nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಂಟಿ ವೃದ್ಧೆಯ ಕೊಲೆ ಪ್ರಕರಣ: 24 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಿದ ತುಮಕೂರು ಪೊಲೀಸರು | 11 ಲಕ್ಷ ಮೌಲ್ಯದ ಚಿನ್ನಾಭರಣ ವಶ

    March 13, 2026

    ತುಮಕೂರಿನಿಂದ ನಿರ್ಗಮಿಸುವ–ಆಗಮಿಸುವ ಹಲವು ರೈಲು ಸಂಚಾರಗಳ ರದ್ದು: ಮಾಹಿತಿಗಳಿಗಾಗಿ ಈ ಸುದ್ದಿ ಓದಿ

    March 13, 2026

    ಭೂಸ್ವಾಧೀನದಲ್ಲಿ ರೈತರಿಗೆ ನಷ್ಟ ತಪ್ಪಿಸಲು ‘ಮಾರ್ಗಸೂಚಿ ದರ’ ಪರಿಷ್ಕರಣೆ ಅಗತ್ಯ: ಸಚಿವ ಕೃಷ್ಣ ಬೈರೇಗೌಡ

    March 12, 2026
    Facebook Twitter Instagram
    ಟ್ರೆಂಡಿಂಗ್
    • ಒಂಟಿ ವೃದ್ಧೆಯ ಕೊಲೆ ಪ್ರಕರಣ: 24 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಿದ ತುಮಕೂರು ಪೊಲೀಸರು | 11 ಲಕ್ಷ ಮೌಲ್ಯದ ಚಿನ್ನಾಭರಣ ವಶ
    • ತುಮಕೂರಿನಿಂದ ನಿರ್ಗಮಿಸುವ–ಆಗಮಿಸುವ ಹಲವು ರೈಲು ಸಂಚಾರಗಳ ರದ್ದು: ಮಾಹಿತಿಗಳಿಗಾಗಿ ಈ ಸುದ್ದಿ ಓದಿ
    • ಭೂಸ್ವಾಧೀನದಲ್ಲಿ ರೈತರಿಗೆ ನಷ್ಟ ತಪ್ಪಿಸಲು ‘ಮಾರ್ಗಸೂಚಿ ದರ’ ಪರಿಷ್ಕರಣೆ ಅಗತ್ಯ: ಸಚಿವ ಕೃಷ್ಣ ಬೈರೇಗೌಡ
    • ಅಧಿವೇಶನಕ್ಕೆ ಗೈರಾಗುವ ಸಚಿವರನ್ನು ಸಂಪುಟದಿಂದ ಕೈಬಿಡಿ: ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಶಾಸಕರ ಒತ್ತಾಯ
    • ಸಾಲ ವಾಪಸ್‌ ಕೇಳಿದ್ದಕ್ಕೆ ಸ್ನೇಹಿತನ ಕೊಲೆ: ತುಮಕೂರಿನಲ್ಲಿ ಆರೋಪಿ ಬಂಧನ
    • ತುಮಕೂರು: ಅಂಗನವಾಡಿ ಹುದ್ದೆಗಳ ನೇಮಕಾತಿ; 2,628 ಅರ್ಜಿಗಳು ತಿರಸ್ಕೃತ
    • ಒಳಮೀಸಲಾತಿಯಿಂದ ಬಲಗೈ ಸಮುದಾಯಕ್ಕೆ ಅನ್ಯಾಯ: ತಿಪಟೂರಿನಲ್ಲಿ ಪ್ರತಿಭಟನೆ
    • ಮಧುಗಿರಿ: ಒಳ ಮೀಸಲಾತಿ ಅನ್ವಯ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕುಸಿಯುತಿದೆ ಅರ್ಧ ಶತಮಾನ ತುಂಬಿದ ಶಾಲೆ: ಬೇಕಿದೆ ಕಾಯಕಲ್ಪ
    ಸಿರಾ November 15, 2024

    ಕುಸಿಯುತಿದೆ ಅರ್ಧ ಶತಮಾನ ತುಂಬಿದ ಶಾಲೆ: ಬೇಕಿದೆ ಕಾಯಕಲ್ಪ

    By adminNovember 15, 2024No Comments1 Min Read
    sira

    ಶಿರಾ: ಖಾಸಗಿ ಶಾಲೆಗಳ ಭರಾಟೆಯಲ್ಲಿ ಸರ್ಕಾರಿ ಕನ್ನಡ ಶಾಲೆಗಳು ಉಳಿಯುವುದೇ ಕಷ್ಟ ಅವುಗಳಿಗೆ ಮಕ್ಕಳು ಸೇರುವುದೇ ಕಷ್ಟ ಎಂಬುವಂತಹ ಕಾಲದಲ್ಲಿ ಇಲ್ಲೊಂದು ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ಅರ್ಧ ಶತಮಾನ ಕಳೆದರೂ ಮಕ್ಕಳ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುತ್ತಾ ಸಾಗಿದೆ.

    ಅದು ಶಿರಾ ತಾಲೂಕು ಬುಕ್ಕಾಪಟ್ಟಣ ಹೋಬಳಿ ಕರೆ ಮಾದೇನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆದರೆ ಇಲ್ಲಿನ ಮಕ್ಕಳಿಗೆ ಕುಳಿತುಕೊಳ್ಳಲು ಸರಿಯಾದ ಕೊಠಡಿಯ ವ್ಯವಸ್ಥೆಗಳೆಲ್ಲ ಇರುವ ಕೊಠಡಿಗಳು ಶೀತಲ ಅವಸ್ಥೆಯಲ್ಲಿದ್ದು ಮಳೆ ಬಂದರೆ ಸೋರುವ ಹಾಗೂ ಬಿದ್ದು ಹೋಗುವ ಸ್ಥಿತಿಯಲ್ಲಿವೆ.


    Provided by
    Provided by

    ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಎಷ್ಟು ಬಾರಿ ಮನವಿ ಮಾಡಿದರು ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ, ಕರೆ ಮಾದೇನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ಸುಮಾರು 90 ಜನ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಎಲ್ಲಾ ತರಗತಿಗಳು ನಡೆಯಲು ಇಲ್ಲಿ ಕೊಠಡಿ ವ್ಯವಸ್ಥೆಗಳಿಲ್ಲ. ಕೇವಲ ನಾಲ್ಕು ಕೊಠಡಿಗಳಿಗೆ ಮಾತ್ರ ಇವೆ ನಾಲ್ಕರಲ್ಲಿ ಒಂದು ಶಿಥಿಲಗೊಂಡಿದ್ದು, ಒಂದು ಕೊಠಡಿಯಲ್ಲಿ ಆಫೀಸ್ ರೂಂ ಹಾಗೂ ಆಹಾರ ದಾಸ್ತಾನವನ್ನು ಇಡಲು ಬಳಸಿಕೊಳ್ಳುತ್ತಿದ್ದು, ಕೇವಲ ಎರಡು ತರಗತಿ ಕೊಠಡಿಗಳು ಮಾತ್ರ ಇವೆ.

    ಒಂದರಿಂದ ಮೂರನೇ ತರಗತಿ ವರೆಗಿನ ಮಕ್ಕಳನ್ನು ಒಂದು ಕೊಠಡಿಯಲ್ಲಿ ಹಾಗೂ ನಾಲ್ಕರಿಂದ ಏಳನೇ ತರಗತಿಯ ವರೆಗಿನ ಮಕ್ಕಳನ್ನು ಒಂದು ಕಡೆ ಕೂರಿಸಿ ಪಾಠ ಹೇಳಲಾಗುತ್ತಿದೆ ಅದರಲ್ಲಿಯೂ ಸಹ ಇರುವ ಕೊಠಡಿಗಳು ಬಿದ್ದು ಹೋಗುವ ಸ್ಥಿತಿಯಲ್ಲಿದ್ದು ಆದಷ್ಟು ಬೇಗ ಸಂಬಂಧ ಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಿ ಶಾಲೆಯ ಅಭಿವೃದ್ಧಿಪಡಿಸಬೇಕಾಗಿ ಸಾರ್ವಜನಿಕರು ಮನವಿ ಮಾಡಿಕೊಂಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಶಿರಾ: ಹುಣಸೆಕಟ್ಟೆ ಗ್ರಾಮದಲ್ಲಿ ಚಿರತೆ ಮತ್ತು ಮರಿಗಳ ಪ್ರತ್ಯಕ್ಷ; ಕುರಿಗಳ ಮೇಲೆ ದಾಳಿ

    March 11, 2026

    ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!

    February 6, 2026

    ಈಡಿಗ ಸಮುದಾಯದ ವಿವಿಧ ಬೇಡಿಕೆಗಳಿಗೆ ಆಗ್ರಹ: ಪ್ರಣವಾನಂದ ಸ್ವಾಮೀಜಿ ಪಾದಯಾತ್ರೆಗೆ ಶಿರಾದಲ್ಲಿ ಅದ್ದೂರಿ ಸ್ವಾಗತ

    February 5, 2026

    Comments are closed.

    Our Picks

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಒಂಟಿ ವೃದ್ಧೆಯ ಕೊಲೆ ಪ್ರಕರಣ: 24 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಿದ ತುಮಕೂರು ಪೊಲೀಸರು | 11 ಲಕ್ಷ ಮೌಲ್ಯದ ಚಿನ್ನಾಭರಣ ವಶ

    March 13, 2026

    ತುಮಕೂರು: ವೃದ್ಧೆಯನ್ನು ಕೊಲೆ ಮಾಡಿ, ಚಿನ್ನಾಭರಣ ಕದ್ದೊಯ್ದಿದ್ದ ಆರೋಪಿಯನ್ನು ದೂರು ದಾಖಲಾದ 24 ತಾಸಿನೊಳಗೆ ಕುಣಿಗಲ್ ಉಪವಿಭಾಗದ ಪೊಲೀಸರು ಸೆರೆಹಿಡಿದಿದ್ದಾರೆ.…

    ತುಮಕೂರಿನಿಂದ ನಿರ್ಗಮಿಸುವ–ಆಗಮಿಸುವ ಹಲವು ರೈಲು ಸಂಚಾರಗಳ ರದ್ದು: ಮಾಹಿತಿಗಳಿಗಾಗಿ ಈ ಸುದ್ದಿ ಓದಿ

    March 13, 2026

    ಭೂಸ್ವಾಧೀನದಲ್ಲಿ ರೈತರಿಗೆ ನಷ್ಟ ತಪ್ಪಿಸಲು ‘ಮಾರ್ಗಸೂಚಿ ದರ’ ಪರಿಷ್ಕರಣೆ ಅಗತ್ಯ: ಸಚಿವ ಕೃಷ್ಣ ಬೈರೇಗೌಡ

    March 12, 2026

    ಅಧಿವೇಶನಕ್ಕೆ ಗೈರಾಗುವ ಸಚಿವರನ್ನು ಸಂಪುಟದಿಂದ ಕೈಬಿಡಿ: ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಶಾಸಕರ ಒತ್ತಾಯ

    March 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.