nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗೌರಿ–ಗಣೇಶ ಮೂರ್ತಿ : ನಿಗದಿತ ಸ್ಥಳಗಳಲ್ಲಿ ಮಾತ್ರ ಮಾರಾಟ ಮಾಡಲು ಸೂಚನೆ

    September 1, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ಸಮಾಜಕ್ಕೆ ಬಸವಣ್ಣನವರ ವಚನಗಳು ದಾರಿದೀಪ: ಧಾರ್ಮಿಕ ಸಮ್ಮಿಲನ ಕಾರ್ಯಕ್ರಮದಲ್ಲಿ ಶರಣ ಎಂ.ಜಿ.ಸಿದ್ಧರಾಮಯ್ಯ

    September 1, 2026
    Facebook Twitter Instagram
    ಟ್ರೆಂಡಿಂಗ್
    • ಗೌರಿ–ಗಣೇಶ ಮೂರ್ತಿ : ನಿಗದಿತ ಸ್ಥಳಗಳಲ್ಲಿ ಮಾತ್ರ ಮಾರಾಟ ಮಾಡಲು ಸೂಚನೆ
    • ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ
    • ಸಮಾಜಕ್ಕೆ ಬಸವಣ್ಣನವರ ವಚನಗಳು ದಾರಿದೀಪ: ಧಾರ್ಮಿಕ ಸಮ್ಮಿಲನ ಕಾರ್ಯಕ್ರಮದಲ್ಲಿ ಶರಣ ಎಂ.ಜಿ.ಸಿದ್ಧರಾಮಯ್ಯ
    • ಈಚನೂರು ಕೆರೆಯ ಕಲುಷಿತ ನೀರು ಖಾಲಿ: 2 ನೇ ಹಂತದಲ್ಲಿ ತಿಪಟೂರು ಬರಪೀಡಿತ ಘೋಷಣೆ: ಶಾಸಕ ಕೆ.ಷಡಕ್ಷರಿ
    • ಕರಡಿಗಳ ಜಗಳ: ಬಂಡೆ ಮೇಲಿನಿಂದ ಬಿದ್ದ ಕರಡಿಯ ಕಾಲು ಮುರಿತ!
    • ಮನೆ ಬಾಗಿಲಿಗೆ ಆಡಳಿತ: ಸೆಪ್ಟೆಂಬರ್ 5 ರಿಂದ ರಾಜ್ಯಾದ್ಯಂತ ‘ಪ್ರಜಾಸೇವಾ ಅಭಿಯಾನ’ ಆರಂಭ
    • ರಾಮನಗರದಲ್ಲಿ ಭಾರೀ ಖೋಟಾ ನೋಟು ಜಾಲ ಪತ್ತೆ: ನಿರ್ಮಾಣ ಹಂತದ ಮನೆಯಲ್ಲಿ ನಕಲಿ ನೋಟು ಮುದ್ರಿಸುತ್ತಿದ್ದ ಐವರು ವಶಕ್ಕೆ
    • ಕರಿಬೇವು ಇನ್ನು ಮುಂದೆ ಬಾಡಿಹೋಗಲ್ಲ; ಫ್ರೆಶ್ ಆಗಿ ದೀರ್ಘಕಾಲ ಇಡಲು ಸರಳ ಸಲಹೆಗಳು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಮಾಜಕ್ಕೆ ಬಸವಣ್ಣನವರ ವಚನಗಳು ದಾರಿದೀಪ: ಧಾರ್ಮಿಕ ಸಮ್ಮಿಲನ ಕಾರ್ಯಕ್ರಮದಲ್ಲಿ ಶರಣ ಎಂ.ಜಿ.ಸಿದ್ಧರಾಮಯ್ಯ
    ತುಮಕೂರು September 1, 2026

    ಸಮಾಜಕ್ಕೆ ಬಸವಣ್ಣನವರ ವಚನಗಳು ದಾರಿದೀಪ: ಧಾರ್ಮಿಕ ಸಮ್ಮಿಲನ ಕಾರ್ಯಕ್ರಮದಲ್ಲಿ ಶರಣ ಎಂ.ಜಿ.ಸಿದ್ಧರಾಮಯ್ಯ

    By Ganesh TumkuruSeptember 1, 2026No Comments2 Mins Read
    basavanna

    ತುಮಕೂರು: 12ನೇ ಶತಮಾನದಲ್ಲಿ ಬಸವಣ್ಣನವರು ನೀಡಿದ ವಚನಗಳು ಇಂದಿಗೂ ಪ್ರಸ್ತುತ, ಎಲ್ಲರೂ ಬಸವಣ್ಣನವರ ವಚನಗಳನ್ನು ಕಲಿಯಬೇಕು ಅದರ ಅರ್ಥ ತಾತ್ಪರ್ಯಗಳನ್ನು ಇಂದಿನ ಯುವಪೀಳಿಗೆಗೆ ತಿಳಿಸಬೇಕು, ಧರ್ಮದ ಹಾದಿಯಲ್ಲಿ ಎಲ್ಲರೂ ನಡೆದಾಗ ಜೀವನ ಸಾರ್ಥಕವಾಗುತ್ತದೆ, ಮಕ್ಕಳಿಗೆ ಆಸ್ತಿ ಮಾಡುವ ತವಕದಲ್ಲಿ ಇಂದಿನ ತಂದೆ-ತಾಯಿಯರು ಇದ್ದಾರೆ ಅವರಿಗೆ ಆಸ್ತಿಗಿಂತ ಉತ್ತಮ ವಿದ್ಯೆ, ಸಂಸ್ಕಾರ ನೀಡುವ ಅಗತ್ಯವಿದೆ ಎಂದು ಶರಣ ಎಂ.ಜಿ.ಸಿದ್ಧರಾಮಯ್ಯ ಅವರು ತಿಳಿಸಿದರು.

    ನಗರದ 31ನೇ ವಾರ್ಡಿನ ಜಯನಗರ ಪಶ್ಚಿಮ ಬಡಾವಣೆಯ ಆರ್.ಎಸ್.ವೀರಭದ್ರೇವರ ಮನೆಯಲ್ಲಿ ತುಮಕೂರು ವೀರಶೈವ ಲಿಂಗಾಯಿತರ ಅಭಿವೃದ್ಧಿ ಸಮಿತಿ(ರಿ) ವತಿಯಿಂದ ಮನೆ-ಮನೆಗಳ ಧಾರ್ಮಿಕ ಸಮ್ಮಿಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಶರಣರ ತತ್ವಗಳು ಮತ್ತು ವಚನಗಳ ಬಗ್ಗೆ ಮಾತನಾಡಿದ ಅವರು, ಗುರು-ಹಿರಿಯರಿಗೆ ಗೌರವ ನೀಡಬೇಕು, ವಚನಗಳಲ್ಲಿ ಇದನ್ನು ಅಣ್ಣ ಬಸವಣ್ಣನವರು ವಚನಗಳ ಮೂಲಕ ಬರೆದಿರುವುದು, ಭೂತ—ಭವಿಷ್ಯ–ವರ್ತಮಾನ ಕಾಲವನ್ನು, ಅನ್ನದಾಸೋಹವನ್ನು ನೀಡಿದ್ದು ಬಸವಣ್ಣ, ಮೊದಲ ಪಾರ್ಲಿಮೆಂಟ್ ಅನುಭವ ಮಂಟಪ, ಮಹಿಳೆಯರಿಗೆ ಸಮಾನಹಕ್ಕು ಸಮಾನ ಗೌರವ, ಸಮಾಜಕ್ಕೆ ಅಗತ್ಯವಾದ ಎಲ್ಲವನ್ನೂ ನೀಡಿತ್ತು ಬಸವಣ್ಣನವರು ಎಂದು ತಿಳಿಸಿದರು.

    ರುದ್ರಮೂರ್ತಿ ಎಲೆರಾಮಪುರ ರವರು ಮಾತನಾಡಿ, ಶಿವಶರಣರಿಗೆ ಇಷ್ಟಲಿಂಗವನ್ನು ನೀಡಿ ಪಂಚಾಕ್ಷರಿ ಮಂತ್ರವೇ ಶ್ರೇಷ್ಠ ಎಂದು ತಿಳಿಸಿದವರು ಬಸವಣ್ಣನವರು, ವಿಭೂತಿ, ಲಿಂಗಧಾರಣೆ, ರುದ್ರಾಕ್ಷಿ, ಅಷ್ಟಾವರಣ ಬಗ್ಗೆ ತಿಳಿಸುತ್ತಾ ಮಹಿಳೆಯರ ಹಕ್ಕು ಮತ್ತು ಕಾನೂನುಗಳನ್ನು ಅಂದೇ ರೂಪಿಸಿದರು. ಬಸವಣ್ಣನವರು ಕಾಯಕವೇ ಕೈಲಾಸ ಎಲ್ಲಾ ಕೆಲಸಗಳು ಶ್ರೇಷ್ಠ, ಮಾನವೀಯತೆ ಮುಖ್ಯ, ಶಿವನ ಸ್ಮರಣೆ ಮುಖ್ಯ, ದುಡಿದು ತಿನ್ನುವವನು ಶ್ರೇಷ್ಠ ಎಂದು ಸಾರಿದರು ಎಂದರು.

    ಮನೆಮನೆಗಳಲ್ಲಿ ಶಿವಗೋಷೋ ಮಾಡುತ್ತಿರುವುದು ಸಂತೋಷದ ವಿಚಾರ, ಎಲೆರಾಮಪುರ ರುದ್ರಮೂರ್ತಿರವರ ನೇತೃತ್ವದಲ್ಲಿ ಇದು ನಡೆಯುತ್ತಿದ್ದು ಸ್ಪರ್ಧಾಯುಗದಲ್ಲಿರುವ ಇಂದಿನ ಯುವಪೀಳಿಗೆಗೆ ಧರ್ಮ ಸಂಸ್ಕಾರವನ್ನು ನೀಡುವ ಅಗತ್ಯತೆ ಇದೆ, ಅಷ್ಟಾವರಣ, ಲಿಂಗ-ಜಂಗಮ, ವಿಭೂತಿ, ರುದ್ರಾಕ್ಷಿ ಇತ್ಯಾದಿಗಳ ಬಗ್ಗೆ ಯುವಕರಿಗೆ ತಿಳಿಸಬೇಕು ಅವರಿಗೆ ಉತ್ತಮ ಸಂಸ್ಕಾರ ನೀಡಿದರೆ ಬಲಿಷ್ಠ ಸಮಾಜವನ್ನು ಕಟ್ಟಬಹುದು.

    — ಎಸ್.ಆರ್.ಶಿವಶಂಕರ್, ವೀರಶೈವ ಲಿಂಗಾಯಿತರ ಅಭಿವೃದ್ಧಿ ಸಮಿತಿ ಅಧ್ಯಕ್ಷ

    ಸಾವಿರಾರು ವಚನಗಳನ್ನು ಬರೆದು ನಮಗೆ ನೀಡಿದ್ದಾರೆ ಅವುಗಳ ಅಧ್ಯಯನ, ತಿಳುವಳಿಕೆ ಇಂದು ಬಹಳ ಮುಖ್ಯ ಮುಂದಿನ ಪೀಳಿಗೆಗೆ ವಚನಗಳ ಸಾರವನ್ನು ತಿಳಿಸಬೇಕೆಂದು ಕರೆ ನೀಡಿದರು.

    ಈ ಸಂದರ್ಭದಲ್ಲಿ ಕೆ.ಆರ್.ಮಂಜುಳಾ, ಆರ್.ಎಸ್.ವೀರಭದ್ರೇವರು, ಹೆಚ್.ಎಂ.ಟಿ.ಕುಮಾರಸ್ವಾಮಿ, ಸೌಭಾಗ್ಯ, ಪ್ರೇಮಾರಾಧ್ಯ, ಮಂಜಣ್ಣ, ಶಾಂತರಾಜು, ಮೋಹನ್ ಇತರರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಗೌರಿ–ಗಣೇಶ ಮೂರ್ತಿ : ನಿಗದಿತ ಸ್ಥಳಗಳಲ್ಲಿ ಮಾತ್ರ ಮಾರಾಟ ಮಾಡಲು ಸೂಚನೆ

    September 1, 2026

    PGಯ 7ನೇ ಮಹಡಿಯಿಂದ ಜಿಗಿದು ಸಾಫ್ಟ್’ವೇರ್ ಇಂಜಿನಿಯರ್ ಯುವತಿ ಸಾವು, ಪ್ರಿಯಕರನ ಸ್ಥಿತಿ ಗಂಭೀರ!

    August 31, 2026

    ಮೂಟೆಗಟ್ಟಲೆ ಹಣ ತಂದು ಚುನಾವಣೆ ನಡೆಸುವ ಸ್ಥಿತಿ ಸುಧಾರಣೆಯಾಗಬೇಕಿದೆ: ಮಾಜಿ ಸಿಎಂ ಸಿದ್ದರಾಮಯ್ಯ

    August 31, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಗೌರಿ–ಗಣೇಶ ಮೂರ್ತಿ : ನಿಗದಿತ ಸ್ಥಳಗಳಲ್ಲಿ ಮಾತ್ರ ಮಾರಾಟ ಮಾಡಲು ಸೂಚನೆ

    September 1, 2026

    ತುಮಕೂರು: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಗೌರಿ-ಗಣೇಶ ವಿಗ್ರಹಗಳನ್ನು ತಯಾರಿಸುವ / ಮಾರಾಟ ಮಾಡುವ ಮಾಲೀಕರು ನಿಗದಿತ ಸ್ಥಳಗಳಲ್ಲಿ ಮಾತ್ರ ಮಾರಾಟ…

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ಸಮಾಜಕ್ಕೆ ಬಸವಣ್ಣನವರ ವಚನಗಳು ದಾರಿದೀಪ: ಧಾರ್ಮಿಕ ಸಮ್ಮಿಲನ ಕಾರ್ಯಕ್ರಮದಲ್ಲಿ ಶರಣ ಎಂ.ಜಿ.ಸಿದ್ಧರಾಮಯ್ಯ

    September 1, 2026

    ಈಚನೂರು ಕೆರೆಯ ಕಲುಷಿತ ನೀರು ಖಾಲಿ: 2 ನೇ ಹಂತದಲ್ಲಿ ತಿಪಟೂರು ಬರಪೀಡಿತ ಘೋಷಣೆ: ಶಾಸಕ ಕೆ.ಷಡಕ್ಷರಿ

    September 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.