ಮಧುಗಿರಿ: ಕಸಬಾ ಹೋಬಳಿ ಬಸವನಹಳ್ಳಿ ಸಮೀಪ ಈರಣ್ಣನ ಬೆಟ್ಟದ ಮೇಲ್ಭಾಗದ ಜಾಲಗಿರಿ ಮರಕ್ಕೆ ಅಪರಿಚಿತ ವ್ಯಕ್ತಿ ನೇಣುಬಿಗಿದುಕೊಂಡು ಮೃತಪಟ್ಟಿರುತ್ತಾನೆ.
ಸ್ಥಳಕ್ಕೆ ಸಿಪಿಐ ಸರ್ದಾರ್ ಪಿಎಸ್ ಐ ತಾರಾ ಸಿಂಗ್ ಭೇಟಿ ನೀಡಿದರು ಸ್ಥಳ ಪರಿಶೀಲಿಸಿ ದೂರನ್ನು ದಾಖಲಿಸಿಕೊಂಡಿದ್ದಾರೆ.
ಮಧುಗಿರಿ ಪೊಲೀಸ್ ಪ್ರಫೆಷನರಿ ಪಿಎಸ್ ಐ ಧಮಾಜಿ, ಪೊಲೀಸ್ ಸಿಬ್ಬಂದಿ ಕಾಂತರಾಜು, ಕಲ್ಲೇಶ್, ಶಿವಣ್ಣ, ಈರಣ್ಣಬೆಟ್ಟದಿಂದ ಮರಕ್ಕೆ ನೇಣು ಬಿಗಿದುಕೊಂಡಿದ ವ್ಯಕ್ತಿಯ ಮೃತದೇಹವನ್ನು ಬೆಟ್ಟದಿಂದ ಕೆಳಗೆ ಇಳಿಸಿದರು.
ವರದಿ: ಅಬಿದ್ ಮಧುಗಿರಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB