nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್: ‘ಐಕಾನ್ ಆಫ್ ಡೆಕ್ಕನ್ ಸೀಸನ್–3’ ಫ್ಯಾಷನ್ ಮಾಡೆಲಿಂಗ್ ಸ್ಪರ್ಧೆ; ನೋಂದಣಿ ಆರಂಭ

    March 5, 2026

    ಹದಗೆಟ್ಟ ರಸ್ತೆ; ಸಂಚಾರ ಬಲು ಹೈರಾಣ: ಶೇಂಬೆಳ್ಳಿ ಗ್ರಾಮಸ್ಥರ ಆಕ್ರೋಶ

    March 5, 2026

    ಹಸೆ ಮಣೆ ಮೇಲೆ ಕುಂಡ್ರಿಸಿ ಕೊಡಬೇಕಿತ್ತೇನೋ ದುಡ್ಡ? | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 2)

    March 5, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್: ‘ಐಕಾನ್ ಆಫ್ ಡೆಕ್ಕನ್ ಸೀಸನ್–3’ ಫ್ಯಾಷನ್ ಮಾಡೆಲಿಂಗ್ ಸ್ಪರ್ಧೆ; ನೋಂದಣಿ ಆರಂಭ
    • ಹದಗೆಟ್ಟ ರಸ್ತೆ; ಸಂಚಾರ ಬಲು ಹೈರಾಣ: ಶೇಂಬೆಳ್ಳಿ ಗ್ರಾಮಸ್ಥರ ಆಕ್ರೋಶ
    • ಹಸೆ ಮಣೆ ಮೇಲೆ ಕುಂಡ್ರಿಸಿ ಕೊಡಬೇಕಿತ್ತೇನೋ ದುಡ್ಡ? | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 2)
    • ಮಳೆಗಾಲ ಆರಂಭಕ್ಕೂ ಮುನ್ನ ಸರ್ಕಾರಿ ಕಟ್ಟಡಗಳ ಮೇಲ್ಛಾವಣಿ ಸ್ವಚ್ಛಗೊಳಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ
    • ಕುಣಿಗಲ್: ಮಾ.25ರಂದು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿಯ ಮಹಾರಥೋತ್ಸವ
    • ಮಧುಗಿರಿ: ಮಾರ್ಚ್ 7ರಿಂದ ಕಬಡ್ಡಿ ಪಂದ್ಯಾಟ
    • ಮೋದಿ ಕಾರ್ಯಕ್ರಮಕ್ಕೆ ₹33 ಕೋಟಿ ವೆಚ್ಚ; ಜನರನ್ನು ಕರೆತರಲು ಸರ್ಕಾರ ಖರ್ಚು ಮಾಡಿದ್ದು ಬರೋಬ್ಬರಿ ₹6.5 ಕೋಟಿ!
    • ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಡಗಾಂವ(ದೇ) ಗ್ರಾಮದಲ್ಲಿ ಅದ್ದೂರಿಯ ರಣಗಂಬ ಉತ್ಸವ ಆಚರಣೆ
    Uncategorized March 16, 2025

    ವಡಗಾಂವ(ದೇ) ಗ್ರಾಮದಲ್ಲಿ ಅದ್ದೂರಿಯ ರಣಗಂಬ ಉತ್ಸವ ಆಚರಣೆ

    By adminMarch 16, 2025No Comments1 Min Read
    ranagambha

    ಬೀದರ್: ತಾಲೂಕಿನ ಕೋಟೆ ಊರು ಎಂಬ ಖ್ಯಾತಿ ಪಡೆದ ವಡಗಾಂವ(ದೇ) ಗ್ರಾಮದಲ್ಲಿ ಶನಿವಾರ ರಣಗಂಬ ಉತ್ಸವ ಅದ್ದೂರಿಯಾಗಿ ಜರುಗಿತ್ತು.

    ಈ ರಣಗಂಬ ಉತ್ಸವ ತನ್ನದೇ ಆದ ಐತಿಹಾಸಿಕ ಹಿನ್ನೆಲೆ ಹೊಂದಿದೆ. ಪಾಳೇಗಾರಿಕೆ ವಿರುದ್ಧ ವಿಜಯದ ಸಂಕೇತ ಈ ರಣಗಂಬ ಆಚರಿಸಲಾಗುತ್ತಿದೆ. ಪ್ರತಿವರ್ಷ ಹೋಳಿ ಹಬ್ಬದ ಮರುದಿನ ನಡೆಯುವ ಈ ಉತ್ಸವದಲ್ಲಿ ಗಡಿಭಾಗದ ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರದ ಅಪಾರ ಸಂಖ್ಯೆ ಭಕ್ತರು ಪಾಲ್ಗೊಂಡು ರಣಗಂಬಕ್ಕೆ ಪೂಜೆ ಸಲ್ಲಿಸಿ ತಮ್ಮ ಇಷ್ಟಾರ್ಥ ಪೂರೈಸಿದರು.


    Provided by
    Provided by

    ಈ ಉತ್ಸವ ಜನ ಜಾತ್ರೆ ರೂಪದಲ್ಲಿ ಆಚರಿಸುತ್ತಾರೆ. ಭಕ್ತಿ ಭಾವದಿಂದ ಉತ್ಸವದಲ್ಲಿ ಪಾಲ್ಗೊಂಡು ಹರಕೆ ತೀರಿಸುತ್ತಾರೆ.

    ದೇಶಮುಖ ಮನೆತನದ ಬಸವರಾಜ ದೇಶಮುಖ, ಶರಣಬಸಪ್ಪ ದೇಶಮುಖ, ಡಾ.ಉಮಾ ದೇಶಮುಖ, ಸುರೇಖಾ ಬಾಯಿ ದೇಶಮುಖ, ಅಲ್ಲಮ ಪ್ರಭು ದೇಶಮುಖ, ಮಲ್ಲಿಕಾರ್ಜುನ ದೇಶಮುಖ, ಕುಮಾರ ದೇಶಮುಖ ಪೂಜೆಸಲ್ಲಿಸಿ ಚಾಲನೆ ನೀಡಿದರು.

    ಗ್ರಾಮದ ಮುಖಂಡರಾದ ವೀರಪ್ಪ ಖಾನಾಪುರೆ, ಜಗನ್ನಾಥ್ ಪಟ್ನೆ, ಶಂಕ್ರಪ್ಪ ಧರ್ಮಜೆ, ಮಲ್ಲಪ್ಪ ನೇಳಗೆ, ಸಿದ್ದಯ್ಯ ಸ್ವಾಮಿ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

    ವರದಿ: ಅರವಿಂದ ಮಲ್ಲಿಗೆ, ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    ಗುಬ್ಬಿ: ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾಂತರಾಜು ಆಯ್ಕೆ

    January 29, 2026

    ಡ್ರಾಪ್ ಕೊಡುವ ನೆಪದಲ್ಲಿ ಚಿನ್ನದ ಆಭರಣ ದೋಚುತ್ತಿದ್ದ ಕಳ್ಳನ ಬಂಧನ

    January 1, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್: ‘ಐಕಾನ್ ಆಫ್ ಡೆಕ್ಕನ್ ಸೀಸನ್–3’ ಫ್ಯಾಷನ್ ಮಾಡೆಲಿಂಗ್ ಸ್ಪರ್ಧೆ; ನೋಂದಣಿ ಆರಂಭ

    March 5, 2026

    ಬೀದರ್: ನಗರದ ಪ್ರತಿಭೆಗಳಿಗೆ ರಾಷ್ಟ್ರಮಟ್ಟದ ವೇದಿಕೆ ಕಲ್ಪಿಸುವ ಉದ್ದೇಶದಿಂದ ಎಸ್.ಪಿ. ಮಾಡೆಲಿಂಗ್ ಹಬ್ ವತಿಯಿಂದ ‘ಐಕಾನ್ ಆಫ್ ಡೆಕ್ಕನ್ ಸೀಸನ್–3…

    ಹದಗೆಟ್ಟ ರಸ್ತೆ; ಸಂಚಾರ ಬಲು ಹೈರಾಣ: ಶೇಂಬೆಳ್ಳಿ ಗ್ರಾಮಸ್ಥರ ಆಕ್ರೋಶ

    March 5, 2026

    ಹಸೆ ಮಣೆ ಮೇಲೆ ಕುಂಡ್ರಿಸಿ ಕೊಡಬೇಕಿತ್ತೇನೋ ದುಡ್ಡ? | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 2)

    March 5, 2026

    ಮಳೆಗಾಲ ಆರಂಭಕ್ಕೂ ಮುನ್ನ ಸರ್ಕಾರಿ ಕಟ್ಟಡಗಳ ಮೇಲ್ಛಾವಣಿ ಸ್ವಚ್ಛಗೊಳಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ

    March 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.