nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿವಾರ್ಚಕ ಎಂದು ಜಾತಿ ಗಣತಿಯಲ್ಲಿ ಬರೆಸಬೇಕು: ವಿದ್ವಾನ್ ಎಂ.ಮಲ್ಲಣ್ಣ  ಕರೆ

    July 6, 2025

    ನಾಮಧಾರಿ ಗೌಡ ಯುವಕರ ಸಂಘದ 15ನೇ ವರ್ಷದ ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

    July 6, 2025

    ಶಿಕ್ಷಣದಿಂದ ಭಾರತ ವಿಶ್ವದ ಗಮನ ಸೆಳೆದಿದೆ: ಸಚಿವ ಜಿ.ಪರಮೇಶ್ವರ

    July 6, 2025
    Facebook Twitter Instagram
    ಟ್ರೆಂಡಿಂಗ್
    • ಶಿವಾರ್ಚಕ ಎಂದು ಜಾತಿ ಗಣತಿಯಲ್ಲಿ ಬರೆಸಬೇಕು: ವಿದ್ವಾನ್ ಎಂ.ಮಲ್ಲಣ್ಣ  ಕರೆ
    • ನಾಮಧಾರಿ ಗೌಡ ಯುವಕರ ಸಂಘದ 15ನೇ ವರ್ಷದ ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
    • ಶಿಕ್ಷಣದಿಂದ ಭಾರತ ವಿಶ್ವದ ಗಮನ ಸೆಳೆದಿದೆ: ಸಚಿವ ಜಿ.ಪರಮೇಶ್ವರ
    • ಬಾಬು ಜಗಜೀವನ್ ರಾಮ್ ಪ್ರತಿಮೆ ಕೊಡುಗೆಯಾಗಿ ನೀಡುತ್ತೇನೆ: ಸಚಿವ ಪರಮೇಶ್ವರ
    • ತುಮಕೂರು: ದಾವಣಗೆರೆ ಪಿಎಸ್ ಐ ನೇಣಿಗೆ ಶರಣು!
    • ಹಣಕಾಸು ವಿಚಾರಕ್ಕೆ ಗಲಾಟೆ: ಕೊಲೆಯಲ್ಲಿ ಅಂತ್ಯ: ಹಾಡ ಹಗಲೇ ಬರ್ಬರ ಹತ್ಯೆ
    • ತಿಪಟೂರು: ‘ನೇಸರ’ ನೂತನ ಜ್ಞಾನ ವಿಕಾಸ ಕೇಂದ್ರ ಉದ್ಘಾಟನೆ
    • ಬೀದರ್ | ಮೊಹರಂ ಹಬ್ಬದ ಆಚರಣೆಯ ಹಿನ್ನೆಲೆ ಮದ್ಯ ಮಾರಾಟ ನಿಷೇಧ: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಆದೇಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕುಸಿಯುತಿದೆ ಅರ್ಧ ಶತಮಾನ ತುಂಬಿದ ಶಾಲೆ: ಬೇಕಿದೆ ಕಾಯಕಲ್ಪ
    ಸಿರಾ November 15, 2024

    ಕುಸಿಯುತಿದೆ ಅರ್ಧ ಶತಮಾನ ತುಂಬಿದ ಶಾಲೆ: ಬೇಕಿದೆ ಕಾಯಕಲ್ಪ

    By adminNovember 15, 2024No Comments1 Min Read
    sira

    ಶಿರಾ: ಖಾಸಗಿ ಶಾಲೆಗಳ ಭರಾಟೆಯಲ್ಲಿ ಸರ್ಕಾರಿ ಕನ್ನಡ ಶಾಲೆಗಳು ಉಳಿಯುವುದೇ ಕಷ್ಟ ಅವುಗಳಿಗೆ ಮಕ್ಕಳು ಸೇರುವುದೇ ಕಷ್ಟ ಎಂಬುವಂತಹ ಕಾಲದಲ್ಲಿ ಇಲ್ಲೊಂದು ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ಅರ್ಧ ಶತಮಾನ ಕಳೆದರೂ ಮಕ್ಕಳ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುತ್ತಾ ಸಾಗಿದೆ.

    ಅದು ಶಿರಾ ತಾಲೂಕು ಬುಕ್ಕಾಪಟ್ಟಣ ಹೋಬಳಿ ಕರೆ ಮಾದೇನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆದರೆ ಇಲ್ಲಿನ ಮಕ್ಕಳಿಗೆ ಕುಳಿತುಕೊಳ್ಳಲು ಸರಿಯಾದ ಕೊಠಡಿಯ ವ್ಯವಸ್ಥೆಗಳೆಲ್ಲ ಇರುವ ಕೊಠಡಿಗಳು ಶೀತಲ ಅವಸ್ಥೆಯಲ್ಲಿದ್ದು ಮಳೆ ಬಂದರೆ ಸೋರುವ ಹಾಗೂ ಬಿದ್ದು ಹೋಗುವ ಸ್ಥಿತಿಯಲ್ಲಿವೆ.


    Provided by

    ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಎಷ್ಟು ಬಾರಿ ಮನವಿ ಮಾಡಿದರು ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ, ಕರೆ ಮಾದೇನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ಸುಮಾರು 90 ಜನ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಎಲ್ಲಾ ತರಗತಿಗಳು ನಡೆಯಲು ಇಲ್ಲಿ ಕೊಠಡಿ ವ್ಯವಸ್ಥೆಗಳಿಲ್ಲ. ಕೇವಲ ನಾಲ್ಕು ಕೊಠಡಿಗಳಿಗೆ ಮಾತ್ರ ಇವೆ ನಾಲ್ಕರಲ್ಲಿ ಒಂದು ಶಿಥಿಲಗೊಂಡಿದ್ದು, ಒಂದು ಕೊಠಡಿಯಲ್ಲಿ ಆಫೀಸ್ ರೂಂ ಹಾಗೂ ಆಹಾರ ದಾಸ್ತಾನವನ್ನು ಇಡಲು ಬಳಸಿಕೊಳ್ಳುತ್ತಿದ್ದು, ಕೇವಲ ಎರಡು ತರಗತಿ ಕೊಠಡಿಗಳು ಮಾತ್ರ ಇವೆ.

    ಒಂದರಿಂದ ಮೂರನೇ ತರಗತಿ ವರೆಗಿನ ಮಕ್ಕಳನ್ನು ಒಂದು ಕೊಠಡಿಯಲ್ಲಿ ಹಾಗೂ ನಾಲ್ಕರಿಂದ ಏಳನೇ ತರಗತಿಯ ವರೆಗಿನ ಮಕ್ಕಳನ್ನು ಒಂದು ಕಡೆ ಕೂರಿಸಿ ಪಾಠ ಹೇಳಲಾಗುತ್ತಿದೆ ಅದರಲ್ಲಿಯೂ ಸಹ ಇರುವ ಕೊಠಡಿಗಳು ಬಿದ್ದು ಹೋಗುವ ಸ್ಥಿತಿಯಲ್ಲಿದ್ದು ಆದಷ್ಟು ಬೇಗ ಸಂಬಂಧ ಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಿ ಶಾಲೆಯ ಅಭಿವೃದ್ಧಿಪಡಿಸಬೇಕಾಗಿ ಸಾರ್ವಜನಿಕರು ಮನವಿ ಮಾಡಿಕೊಂಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಉದ್ಘಾಟನೆಗೆ ಸಜ್ಜಾದ ರತ್ನಸಂದ್ರ ಹೈ–ಟೆಕ್ ಗ್ರಾ.ಪಂ. ಕಟ್ಟಡ!

    April 12, 2025

    ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಸಾವು ಪ್ರಕರಣ: ಸ್ಥಳಕ್ಕೆ ಶಿರಾ ತಹಶೀಲ್ದಾರ್ ರೇಷ್ಮಾ ಕೆ.ಎಸ್. ಭೇಟಿ

    March 12, 2025

    ಮೈಕ್ರೊಫೈನಾನ್ಸ್ ಚಿತ್ರಹಿಂಸೆಗೆ ಮಹಿಳೆ ಬಲಿ

    March 11, 2025
    Our Picks

    ಮದುವೆ ದಿಬ್ಬಣದ ಕಾರು ಭೀಕರ ಅಪಘಾತ: ವರ ಸಹಿತ 8 ಮಂದಿ ಸಾವು

    July 5, 2025

    ಪತಿಯಿಂದಲೇ ಮಹಿಳಾ ಕೌನ್ಸಿಲರ್‌ ಬರ್ಬರ ಹತ್ಯೆ!

    July 4, 2025

    ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ

    July 3, 2025

    ಉದ್ಯೋಗ ಆಧಾರಿತ ಪ್ರೋತ್ಸಾಹಧನ (ಇಎಲ್‌ ಐ) ಯೋಜನೆಗೆ ಸಚಿವ ಸಂಪುಟದ ಅನುಮೋದನೆ

    July 3, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಶಿವಾರ್ಚಕ ಎಂದು ಜಾತಿ ಗಣತಿಯಲ್ಲಿ ಬರೆಸಬೇಕು: ವಿದ್ವಾನ್ ಎಂ.ಮಲ್ಲಣ್ಣ  ಕರೆ

    July 6, 2025

    ಸರಗೂರು:  ರಾಜ್ಯದಲ್ಲಿ ಜಾತಿಗಣತಿ ಸಮೀಕ್ಷೆ ಮಾಡುತ್ತಾ ಬಂದಿದ್ದಾರೆ.  ಆದ್ದರಿಂದ ನಾವುಗಳು ಶಿವಾರ್ಚಕ ಎಂದು ಜಾತಿ ಗಣತಿಯಲ್ಲಿ ಬರೆಸಬೇಕು ಎಂದು ಶಿವಾರ್ಚಕ…

    ನಾಮಧಾರಿ ಗೌಡ ಯುವಕರ ಸಂಘದ 15ನೇ ವರ್ಷದ ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

    July 6, 2025

    ಶಿಕ್ಷಣದಿಂದ ಭಾರತ ವಿಶ್ವದ ಗಮನ ಸೆಳೆದಿದೆ: ಸಚಿವ ಜಿ.ಪರಮೇಶ್ವರ

    July 6, 2025

    ಬಾಬು ಜಗಜೀವನ್ ರಾಮ್ ಪ್ರತಿಮೆ ಕೊಡುಗೆಯಾಗಿ ನೀಡುತ್ತೇನೆ: ಸಚಿವ ಪರಮೇಶ್ವರ

    July 6, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.