‌ ಜಿ ಯೋಜನೆ ಜಾರಿಗೆ ಬರಲಿದೆ. ಇದೇ ಹಿನ್ನೆಲೆಯಲ್ಲಿ ಸರ್ಕಾರದ ಎಲ್ಲಾ ಮಾರ್ಗಸೂಚಿಗಳನ್ವಯ ಯೋಜನೆಯನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವ ಉದ್ದೇಶದಿಂದ ಎಲ್ಲಾ ವರ್ಗದ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ತರಬೇತಿಯನ್ನು ನೀಡಲಾಗುತ್ತಿದೆ. ಸದರಿ ತರಬೇತಿಯಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳ ಸಹಾಯಕ ನಿರ್ದೇಶಕರು, ಆಡಳಿತ ಅಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ತಾಂತ್ರಿಕ ಸಿಬ್ಬಂದಿ ಹಾಜರಾಗಿದ್ದು, ತರಬೇತಿಯ ಎಲ್ಲಾ ಅಂಶಗಳನ್ನು ತಿಳಿದುಕೊಳ್ಳಬೇಕು ಎಂದರು.

    ಜುಲೈ 1 ರಿಂದ ಆರಂಭವಾಗುತ್ತಿರುವ ವಿಬಿಜಿ ರಾಮ್‌ಜಿ ಯೋಜನೆಯಲ್ಲಿ ಒಂದು ಅರ್ಹ ಗ್ರಾಮೀಣ ಕುಟುಂಬಕ್ಕೆ ಒಂದು ಆರ್ಥಿಕ ವರ್ಷದಲ್ಲಿ 125 ದಿನಗಳ ಉದ್ಯೋಗ ಕಲ್ಪಿಸಲಾಗುವುದು. ಈ ಯೋಜನೆಯು ಭಾರತ ಸರ್ಕಾರದ ಒಂದು ಮಹತ್ವಾಕಾಂಕ್ಷೆಯ ದೃಷ್ಟಿಕೋನವಾಗಿದ್ದು, ಸ್ವಾತಂತ್ರ್ಯದ 100 ವರ್ಷಗಳ ನೆನಪಿಗಾಗಿ 2047ರ ವೇಳೆಗೆ ಭಾರತವನ್ನು ಸಂಪೂರ್ಣ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಗುರಿಯನ್ನು ಹೊಂದಿದೆ. ಈ ಉಪಕ್ರಮವು ಎಲ್ಲರನ್ನೂ ಒಳಗೊಂಡ ಬೆಳವಣಿಗೆ, ನಾವೀನ್ಯತೆ, ಸುಸ್ಥಿರತೆ ಮತ್ತು ಉತ್ತಮ ಆಡಳಿತಕ್ಕೆ ಒತ್ತು ನೀಡುತ್ತದೆ, ಸಮಾಜದ ಎಲ್ಲಾ ವರ್ಗಗಳಿಗೂ ಸಮೃದ್ಧಿಯನ್ನು ಖಚಿತಪಡಿಸುತ್ತದೆ ಎಂದರು.

    ಈ ತರಬೇತಿ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ (ಅಭಿವೃದ್ಧಿ) ಸಂಜೀವಪ್ಪ ಕೆ.ಪಿ, ಮಾಸ್ಟರ್ ಟ್ರೈನರ್ ಗಳಾದ ಸುರೇಶ್, ಸಹಾಯಕ ನಿರ್ದೇಶಕರು (ಗ್ರಾ.ಉ), ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಸುಬ್ಬರಾಜು ಅರಸ್, ಗಂಗಾಧರ್ ಸೇರಿದಂತೆ ಸಹಾಯಕ ನಿರ್ದೇಶಕರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ತಾಂತ್ರಿಕ ಸಿಬ್ಬಂದಿ ಭಾಗಿಯಾಗಿದ್ದರು.


    Provided by
    Provided by

    ಯೋಜನೆಯಡಿ ಸ್ವಯಂಪ್ರೇರಿತರಾಗಿ ಅಕುಶಲ ಕೆಲಸಕ್ಕಾಗಿ ಬೇಡಿಕೆ ಸಲ್ಲಿಸುವ ಗ್ರಾಮೀಣ ವಯಸ್ಕ ಸದಸ್ಯರ ಕುಟುಂಬಕ್ಕೆ, ಒಂದು ಆರ್ಥಿಕ ವರ್ಷದಲ್ಲಿ 125 ದಿನಗಳ ಕಡ್ಡಾಯ ಉದ್ಯೋಗ ಖಾತರಿ. ವಿಕಸಿತ ಗ್ರಾಮ ಪಂಚಾಯತ್ ಯೋಜನೆಗಳ ಮೂಲಕ ಒಗ್ಗೂಡಿಸುವಿಕೆ, ಸ್ಯಾಚುರೇಷನ್ ಆಧಾರಿತ ಯೋಜನೆ ಮತ್ತು ಸರ್ಕಾರದ ಸಮಗ್ರ ಕಾರ್ಯಚರಣೆ ವಿತರಣೆಯನ್ನು ಸಾಂಸ್ಥಿಕರಿಸುವುದು. ಕೃಷಿ ಚಟುವಟಿಕೆಗಳ ಹಂಗಾಮಿನ ಉತ್ತುಂಗದ ಸಮಯದಲ್ಲಿ ಕೃಷಿ ಕಾರ್ಮಿಕರ ಸಮರ್ಪಕ ಲಭ್ಯತೆಯನ್ನು ಸುಗಮಗೊಳಿಸಲು 60 ದಿನಗಳ ವಿರಾಮವಿರಲಿದೆ.

    | ಬಿ.ವಿ.ಅಶ್ವಿಜ, ಸಿಇಒ, ಜಿ.ಪಂ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ

    June 25, 2026

    ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್

    June 25, 2026

    ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ

    June 25, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಬೆಂಗಳೂರು: ಪ್ರಖ್ಯಾತ ಚಲನಚಿತ್ರ ನಿರ್ಮಾಪಕ ಬಿ.ಕೆ. ಶ್ರೀನಿವಾಸ್ (ಬೆಂ.ಕೋ.ಶ್ರೀ) ಅವರ ಸಿನಿಮಾ ಜಗತ್ತಿನ ಪಯಣ, ವ್ಯಾಪಾರ, ಹೋರಾಟ ಹಾಗೂ ಅವರ…

    ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ

    June 25, 2026

    ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ

    June 25, 2026

    ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್

    June 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.