nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗಣೇಶ ಮೆರವಣಿಗೆ ವೇಳೆ ಭೀಕರ ಅಪಘಾತ: ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆ

    September 13, 2025

    ರೈತರ ಜಮೀನು ಹಕ್ಕನ್ನು ಭದ್ರಪಡಿಸಲು ಪೌತಿ ಆಂದೋಲನ: ರಾಜಸ್ವ ನಿರೀಕ್ಷಕ ರವಿಚಂದ್ರನ್ 

    September 13, 2025

    ಅರಸಾಪುರ ಗ್ರಾ.ಪಂ. ನೂತನ ಅಧ್ಯಕ್ಷೆಯಾಗಿ ಗಂಗರತ್ನಮ್ಮ ಅವಿರೋಧ ಆಯ್ಕೆ

    September 12, 2025
    Facebook Twitter Instagram
    ಟ್ರೆಂಡಿಂಗ್
    • ಗಣೇಶ ಮೆರವಣಿಗೆ ವೇಳೆ ಭೀಕರ ಅಪಘಾತ: ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆ
    • ರೈತರ ಜಮೀನು ಹಕ್ಕನ್ನು ಭದ್ರಪಡಿಸಲು ಪೌತಿ ಆಂದೋಲನ: ರಾಜಸ್ವ ನಿರೀಕ್ಷಕ ರವಿಚಂದ್ರನ್ 
    • ಅರಸಾಪುರ ಗ್ರಾ.ಪಂ. ನೂತನ ಅಧ್ಯಕ್ಷೆಯಾಗಿ ಗಂಗರತ್ನಮ್ಮ ಅವಿರೋಧ ಆಯ್ಕೆ
    • ದಸರಾ ಚಲನಚಿತ್ರೋತ್ಸವ ಉಪಸಮಿತಿ ಅಧ್ಯಕ್ಷರಾಗಿ ದೇವಲಾಪುರ ಸಿದ್ದರಾಜು ಆಯ್ಕೆ
    • ಗಾಂಜಾ ಬೆಳೆದ ಇಬ್ಬರು ಆರೋಪಿಗಳ ಬಂಧನ: ಗಾಂಜಾ ವಶ
    • ರಾಜಕೀಯ ಸ್ಥಿತಿಗತಿಯಲ್ಲಿ ಶಿಕ್ಷಕ ಪ್ರಶಸ್ತಿಗಳಿಸುವುದು ಸುಲಭವಲ್ಲ: ಈರಣ್ಣ
    • ಪಿಂಚಣಿ ಅನುಮೋದನೆ ಪತ್ರ ಮನೆ ಬಾಗಿಲಿಗೆ: ಪೌತಿ ಖಾತೆ ಆಂದೋಲನದಲ್ಲಿ ರಾಜಸ್ವ ನಿರೀಕ್ಷಕ ರವಿಚಂದ್ರನ್
    • ಶಾಲಾ ಮಕ್ಕಳ ಸಮಸ್ಯೆ ಖುದ್ದು ಅನುಭವಿಸಿದ ಸಿಇಒ: ಅಧಿಕಾರಿಗಳಿಗೆ ತರಾಟೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕ್ಷೇತ್ರದ ಯುವ ಪ್ರತಿಭೆಗಳ ಅನಾವರಣಕ್ಕೆ ಕಾರ್ಯಕ್ರಮ ರೂಪಿಸುತ್ತೇನೆ |  ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್
    ಕೊರಟಗೆರೆ March 5, 2022

    ಕ್ಷೇತ್ರದ ಯುವ ಪ್ರತಿಭೆಗಳ ಅನಾವರಣಕ್ಕೆ ಕಾರ್ಯಕ್ರಮ ರೂಪಿಸುತ್ತೇನೆ |  ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್

    By adminMarch 5, 2022No Comments1 Min Read
    dr g parameshwar cup

    ಕೊರಟಗೆರೆ: ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಏರ್ಪಡಿಸಲಾಗಿದ್ದ ಡಾ.ಜಿ.ಪರಮೇಶ್ವರ್ ಯುವಪಡೆ ಹಾಗೂ ಯುವ ಕಾಂಗ್ರೆಸ್ ಮತ್ತು ಎನ್.ಎಸ್.ಯು.ಐ. ವತಿಯಿಂದ ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಮೂರು ದಿನಗಳ ಕಾಲ ಡಾ.ಜಿ.ಪರಮೇಶ್ವರ್ ಕಪ್ ಕಬಡ್ಡಿ ಹಬ್ಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

    ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್, ಗ್ರಾಮೀಣ ಪ್ರದೇಶದ ಯುವ ಕ್ರೀಡಾಪಟು ಗುರುತಿಸುವುದೇ ಕಬಡ್ಡಿ. ಹಬ್ಬದ ಕಾರ್ಯಕ್ರಮದ ಉದ್ದೇಶ, ರಾಜ್ಯ , ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟಕ್ಕೆ ಕೊರಟಗೆರೆ ಕ್ಷೇತ್ರದ ಯುವ ಪ್ರತಿಭೆಗಳ ಅನಾವರಣಕ್ಕೆ ಪ್ರತಿವರ್ಷವೂ ವಿಶೇಷ ರೀತಿಯ ಕಾರ್ಯಕ್ರಮ ರೂಪಿಸುತ್ತೇನೆ ಎಂದು ತಿಳಿಸಿದರು.


    Provided by
    Provided by
    Provided by

    ಈ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಯಲ್ಲಿ 17 ತಂಡಗಳು ಭಾಗವಹಿಸಿದ್ದು, ಮೊದಲನೆಯ ಬಹುಮಾನ ಒಂದು ಲಕ್ಷ ರೂ. ಹಾಗೂ ಪಾರಿತೋಷಕವನ್ನು ಕೊರಟಗೆರೆಯ ಎ ತಂಡ (ಹಿರಿಯರ ತಂಡ ) ಪಡೆದರು.

    ಎರಡನೆಯ ಬಹುಮಾನವನ್ನು ಐವತ್ತು ಸಾವಿರ ರೂ ಹಾಗೂ ಪಾರಿತೋಷಕವನ್ನು ಕೊರಟಗೆರೆ ವಿಧಾನ ಸಭಾ ಕ್ಷೇತ್ರದ ಕೋರಾ ತಂಡ ಪಡೆದರು.

    ಮೂರನೆಯ ಬಹುಮಾನವನ್ನು ಕೊರಟಗೆರೆಯ ಬಿ ತಂಡ (ಕಿರಿಯರ ತಂಡ ) ಇಪ್ಪತೈದು ಸಾವಿರ ರೂ ಹಾಗೂ ಪಾರಿತೋಷಕವನ್ನು ಪಡೆದರು. ನಾಲ್ಕನೇ ಬಹುಮಾನವನ್ನು ಕೊರಟಗೆರೆ ವಿಧಾನ ಸಭಾ ಕ್ಷೇತ್ರದ ಹೊಳವನಹಳ್ಳಿ ತಂಡ ಹತ್ತುಸಾವಿರ ರೂ ಹಾಗೂ ಪಾರಿತೋಷಕವನ್ನು ಪಡೆದರು.

    ಈ ಸಂದರ್ಭದಲ್ಲಿ ಡಾ‌.ಜಿ.ಪರಮೇಶ್ವರ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶ್ವತ್ ನಾರಾಯಣ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರಕೆರೆ ಶಂಕರ್, ಯುವ ಕಾಂಗ್ರೆಸ್ ಅಧ್ಯಕ್ಷ ವಿನಯ್ ಕುಮಾರ್ ಓಬಳರಾಜು , ಎ.ಡಿ ಬಲರಾಮಯ್ಯ, ನಂದೀಶ್, K L M ಮಂಜುನಾಥ್ , ರವಿಕುಮಾರ್, ಅರವಿಂದ್ , ಮೈಲಾರಪ್ಪ ಇನ್ನಿತರರು  ಹಾಜರಿದ್ದರು.

    ವರದಿ: ಮಾರುತಿ ಪ್ರಸಾದ್, ತುಮಕೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಅರಸಾಪುರ ಗ್ರಾ.ಪಂ. ನೂತನ ಅಧ್ಯಕ್ಷೆಯಾಗಿ ಗಂಗರತ್ನಮ್ಮ ಅವಿರೋಧ ಆಯ್ಕೆ

    September 12, 2025

    ರಾಜಕೀಯ ಸ್ಥಿತಿಗತಿಯಲ್ಲಿ ಶಿಕ್ಷಕ ಪ್ರಶಸ್ತಿಗಳಿಸುವುದು ಸುಲಭವಲ್ಲ: ಈರಣ್ಣ

    September 12, 2025

    50ಕ್ಕೂ ಹೆಚ್ಚು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ಮೊಣಕಾಲು ಉದ್ದದ ಗುಂಡಿಗಳು!

    September 12, 2025
    Our Picks

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಗಣೇಶ ಮೆರವಣಿಗೆ ವೇಳೆ ಭೀಕರ ಅಪಘಾತ: ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆ

    September 13, 2025

    ಹಾಸನ: ಗಣೇಶ ಮೆರವಣಿಗೆ ವೇಳೆ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಮಂದಿ ಸಾವನ್ನಪ್ಪಿರುವ ಘಟನೆ ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಬಳಿ…

    ರೈತರ ಜಮೀನು ಹಕ್ಕನ್ನು ಭದ್ರಪಡಿಸಲು ಪೌತಿ ಆಂದೋಲನ: ರಾಜಸ್ವ ನಿರೀಕ್ಷಕ ರವಿಚಂದ್ರನ್ 

    September 13, 2025

    ಅರಸಾಪುರ ಗ್ರಾ.ಪಂ. ನೂತನ ಅಧ್ಯಕ್ಷೆಯಾಗಿ ಗಂಗರತ್ನಮ್ಮ ಅವಿರೋಧ ಆಯ್ಕೆ

    September 12, 2025

    ದಸರಾ ಚಲನಚಿತ್ರೋತ್ಸವ ಉಪಸಮಿತಿ ಅಧ್ಯಕ್ಷರಾಗಿ ದೇವಲಾಪುರ ಸಿದ್ದರಾಜು ಆಯ್ಕೆ

    September 12, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.