nammatumakuru

    Subscribe to Updates

    Get the latest creative news from FooBar about art, design and business.

    What's Hot

    “ನೀವು ಹೇಳಿದಂತೆ ಕೇಳದಿದ್ರೆ ದ್ವೇಷಿಸ್ತೀರಾ?”: ಶಾಸಕ ಎಚ್.ಡಿ. ರೇವಣ್ಣಗೆ ಹಾಸನ ಜಿಲ್ಲಾಧಿಕಾರಿ ತಿರುಗೇಟು

    August 25, 2026

    ಕರ್ನಾಟಕ ಸರ್ಕಾರಕ್ಕೆ ಅದಾನಿ ಕೇವಲ ಒಬ್ಬ ಗುತ್ತಿಗೆದಾರ ಅಷ್ಟೇ: ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

    August 25, 2026

    ಮಹಿಳಾ ಪಿಎಸ್ ಐಗೆ ಬಿಜೆಪಿ ಶಾಸಕನ ಪುತ್ರಿಯಿಂದ ಕಪಾಳಮೋಕ್ಷ: ವಿಡಿಯೋ ವೈರಲ್, ಎಫ್ ಐಆರ್ ದಾಖಲಾಗಿದ್ದರೂ ಆಗಿಲ್ಲ ಬಂಧನ

    August 25, 2026
    Facebook Twitter Instagram
    ಟ್ರೆಂಡಿಂಗ್
    • “ನೀವು ಹೇಳಿದಂತೆ ಕೇಳದಿದ್ರೆ ದ್ವೇಷಿಸ್ತೀರಾ?”: ಶಾಸಕ ಎಚ್.ಡಿ. ರೇವಣ್ಣಗೆ ಹಾಸನ ಜಿಲ್ಲಾಧಿಕಾರಿ ತಿರುಗೇಟು
    • ಕರ್ನಾಟಕ ಸರ್ಕಾರಕ್ಕೆ ಅದಾನಿ ಕೇವಲ ಒಬ್ಬ ಗುತ್ತಿಗೆದಾರ ಅಷ್ಟೇ: ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ
    • ಮಹಿಳಾ ಪಿಎಸ್ ಐಗೆ ಬಿಜೆಪಿ ಶಾಸಕನ ಪುತ್ರಿಯಿಂದ ಕಪಾಳಮೋಕ್ಷ: ವಿಡಿಯೋ ವೈರಲ್, ಎಫ್ ಐಆರ್ ದಾಖಲಾಗಿದ್ದರೂ ಆಗಿಲ್ಲ ಬಂಧನ
    • ದೈವಜ್ಞ ಸಮಾಜದ ಹಿರಿಮೆ, ಸಂಸ್ಕೃತಿ ಮತ್ತು ಪಾರಂಪರಿಕ ಮೌಲ್ಯಗಳನ್ನು ಸಾರುವ ‘ದೈವಜ್ಞರು ಚಿತ್ರದ ಶೀರ್ಷಿಕೆ, ಹಾಡುಗಳ ಲೋಕಾರ್ಪಣೆ
    • ಜಲಾಶಯಕ್ಕೆ ನೀರಿನ ಒಳ ಹರಿವು ಆಧಾರದಲ್ಲಿ ರಾಗಿ ಬೆಳೆಗೆ — ಸಾಲು ಕೆರೆಗಳಿಗೆ ನೀರು: ಶಾಸಕ ಡಾ. ಎಚ್.ಡಿ. ರಂಗನಾಥ್
    • ಸಹಕಾರ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯ: ಕವಿರತ್ನ ಕಾಳಿದಾಸ ಪ.ಸ.ಸಂಘ ಸಭೆಯಲ್ಲಿ ಡಾ. ಹುಲಿನಾಯ್ಕರ್ ಸಲಹೆ
    • ಬದುಕಿನ ತಾತ್ವಿಕ ಶೋಧದ ಕಾದಂಬರಿ ಕಾಡುದೇವರಬೆಟ್ಟ:  ಬರಗೂರು ರಾಮಚಂದ್ರಪ್ಪ ಅಭಿಮತ
    • ಗ್ರಾಮೀಣ ರೋಜ್ ಗಾರ್ ಗ್ಯಾರಂಟಿ ಕಾರ್ಡ್ ವಿತರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಪಿಲ‌ ನದಿಗೆ 30 ಕೋಟಿ ರೂ. ವೆಚ್ಚದಲ್ಲಿ ಸೇತುವೆ ನಿರ್ಮಾಣ: ಶಾಸಕ ಅನಿಲ್ ಚಿಕ್ಕಮಾದು
    ಜಿಲ್ಲಾ ಸುದ್ದಿ November 12, 2025

    ಕಪಿಲ‌ ನದಿಗೆ 30 ಕೋಟಿ ರೂ. ವೆಚ್ಚದಲ್ಲಿ ಸೇತುವೆ ನಿರ್ಮಾಣ: ಶಾಸಕ ಅನಿಲ್ ಚಿಕ್ಕಮಾದು

    By adminNovember 12, 2025No Comments2 Mins Read
    anil chikkamadu

    ಸರಗೂರು:   ತಾಲೂಕಿನ ತುಂಬಸೋಗೆ ಗ್ರಾಮದ ಬಳಿ‌ ಕಪಿಲ‌ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆಯನ್ನು 30 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು ಎಂದು ಶಾಸಕರು, ಅರಣ್ಯ ವಸತಿ‌ ಹಾಗೂ ವಿಹಾರಧಾಮಗಳ ಸಂಸ್ಥೆ ಅಧ್ಯಕ್ಷ ಅನಿಲ್ ಚಿಕ್ಕಮಾದು ತಿಳಿಸಿದರು.

    ಸಮೀಪದ ತುಂಬಸೋಗೆ ಗ್ರಾಮದಲ್ಲಿ ಮಂಗಳವಾರದಂದು 35 ಲಕ್ಷ ರೂ. ವೆಚ್ಚದ ವಾಲ್ಮೀಕಿ ಸಮುದಾಯ ಭವನ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

    ಕಬಿನಿ ಜಲಾಶಯ ನಿರ್ಮಾಣದ ವೇಳೆ ನಿರ್ಮಿಸಲಾದ ಸೇತುವೆ ತುಂಬಾ ಹಳೆಯದಾಗಿದ್ದು, ಶಿಥಿಲಗೊಂಡಿದೆ. ಹೀಗಾಗಿ ನೂತನವಾಗಿ ನಿರ್ಮಾಣ ಮಾಡಲು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರದಲ್ಲಿ 30 ಕೋಟಿ ರೂ.ಅನುದಾನ ದೊರಕಿದ್ದು,  ಎರಡು ಬಸ್ ಹೋಗುವಂತೆ ಸೇತುವೆ ಅಗಲೀಕರಣ ಮಾಡಲಾಗುವುದು. ಇದಲ್ಲದೆ ಸರಗೂರು ಹ್ಯಾಂಡ್ ಪೋಸ್ಟ್ ರಸ್ತೆಯನ್ನು ದ್ವಿಪಥ ರಸ್ತೆ ಮಾಡಲು ಸರಕಾರ ಗಮನಕ್ಕೆ ತರಲಾಗಿದೆ  ಎಂದು ಅವರು ಹೇಳಿದರು.

    ಹೈಟೆಕ್ ಭವನ: ಮೈಸೂರಿನಲ್ಲಿ ನಿರ್ಮಾಣಗೊಂಡಿರುವ ವಾಲ್ಮೀಕಿ ಭವನ ಮಾದರಿಯಲ್ಲಿಯೇ ಗ್ರಾಮದಲ್ಲಿ ಭವನ ನಿರ್ಮಾಣಗೊಳ್ಳಬೇಕು. ಶುಭ, ಸಮಾರಂಭಗಳು ನಡೆಯುವಂತೆ ನೋಡಿಕೊಳ್ಳ ಬೇಕು. ಇದಕ್ಕಾಗಿ ಸುರಕ್ಷಿತ ಭವನ‌ ನಿರ್ಮಾಣ ಮಾಡಬೇಕು. ಕೋಟೆ ವಾಲ್ಮೀಕಿ ಭವನಕ್ಕೆ 2 ಕೋಟಿ ರೂ.ಅನುದಾನ ತರಲಾಗಿದೆ. ಶೀಘ್ರದಲ್ಲೇ ‌ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.

    ಗ್ರಾಮದಲ್ಲಿ ಭವನ  ನಿರ್ಮಾಣಕ್ಕೆ 1 ಕೋಟಿ ರೂ.ಅನುದಾನ ಕೇಳಿದ್ದೀರಿ. ಸದ್ಯ ಮುಖ್ಯಮಂತ್ರಿಗಳ ಅನುದಾನ 20 ಲಕ್ಷ ರೂ., ಸಂಸದರ ಅನುದಾನ 10 ಲಕ್ಷ ರೂ., ಶಾಸಕರ ಅನುದಾ‌ನ 5 ಲಕ್ಷ ರೂ. ಒಟ್ಟಾರೆ 35 ಲಕ್ಷ ರೂ. ಅನುದಾ‌ನ ಬಿಡುಗಡೆಯಾಗಿದೆ. ಗ್ರಾಮಸ್ಥರು ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಬೇಕು. ಇದಲ್ಲದೆ ಬಸ್ ನಿಲ್ದಾಣಕ್ಕೆ 6 ಲಕ್ಷ‌ ರೂ., ಅಂಬೇಡ್ಕರ್ ಭವನ ಕಾಮಗಾರಿ ಪೂರ್ಣಗೊಳಿಸಲು  ಅನುದಾನ ನೀಡಲಾಗುವುದು ಎಂದರು.

    ಟಿಎಸ್ಪಿ, ಎಸ್ ಸಿ ಪಿ ಯೋಜನೆಯಡಿ:

    ಗ್ರಾಮದ ರಸ್ತೆಗಳನ್ನು ಸಿಮೆಂಟ್ ಕಾಂಕ್ರೀಟ್ ರಸ್ತೆ ನಿರ್ಮಿಸಲಾಗುವುದು. ತುಂಬಸೋಗೆ ನಿಲುವಾಗಿಲು ರಸ್ತೆ ಅಭಿವೃದ್ಧಿ ಗೆ ಕ್ರಮ ವಹಿಸಲಾಗುವುದು. ಹೆಬ್ಬಲಗುಪ್ಪೆ, ಇಟ್ನ ಗ್ರಾಮಗಳ ಸಂಪರ್ಕದ ಜಮೀನಿನ ರಸ್ತೆ ಯನ್ನು ಮೆಟ್ಲಿಂಗ್ ಮಾಡಿಸಿಕೊಡಲಾಗುವುದು. ಹಂತ, ಹಂತವಾಗಿ ಗ್ರಾಮದ ಅಭಿವೃದ್ಧಿ ಗೆ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.ಕಾಂಗ್ರೆಸ್ ಹಿರಿಯ ಮುಖಂಡ ಬಿ.ಪಿ.ಬಸಪ್ಪ ಮಾತನಾಡಿ, ತುಂಬಸೋಗೆ–ಹೆಬ್ಬಲಗುಪ್ಪೆ ಗ್ರಾಮದ ಸಂಪರ್ಕ‌ ರಸ್ತೆ ಅಭಿವೃದ್ದಿ ಪಡಿಸಬೇಕು. ಗ್ರಾಮದಲ್ಲಿ ಎಲ್ಲ ಜನಾಂಗದವರಿಗೂ ಸ್ಮಶಾನ ಜಾಗದ ಸಮಸ್ಯೆಯಾಗಿದ್ದು,  ಸ್ಮಶಾನ ನೀಡಬೇಕು. ಗ್ರಾಮಕ್ಕೆ ಸಮುದಾಯ ಆರೋಗ್ಯ ಕೇಂದ್ರ ಮಂಜೂರಾಗಿರುವುದು ತುಂಬಾ ಸಂತಸ. ಜಾಗದ‌ ಕೊರತೆ ಇದೆ. ನಿಲುವಾಗಿಲು–ತುಂಬಸೋಗೆ ರಸ್ತೆ ಅಭಿವೃದ್ಧಿ ಪಡಿಸಬೇಕು ಎಂದು ಹೇಳಿದರು.

    ಆದಿ ಕರ್ನಾಟಕ ಮಹಾಸಭಾದ ತಾಲೂಕು ಅಧ್ಯಕ್ಷ ಇಟ್ನ ರಾಜಣ್ಣ ಮಾತನಾಡಿದರು. ತುಂಬಸೋಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮಿ,  ಸದಸ್ಯರಾದ ನಾಗೇಂದ್ರ, ಚೆನ್ನನಾಯಕ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಾಮರಾಜು, ಕಾಂಗ್ರೆಸ್ ಮುಖಂಡರಾದ ಬಿ.ಸಿ.ಬಸಪ್ಪ, ಶಂಭುಲಿಂಗನಾಯಕ, ಜಿನ್ನಹಳ್ಳಿ ರಾಜನಾಯಕ, ಮೈಸೂರು ವಿವಿ ಸಿಂಡಿಕೇಟ್ ಸದಸ್ಯ ಕ್ಯಾತನಹಳ್ಳಿ ನಾಗರಾಜು, ನಂಜಪ್ಪ, ತಾಪಂ ಮಾಜಿ ಸದಸ್ಯ ಅಂಕಪ್ಪ, ಬಿದರಹಳ್ಳಿ ರಾಜು, ಪ್ರಕಾಶ್, ಜಕ್ಕಹಳ್ಳಿ ಮಲ್ಲೇಶ್, ಸಿದ್ದನಾಯಕ ಬಾಚೇಗೌಡನಹಳ್ಳಿ, ಆದಿ ಕರ್ನಾಟಕ‌ ಮಹಾಸಭಾದ ತಾಲೂಕು ಅಧ್ಯಕ್ಷ ಇಟ್ನರಾಜಣ್ಣ, ತುಂಬಸೋಗೆ ನಾಗಣ್ಣ, ಹಳೆಯೂರು ಚಿನ್ನಯ್ಯ, ಶಿವಲಿಂಗು, ಸೋಮಣ್ಣ, ನಿರ್ಮಿತಿ ಕೇಂದ್ರದ ಸುಪ್ರೀತ್, ವಸಂತ್, ಅಶೋಕ್,  ಶಿವಕುಮಾರ್, ಆಪ್ತ ಸಹಾಯಕರಾದ ಮಂಜುನಾಥ್, ಸುದರ್ಶನ್  ಸೇರಿದಂತೆ ಇನ್ನಿತರರು ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬೀದರ್: ಸಿಸಿಟಿ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ; 330 ಜನರಿಗೆ ನೆರವು

    August 23, 2026

    ಸರಗೂರಿನ ಬಿಡಗಲು ಗ್ರಾಮದಲ್ಲಿ ₹30 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿ ಪೂರ್ಣ

    August 23, 2026

    ಬೀದರ್: ಬರ ಘೋಷಣೆ, ಸಾಲಮನ್ನಾ ಸೇರಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರೈತರಿಂದ ಬೃಹತ್ ರಸ್ತೆ ತಡೆ

    August 22, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    “ನೀವು ಹೇಳಿದಂತೆ ಕೇಳದಿದ್ರೆ ದ್ವೇಷಿಸ್ತೀರಾ?”: ಶಾಸಕ ಎಚ್.ಡಿ. ರೇವಣ್ಣಗೆ ಹಾಸನ ಜಿಲ್ಲಾಧಿಕಾರಿ ತಿರುಗೇಟು

    August 25, 2026

    ಹಾಸನ: ಗ್ರಾಮ ಪಂಚಾಯತಿ ಚುನಾವಣೆಯ ಮೀಸಲಾತಿ ನಿಗದಿ ವಿಷಯಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ಅವರು ಮಾಡಿದ್ದ ಟೀಕೆಗಳಿಗೆ…

    ಕರ್ನಾಟಕ ಸರ್ಕಾರಕ್ಕೆ ಅದಾನಿ ಕೇವಲ ಒಬ್ಬ ಗುತ್ತಿಗೆದಾರ ಅಷ್ಟೇ: ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

    August 25, 2026

    ಮಹಿಳಾ ಪಿಎಸ್ ಐಗೆ ಬಿಜೆಪಿ ಶಾಸಕನ ಪುತ್ರಿಯಿಂದ ಕಪಾಳಮೋಕ್ಷ: ವಿಡಿಯೋ ವೈರಲ್, ಎಫ್ ಐಆರ್ ದಾಖಲಾಗಿದ್ದರೂ ಆಗಿಲ್ಲ ಬಂಧನ

    August 25, 2026

    ದೈವಜ್ಞ ಸಮಾಜದ ಹಿರಿಮೆ, ಸಂಸ್ಕೃತಿ ಮತ್ತು ಪಾರಂಪರಿಕ ಮೌಲ್ಯಗಳನ್ನು ಸಾರುವ ‘ದೈವಜ್ಞರು ಚಿತ್ರದ ಶೀರ್ಷಿಕೆ, ಹಾಡುಗಳ ಲೋಕಾರ್ಪಣೆ

    August 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.