nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಿಜೆಪಿಯಂತೆ ನಾಯಕತ್ವದ ದಿವಾಳಿ ನಮ್ಮಲ್ಲಿ ಇಲ್ಲ: ಸಚಿವ ಎಂ.ಬಿ.ಪಾಟೀಲ್‌

    October 23, 2025

    ಕಿತ್ತೂರ ರಾಣಿ ಚೆನ್ನಮ್ಮ ಸಮಾಧಿ ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸಿ: ಸಿಎಂಗೆ ಕೇಂದ್ರ ಸಚಿವ ವಿ.ಸೋಮಣ್ಣ ಪತ್ರ

    October 23, 2025

    ಮೈಸೂರು: ಭ್ರೂಣಹತ್ಯೆ ಜಾಲ ಪತ್ತೆ : 7 ಮಂದಿಯ ವಿರುದ್ಧ ಪ್ರಕರಣ ದಾಖಲು

    October 23, 2025
    Facebook Twitter Instagram
    ಟ್ರೆಂಡಿಂಗ್
    • ಬಿಜೆಪಿಯಂತೆ ನಾಯಕತ್ವದ ದಿವಾಳಿ ನಮ್ಮಲ್ಲಿ ಇಲ್ಲ: ಸಚಿವ ಎಂ.ಬಿ.ಪಾಟೀಲ್‌
    • ಕಿತ್ತೂರ ರಾಣಿ ಚೆನ್ನಮ್ಮ ಸಮಾಧಿ ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸಿ: ಸಿಎಂಗೆ ಕೇಂದ್ರ ಸಚಿವ ವಿ.ಸೋಮಣ್ಣ ಪತ್ರ
    • ಮೈಸೂರು: ಭ್ರೂಣಹತ್ಯೆ ಜಾಲ ಪತ್ತೆ : 7 ಮಂದಿಯ ವಿರುದ್ಧ ಪ್ರಕರಣ ದಾಖಲು
    • ಹಾಸನಾಂಬೆ ದರ್ಶನೋತ್ಸವಕ್ಕೆ ತೆರೆ: ಈ ಬಾರಿ ದಾಖಲೆ
    • ಯತೀಂದ್ರ ಸಿದ್ದರಾಮಯ್ಯ ಹೇಳಿದ್ದರಲ್ಲಿ ತಪ್ಪೇನಿದೆ?: ಪರಮೇಶ್ವರ್ ಪ್ರಶ್ನೆ
    • ದೇಶಿ ಕೋಳಿ ಮರಿಗಳ ವಿತರಣೆ : ಮಹಿಳೆಯರಿಂದ ಅರ್ಜಿ ಆಹ್ವಾನ
    • ಅಕ್ಟೋಬರ್ 31:  ಕುಂಚಿಗರ ಸಂಘದ ನೂತನ ಭವನದ ಉದ್ಘಾಟನೆ
    • ದೀಪಾವಳಿ: ಜೈ ಭೀಮ್ ಅಂಬೇಡ್ಕರ್ ಹುಡುಗರಿಂದ ಎತ್ತಿನಗಾಡಿ ಓಟ ಸ್ಪರ್ಧೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಾಜ್ ಮಹಲ್ ಗೋಡೆಗಳಲ್ಲಿ ಬಿರುಕು: ಅಳಿಸಿ ಹೋಗುತ್ತಿವೆ ಕುರಾನ್‌ ಸಾಲುಗಳು!
    ರಾಷ್ಟ್ರೀಯ ಸುದ್ದಿ September 22, 2024

    ತಾಜ್ ಮಹಲ್ ಗೋಡೆಗಳಲ್ಲಿ ಬಿರುಕು: ಅಳಿಸಿ ಹೋಗುತ್ತಿವೆ ಕುರಾನ್‌ ಸಾಲುಗಳು!

    By adminSeptember 22, 2024No Comments1 Min Read
    tajmahal

    ಆಗ್ರಾ: ವಿಶ್ವ ಪ್ರಸಿದ್ಧ ಪ್ರವಾಸಿ ತಾಣ ತಾಜ್ ಮಹಲ್ ನ ಗೋಡೆಗಳು ಹಾಗೂ ನೆಲ ಹಲವೆಡೆ ಬಿರುಕು ಬಿಟ್ಟಿದೆಯಂತೆ. ಆಗ್ರಾದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆ ಆಗುತ್ತಿರುವ ಹಿನ್ನೆಲೆ ಬಿರುಕು ಕಾಣಿಸಿಕೊಂಡಿದೆ ಎನ್ನಲಾಗಿದೆ.

    ತಾಜ್ ಮಹಲ್‌ನ ಮುಖ್ಯ ಗುಮ್ಮಟದ ಸುತ್ತ ಇರುವ ಬಾಗಿಲುಗಳ ಮೇಲೆ ಅರೇಬಿಕ್ ಭಾಷೆಯಲ್ಲಿ ಕುರಾನ್‌ ನ ಸಾಲುಗಳನ್ನ ಬರೆಯಲಾಗಿದೆ. ಈ ಸಾಲುಗಳು ಅಳಿಸಿ ಹೋಗುತ್ತಿವೆ ಎಂದು ಕುರಿತಾಗಿ ಭಾರತೀಯ ಟೂರಿಸ್ಟ್‌ ಗೈಡ್ ಒಕ್ಕೂಟದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಶಕೀಲ್ ಚೌಹಾಣ್ ತಿಳಿಸಿದ್ದಾರೆ.


    Provided by
    Provided by
    Provided by

    ಗೋಡೆಗಳಿಗೆ ಅಳವಡಿಕೆ ಮಾಡಲಾಗಿದ್ದ ಅಮೂಲ್ಯ ಶಿಲೆಗಳೂ ಕೂಡಾ ಸವೆಯುತ್ತಿವೆ. ನೆಲ ಹಾಸಿನಲ್ಲಿ ಇದ್ದ ಕಲ್ಲುಗಳೂ ಕಿತ್ತು ಹೋಗುತ್ತಿವೆ. ಗುಮ್ಮಟಗಳು, ಗೋಡೆಗಳು, ವಸ್ತು ಸಂಗ್ರಹಾಲಯದ ನೆಲ ಹಾಸುಗಳು ಬಿರುಕು ಬಿಟ್ಟಿದೆ ಎಂದು ಅವರು ಹೇಳಿದ್ದಾರೆ.

    ಭಾರತೀಯ ಪುರಾತತ್ವ ಇಲಾಖೆ ಮಾತ್ರ ಈ ಕಟ್ಟಡಕ್ಕೆ ಯಾವುದೇ ಹಾನಿಯಾಗಿಲ್ಲ ಎಂದು ಹೇಳುತ್ತಿದೆ. ಇದು ತಪ್ಪು ಎಂದು ಟೂರಿಸ್ಟ್‌ ಗೈಡ್‌ಗಳ ಶ್ರೇಯೋಭಿವೃದ್ದಿ ಒಕ್ಕೂಟದ ಅಧ್ಯಕ್ಷ ದೀಪಕ್ ದಾನ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ರಾಷ್ಟ್ರದ ಅತಿ ದೊಡ್ಡ ಪ್ರವಾಸಿ ತಾಣವಾದ ತಾಜ್ ಮಹಲ್‌ನ ಅಭಿವೃದ್ದಿಗೆ ಹಾಗೂ ಹಾನಿ ಸರಿಪಡಿಸುವ ಕೆಲಸಕ್ಕೆ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬಿಜೆಪಿಯಂತೆ ನಾಯಕತ್ವದ ದಿವಾಳಿ ನಮ್ಮಲ್ಲಿ ಇಲ್ಲ: ಸಚಿವ ಎಂ.ಬಿ.ಪಾಟೀಲ್‌

    October 23, 2025

    ಬೆಂಗಳೂರು:  ಮುಖ್ಯಮಂತ್ರಿಯಾಗಲು ಕಾಂಗ್ರೆಸ್‌ ‍ನಲ್ಲಿ ಬಹಳಷ್ಟು ನಾಯಕರು ಸಮರ್ಥರಿದ್ದಾರೆ. ಬಿಜೆಪಿಯಂತೆ ನಾಯಕತ್ವದ ದಿವಾಳಿ ನಮ್ಮಲ್ಲಿ ಇಲ್ಲ ಎಂದು ಬೃಹತ್‌ ಮತ್ತು…

    ಕಿತ್ತೂರ ರಾಣಿ ಚೆನ್ನಮ್ಮ ಸಮಾಧಿ ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸಿ: ಸಿಎಂಗೆ ಕೇಂದ್ರ ಸಚಿವ ವಿ.ಸೋಮಣ್ಣ ಪತ್ರ

    October 23, 2025

    ಮೈಸೂರು: ಭ್ರೂಣಹತ್ಯೆ ಜಾಲ ಪತ್ತೆ : 7 ಮಂದಿಯ ವಿರುದ್ಧ ಪ್ರಕರಣ ದಾಖಲು

    October 23, 2025

    ಹಾಸನಾಂಬೆ ದರ್ಶನೋತ್ಸವಕ್ಕೆ ತೆರೆ: ಈ ಬಾರಿ ದಾಖಲೆ

    October 23, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.