ಪಾವಗಡ: ತಾಲೂಕು ನಿಡಗಲ್ ಹೋಬಳಿ ವ್ಯಾಪ್ತಿಯಲ್ಲಿರುವ ಗುಜ್ಜನಡು ಗ್ರಾಮ ಪಂಚಾಯಿತಿ ಸಮಾಜಸೇವಕರಾದ ಸಾಯಿಸುಮನ ಹನುಮಂತರಾಯಪ್ಪ ಅವರ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.
ಈ ಸಂದರ್ಭದಲ್ಲಿ ದೇವಲಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಶಾಲಾ ಮಕ್ಕಳಿಗೆ ಬ್ಯಾಗ್ ಮತ್ತು ಪುಸ್ತಕಗಳನ್ನು, ಕಲಿಕಾ ಸಾಮಗ್ರಿಗಳನ್ನು ವಿತರಿಸಿದರು.
ಈ ಕಾರ್ಯಕ್ರಮದಲ್ಲಿ ಶಾಲೆಯ SDMC ಅಧ್ಯಕ್ಷರು ಈರಣ್ಣ, ನರಸಿಂಹನಾಯಕ, ರಾಮಚಂದ್ರಪ್ಪ, ಅಶ್ವತಪ್ಪ, ದೇವರಾಜ್, k p ಲಿಂಗಣ್ಣ, ಅಜಯ್ ಗೌಡ , ಗೌತಮ್ ಶಾಲಾ ಮುಖ್ಯೋಪಾಧ್ಯಾಯರು ಭಾರತಿ H, ಹಾಗೂ ಅತಿಥಿ ಶಿಕ್ಷಕರಾದ ಲೋಕೇಶ್ ಉಪಸ್ಥಿತರಿದ್ದರು.
ವರದಿ: ನಂದೀಶ್ ಕೊತ್ತೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy