nammatumakuru

    Subscribe to Updates

    Get the latest creative news from FooBar about art, design and business.

    What's Hot

    ಆತ್ಮ ವಿಶ್ವಾಸ ಹೆಚ್ಚಿಸಿಕೊಳ್ಳಲು ಶಾರದಾ ಪೂಜೆ ಅತ್ಯಂತ ಮಂಗಳಕರ: ಮುಖ್ಯ ಶಿಕ್ಷಕಿ ಮಂಜುಳ

    March 8, 2026

    ತುಮಕೂರು: ನಾಗವಲ್ಲಿ ಸಮೀಪ ಮರಕ್ಕೆ ಲಾರಿ ಡಿಕ್ಕಿ: ಕೇರಳದ ಇಬ್ಬರು ಸಾವು

    March 8, 2026

    ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ

    March 7, 2026
    Facebook Twitter Instagram
    ಟ್ರೆಂಡಿಂಗ್
    • ಆತ್ಮ ವಿಶ್ವಾಸ ಹೆಚ್ಚಿಸಿಕೊಳ್ಳಲು ಶಾರದಾ ಪೂಜೆ ಅತ್ಯಂತ ಮಂಗಳಕರ: ಮುಖ್ಯ ಶಿಕ್ಷಕಿ ಮಂಜುಳ
    • ತುಮಕೂರು: ನಾಗವಲ್ಲಿ ಸಮೀಪ ಮರಕ್ಕೆ ಲಾರಿ ಡಿಕ್ಕಿ: ಕೇರಳದ ಇಬ್ಬರು ಸಾವು
    • ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ
    • ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ
    • ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ತುಮಕೂರಿನಲ್ಲಿ ಮಾ.11ಕ್ಕೆ ಬೃಹತ್ ನೇರ ಸಂದರ್ಶನ
    • ಸಾರಿಗೆ ಕ್ಷೇತ್ರಕ್ಕೆ ಬಂಪರ್ ಕೊಡುಗೆ: 2,000 ಕೋಟಿ ರೂ. ವೆಚ್ಚದಲ್ಲಿ 4,000 ಎಲೆಕ್ಟ್ರಿಕ್ ಬಸ್‌ ಗಳ ಸೇರ್ಪಡೆ
    • ಸಾಲವಿಲ್ಲದೆ ಯಾವುದೇ ದೇಶ–ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ; ಟೀಕಿಸುವ ನೈತಿಕ ಹಕ್ಕು ಬಿಜೆಪಿಗಿಲ್ಲ: ಸಿಎಂ ಸಿದ್ದರಾಮಯ್ಯ ತಿರುಗೇಟು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದಬ್ಬೆಘಟ್ಟ ಗ್ರಾಮದಲ್ಲಿ ಸಂವಿಧಾನ ಜಾಗೃತಿ ಜಾಥಾಕ್ಕೆ ಅದ್ದೂರಿ ಸ್ವಾಗತ
    ತುರುವೇಕೆರೆ February 21, 2024

    ದಬ್ಬೆಘಟ್ಟ ಗ್ರಾಮದಲ್ಲಿ ಸಂವಿಧಾನ ಜಾಗೃತಿ ಜಾಥಾಕ್ಕೆ ಅದ್ದೂರಿ ಸ್ವಾಗತ

    By adminFebruary 21, 2024No Comments1 Min Read
    thuruvekere

     

    ತುರುವೇಕೆರೆ: ತಾಲೂಕಿನ ದಬ್ಬೆಘಟ್ಟ ಗ್ರಾಮದಲ್ಲಿ ಸಂವಿಧಾನ ಜಾಗೃತಿ ಜಾಥಾವನ್ನು ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ರೇಣುಕಪ್ಪ ಹಾಗೂ ಗ್ರಾಮ ಪಂಚಾಯತಿ ಅಧ್ಯಕ್ಷರು ಹಾಗೂ ಸದಸ್ಯರು ಬಹಳ ಅದ್ದೂರಿಯಾಗಿ ಬರಮಾಡಿಕೊಂಡರು.


    Provided by
    Provided by

    ದಬ್ಬೆಘಟ್ಟ ಗ್ರಾಮ ಪಂಚಾಯಿತಿ ಆಡಳಿತ ಮತ್ತು ಗ್ರಾಮಸ್ಥರ ಹಾಗೂ ಡಿ ಎಸ್ ಎಸ್, ಸಹಯೋಗದೊಂದಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಳ್ಳದ ಹೊಸಹಳ್ಳಿ ಗೇಟ್ ನಿಂದ ಬೈಕ್ ರ್ಯಾಲಿ ಮೂಲಕ ಅದ್ದೂರಿಯಾಗಿ ಸಂಭ್ರಮದಿಂದ, ಆತ್ಮೀಯವಾಗಿ ರಥವನ್ನು ಸ್ವಾಗತಿಸಲಾಯಿತು.

    ನಾಸಿಕ್ ಡೋಲ್ ವಾದ್ಯ ದೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಪೂರ್ಣ ಕುಂಭದೊಂದಿಗೆ ಮೆರವಣಿಗೆ ಮೂಲಕ ಆಗಮಿಸಿ ಬಳಿಕ ವೇದಿಕೆಯ ಕಾರ್ಯಕ್ರಮ ನೆರವೇರಿತು.

    ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ರೇಣುಕಪ್ಪ ಹಾಗೂ ಗ್ರಾಮ ಪಂಚಾಯತಿ ಸದಸ್ಯರ ಮತ್ತು ಸಾರ್ವಜನಿಕರ ಸಹಕಾರದೊಂದಿಗೆ ಕಾರ್ಯಕ್ರಮ ಯಶಸ್ಸು ಕಂಡಿತು.

    ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಛಾಯಾಮಣಿ ಈಶ್ವರ್, ಮಾಜಿ ಅಧ್ಯಕ್ಷೆ ಮೋಹನ್ ಕುಮಾರಿ ಮಹೇಶ್, ಆರ್. ಪಿ ಚಿರಂಜೀವಿ, ಮುಖ್ಯಶಿಕ್ಷಕ ಪ್ರಭು, ದಲಿತ ಸಂಘರ್ಷ ಸಮಿತಿಯ ಸಂಘಟನಾ ಸಂಚಾಲಕ ಬಿ.ಪುರ ತಮ್ಮಯ್ಯ, ದಂಡಿನಶಿವರ ಕುಮಾರ್, ಬಿಗನೇನಹಳ್ಳಿ ಪುಟ್ಟರಾಜ್, ಸಹಾಯಕ ನಿರ್ದೇಶಕಿ ತ್ರಿವೇಣಿ, ದಬ್ಬೇಘಟ್ಟ ಕಂದಾಯ ನಿರೀಕ್ಷ ಮಲ್ಲಿಕ್ , ಹಳ್ಳದ ಹೊಸಳ್ಳಿ ಗಿರೀಶ್, ಮಂಜುನಾಥ್ ಸೇರಿದಂತೆ ಸಾರ್ವಜನಿಕರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

    ವರದಿ: ಸುರೇಶ್ ಬಾಬು ಎಂ. ತುರುವೇಕೆರೆ

    admin
    • Website

    Related Posts

    ತುರುವೇಕೆರೆ ರಾಗಿ ಖರೀದಿ ಕೇಂದ್ರ: ಎಪಿಎಂಸಿ ರಸ್ತೆಯುದ್ದಕ್ಕೂ ರಾಗಿ ತುಂಬಿದ ಟ್ರ್ಯಾಕ್ಟರ್‌ ಗಳ ಕ್ಯೂ!

    March 3, 2026

    ತುರುವೇಕೆರೆ: ಮೈತ್ರಿ ಟಿಕೆಟ್ ಗಾಗಿ ಜಟಾಪಟಿ | ಕೃಷ್ಣಪ್ಪ, ಚಂದ್ರೇಶ್ ಪೈಪೋಟಿ ನಡುವೆಯೇ ಮಸಾಲ ಜಯರಾಮ್ ಅಖಾಡಕ್ಕೆ!

    February 14, 2026

    ಇ–ಪೌತಿ ಯೋಜನೆ: ಜನಪರ ಕೆಲಸ ಮಾಡಿದ  ತಹಶೀಲ್ದಾರ್ ಕುಂಞಿ ಅಹಮದ್, ಎಡಿಎಲ್‌ಆರ್ ಜಗದೀಶ್ ಅವರಿಗೆ ಅಭಿನಂದನೆ

    February 14, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಆತ್ಮ ವಿಶ್ವಾಸ ಹೆಚ್ಚಿಸಿಕೊಳ್ಳಲು ಶಾರದಾ ಪೂಜೆ ಅತ್ಯಂತ ಮಂಗಳಕರ: ಮುಖ್ಯ ಶಿಕ್ಷಕಿ ಮಂಜುಳ

    March 8, 2026

    ಕೊರಟಗೆರೆ : ವಿದ್ಯಾರ್ಥಿಗಳ ಜ್ಞಾನಾರ್ಜನೆ, ಬುದ್ದಿವಂತಿಕೆ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಳ್ಳಲು ಶಾರದಾ ಪೂಜೆ ಅತ್ಯಂತ ಮಂಗಳಕರವೆಂದು ನಮ್ಮ ಪೂರ್ವಜರು ನಂಬಿದ್ದಾರೆ…

    ತುಮಕೂರು: ನಾಗವಲ್ಲಿ ಸಮೀಪ ಮರಕ್ಕೆ ಲಾರಿ ಡಿಕ್ಕಿ: ಕೇರಳದ ಇಬ್ಬರು ಸಾವು

    March 8, 2026

    ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ

    March 7, 2026

    ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ

    March 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.