nammatumakuru

    Subscribe to Updates

    Get the latest creative news from FooBar about art, design and business.

    What's Hot

    ದ್ವೇಷ ಭಾಷಣ ಮಸೂದೆ ಜಾರಿಯಾಗದಂತೆ ತಡೆಯಲು ರಾಜ್ಯಪಾಲರ ಯತ್ನ: ಗೃಹ ಸಚಿವ ಜಿ. ಪರಮೇಶ್ವರ್ ಗಂಭೀರ ಆರೋಪ

    February 2, 2026

    ರಾಜ್ಯದಲ್ಲಿ ಆಡಳಿತ ‘ಕೋಮಾ’ ಸ್ಥಿತಿಗೆ ತಲುಪಿದೆ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

    February 2, 2026

    ‘ದ್ವೇಷ ಭಾಷಣ ಮಸೂದೆ’: 29 ಕಾರಣ ನೀಡಿ ಅಂಕಿತ ನಿರಾಕರಿಸಿದ ರಾಜ್ಯಪಾಲರು

    February 2, 2026
    Facebook Twitter Instagram
    ಟ್ರೆಂಡಿಂಗ್
    • ದ್ವೇಷ ಭಾಷಣ ಮಸೂದೆ ಜಾರಿಯಾಗದಂತೆ ತಡೆಯಲು ರಾಜ್ಯಪಾಲರ ಯತ್ನ: ಗೃಹ ಸಚಿವ ಜಿ. ಪರಮೇಶ್ವರ್ ಗಂಭೀರ ಆರೋಪ
    • ರಾಜ್ಯದಲ್ಲಿ ಆಡಳಿತ ‘ಕೋಮಾ’ ಸ್ಥಿತಿಗೆ ತಲುಪಿದೆ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ
    • ‘ದ್ವೇಷ ಭಾಷಣ ಮಸೂದೆ’: 29 ಕಾರಣ ನೀಡಿ ಅಂಕಿತ ನಿರಾಕರಿಸಿದ ರಾಜ್ಯಪಾಲರು
    • ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಓದಿ ಮುಂದೆ ಬರಬೇಕು: ವಿ.ವಿಜಯ ಕುಮಾರ್ ನಾಗನಾಳ
    • ಹಿಂದೂ ಸಂಸ್ಕೃತಿ ಬಿಟ್ಟು ವಿದೇಶ ಸಂಸ್ಕೃತಿಗೆ ಮಾರು ಹೋಗುತ್ತಿದ್ದಾರೆ: ಹಿಂದೂ ಸಮಾಜೋತ್ಸವದಲ್ಲಿ ಸುಧಾ ಮೃತ್ಯುಂಜಪ್ಪ
    • ಪುತ್ತೂರು ಕಂಬಳದಲ್ಲಿ ಕುಮಾರ್ ಪೆರ್ನಾಜೆಯವರ ಸಾಧನೆಗೆ ಸನ್ಮಾನ
    • ಬೆಂಗಳೂರಿನಲ್ಲಿ 18 ಕೋಟಿ ರೂ. ಚಿನ್ನಾಭರಣ ದೋಚಿದ ನೇಪಾಳಿ ದಂಪತಿ
    • ದಲಿತ ಚಕ್ರವರ್ತಿ ಕುರಂಗರಾಜನ 278ನೇ ಪಟ್ಟಾಭಿಷೇಕೋತ್ಸವ: ಕುರಂಗರಾಜರನ್ನು ಅನುಸರಿಸಲು ಕರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲು ಜನರಿಗೆ ಅಗ್ಗದ ಮದ್ಯದ ಭರವಸೆ ನೀಡಿದ ಅಭ್ಯರ್ಥಿ
    ರಾಜ್ಯ ಸುದ್ದಿ April 2, 2024

    ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲು ಜನರಿಗೆ ಅಗ್ಗದ ಮದ್ಯದ ಭರವಸೆ ನೀಡಿದ ಅಭ್ಯರ್ಥಿ

    By adminApril 2, 2024No Comments1 Min Read
    liquor

    2024ರ ಲೋಕಸಭೆ ಚುನಾವಣೆಗೆ ತಮ್ಮ ಮತದಾರರನ್ನು ಸೆಳೆಯಲು ಅಭ್ಯರ್ಥಿಗಳು ನಾನಾ ತಂತ್ರಗಳನ್ನು ಬಳಸುತ್ತಿದ್ದಾರೆ. ಚಂದ್ರಾಪುರದ ಚಿಮೂರ್ ಗ್ರಾಮದ ಸ್ವತಂತ್ರ ಅಭ್ಯರ್ಥಿ ವನಿತಾ ರಾವುತ್ ಗೆಲ್ಲಲು ಜನರಿಗೆ ಅಗ್ಗದ ಮದ್ಯದ ಭರವಸೆ ನೀಡಿದ್ದಾರೆ. ತಾನು ಗೆದ್ದರೆ ಬಡವರಿಗೆ ಅಗ್ಗದ ದರದಲ್ಲಿ ವಿಸ್ಕಿ, ಬಿಯರ್ ನೀಡುವುದಾಗಿ ಚುನಾವಣಾ ಪ್ರಚಾರದ ವೇಳೆ ಹೇಳಿದ್ದರು. ಅಷ್ಟೇ ಅಲ್ಲ ಅಗ್ಗದ ದರದ ಬಿಯರ್ ಬಾರ್ ತೆರೆಯುವುದಾಗಿ ಭರವಸೆ ನೀಡಿದ್ದಾರೆ. ಪ್ರತಿ ಹಳ್ಳಿಯಲ್ಲಿ ಬಿಯರ್ ಬಾರ್ ತೆರೆಯುವುದಾಗಿ ಹೇಳಿದರು.

    ಮಹಾರಾಷ್ಟ್ರದ ಈ ಸ್ವತಂತ್ರ ಅಭ್ಯರ್ಥಿಯು 2024 ರ ಲೋಕಸಭಾ ಚುನಾವಣೆಗೆ ಇಂತಹ ಭರವಸೆಗಳನ್ನು ನೀಡಿದ್ದಾರೆ. ಪಡಿತರ ವ್ಯವಸ್ಥೆಯ ಮೂಲಕ ಮದ್ಯವನ್ನು ಆಮದು ಮಾಡಿಕೊಡುತ್ತೇನೆ. ಬಡವರು ಕಷ್ಟಪಟ್ಟು ದುಡಿಯುತ್ತಾರೆ. ಮದ್ಯ ಕುಡಿದು ಸಮಾಧಾನ ಕಂಡುಕೊಳ್ಳುತ್ತಾರೆ. ಗುಣಮಟ್ಟದ ಬಿಯರ್‌, ವಿಸ್ಕಿಯನ್ನು ಅವರು ಖರೀದಿ ಮಾಡಲು ಆಗುವುದಿಲ್ಲ. ಹಳ್ಳಿಗಾಡಿನ ಮದ್ಯ ಸೇವೆ ಮಾಡುತ್ತಾರೆ ಎಂದು ಅವರು ಹೇಳಿದರು. ಅಷ್ಟು ಮಾತ್ರವಲ್ಲದೇ ಲೋಕಸಭಾ ಚುನಾವಣೆ 2024 ರಲ್ಲಿ ಅಧಿಕಾರಕ್ಕೆ ಬಂದರೆ ತಾನು ಜನರಿಗೆ ಸಬ್ಸಿಡಿ ದರದಲ್ಲಿ ವಿಸ್ಕಿ ಮತ್ತು ಬಿಯರ್‌ ನೀಡುವುದಾಗಿ ಭರವಸೆ ನೀಡಿದ್ದಾರೆ.


    Provided by
    Provided by

    ಪ್ರತಿ ಹಳ್ಳಿಯಲ್ಲಿ ಬಿಯರ್‌ ಬಾರ್ ‌ಗಳನ್ನು ತೆರೆಯುವುದಾಗಿಯೂ, ಸಂಸದರ ನಿಧಿಯಿಂದ ಬಡವರಿಗೆ ಆಮದು ಮಾಡಿಕೊಂಡು ವಿಸ್ಕಿ ಮತ್ತು ಬಿಯರನ್ನು ಉಚಿತವಾಗಿ ನೀಡುವುದಾಗಿ ಹೇಳಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ದ್ವೇಷ ಭಾಷಣ ಮಸೂದೆ ಜಾರಿಯಾಗದಂತೆ ತಡೆಯಲು ರಾಜ್ಯಪಾಲರ ಯತ್ನ: ಗೃಹ ಸಚಿವ ಜಿ. ಪರಮೇಶ್ವರ್ ಗಂಭೀರ ಆರೋಪ

    February 2, 2026

    ರಾಜ್ಯದಲ್ಲಿ ಆಡಳಿತ ‘ಕೋಮಾ’ ಸ್ಥಿತಿಗೆ ತಲುಪಿದೆ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

    February 2, 2026

    ‘ದ್ವೇಷ ಭಾಷಣ ಮಸೂದೆ’: 29 ಕಾರಣ ನೀಡಿ ಅಂಕಿತ ನಿರಾಕರಿಸಿದ ರಾಜ್ಯಪಾಲರು

    February 2, 2026

    Comments are closed.

    Our Picks

    ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು

    February 1, 2026

    ಆಂಬುಲೆನ್ಸ್ ಬಾಗಿಲು ಜಾಮ್; ಆಸ್ಪತ್ರೆಯ ಬಾಗಿಲುವರೆಗೆ ತಲುಪಿದರೂ, ರೋಗಿ ಸಾವು

    January 28, 2026

    ಬಾರಾಮತಿಯಲ್ಲಿ ಭೀಕರ ವಿಮಾನ ಅಪಘಾತ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ದುರ್ಮರಣ

    January 28, 2026

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ದ್ವೇಷ ಭಾಷಣ ಮಸೂದೆ ಜಾರಿಯಾಗದಂತೆ ತಡೆಯಲು ರಾಜ್ಯಪಾಲರ ಯತ್ನ: ಗೃಹ ಸಚಿವ ಜಿ. ಪರಮೇಶ್ವರ್ ಗಂಭೀರ ಆರೋಪ

    February 2, 2026

    ಬೆಂಗಳೂರು: ರಾಜ್ಯ ಸರ್ಕಾರ ಮಂಡಿಸಿರುವ ‘ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ತಡೆ ಮಸೂದೆ–2026’ ಅನ್ನು ಜಾರಿಗೆ ತರದಂತೆ ತಡೆಯಲು…

    ರಾಜ್ಯದಲ್ಲಿ ಆಡಳಿತ ‘ಕೋಮಾ’ ಸ್ಥಿತಿಗೆ ತಲುಪಿದೆ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

    February 2, 2026

    ‘ದ್ವೇಷ ಭಾಷಣ ಮಸೂದೆ’: 29 ಕಾರಣ ನೀಡಿ ಅಂಕಿತ ನಿರಾಕರಿಸಿದ ರಾಜ್ಯಪಾಲರು

    February 2, 2026

    ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಓದಿ ಮುಂದೆ ಬರಬೇಕು: ವಿ.ವಿಜಯ ಕುಮಾರ್ ನಾಗನಾಳ

    February 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.