nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರಿನಲ್ಲಿ ಚಿರತೆ ಸುಟ್ಟು ಹಾಕಿದ ಪ್ರಕರಣ: ಮೂವರ ಬಂಧನ

    August 22, 2026

    ಬೀದರ್: ಬರ ಘೋಷಣೆ, ಸಾಲಮನ್ನಾ ಸೇರಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರೈತರಿಂದ ಬೃಹತ್ ರಸ್ತೆ ತಡೆ

    August 22, 2026

    ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಗೊರವನಹಳ್ಳಿ ಮಹಾಲಕ್ಷ್ಮಿ ಅಮ್ಮನ ದರ್ಶನಕ್ಕೆ ಆಗಮಿಸಿದ ಭಕ್ತಸಾಗರ

    August 22, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರಿನಲ್ಲಿ ಚಿರತೆ ಸುಟ್ಟು ಹಾಕಿದ ಪ್ರಕರಣ: ಮೂವರ ಬಂಧನ
    • ಬೀದರ್: ಬರ ಘೋಷಣೆ, ಸಾಲಮನ್ನಾ ಸೇರಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರೈತರಿಂದ ಬೃಹತ್ ರಸ್ತೆ ತಡೆ
    • ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಗೊರವನಹಳ್ಳಿ ಮಹಾಲಕ್ಷ್ಮಿ ಅಮ್ಮನ ದರ್ಶನಕ್ಕೆ ಆಗಮಿಸಿದ ಭಕ್ತಸಾಗರ
    • ತುಮಕೂರು: ಗೊಲನ ಎಂಟರ್ ಪ್ರೈಸಸ್ ನಲ್ಲಿ ಉದ್ಯೋಗಾವಕಾಶ: ನೇರ ಸಂದರ್ಶನ
    • ತುಮಕೂರು: ಸೆ.4ರಂದು ಶ್ರೀ ಕೃಷ್ಣ ಜಯಂತಿ: ಮೆರವಣಿಗೆ ನಡೆಸಲು ಎಡಿಸಿ ಸೂಚನೆ
    • ಖರ್ಗೆ ಭಾಷಣದ ಸ್ಥಳ ಶುದ್ಧೀಕರಣ ಹೇಯ ಕೃತ್ಯ: ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ
    • ತುರುವೇಕೆರೆ: ಬ್ಯಾಲಹಳ್ಳಿ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ
    • ತುಮಕೂರು: ಆ.23 ರಿಂದ ಪರಿಸರ ಜಾಗೃತಿ ಕುರಿತು ಮೂರು ದಿನಗಳ ಕಾರ್ಯಾಗಾರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲು ಜನರಿಗೆ ಅಗ್ಗದ ಮದ್ಯದ ಭರವಸೆ ನೀಡಿದ ಅಭ್ಯರ್ಥಿ
    ರಾಜ್ಯ ಸುದ್ದಿ April 2, 2024

    ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲು ಜನರಿಗೆ ಅಗ್ಗದ ಮದ್ಯದ ಭರವಸೆ ನೀಡಿದ ಅಭ್ಯರ್ಥಿ

    By adminApril 2, 2024No Comments1 Min Read
    liquor

    2024ರ ಲೋಕಸಭೆ ಚುನಾವಣೆಗೆ ತಮ್ಮ ಮತದಾರರನ್ನು ಸೆಳೆಯಲು ಅಭ್ಯರ್ಥಿಗಳು ನಾನಾ ತಂತ್ರಗಳನ್ನು ಬಳಸುತ್ತಿದ್ದಾರೆ. ಚಂದ್ರಾಪುರದ ಚಿಮೂರ್ ಗ್ರಾಮದ ಸ್ವತಂತ್ರ ಅಭ್ಯರ್ಥಿ ವನಿತಾ ರಾವುತ್ ಗೆಲ್ಲಲು ಜನರಿಗೆ ಅಗ್ಗದ ಮದ್ಯದ ಭರವಸೆ ನೀಡಿದ್ದಾರೆ. ತಾನು ಗೆದ್ದರೆ ಬಡವರಿಗೆ ಅಗ್ಗದ ದರದಲ್ಲಿ ವಿಸ್ಕಿ, ಬಿಯರ್ ನೀಡುವುದಾಗಿ ಚುನಾವಣಾ ಪ್ರಚಾರದ ವೇಳೆ ಹೇಳಿದ್ದರು. ಅಷ್ಟೇ ಅಲ್ಲ ಅಗ್ಗದ ದರದ ಬಿಯರ್ ಬಾರ್ ತೆರೆಯುವುದಾಗಿ ಭರವಸೆ ನೀಡಿದ್ದಾರೆ. ಪ್ರತಿ ಹಳ್ಳಿಯಲ್ಲಿ ಬಿಯರ್ ಬಾರ್ ತೆರೆಯುವುದಾಗಿ ಹೇಳಿದರು.

    ಮಹಾರಾಷ್ಟ್ರದ ಈ ಸ್ವತಂತ್ರ ಅಭ್ಯರ್ಥಿಯು 2024 ರ ಲೋಕಸಭಾ ಚುನಾವಣೆಗೆ ಇಂತಹ ಭರವಸೆಗಳನ್ನು ನೀಡಿದ್ದಾರೆ. ಪಡಿತರ ವ್ಯವಸ್ಥೆಯ ಮೂಲಕ ಮದ್ಯವನ್ನು ಆಮದು ಮಾಡಿಕೊಡುತ್ತೇನೆ. ಬಡವರು ಕಷ್ಟಪಟ್ಟು ದುಡಿಯುತ್ತಾರೆ. ಮದ್ಯ ಕುಡಿದು ಸಮಾಧಾನ ಕಂಡುಕೊಳ್ಳುತ್ತಾರೆ. ಗುಣಮಟ್ಟದ ಬಿಯರ್‌, ವಿಸ್ಕಿಯನ್ನು ಅವರು ಖರೀದಿ ಮಾಡಲು ಆಗುವುದಿಲ್ಲ. ಹಳ್ಳಿಗಾಡಿನ ಮದ್ಯ ಸೇವೆ ಮಾಡುತ್ತಾರೆ ಎಂದು ಅವರು ಹೇಳಿದರು. ಅಷ್ಟು ಮಾತ್ರವಲ್ಲದೇ ಲೋಕಸಭಾ ಚುನಾವಣೆ 2024 ರಲ್ಲಿ ಅಧಿಕಾರಕ್ಕೆ ಬಂದರೆ ತಾನು ಜನರಿಗೆ ಸಬ್ಸಿಡಿ ದರದಲ್ಲಿ ವಿಸ್ಕಿ ಮತ್ತು ಬಿಯರ್‌ ನೀಡುವುದಾಗಿ ಭರವಸೆ ನೀಡಿದ್ದಾರೆ.

    ಪ್ರತಿ ಹಳ್ಳಿಯಲ್ಲಿ ಬಿಯರ್‌ ಬಾರ್ ‌ಗಳನ್ನು ತೆರೆಯುವುದಾಗಿಯೂ, ಸಂಸದರ ನಿಧಿಯಿಂದ ಬಡವರಿಗೆ ಆಮದು ಮಾಡಿಕೊಂಡು ವಿಸ್ಕಿ ಮತ್ತು ಬಿಯರನ್ನು ಉಚಿತವಾಗಿ ನೀಡುವುದಾಗಿ ಹೇಳಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ನೈಸ್ ರಸ್ತೆ ಟೋಲ್ ವಿವಾದ: ಎಚ್.ಡಿ. ಕುಮಾರಸ್ವಾಮಿ ಹೇಳಿಕೆ ಬೆನ್ನಲ್ಲೇ ಟೋಲ್ ಸಿಬ್ಬಂದಿ–ವಾಹನ ಸವಾರರ ನಡುವೆ ಕಿತ್ತಾಟ

    August 21, 2026

    ಕರ್ನಾಟಕದಲ್ಲಿ 4 ತಿಂಗಳಲ್ಲಿ 725 ಬಾಲಕಿಯರು ಗರ್ಭಿಣಿ: ಕಳವಳ ವ್ಯಕ್ತಪಡಿಸಿದ ಅಂಕಿಅಂಶ

    August 20, 2026

    ಚಿಕ್ಕನಾಯಕನಹಳ್ಳಿ: 5,630 ಅರ್ಜಿಗಳ ಪರಿಷ್ಕರಣೆ ಬಾಕಿ | ಶೇ.93 ಗೃಹಜ್ಯೋತಿ ಯೋಜನೆ ಪರಿಷ್ಕರಣೆ

    August 20, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರಿನಲ್ಲಿ ಚಿರತೆ ಸುಟ್ಟು ಹಾಕಿದ ಪ್ರಕರಣ: ಮೂವರ ಬಂಧನ

    August 22, 2026

    ತುಮಕೂರು ತಾಲೂಕಿನ ಗೌರಗೊಂಡನಹಳ್ಳಿ ಗೇಟ್ ಬಳಿ, ಉರುಳಿಗೆ ಸಿಲುಕಿ ಸಾವನ್ನಪ್ಪಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡದೆ ಗ್ರಾಮಸ್ಥರೇ ಸುಟ್ಟು ಹಾಕಿದ…

    ಬೀದರ್: ಬರ ಘೋಷಣೆ, ಸಾಲಮನ್ನಾ ಸೇರಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರೈತರಿಂದ ಬೃಹತ್ ರಸ್ತೆ ತಡೆ

    August 22, 2026

    ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಗೊರವನಹಳ್ಳಿ ಮಹಾಲಕ್ಷ್ಮಿ ಅಮ್ಮನ ದರ್ಶನಕ್ಕೆ ಆಗಮಿಸಿದ ಭಕ್ತಸಾಗರ

    August 22, 2026

    ತುಮಕೂರು: ಗೊಲನ ಎಂಟರ್ ಪ್ರೈಸಸ್ ನಲ್ಲಿ ಉದ್ಯೋಗಾವಕಾಶ: ನೇರ ಸಂದರ್ಶನ

    August 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.