nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು ತಾಲೂಕನ್ನು ಕೂಡಲೇ ಬರಪೀಡಿತ ಪ್ರದೇಶವೆಂದು ಘೋಷಿಸಿ: ರಾಜ್ಯ ಸರ್ಕಾರಕ್ಕೆ ರೈತ ಸಂಘದ ಎಚ್ಚರಿಕೆ

    August 29, 2026

    ಸಿಸಿಟಿ ಕಾಮಗಾರಿ ಪರಿಶೀಲಿಸಿದ ಸಚಿವ ಈಶ್ವರ ಬಿ. ಖಂಡ್ರೆ; ಕೂಲಿಕಾರ್ಮಿಕರೊಂದಿಗೆ ಮಣ್ಣು ಎತ್ತಿ ಕೆಲಸ ಮಾಡಿದ ಸಚಿವರು

    August 29, 2026

    ಮಧುಗಿರಿ: ಸೇವಾ ನಿವೃತ್ತ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಬೀಳ್ಕೊಡುಗೆ

    August 29, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು ತಾಲೂಕನ್ನು ಕೂಡಲೇ ಬರಪೀಡಿತ ಪ್ರದೇಶವೆಂದು ಘೋಷಿಸಿ: ರಾಜ್ಯ ಸರ್ಕಾರಕ್ಕೆ ರೈತ ಸಂಘದ ಎಚ್ಚರಿಕೆ
    • ಸಿಸಿಟಿ ಕಾಮಗಾರಿ ಪರಿಶೀಲಿಸಿದ ಸಚಿವ ಈಶ್ವರ ಬಿ. ಖಂಡ್ರೆ; ಕೂಲಿಕಾರ್ಮಿಕರೊಂದಿಗೆ ಮಣ್ಣು ಎತ್ತಿ ಕೆಲಸ ಮಾಡಿದ ಸಚಿವರು
    • ಮಧುಗಿರಿ: ಸೇವಾ ನಿವೃತ್ತ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಬೀಳ್ಕೊಡುಗೆ
    • (ಬಳ್ಳಿ ಕಾಡು ಹಣ್ಣು ) ಬ್ಲ್ಯಾಕ್ ಬೆರಿ ಬೀಜಗಳ ರಹಸ್ಯ ಮತ್ತು ಅವುಗಳ ಅದ್ಭುತ ಆರೋಗ್ಯ ಪ್ರಯೋಜನಗಳು….
    • ಸರಗೂರು: 9ನೇ ವಾರ್ಡ್ ಅಭಿವೃದ್ಧಿಗೆ ₹55 ಲಕ್ಷ ಅನುದಾನ; ಚಿಕ್ಕದೇವಮ್ಮ ದೇವಸ್ಥಾನ ರಸ್ತೆ ಅಭಿವೃದ್ಧಿಗೆ ವಿಶೇಷ ಆದ್ಯತೆ
    • ನೇಪಾಳಕ್ಕೆ ಪ್ರವಾಸ ಹೋಗಿದ್ದ ಶಿವಮೊಗ್ಗದ 6  ಮಂದಿ ಸುರಕ್ಷಿತ; ಪ್ರವಾಸ ಮೊಟಕುಗೊಳಿಸಿ ಭಾರತಕ್ಕೆ ವಾಪಸ್
    • ವಸತಿ ರಹಿತರಿಗೆ ಗುಡ್‌ ನ್ಯೂಸ್‌: ಪ್ರತಿ ಜಿಲ್ಲೆಯಲ್ಲೂ 50,000 ನಿವೇಶನ; ಡಿಸೆಂಬರ್ ಒಳಗೆ 5 ಲಕ್ಷ ಪ್ಲಾಟ್‌ ಗಳ ವಿತರಣೆಗೆ ಸರ್ಕಾರದ ಸಿದ್ಧತೆ
    • ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದೇಗುಲದ ಹುಂಡಿಯಲ್ಲಿ ಡೆತ್‌ ನೋಟ್‌ ಪತ್ತೆ..!
    ರಾಜ್ಯ ಸುದ್ದಿ May 16, 2024

    ದೇಗುಲದ ಹುಂಡಿಯಲ್ಲಿ ಡೆತ್‌ ನೋಟ್‌ ಪತ್ತೆ..!

    By adminMay 16, 2024No Comments1 Min Read
    death note

    ದೇವಾಲಯದಲ್ಲಿ ಹುಂಡಿ ಒಡೆದಾಗ ಸಿಕ್ಕ ಹತ್ತಾರು ಪತ್ರಗಳ ಪೈಕಿ, ಒಂದು ಪತ್ರದಲ್ಲಿ ಮಹಿಳೆಯೋರ್ವರು ಬರೆದ ಡೆತ್ ನೋಟ್ ಸಿಕ್ಕಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ, ಈ ಘಟನೆ ಮೈಸೂರಿನ ಶ್ರೀಕಂಠೇಶ್ವರ ದೇಗುಲದಲ್ಲಿ ಪತ್ತೆಯಾಗಿದೆ.

    “ಹೇ ಭಗವಂತ! ಮಿತಿ ಮೀರಿದ ಸಾಲದಿಂದ ಜೀವನದಲ್ಲಿ ಬಹಳ ಕಷ್ಟ ಅನುಭವಿಸಿದ್ದೇನೆ. ಸಣ್ಣ ಪುಟ್ಟ ವಿಷ ಯಕ್ಕೂ ಗಂಡ ಜಗಳವಾಡುತ್ತಾರೆ. ನನಗೆ ಬದುಕಲು ಸಾಧ್ಯವಾಗುತ್ತಿಲ್ಲ. ಶನಿದೇವ ನನ್ನ ಸಾವಿಗೆ ಯಾರೂ ಕಾರಣರಲ್ಲ…’ ಇಂಥದೊಂದು ಪತ್ರ ನಂಜನಗೂಡು ಶ್ರೀಕಂಠೇಶ್ವರ ದೇಗುಲದ ಹುಂಡಿ ಎಣಿಕೆಯ ವೇಳೆ ಬೆಳಕಿಗೆ ಬಂದಿದೆ. ವಿಪರೀತ ಸಾಲ, ಬಡ್ಡಿ, ಬ್ಯಾಂಕಿನ ಸಾಲ ಕಟ್ಟಲಾಗುತ್ತಿಲ್ಲ. ಸಾಲದ್ದಕ್ಕೆ ನನ್ನೆಲ್ಲಾ ಒಡವೆಯನ್ನು ಗಿರವಿ ಇಟ್ಟಿರುವೆ. ನನ್ನ ಬಳಿ ಹಣ ಇಲ್ಲದ್ದಕ್ಕೆ ಗಂಡ ಸಣ್ಣ ವಿಚಾರಕ್ಕೂ ಜಗಳವಾಡುತ್ತಾರೆ. ಸಾಲಕ್ಕಾಗಿ ಬ್ಯಾಂಕಿಗೆ ಅರ್ಜಿ ಸಲ್ಲಿಸಿದ್ದೆ, ಅದೂ ಆಗಲಿಲ್ಲ.

    ನಿತ್ಯವೂ ನೋವು ಅನುಭವಿಸುತ್ತಿರುವೆ. ನಿತ್ಯವೂ ಸಣ್ಣ ವಿಚಾರಕ್ಕೂ ಜಗಳ ನಡೆಯುತ್ತೆ. ನನಗೆ ಈ ಜೀವನ ಬೇಡ ಎಂದು ತೀರ್ಮಾನಿಸಿದ್ದೇನೆ ಎಂದು ಪತ್ರದಲ್ಲಿ ಬರೆಯಲಾಗಿದೆ. ಹಲವು ಭಕ್ತರು ವಿಚಿತ್ರ ಕೋರಿಕೆಗಳ ಜೊತೆಗೆ ಪತ್ರಗಳನ್ನು ದೇವರ ಹುಂಡಿಗೆ ಹಾಕಿದ್ದು ಸಿಕ್ಕಿದೆ, ಇ ಮಧ್ಯೆ ಈ ಡೆತ್ ನೋಟ್ ನಿಂದ ಹಲವರು ಬೇಸರ ವ್ಯಕ್ತಪಡಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ವಸತಿ ರಹಿತರಿಗೆ ಗುಡ್‌ ನ್ಯೂಸ್‌: ಪ್ರತಿ ಜಿಲ್ಲೆಯಲ್ಲೂ 50,000 ನಿವೇಶನ; ಡಿಸೆಂಬರ್ ಒಳಗೆ 5 ಲಕ್ಷ ಪ್ಲಾಟ್‌ ಗಳ ವಿತರಣೆಗೆ ಸರ್ಕಾರದ ಸಿದ್ಧತೆ

    August 28, 2026

    175 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ: ಆರ್. ಅಶೋಕ್ ಆಗ್ರಹ

    August 28, 2026

    ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ

    August 27, 2026

    Comments are closed.

    Our Picks

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು ತಾಲೂಕನ್ನು ಕೂಡಲೇ ಬರಪೀಡಿತ ಪ್ರದೇಶವೆಂದು ಘೋಷಿಸಿ: ರಾಜ್ಯ ಸರ್ಕಾರಕ್ಕೆ ರೈತ ಸಂಘದ ಎಚ್ಚರಿಕೆ

    August 29, 2026

    ತಿಪಟೂರು: ತೀವ್ರ ಮಳೆ ಕೊರತೆಯಿಂದ ಕಂಗಾಲಾಗಿರುವ ತಿಪಟೂರು ತಾಲೂಕನ್ನು ಕೂಡಲೇ ಬರಪೀಡಿತ ಪ್ರದೇಶವೆಂದು ಘೋಷಿಸಿ, ರೈತರಿಗೆ ಸೂಕ್ತ ನ್ಯಾಯ ಒದಗಿಸಬೇಕೆಂದು…

    ಸಿಸಿಟಿ ಕಾಮಗಾರಿ ಪರಿಶೀಲಿಸಿದ ಸಚಿವ ಈಶ್ವರ ಬಿ. ಖಂಡ್ರೆ; ಕೂಲಿಕಾರ್ಮಿಕರೊಂದಿಗೆ ಮಣ್ಣು ಎತ್ತಿ ಕೆಲಸ ಮಾಡಿದ ಸಚಿವರು

    August 29, 2026

    ಮಧುಗಿರಿ: ಸೇವಾ ನಿವೃತ್ತ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಬೀಳ್ಕೊಡುಗೆ

    August 29, 2026

    (ಬಳ್ಳಿ ಕಾಡು ಹಣ್ಣು ) ಬ್ಲ್ಯಾಕ್ ಬೆರಿ ಬೀಜಗಳ ರಹಸ್ಯ ಮತ್ತು ಅವುಗಳ ಅದ್ಭುತ ಆರೋಗ್ಯ ಪ್ರಯೋಜನಗಳು….

    August 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.