nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್‌ | ದೇವರ ದರ್ಶನ ಮುಗಿಸಿ ಬರುತ್ತಿದ್ದ ವೇಳೆ ಭೀಕರ ಅಪಘಾತ: ಸ್ಥಳದಲ್ಲೇ ಮೂವರು ಸಾವು

    November 5, 2025

    ತಿಪ್ಪಯನದುರ್ಗ ಗ್ರಾಮದಲ್ಲಿ ಮಣ್ಣು ಹಗರಣ: ಪ್ರಶ್ನಿಸಿದಾಗ ಸ್ಥಳೀಯ ಶಾಸಕರ ಹೆಸರು ದುರ್ಬಳಕೆ!

    November 5, 2025

    ಮೇಟಿಯವರ ನಿಧನ ನನಗೆ ವೈಯಕ್ತಿಕ ನಷ್ಟ: ಸಿಎಂ ಸಿದ್ದರಾಮಯ್ಯ

    November 4, 2025
    Facebook Twitter Instagram
    ಟ್ರೆಂಡಿಂಗ್
    • ಬೀದರ್‌ | ದೇವರ ದರ್ಶನ ಮುಗಿಸಿ ಬರುತ್ತಿದ್ದ ವೇಳೆ ಭೀಕರ ಅಪಘಾತ: ಸ್ಥಳದಲ್ಲೇ ಮೂವರು ಸಾವು
    • ತಿಪ್ಪಯನದುರ್ಗ ಗ್ರಾಮದಲ್ಲಿ ಮಣ್ಣು ಹಗರಣ: ಪ್ರಶ್ನಿಸಿದಾಗ ಸ್ಥಳೀಯ ಶಾಸಕರ ಹೆಸರು ದುರ್ಬಳಕೆ!
    • ಮೇಟಿಯವರ ನಿಧನ ನನಗೆ ವೈಯಕ್ತಿಕ ನಷ್ಟ: ಸಿಎಂ ಸಿದ್ದರಾಮಯ್ಯ
    • ಅಶ್ಲೀಲ ಸಂದೇಶ ಕಳಿಸಿ ಕಿರುತೆರೆ ನಟಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ
    • ಪರಿಶಿಷ್ಟ ಪಂಗಡಗಳನ್ನು ಕಾಂಗ್ರೆಸ್ ಕೇವಲ ಮತಬ್ಯಾಂಕ್ ಆಗಿ ಪರಿಗಣಿಸುತ್ತಿದೆ:  ಬಿ.ವೈ. ವಿಜಯೇಂದ್ರ ಆರೋಪ
    • ಮಾಜಿ ಸಚಿವ, ಶಾಸಕ ಹೆಚ್.ವೈ.ಮೇಟಿ ನಿಧನ
    • ಹುಲಿ ದಾಳಿಗೆ ಹೆದರಿ ಹೊರಬಾರದ ಜನ: ಅರಣ್ಯ ಇಲಾಖೆಯಿಂದ ಆಹಾರದ ಕಿಟ್ ವಿತರಣೆ
    • ಸರಗೂರು | ಮುಳ್ಳೂರು ಗ್ರಾಮವನ್ನು ಹೋಬಳಿ ಕೇಂದ್ರ ಮಾಡಲು ಪ್ರಯತ್ನಿಸಲಾಗುವುದು: ಶಾಸಕ ಅನಿಲ್ ಕುಮಾರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರೈತರಿಗೆ ವರದಾನ: ತೋಟದ ತೇವಾಂಶ ಕಾಪಾಡುವ ಗೆಣಸಿನ ಬಳ್ಳಿ
    ಕೊರಟಗೆರೆ March 19, 2022

    ರೈತರಿಗೆ ವರದಾನ: ತೋಟದ ತೇವಾಂಶ ಕಾಪಾಡುವ ಗೆಣಸಿನ ಬಳ್ಳಿ

    By adminMarch 19, 2022No Comments2 Mins Read
    genasina balli
    • ಮಂಜುಸ್ವಾಮಿ.ಎಂ.ಎನ್.

    ಕೊರಟಗೆರೆ: ಬೇಸಿಗೆಯಲ್ಲಿ ಅಡಿಕೆ ಮರಗಳ ತೇವಾಂಶವನ್ನು ಕಾಪಾಡಲು ವಿವಿಧ ರೀತಿಯ ಹಸಿರು ಗೊಬ್ಬರದ ಗಿಡಗಳನ್ನು ಬೆಳೆಸುವ ಪದ್ದತಿ, ಈಗಲೂ ತಾಲ್ಲೂಕಿನ ಹಲವು ಗ್ರಾಮಗಳ ರೈತರ ಅಡಿಕೆ ತೋಟಗಳಲ್ಲಿ ಜೀವಂತವಾಗಿದೆ.

    ಆರೇಳು ವರ್ಷಗಳಿಂದ ಜಿಲ್ಲೆಯಲ್ಲಿ ಇತರೆ ಯಾವುದೇ ಬೆಳೆಗಳಿಗಿಂತ ಹೆಚ್ಚು ಪ್ರದೇಶದಲ್ಲಿ ಅಡಿಕೆ ಸಸಿಗಳ ನಾಟಿ‌ ನಡೆಯುತ್ತದೆ. ಅಡಿಕೆ ಬೆಳೆಗೆ ಇತರೆ ಬೆಳೆಗಳಿಗಿಂತ ಸಮೃದ್ಧವಾದ ನೀರು ಬೇಕು.ಬೇಸಿಗೆ ಕಾಲದಲ್ಲಿ ಅಡಿಕೆ ಬೆಳೆಗೆ ನೀರು ನೀಡುವುದು ಸುಲಭದ ಕೆಲಸವಲ್ಲ. ಬಹಳ ಹಿಂದಿನಿಂದಲೂ ಸ್ಥಳೀಯರು ಸರಳವಾದ ಉಪಯೋಗಕರ ಪರಿಹಾರ ಕ್ರಮಗಳನ್ನು ಹುಡುಕಿಕೊಂಡಿದ್ದಾರೆ.


    Provided by
    Provided by

    ರೈತರು ಅಡಿಕೆ ತೋಟದಲ್ಲಿ ಸಿರಿ ಧಾನ್ಯಗಳಾದ ಕೊರಲೆ  ಮತ್ತು ಹಾರಕ ಬೆಳೆದು ತೇವಾಂಶವನ್ನು  ತೋಟದ ಮಣ್ಣಿನಲ್ಲಿ ಉಳಿಸುವುದು.  ಅಳಿಲು ಮತ್ತು ಇಲಿಗಳು ಅಡಿಕೆ ಮರಗಳನ್ನು ಹತ್ತಿ ಅಡಿಕೆ ಪೀಚುಗಳನ್ನು ಕಡಿದು ನೆಲಕ್ಕೆ ಬೀಳಿಸುತ್ತಿದ್ದವು.ಇದನ್ನು ರೈತರು ಗಮನಿಸಿ ಈ ಪ್ರಾಣಿಗಳಿಗೆ ಆಹಾರ ಸಿಗುವಂತೆ ತೋಟದ ನೆಲದಲ್ಲಿ ಸಿರಿ ಧಾನ್ಯ ಬೆಳೆಗಳನ್ನು ಬೆಳೆಯುತ್ತಾರೆ.

    ರೈತರು ತಮ್ಮ ತೋಟಗಳಲ್ಲಿ ಅಲಸಂದೆ, ಹೆಸರು , ಸೆಣಬು, ಉದ್ದು ಮತ್ತು ಹುರುಳಿಯನ್ನು ಬೆಳೆಯುತ್ತಾರೆ.ಈ ಬೆಳೆಗಳು ನಾಲ್ಕು ತಿಂಗಳು ಮಾತ್ರ ಇರುತ್ತವೆ. ರೈತರು ಪ್ರತಿವರ್ಷ ಸಿರಿ ಧಾನ್ಯ ಬೀಜಗಳನ್ನು ನಾಟಿ ಮಾಡುವುದನ್ನು ತಪ್ಪಿಸಿಕೊಳ್ಳಲು ಗೆಣಸಿನ ಬಳ್ಳಿಗಳನ್ನು  ನಾಟಿ ಮಾಡುವ ಪದ್ದತಿ ಪ್ರಾರಂಭಿಸಿದ್ದಾರೆ.

    ಜಯಪದ್ಮಮ್ಮ ಅಡಿಕೆ ತೋಟದ ಮಾಲೀಕರು ತೋವಿನಕೆರೆ

    ಕಳೆದ15 ವರ್ಷದಿಂದ ಅಡಿಕೆ ತೋಟದಲ್ಲಿ ಗೆಣಸಿನ ಬಳ್ಳಿ ಬೆಳೆಸಿದ್ದಾರೆ. ಬೇಸಿಗೆಯಲ್ಲಿ ತೋಟಕ್ಕೆ ಸಾಕಷ್ಟು ತೃಪ್ತಿಕರವಾಗಿ ನೀರು ಕೊಡಲು ಸಾಧ್ಯವಾಗದೇ ಇಳುವರಿ ಮೇಲೆ ಪರಿಣಾಮ ಬೀರಿತ್ತು. ಗೆಣಸಿನ ಬಳ್ಳಿ ಯನ್ನು ನಾಟಿ‌ ಮಾಡಿದ್ದು,ಬಳ್ಳಿಯೂತೋಟದ ಮಧ್ಯೆ 2-3ಅಡಿ ಎತ್ತರಕ್ಕೆ ಬೆಳೆದಿದೆ. ಕಡಿಮೆ ಪ್ರಮಾಣದಲ್ಲಿ ನೀರು ನೀಡಿದರೂ 10 ದಿನಗಳವರೆಗೆ ತೇವಾಂಶವಿರುತ್ತದೆ. ತಿಂಗಳಿಗೆ ಎರಡು ಮೂರು ಸಲ ನೀರು ಹಾಯಿಸುತ್ತೇವೆ.ಬೇಸಿಗೆ ಮುಗಿದ ಕೂಡಲೇ ಯಂತ್ರದ ಮೂಲಕ ಕಟಾವು ಮಾಡಿ ಅಲ್ಲಿಯೇ ಬಿಡುತ್ತೇವೆ ಎನ್ನುತ್ತಾರೆ ತೋಟದ ಮಾಲೀಕರು.

     ಅರಣಾ.ಆರ್. ರೈತ ಮಹಿಳೆ, ಯರಬಳ್ಳಿ.

     ಅಡಿಕೆ ತೋಟದಲ್ಲಿ ಓಡಾಡಿದರೆ ಮಣ್ಣು ಮೃದುವಾಗಿರುವ ಅನುಭವವಾಗುತ್ತದೆ. ಗೆಣಸುಗಳನ್ನು ನೆಲದಲ್ಲಿ ಬಿಡುವುದರಿಂದ ಇಲಿ, ಹೆಗ್ಗಣ ತಿನ್ನಲು ಹುಡುಕುವ ಸಮಯದಲ್ಲಿ ಇಡೀ ತೋಟದ ಮಣ್ಣನ್ನು ತಿರುವಿ ಹಾಕುತ್ತವೆ.ಶೂನ್ಯ ಖರ್ಚಿನಲ್ಲಿ ಉಳುಮೆ ಮಾಡಿದಂತೆ ಆಯಿತು ಎನ್ನುತ್ತಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಬೀದಿಬದಿ ವ್ಯಾಪಾರಸ್ಥರ ಸುರಕ್ಷತೆಗೆ ಕ್ರಮವಹಿಸುವಂತೆ ಸದಸ್ಯರ ಆಗ್ರಹ

    November 4, 2025

    ಕೊರಟಗೆರೆ ಬಸ್ ಗಾಗಿ ಪರದಾಟ:   ಕೆ ಎಸ್ ಆರ್ ಟಿ ಸಿ ಅಧಿಕಾರಿಗಳ ವಿರುದ್ಧ ಹೆಚ್ಚಾದ ಜನಾಕ್ರೋಶ

    November 4, 2025

    ಕನ್ನಡನಾಡು ಸಂಪನ್ಮೂಲ ಹಾಗೂ ಸಂಸ್ಕೃತಿಯಲ್ಲಿ ಶ್ರೀಮಂತ: ತಹಶೀಲ್ದಾರ್ ಮಂಜುನಾಥ್ ಕೆ.

    November 2, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್‌ | ದೇವರ ದರ್ಶನ ಮುಗಿಸಿ ಬರುತ್ತಿದ್ದ ವೇಳೆ ಭೀಕರ ಅಪಘಾತ: ಸ್ಥಳದಲ್ಲೇ ಮೂವರು ಸಾವು

    November 5, 2025

    ಬೀದರ್: ದೇವರ ದರ್ಶನ ಮುಗಿಸಿ ವಾಪಸ್‌ ಊರಿಗೆ ತೆರಳುತ್ತಿದ್ದ ವೇಳೆ ಭೀಕರ ಕಾರು ಅಪಘಾತ ಸಂಭವಿಸಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ…

    ತಿಪ್ಪಯನದುರ್ಗ ಗ್ರಾಮದಲ್ಲಿ ಮಣ್ಣು ಹಗರಣ: ಪ್ರಶ್ನಿಸಿದಾಗ ಸ್ಥಳೀಯ ಶಾಸಕರ ಹೆಸರು ದುರ್ಬಳಕೆ!

    November 5, 2025

    ಮೇಟಿಯವರ ನಿಧನ ನನಗೆ ವೈಯಕ್ತಿಕ ನಷ್ಟ: ಸಿಎಂ ಸಿದ್ದರಾಮಯ್ಯ

    November 4, 2025

    ಅಶ್ಲೀಲ ಸಂದೇಶ ಕಳಿಸಿ ಕಿರುತೆರೆ ನಟಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ

    November 4, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.