nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಸೊಳ್ಳೆಗಳಿಂದ ಹರಡುವ ರೋಗಗಳ ನಿಯಂತ್ರಣಕ್ಕೆ ಕರೆ

    September 2, 2026

    ಮಕ್ಕಳ ಕೌಶಲ್ಯ ಪರಿಣತಿಗೆ ಮಾರ್ಗದರ್ಶನ ನೀಡಿ: ಶಾಸಕ ಜಿ.ಬಿ. ಜ್ಯೋತಿಗಣೇಶ್ ಸಲಹೆ

    September 2, 2026

    ಸಿರಾ: ಸೆ.6: ಬುದ್ಧ ಕರುಣೆಯ ಹೊತ್ತು ಕವನ ಸಂಕಲನ ಬಿಡುಗಡೆ

    September 2, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಸೊಳ್ಳೆಗಳಿಂದ ಹರಡುವ ರೋಗಗಳ ನಿಯಂತ್ರಣಕ್ಕೆ ಕರೆ
    • ಮಕ್ಕಳ ಕೌಶಲ್ಯ ಪರಿಣತಿಗೆ ಮಾರ್ಗದರ್ಶನ ನೀಡಿ: ಶಾಸಕ ಜಿ.ಬಿ. ಜ್ಯೋತಿಗಣೇಶ್ ಸಲಹೆ
    • ಸಿರಾ: ಸೆ.6: ಬುದ್ಧ ಕರುಣೆಯ ಹೊತ್ತು ಕವನ ಸಂಕಲನ ಬಿಡುಗಡೆ
    • ಸಾಗುವಳಿ ಚೀಟಿ ಕ್ರಮಬದ್ಧಗೊಳಿಸದಿದ್ದರೆ ಪ್ರತಿಭಟನೆ: ಸಿರಾ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಬಿ. ಸತ್ಯಪ್ರಕಾಶ್ ಎಚ್ಚರಿಕೆ!
    • ಧನ ಧಾನ್ಯ ಕೃಷಿ ಯೋಜನೆ ಪ್ರಗತಿಯಲ್ಲಿ ಜಿಲ್ಲೆ ಪ್ರಥಮ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
    • ಚುನಾವಣೆಗೆ 2 ವರ್ಷ ಬಾಕಿ ಇದೆ, ಎಸ್ ಐಆರ್ ಪ್ರಕ್ರಿಯೆ ಮುಗಿಸಲು ಆತುರ ಏಕೆ?: ನಟ ಪ್ರಕಾಶ್ ರಾಜ್ ಪ್ರಶ್ನೆ
    • ರೈತರಿಗೆ ಕಿರುಕುಳ ನೀಡಿದರೆ ಮೈಕ್ರೋ ಫೈನಾನ್ಸ್‌ ಗಳ ವಿರುದ್ಧ ಕಠಿಣ ಕ್ರಮ: ಡಿಸಿಎಂ ಜಿ. ಪರಮೇಶ್ವರ್ ಎಚ್ಚರಿಕೆ
    • ತುಮಕೂರು: ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಧನ ಧಾನ್ಯ ಕೃಷಿ ಯೋಜನೆ ಪ್ರಗತಿಯಲ್ಲಿ ಜಿಲ್ಲೆ ಪ್ರಥಮ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
    ತುಮಕೂರು September 2, 2026

    ಧನ ಧಾನ್ಯ ಕೃಷಿ ಯೋಜನೆ ಪ್ರಗತಿಯಲ್ಲಿ ಜಿಲ್ಲೆ ಪ್ರಥಮ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

    By adminSeptember 2, 2026No Comments1 Min Read
    dc shubha kalyan.jpg

    ತುಮಕೂರು: ಪ್ರಧಾನ ಮಂತ್ರಿ ಧನ ಧಾನ್ಯ ಕೃಷಿ ಯೋಜನೆಯ ಅನುಷ್ಠಾನದಲ್ಲಿ ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ ಸ್ಥಾನ ಹಾಗೂ ದೇಶದಲ್ಲಿ 9ನೇ ರಾಂಕ್ ಪಡೆದಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.

    ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಜರುಗಿದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಪ್ರಧಾನ ಮಂತ್ರಿ ಧನ ಧಾನ್ಯ ಕೃಷಿ ಯೋಜನೆಯು ನಮ್ಮ ದೇಶದಲ್ಲಿ ಒಂದು ಪ್ರಮುಖ ಯೋಜನೆ ಯಾಗಿದ್ದು, 2025 ರಿಂದ ದೇಶದ 100 ಜಿಲ್ಲೆಗಳಲ್ಲಿ ಅನುಷ್ಠಾನ ಮಾಡಲಾಗುತ್ತಿದೆ. ಕರ್ನಾಟಕ ರಾಜ್ಯದಲ್ಲಿ ಚಿಕ್ಕಬಳ್ಳಾಪುರ, ಚಿತ್ರದುರ್ಗ, ಗದಗ, ಹಾವೇರಿ, ಕೊಪ್ಪಳ ಮತ್ತು ತುಮಕೂರು ಜಿಲ್ಲೆಯಲ್ಲಿ ಅನುಷ್ಠಾನ ಮಾಡಲಾಗುತ್ತದೆ ಎಂದು ತಿಳಿಸಿದರು.

    ಸದರಿ ಯೋಜನೆಯು 11 ಇಲಾಖೆಗಳ 38 ಕಾರ್ಯಕ್ರಮಗಳನ್ನು ಒಳಗೊಂಡಿದ್ದು, ಕೃಷಿ ಇಲಾಖೆ, ತೋಟಗಾರಿಕೆ, ರೇಷ್ಮೆ, ಪಶುಸಂಗೋಪನೆ, ಮೀನುಗಾರಿಕೆ, ಸಹಕಾರ, ಕೌಶಲ್ಯಾಭಿವೃದ್ಧಿ, ಭೂ ಮಾಪನ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಲೀಡ್ ಬ್ಯಾಂಕ್, ನಬಾರ್ಡ್, ಕೃಷಿ ವಿಜ್ಞಾನ ಕೇಂದ್ರಗಳನ್ನೊಳಗೊಂಡಿದ್ದು, ಕಾರ್ಯಕ್ರಮಗಳ ಪ್ರಗತಿ ವರದಿಯನ್ನು ಪ್ರತಿ ಮಾಹೆಯಲ್ಲಿ PMDDKY ಯೋಜನೆಯ ಡ್ಯಾಶ್ ಬೋರ್ಡ್ ನಲ್ಲಿ ಇಂದೀಕರಿಸಲಾಗಿದೆ ಎಂದು ತಿಳಿಸಿದರು.

    ಪ್ರಸ್ತುತ ಸಾಲಿನ ಜುಲೈ ಮಾಹೆಯವರೆಗೆ ಎಲ್ಲಾ ಇಲಾಖೆಗಳ ಪ್ರಗತಿಯ ಮಾನದಂಡಗಳ ಆಧಾರದಲ್ಲಿ ತುಮಕೂರು ಜಿಲ್ಲೆಯು ಕರ್ನಾಟಕ ರಾಜ್ಯದಲ್ಲಿ ಪ್ರಥಮ ರಾಂಕ್ ಹಾಗೂ ದೇಶದಲ್ಲಿ 9ನೇ ರಾಂಕ್ ಪಡೆದಿರುತ್ತದೆ ಎಂದು ತಿಳಿಸಿದರು.
    ಕೇಂದ್ರ ಸರ್ಕಾರದ ಜಿಲ್ಲಾ ನೋಡೆಲ್ ಅಧಿಕಾರಿ ಡಾ.ಏಕುಪ್ ಬೋರ್ IAS, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ವಿ. ಆಶಿಷ, ಉಪ ಕಾರ್ಯದರ್ಶಿ ಈಶ್ವರಪ್ಪ ಅವರ ಮಾರ್ಗದರ್ಶನದಲ್ಲಿ ವಿವಿಧ ಇಲಾಖೆಗಳ ಅಧಿಕಾರಿ, ಕೆ.ವಿ.ಕೆ. ವಿಜ್ಞಾನಿಗಳು, ಲೀಡ್ ಬ್ಯಾಂಕ್, ನಬಾರ್ಡ್ ಅಧಿಕಾರಿಗಳ ಸಹಕಾರವು ಈ ಸಾಧನೆಗೆ ಕಾರಣವಾಗಿದೆ ಎಂದು ಅವರು ತಿಳಿಸಿದರು.

    ಸಭೆಯಲ್ಲಿ ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕಿ ಶಾರದಮ್ಮ, ಕೆವಿಕೆ ಮುಖ್ಯಸ್ಥ ಲೋಗಾನಂದನ್ ಸೇರಿದಂತೆ ಮತ್ತಿತರೆ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    admin
    • Website

    Related Posts

    ತುಮಕೂರು: ಸೊಳ್ಳೆಗಳಿಂದ ಹರಡುವ ರೋಗಗಳ ನಿಯಂತ್ರಣಕ್ಕೆ ಕರೆ

    September 2, 2026

    ಮಕ್ಕಳ ಕೌಶಲ್ಯ ಪರಿಣತಿಗೆ ಮಾರ್ಗದರ್ಶನ ನೀಡಿ: ಶಾಸಕ ಜಿ.ಬಿ. ಜ್ಯೋತಿಗಣೇಶ್ ಸಲಹೆ

    September 2, 2026

    ತುಮಕೂರು: ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

    September 1, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಸೊಳ್ಳೆಗಳಿಂದ ಹರಡುವ ರೋಗಗಳ ನಿಯಂತ್ರಣಕ್ಕೆ ಕರೆ

    September 2, 2026

    ತುಮಕೂರು: ಇತ್ತೀಚಿನ ದಿನಗಳಲ್ಲಿ ನೀರು ಸಂಗ್ರಹ ತೊಟ್ಟಿಯಲ್ಲಿ ಸ್ವಚ್ಛತೆಯನ್ನು ಕಾಪಾಡುವುದರ ಜೊತೆಗೆ ತಮ್ಮ ತಮ್ಮ ಮನೆ, ಗ್ರಾಮಗಳಲ್ಲಿ ಪರಿಸರ ಸ್ವಚ್ಛತೆಯಾಗಿ…

    ಮಕ್ಕಳ ಕೌಶಲ್ಯ ಪರಿಣತಿಗೆ ಮಾರ್ಗದರ್ಶನ ನೀಡಿ: ಶಾಸಕ ಜಿ.ಬಿ. ಜ್ಯೋತಿಗಣೇಶ್ ಸಲಹೆ

    September 2, 2026

    ಸಿರಾ: ಸೆ.6: ಬುದ್ಧ ಕರುಣೆಯ ಹೊತ್ತು ಕವನ ಸಂಕಲನ ಬಿಡುಗಡೆ

    September 2, 2026

    ಸಾಗುವಳಿ ಚೀಟಿ ಕ್ರಮಬದ್ಧಗೊಳಿಸದಿದ್ದರೆ ಪ್ರತಿಭಟನೆ: ಸಿರಾ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಬಿ. ಸತ್ಯಪ್ರಕಾಶ್ ಎಚ್ಚರಿಕೆ!

    September 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.