ಪಾವಗಡ: ಹೆಲ್ಪ್ ಸೊಸೈಟಿ, ಪಾವಗಡ ಹಾಗೂ ಪ್ರೇರಣಾ ಫೌಂಡೇಶನ್ ಮಧುಗಿರಿ ಹಾಗೂ ರೋಟರಿ ಸಂಸ್ಥೆ ತುಮಕೂರು ವತಿಯಿಂದ ಪಾವಗಡದ ಎಸ್.ಎಸ್.ಕೆ. ಸಮುದಾಯ ಭವನದಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪ್ರೇರಣಾ ಪರೀಕ್ಷಾ ಸಿದ್ಧತಾ ಕಾರ್ಯಾಗಾರ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಅಶ್ವತ್ಥ್ ನಾರಾಯಣ ಕಾರ್ಯಕ್ರಮ ಉದ್ಘಾಟಿಸಿದ್ದರು, ಕಾರ್ಯಕ್ರಮದಲ್ಲಿಸಂಪನ್ಮೂಲ ವ್ಯಕ್ತಿಯಾಗಿ ಜನಾರ್ಧನ ಆಗಮಿಸಿದ್ದರು. ಹೆಲ್ಪ್ ಸೊಸೈಟಿ ಅಧ್ಯಕ್ಷರಾದ ಮಾನಂ ಶಶಿಕಿರಣ್ ಭಾಗವಹಿಸಿದ್ದರು.
ಪ್ರೇರಣಾ ಫೌಂಡೇಶನ್ ಅಧ್ಯಕ್ಷರಾದ ರಮೇಶ್ ಎಸ್.ಆರ್., ಕಾರ್ಯದರ್ಶಿ ಶ್ರೀರಾಮಕೃಷ್ಣ ನಾಯ್ಕ, ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಕಟ್ಟಶ್ರೀನಿವಾಸ ಮೂರ್ತಿ, ಎಸ್ ಎಸ್ ಕೆ ಸಂಸ್ಥೆ ಅಧ್ಯಕ್ಷರಾದ ಕೆ.ವಿ. ಶ್ರೀನಿವಾಸ, ಅಧ್ಯಾಪಕರಾದ ಹರೀಶ್, ಶ್ರೀಮತಿ ನಾಗಲಕ್ಷ್ಮಿ ವಿದ್ಯಾರ್ಥಿ ಮುಖಂಡ ನಂದೀಶ್ ನಾಯ್ಕ ಉಪಸ್ಥಿತರಿದ್ದರು.
ವರದಿ: ದೊಡ್ಡೇರಿ ಮಹಾಲಿಂಗಯ್ಯ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB