nammatumakuru

    Subscribe to Updates

    Get the latest creative news from FooBar about art, design and business.

    What's Hot

    ವೈಭವಪೂರ್ಣವಾಗಿ ಆಚರಿಸಲಾಗುವುದು: ದಸರಾ ಉತ್ಸವ 2026 ಲಾಂಛನ ಬಿಡುಗಡೆ ಮಾಡಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿಕೆ

    September 16, 2026

    ಕರ್ನಾಟಕದಲ್ಲಿ ಮಳೆ ಕೊರತೆ ಎಫೆಕ್ಟ್​: ಮತ್ತೆ ಅಕ್ಕಿ ದರ ಏರಿಕೆ ಶಾಕ್

    September 16, 2026

    ಬಿಗ್‌ ಬಾಸ್ ಕನ್ನಡ 13:  ದೊಡ್ಮನೆಯಿಂದ  ಓಂ ಪ್ರಕಾಶ್‌ ರಾವ್ ಹೊರಕ್ಕೆ | ಅಸಲಿ ಕಾರಣ ಏನು?

    September 15, 2026
    Facebook Twitter Instagram
    ಟ್ರೆಂಡಿಂಗ್
    • ವೈಭವಪೂರ್ಣವಾಗಿ ಆಚರಿಸಲಾಗುವುದು: ದಸರಾ ಉತ್ಸವ 2026 ಲಾಂಛನ ಬಿಡುಗಡೆ ಮಾಡಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿಕೆ
    • ಕರ್ನಾಟಕದಲ್ಲಿ ಮಳೆ ಕೊರತೆ ಎಫೆಕ್ಟ್​: ಮತ್ತೆ ಅಕ್ಕಿ ದರ ಏರಿಕೆ ಶಾಕ್
    • ಬಿಗ್‌ ಬಾಸ್ ಕನ್ನಡ 13:  ದೊಡ್ಮನೆಯಿಂದ  ಓಂ ಪ್ರಕಾಶ್‌ ರಾವ್ ಹೊರಕ್ಕೆ | ಅಸಲಿ ಕಾರಣ ಏನು?
    • ಮಳೆ ಕೊರತೆ ವಿಚಾರವನ್ನು ರಾಜಕೀಯಗೊಳಿಸಬೇಡಿ; ರೈತರ ನೆರವಿಗೆ ಸರ್ಕಾರ ಬದ್ಧ: ಡಿ.ಕೆ. ಶಿವಕುಮಾರ್
    • ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯಗಳು ದೇಶದ ಭದ್ರತೆಗೆ ಅಡಿಪಾಯ: ಡಿಸಿಎಂ ಡಾ. ಜಿ. ಪರಮೇಶ್ವರ್
    • ಮಧುಗಿರಿ ರಾಷ್ಟ್ರೀಯ ಹೆದ್ದಾರಿ–69ರ ಬ್ಲಾಕ್ ಸ್ಪಾಟ್ ನಿರ್ಮೂಲನೆಗೆ ₹29.94 ಕೋಟಿ ಅನುಮೋದನೆ: ಕೇಂದ್ರ ಸಚಿವ ವಿ. ಸೋಮಣ್ಣ ಹರ್ಷ
    • ಬೀದರ್: ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಗಣೇಶ ಪ್ರತಿಷ್ಠಾಪನೆ, ವಿಶೇಷ ಪೂಜೆ
    • ಬೀದರ್: ಮಳೆಯಿಲ್ಲದೆ ಒಣಗಿದ ಬೆಳೆ; ಟ್ರ್ಯಾಕ್ಟರ್‌ ಹರಿಸಿ ಸೋಯಾಬೀನ್‌ ನಾಶಪಡಿಸಿದ ರೈತ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವೈಭವಪೂರ್ಣವಾಗಿ ಆಚರಿಸಲಾಗುವುದು: ದಸರಾ ಉತ್ಸವ 2026 ಲಾಂಛನ ಬಿಡುಗಡೆ ಮಾಡಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿಕೆ
    ತುಮಕೂರು September 16, 2026

    ವೈಭವಪೂರ್ಣವಾಗಿ ಆಚರಿಸಲಾಗುವುದು: ದಸರಾ ಉತ್ಸವ 2026 ಲಾಂಛನ ಬಿಡುಗಡೆ ಮಾಡಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿಕೆ

    By Ganesh TumkuruSeptember 16, 2026No Comments2 Mins Read

    ತುಮಕೂರು: ಕಳೆದೆರೆಡು ವರ್ಷಗಳಿಂದ ಸರ್ಕಾರದ ನೇತೃತ್ವದಲ್ಲಿ ನಡೆಸುತ್ತಿರುವ ತುಮಕೂರು ದಸರಾ ಎಲ್ಲರನ್ನೂ ಒಳಗೊಂಡು ಆಚರಿಸುತ್ತಿರುವ ದಸರಾ ಆಗಿದ್ದು, ವರ್ಷದಿಂದ ವರ್ಷಕ್ಕೆ ತುಮಕೂರು ದಸರಾ ಕೀರ್ತಿ ವಿಸ್ತರಿಸುತ್ತಿದೆ. ಈ ಬಾರಿಯೂ ತುಮಕೂರು ಕೀರ್ತಿಯನ್ನು ಹೆಚ್ಚಿಸುವಂತೆ ದಸರಾವನ್ನು ವೈಭವಪೂರ್ಣವಾಗಿ ಆಚರಿಸಲಾಗುವುದು ಎಂದು ಉಪಮುಖ್ಯಮಂತ್ರಿ ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ತಿಳಿಸಿದರು.

    ಅವರು ನಗರದ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ತುಮಕೂರು ದಸರಾ ಉತ್ಸವ ವದ ಲಾಂಛನ ಅನಾವರಣಗೊಳಿಸಿ ಮಾತನಾಡಿ, ಮೈಸೂರು ಒಡೆಯರು ನಾಡಹಬ್ಬವಾಗಿ ಆರಂಭಿಸಿದ ದಸರಾ ಪರಂಪರೆ ಇಡೀ ಜಗತ್ತಿನಲ್ಲಿ ಮಾದರಿಯಿನಿಸಿದೆ.

    ಲಾಂಛನ ಅನಾವರಣ ಕಾರ್ಯಕ್ರಮದ ಬಳಿಕ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಸಂವಿಧಾನ ಪ್ರಸ್ತಾವನೆ ಓದಿ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್ ಅವರು ಪ್ರಜಾಪ್ರಭುತ್ವದ ಎಲ್ಲ ಆಡಳಿತದ ಎಲ್ಲ ರಂಗಗಳಲ್ಲಿ ಜಾತಿ, ಧರ್ಮ, ವರ್ಗ, ವಂಶ, ಲಿಂಗ ತಾರತಮ್ಯ ರಹಿತವಾಗಿ ಪಾಲ್ಗೊಳ್ಳುವ ಮಹತ್ವದ ಪ್ರಕ್ರಿಯೆಯಿನಿಸಿದೆ. ಬಸವಣ್ಣನವರ ಅನುಭವಮಂಟಪ ಪ್ರಜಾಪ್ರಭುತ್ವ ಮಾದರಿಯ ತಳಪಾಯಿಯಿದೆ. ಬ್ರೀಟಿಷ್ ವಸಾಹತುಶಾಹಿ ಕೊನೆಗಾಣಿಸಿ ಪ್ರಜಾಪ್ರಭುತ್ವ ಆಡಳಿತವನ್ನು ದೇಶಕ್ಕೆ ಕೊಟ್ಟ, ಮಹಾತ್ಮ ಗಾಂಧೀಜಿ, ಅಂಬೇಡ್ಕರ್, ನೆಹರು ಮೊದಲಾದವರು ಪ್ರಾतः ಸ್ಮರಣೀಯರೆನಿಸಿದ್ದಾರೆ. ಜಿಪೆಎಂ ಓಡಿ ಬಿ.ವಿ.ಅಪ್ಪಣ್ಣ ಅವರು ಆಶಯನುಡಿಗಳನಾಡಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಮಹತ್ವ ತಿಳಿಸಿದರು. ಡಿಸಿ ಶುಭ ಕಲ್ಯಾಣ್, ಶಾಸಕ ಜ್ಯೋತಿಗಣೇಶ್, ಆಯುಕ್ತ ಶುಭ, ಎಸ್ಪಿ ಕೆ.ವಿ.ಅಶೋಕ್ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಸೋನಿಯಾ ದರ್ಸೇಕರ್ ಇತರರಿದ್ದರೂ.

    ಅಂತಹ ಶ್ರೇಷ್ಠ ಪರಂಪರೆಯ ದಸರಾವನ್ನು ತುಮಕೂರಿನಲ್ಲಿ ಹಿಂದೆ ನಾಗರಿಕ ಸಮಿತಿಯಿಂದ ಮಾಡಲಾಗುತ್ತಿತ್ತು. ಭಿನ್ನತೆ ಇರಬಾರದು. ಎಲ್ಲರನ್ನೂ ಒಳಗೊಂಡು ಆಚರಿಸಬೇಕೆಂಬ ದಿಸೆಯಲ್ಲಿ ಸರ್ಕಾರವೇ ನೇತೃತ್ವ ವಹಿಸಿ ಆಚರಿಸಲು ಮುಂದಾಗಿದ್ದು ಜಿಲ್ಲೆಯ ಹೆಸರು ರಾಜ್ಯಾದ್ಯಂತ ಬೆಳತುvants ಮಾಡಿದೆ. ಕಳೆದ ವರ್ಷಕ್ಕಿಂತ ಹೆಚ್ಚು ಮೆರುಗು ಬರುವಂತೆ ದಸರಾ ಆಚರಿಸಲು ಸಕಲ ಸಿದ್ಧತೆ ನಡೆದಿದೆ. ನಗರದ ಶಾಸಕರು ಸೇರಿದಂತೆ ಪಕ್ಷಾತೀತವಾಗಿ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು, ಅಧಿಕಾರಿಗಳು, ಸಾರ್ವಜನಿಕರು, ಸಂಘಸಂಸ್ಥೆಗಳು ಸಾಥ್ ನೀಡಿದ್ದಾರೆಂದರು.

    ಅಕ್ಟೋಬರ್ 11ರಿಂದ 21ರವರೆಗೆ ನಡೆಯಲಿರುವ ತುಮಕೂರು ದಸರಾದಲ್ಲಿ ನಿತ್ಯ ನವದುರ್ಗೆಯರ ಪೂಜೆ, ಕಲೆ ಸಾಂಸ್ಕೃತಿಕ, ಸಾಹಿತ್ಯಕ ಕಾರ್ಯಕ್ರಮಗಳು, ವಿಜ್ಞಾನ ತಂತ್ರಜ್ಞಾನ ಶೈಕ್ಷಣಿಕ ಕಾಲೇಜುಗಳ ವಸ್ತುಪ್ರದರ್ಶನ, ರೈತರಿಗೆ ಕೃಷಿ ತೋಟಗಾರಿಕೆ ಇಲಾಖೆ ಕಾರ್ಯಕ್ರಮಗಳ ಆರಿವು, ಹೆಲಿಕಾಪ್ಟರ್ ರೈಡ್, ನಗರದಲ್ಲಿ ವಿದ್ಯುತ್ ದೀಪಾಲಂಕಾರ, ದೀಪಾಲಂಕಾರ ವೀಕ್ಷಣೆಗೆ ಅಂಬಾರಿ ಬಸ್ ರೈಡ್, ಪಂಜಿನ ಕವಾಯತು, ‘ವಿಜಯದಶಮಿಯಂದು ಜಂಬೂಸವಾರಿ, ದೇವೀರ ಉತ್ಸವಗಳ ಮೆರವಣಿಗೆ, ನಾವಿನ್ಯತಾ ಕಾರ್‌ರೈಡ್, 200ಕ್ಕೂ ಹೆಚ್ಚು ಸ್ಥಳೀಯ ಕಲಾವಿದರು, ವಿದ್ಯಾರ್ಥಿಗಳಿಗೆ ಕಲಾ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಲಿದ್ದು ಹೆಸರಾಂತ ನಟ ನಟಿಯರು, ಗಾಯಕರು, ಸಂಗೀತ ನಿರ್ದೇಶಕರು ಉತ್ತಮ ಸಾಂಸ್ಕೃತಿಕ ರಸಸಂಜೆ ಕಾರ್ಯಕ್ರಮ ಕಡೆಯ 3 ದಿನ 09.

    ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಮಾತನಾಡಿ, 1990ರಿಂದ ಸಮಿತಿಯವರು ನಡೆಸಿಕೊಂಡು ಬರುತ್ತಿದ್ದ ದಸರಾಗೆ ಹೊಸರೂಪ ಕೊಟ್ಟ ಡಿಸಿಎಂ ಡಾ.ಜಿ.ಪರಮೇಶ್ವರ್ ಅವರು ಸರ್ಕಾರ, ನಾಗರಿಕ ಸಹಕಾರದೊಂದಿಗೆ ಆಚರಿಸಲು 2 ವರ್ಷದಿಂದ ಮುಂದಾಗಿದ್ದು, ಪರಮೇಶ್ವರ್ ಅವರ ನೇತೃತ್ವದ ದಸರಾಯಿಂದೇ ಹೆಸರು ಪಡೆದಿದೆ. 3ನೇ ವರ್ಷದ ದಸರಾವೂ ಯಶಸ್ವಿಯಾಗಲಿದೆ. ನಾನಂತೂ 100% ಹಿಂದೆಯೂ ಸಾಥ್ ನೀಡಿದ್ದು, ಈಗಲೂ ದಸರಾ ಆಚರಣೆಗೆ ಸಾಥ್ ನೀಡುವುದೆಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ದೊಡ್ಡಗೊಲ್ಲರಹಟ್ಟಿಯಲ್ಲಿ ಶುದ್ಧ ನೀರಿನ ಘಟಕ ಸ್ಥಗಿತ:  ಜನರ ಪರದಾಟ

    September 14, 2026

    ಪಾವಗಡದಲ್ಲಿ ಮರುಕಳಿಸಿದ ನಕ್ಸಲ್ ಭೀತಿ: ದೇವಣ್ಣ ದಳಂ ಹೆಸರಿನಲ್ಲಿ ರೈತನಿಗೆ 5 ಲಕ್ಷ ರೂ. ಬೇಡಿಕೆ!

    September 12, 2026

    ತುಮಕೂರು ಸ್ಕ್ವೇರ್‌, ಕಾರಂಜಿಗೆ ಡಿಸಿಎಂ ಶಿಲಾನ್ಯಾಸ:  ಎಸ್‌ ಎಸ್‌ ವೃತ್ತದ 4 ದಿಕ್ಕಿನಲ್ಲೂ ಬೃಹತ್‌ ಎಲ್‌ ಇಡಿ ಅಳವಡಿಕೆಗೆ ಚಾಲನೆ

    September 12, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ವೈಭವಪೂರ್ಣವಾಗಿ ಆಚರಿಸಲಾಗುವುದು: ದಸರಾ ಉತ್ಸವ 2026 ಲಾಂಛನ ಬಿಡುಗಡೆ ಮಾಡಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿಕೆ

    September 16, 2026

    ತುಮಕೂರು: ಕಳೆದೆರೆಡು ವರ್ಷಗಳಿಂದ ಸರ್ಕಾರದ ನೇತೃತ್ವದಲ್ಲಿ ನಡೆಸುತ್ತಿರುವ ತುಮಕೂರು ದಸರಾ ಎಲ್ಲರನ್ನೂ ಒಳಗೊಂಡು ಆಚರಿಸುತ್ತಿರುವ ದಸರಾ ಆಗಿದ್ದು, ವರ್ಷದಿಂದ ವರ್ಷಕ್ಕೆ…

    ಕರ್ನಾಟಕದಲ್ಲಿ ಮಳೆ ಕೊರತೆ ಎಫೆಕ್ಟ್​: ಮತ್ತೆ ಅಕ್ಕಿ ದರ ಏರಿಕೆ ಶಾಕ್

    September 16, 2026

    ಬಿಗ್‌ ಬಾಸ್ ಕನ್ನಡ 13:  ದೊಡ್ಮನೆಯಿಂದ  ಓಂ ಪ್ರಕಾಶ್‌ ರಾವ್ ಹೊರಕ್ಕೆ | ಅಸಲಿ ಕಾರಣ ಏನು?

    September 15, 2026

    ಮಳೆ ಕೊರತೆ ವಿಚಾರವನ್ನು ರಾಜಕೀಯಗೊಳಿಸಬೇಡಿ; ರೈತರ ನೆರವಿಗೆ ಸರ್ಕಾರ ಬದ್ಧ: ಡಿ.ಕೆ. ಶಿವಕುಮಾರ್

    September 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.