nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಸ ವಿಲೇವಾರಿ ವಾಹನವನ್ನೇ ಕದ್ದ ಕಳ್ಳರು!

    July 14, 2025

    ಸಿಗಂದೂರು ಸೇತುವೆ ಲೋಕಾರ್ಪಣೆಗೊಳಿಸಿದ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ

    July 14, 2025

    ಕೌಠಾ ಬಿ ಗ್ರಾಮ ಪಂಚಾಯತ್: ಹೆದ್ದಾರಿಗೆ ರಸ್ತೆಗೆ ಬ್ಯಾರಿಕೇಡ್ ಅಳವಡಿಕೆ

    July 14, 2025
    Facebook Twitter Instagram
    ಟ್ರೆಂಡಿಂಗ್
    • ಕಸ ವಿಲೇವಾರಿ ವಾಹನವನ್ನೇ ಕದ್ದ ಕಳ್ಳರು!
    • ಸಿಗಂದೂರು ಸೇತುವೆ ಲೋಕಾರ್ಪಣೆಗೊಳಿಸಿದ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ
    • ಕೌಠಾ ಬಿ ಗ್ರಾಮ ಪಂಚಾಯತ್: ಹೆದ್ದಾರಿಗೆ ರಸ್ತೆಗೆ ಬ್ಯಾರಿಕೇಡ್ ಅಳವಡಿಕೆ
    • ‘ಶಕ್ತಿ ಯೋಜನೆ’ ಹೊಸ ಮೈಲಿಗಲ್ಲು: 500ನೇ ಕೋಟಿ ಟಿಕೆಟ್ ವಿತರಣೆ
    • ಮಾವಿನ ಹಣ್ಣು ಸಾಗಿಸುತ್ತಿದ್ದ ಲಾರಿ ಪಲ್ಟಿ: 9 ಕಾರ್ಮಿಕರು ಸಾವು, 10 ಮಂದಿಯ ಸ್ಥಿತಿ ಗಂಭೀರ
    • ಬಮೂಲ್​​ ರೈತರ ಸಂಸ್ಥೆ ಇದನ್ನು ಬೆಳೆಸುವುದು ನಮ್ಮ ಕರ್ತವ್ಯ: ಡಿ.ಕೆ. ಸುರೇಶ್​
    • ಸರೋಜಾದೇವಿ ಎಂದ ತಕ್ಷಣ ಚೆನ್ನಮ್ಮ, ಬಬ್ರುವಾಹನ ನೆನಪಾಗುತ್ತದೆ: ಸಿಎಂ ಸಂತಾಪ
    • ಅಭಿನಯ ಸರಸ್ವತಿ ಬಿ.ಸರೋಜಾದೇವಿ ನಿಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪತಿಯಿಂದಲೇ ಮಹಿಳಾ ಕೌನ್ಸಿಲರ್‌ ಬರ್ಬರ ಹತ್ಯೆ!
    ರಾಷ್ಟ್ರೀಯ ಸುದ್ದಿ July 4, 2025

    ಪತಿಯಿಂದಲೇ ಮಹಿಳಾ ಕೌನ್ಸಿಲರ್‌ ಬರ್ಬರ ಹತ್ಯೆ!

    By adminJuly 4, 2025No Comments1 Min Read
    gomati

    ಚೆನ್ನೈ: ಪುರಸಭೆಯ ಮಹಿಳಾ ಕೌನ್ಸಿಲರ್‌ ಒಬ್ಬರನ್ನು ಅವರ ಪತಿಯೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಗುರುವಾರ ರಾತ್ರಿ ತಿರುನಿನ್ರವೂರಿನ ಪೆರಿಯಾರ್ ಕಾಲೋನಿಯಲ್ಲಿರುವ ಅವರ ಮನೆಯ ಬಳಿಯಲ್ಲಿಯೇ ನಡೆದಿದೆ.

    ಚೆನ್ನೈನ ಪಶ್ಚಿಮ ಉಪನಗರದಲ್ಲಿರುವ ತಿರುನಿಂದ್ರವೂರ್ ಪುರಸಭೆಯ ಮಹಿಳಾ ಕೌನ್ಸಿಲರ್‌  ಎಸ್. ಗೋಮತಿ (38) ಹತ್ಯೆಗೀಡಾಗಿರುವ ಕೌನ್ಸಿಲರ್ ಆಗಿದ್ದಾರೆ.


    Provided by
    Provided by

    ಗೋಮತಿ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪುರಸಭೆ ಚುನಾವಣೆಯಲ್ಲಿ ಗೆದ್ದಿದ್ದರು. ವೈಯಕ್ತಿಕ ಕಾರಣಗಳಿಂದಾಗಿ ಕೊಲೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.

    ಗುರುವಾರ ರಾತ್ರಿ ತಿರುನಿನ್ರವೂರಿನ ಪೆರಿಯಾರ್ ಕಾಲೋನಿಯಲ್ಲಿರುವ ಅವರ ಮನೆಯ ಬಳಿ ಆಕೆಯ ಪತಿ ಸ್ಟೀಫನ್ ರಾಜ್ ಹಲ್ಲೆ ನಡೆಸಿದ್ದ, ತೀವ್ರವಾಗಿ ಗಾಯಗೊಂಡಿದ್ದ ಸಾವನ್ನಪ್ಪಿದ್ದರು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಆಕೆಯನ್ನು ಅಲ್ಲಿಯೇ ಸ್ಟೀಪನ್ ರಾಜ್ ಪೊಲೀಸರ ಮುಂದೆ ಶರಣಾಗಿದ್ದಾರೆ.

    ಈ ಸಂಬಂಧ ತನಿಖೆ ಮುಂದುವರಿದಿದೆ. ದಂಪತಿ ಸುಮಾರು ಹತ್ತು ವರ್ಷಗಳ ಹಿಂದೆ ಮದುವೆಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇಬ್ಬರೂ ವಿಸಿಕೆ ಪಕ್ಷದ ಸದಸ್ಯರಾಗಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮಾವಿನ ಹಣ್ಣು ಸಾಗಿಸುತ್ತಿದ್ದ ಲಾರಿ ಪಲ್ಟಿ: 9 ಕಾರ್ಮಿಕರು ಸಾವು, 10 ಮಂದಿಯ ಸ್ಥಿತಿ ಗಂಭೀರ

    July 14, 2025

    ಮಹಾತ್ಮ ಗಾಂಧಿಯವರ ಪ್ರತಿಮೆ ಅಪವಿತ್ರಗೊಳಿಸಲು ಯತ್ನ: ಆರೋಪಿಯ ಬಂಧನ

    July 8, 2025

    ಮದುವೆ ದಿಬ್ಬಣದ ಕಾರು ಭೀಕರ ಅಪಘಾತ: ವರ ಸಹಿತ 8 ಮಂದಿ ಸಾವು

    July 5, 2025
    Our Picks

    ಮಾವಿನ ಹಣ್ಣು ಸಾಗಿಸುತ್ತಿದ್ದ ಲಾರಿ ಪಲ್ಟಿ: 9 ಕಾರ್ಮಿಕರು ಸಾವು, 10 ಮಂದಿಯ ಸ್ಥಿತಿ ಗಂಭೀರ

    July 14, 2025

    ಮಹಾತ್ಮ ಗಾಂಧಿಯವರ ಪ್ರತಿಮೆ ಅಪವಿತ್ರಗೊಳಿಸಲು ಯತ್ನ: ಆರೋಪಿಯ ಬಂಧನ

    July 8, 2025

    ಮದುವೆ ದಿಬ್ಬಣದ ಕಾರು ಭೀಕರ ಅಪಘಾತ: ವರ ಸಹಿತ 8 ಮಂದಿ ಸಾವು

    July 5, 2025

    ಪತಿಯಿಂದಲೇ ಮಹಿಳಾ ಕೌನ್ಸಿಲರ್‌ ಬರ್ಬರ ಹತ್ಯೆ!

    July 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕಸ ವಿಲೇವಾರಿ ವಾಹನವನ್ನೇ ಕದ್ದ ಕಳ್ಳರು!

    July 14, 2025

    ರಾಯಚೂರು: ಕಸ ವಿಲೇವಾರಿ ವಾಹನಗಳನ್ನು ಕದ್ದಿರುವ ಘಟನೆ ಕವಿತಾಳ ಪಟ್ಟಣ ಪಂಚಾಯತಿ ಕಚೇರಿ ಆವರಣದಲ್ಲಿ ನಡೆದಿದೆ. ಪಟ್ಟಣ ಪಂಚಾಯತಿ ಕಚೇರಿ…

    ಸಿಗಂದೂರು ಸೇತುವೆ ಲೋಕಾರ್ಪಣೆಗೊಳಿಸಿದ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ

    July 14, 2025

    ಕೌಠಾ ಬಿ ಗ್ರಾಮ ಪಂಚಾಯತ್: ಹೆದ್ದಾರಿಗೆ ರಸ್ತೆಗೆ ಬ್ಯಾರಿಕೇಡ್ ಅಳವಡಿಕೆ

    July 14, 2025

    ‘ಶಕ್ತಿ ಯೋಜನೆ’ ಹೊಸ ಮೈಲಿಗಲ್ಲು: 500ನೇ ಕೋಟಿ ಟಿಕೆಟ್ ವಿತರಣೆ

    July 14, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.