nammatumakuru

    Subscribe to Updates

    Get the latest creative news from FooBar about art, design and business.

    What's Hot

    ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು

    February 10, 2026

    ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು

    February 9, 2026

    ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ

    February 9, 2026
    Facebook Twitter Instagram
    ಟ್ರೆಂಡಿಂಗ್
    • ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು
    • ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು
    • ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ
    • ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ
    • ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು
    • ಮಧುಗಿರಿ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಲಾರಿ ವಶ, ಮೂವರ ಬಂಧನ
    • ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ
    • ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ
    ಜಿಲ್ಲಾ ಸುದ್ದಿ May 17, 2024

    ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ

    By adminMay 17, 2024No Comments1 Min Read
    murder

    ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ‌ ಕಣಿವೆ ಬಿಳಚಿ ಬಳಿ ನಡೆದಿತ್ತು. ಮೃತದೇಹದ ಕಿವಿ ಓಲೆಯಿಂದ‌ಲೇ ಕೊಲೆವೊಂದನ್ನು  ಪೊಲೀಸರು ಪತ್ತೆ ಹಚ್ಚಿದ್ದಾರೆ. ಕಳೆದ ಮೇ 9ರಂದು ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದ್ದು, ಕಿವಿಯೋಲೆ ಹಂತಕರ ಸುಳಿವು ನೀಡಿದೆ.

    ಕೈ-ಕಾಲು ಕಟ್ಟಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾದದ್ದು ಹಲವು ಅನುಮಾನಗಳಿಗೆ ಕಾರಣವಾಗಿತ್ತು. ಆದರೆ ಮೃತದೇಹ ಸಂಪೂರ್ಣ ಕೊಳೆತ ಹಿನ್ನೆಲೆಯಲ್ಲಿ ಗುರುತು ಹಿಡಿಯಲು ಕಷ್ಟವಾಗಿತ್ತು. ಮೃತದೇಹ ಸಿಕ್ಕ ಜಾಗದಲ್ಲಿ ಎಲ್ಲ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದರು. ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರು ನಾಪತ್ತೆ ಆಗಿದ್ದಾರೆ ಎಂಬ ಪ್ರಕರಣ ದಾಖಲಿಸಿಕೊಂಡಿದ್ದದ್ದು ತಿಳಿದಿತ್ತು.


    Provided by
    Provided by

    ಭದ್ರಾ ನಾಲೆಯಲ್ಲಿ ಸಿಕ್ಕ ಮೃತದೇಹಕ್ಕೂ ಇಲ್ಲಿ ಮಿಸ್ಸಿಂಗ್‌ ಆಗಿದ್ದ ಮಹಿಳೆಗೂ ತಾಳೆ ಮಾಡಿ ನೋಡಿದ್ದರು. ಆಗ ಮೃತದೇಹದಲ್ಲಿದ್ದ ಕಿವಿ ಓಲೆಯಿಂದ ಮೃತಳ ಗುರುತನ್ನು ಪತ್ತೆ ಮಾಡಲಾಯಿತು. ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯ ಅರಕೆರೆ ಗ್ರಾಮದ ನಿವಾಸಿ ನೇತ್ರಾವತಿ (47) ಕೊಲೆಯಾಗಿದ್ದಾರೆ ಎನ್ನಲಾಗಿದೆ. ಕುಮಾರ ಎಚ್.ಜಿ. (38) ಹಾಗೂ ಚಿದಾನಂದಪ್ಪ(54) ಎಂಬುವವರು ನೇತ್ರಾವತಿಯನ್ನು ಕೊಂದು ನಾಲೆಗೆ ಬೀಸಾಕಿ ಹೋಗಿದ್ದರು. ಆರೋಪಿಗಳ ಜಮೀನಿನಲ್ಲಿ ನೇತ್ರಾವತಿ ಅಡಿಕೆ ಮರಗಳನ್ನು ಕಡಿದು ಹಾಕಿದ್ದಳು. ಇದೇ ಸಿಟ್ಟಿನಲ್ಲಿ ನೇತ್ರಾವತಿಯನ್ನು ಕೊಲೆ‌ ಮಾಡಿ ಬಳಿಕ ಕೈ-ಕಾಲು ಕಟ್ಟಿ ಭದ್ರಾ ಕಾಲುವೆಗೆ ಎಸೆದಿದ್ದಾರೆ ಎನ್ನಲಾಗಿದೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ

    February 9, 2026

    ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ

    February 8, 2026

    ಸರಗೂರು: ಕಾಡಾನೆ ದಾಳಿಗೆ ರೈತ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ತೀವ್ರ ಆಕ್ರೋಶ

    February 5, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು

    February 10, 2026

    ತುಮಕೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ನವಜಾತ ಶಿಶುಗಳ ಆರೈಕೆ ವ್ಯವಸ್ಥೆ ಬಲಪಡಿಸುವ ಸಂಬಂಧ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ…

    ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು

    February 9, 2026

    ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ

    February 9, 2026

    ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ

    February 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.