nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿವಮೊಗ್ಗ: ಮೃಗಾಲಯದಲ್ಲಿ ಚಿಕಿತ್ಸೆ ನೀಡಲು ತೆರಳಿದ್ದ ಪಶುವೈದ್ಯೆ ನೀರಾನೆ ದಾಳಿಗೆ ಬಲಿ

    March 20, 2026

    ಮಾರ್ಚ್ 26ರಂದು ಕಲ್ಪತರು ಕಾಲೇಜಿನಲ್ಲಿ ವಿಟಿಯು 27ನೇ ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ

    March 20, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Facebook Twitter Instagram
    ಟ್ರೆಂಡಿಂಗ್
    • ಶಿವಮೊಗ್ಗ: ಮೃಗಾಲಯದಲ್ಲಿ ಚಿಕಿತ್ಸೆ ನೀಡಲು ತೆರಳಿದ್ದ ಪಶುವೈದ್ಯೆ ನೀರಾನೆ ದಾಳಿಗೆ ಬಲಿ
    • ಮಾರ್ಚ್ 26ರಂದು ಕಲ್ಪತರು ಕಾಲೇಜಿನಲ್ಲಿ ವಿಟಿಯು 27ನೇ ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ
    • ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ
    • ಯುಗಾದಿ ಹಬ್ಬದಂದೇ ಬಸ್ಸಾಪುರ ಮಠದ ಸ್ವಾಮೀಜಿ ನೇಣಿಗೆ ಶರಣು
    • ಯುಗಾದಿ: ಶಕ್ತಿದೇವತೆ ಶ್ರೀ ಚಿಕ್ಕದೇವಮ್ಮನ ಬೆಟ್ಟದಲ್ಲಿ ವಿಜೃಂಭಣೆಯಿಂದ ಜರುಗಿದ ಜಾತ್ರಾ ಮಹೋತ್ಸವ
    • ರಾಜ್ಯಕ್ಕೆ ಬೇಕಿರೋದು 44 ಸಾವಿರ ಸಿಲಿಂಡರ್, ಪೂರೈಕೆ ಆಗ್ತಿರೋದು ಕೇವಲ 9 ಸಾವಿರ: ಸಚಿವ ಕೆ.ಎಚ್. ಮುನಿಯಪ್ಪ
    • ಔರಾದ್ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಹಾಯವಾಣಿ ಆರಂಭ
    • ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಡುಪೀರೆ ಅಂತಿರುವ ಮಡಾ ಹೈಬ್ರಿಡ್ ಕಾಯಿ
    ಲೇಖನ November 24, 2024

    ಕಾಡುಪೀರೆ ಅಂತಿರುವ ಮಡಾ ಹೈಬ್ರಿಡ್ ಕಾಯಿ

    By adminNovember 24, 2024No Comments2 Mins Read
    spiny gourd

    ಕಾಡು ಪೀರೆ,ಕಾಟು ಪೀರೆ ಎಂದೆಲ್ಲಾ ಹೆಸರಿನಿಂದ ಕಾಡಿನಲ್ಲಿ ಬೆಳೆಯುತ್ತಿದ್ದ ಈ ತರಕಾರಿ ಇದೀಗ ಮಡಾ ಹಾಗಲಕಾಯಿ ಹೈಬ್ರಿಡ್ ತರಕಾರಿ ಇದೀಗ ಮಾರುಕಟ್ಟೆಗೆ ಬಂದಿದೆ. ಈ ಬಳ್ಳಿ ತರಕಾರಿಯನ್ನು ಇಂಗ್ಲೀಷ್ ನಲ್ಲಿ  Spiny gourd ಎಂದು ಕರೆಯುತ್ತಾರೆ ,ಇನ್ನೊಂದು ಹೆಸರು  Kantola(ಕಂಟೋಲ), ಎಂದು ಹೆಸರಿದೆ. ಬಾಂಗ್ಲಾದಲ್ಲಿ ಕಾಕ್ರೊಲ್ ಎಂದು ಕರೆಯುತ್ತಾರೆ.

    ಇದರಲ್ಲಿ ಔಷಧೀಯ ಗುಣಗಳು ಹೇರಳವಾಗಿದೆ ವಿಟಮಿನ್ ಸಿ ದೇಹವನ್ನು ಸೋಂಕುಗಳಿಂದ ದೂರವಿಡುತ್ತದೆ ಫೈಬರ್ ,ವಿಟಮಿನ್ ,ಖನಿಜ ಮತ್ತು ಸಮೃದ್ಧವಾದ ಪೌಷ್ಟಿಕ ಪೋಷಕಾಂಶಗಳಿಂದ ಕೂಡಿದ್ದು, ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಮಧುಮೇಹ ನಿಯಂತ್ರಣಕ್ಕೆ ಬರುತ್ತದೆ ಸಕ್ಕತ್ ಟೇಸ್ಟಿ ಸೂಪರ್ ಟೇಸ್ಟಿ ಪಲ್ಯ, ಸಾಂಬಾರ್, ಮೇಲಾರ (ಹುಳಿ) ಮೆಣಸಿನ ಕಾಯಿ, ಎಳೆಯದಾದರೆ ಪೋಡಿ, ಬಜ್ಜಿ,ಉತ್ತಮ ಆಹಾರ ಉತ್ತಮ ಜೀವನಕ್ಕಾಗಿದೆ.


    Provided by
    Provided by

    ಮಡಿಕೇರಿಯಲ್ಲಿ ಇದು ಹೆಚ್ಚಾಗಿ ಇದೀಗ ಕಂಡು ಬರುತ್ತದೆ? ಘಟ್ಟದಲ್ಲಿ ಹೆಚ್ಚು ಬೆಳೆಯುತ್ತದೆ ಗಂಡು–ಹೆಣ್ಣು ಹೂ ಬೇರೆ ಬೇರೆ ಬಳ್ಳಿಯಲ್ಲಿ ಇರುತ್ತದೆ. ಗಡ್ಡೆಗಳು ಆಗುತ್ತವೆ ಮತ್ತೆ ಇದರಲ್ಲಿಯೇ ಗಿಡಗಳು ಹುಟ್ಟಿ ಬರುತ್ತವೆ. ಆಗಸ್ಟ್ ,ಸೆಪ್ಟೆಂಬರ್, ಅಕ್ಟೋಬರ್  ಮೂರು ತಿಂಗಳು ಹೆಚ್ಚು ತರಕಾರಿಗಳು ಆಗುತ್ತವೆ. ನಂತರ ಬಳ್ಳಿ ಒಣಗಿ ಮತ್ತೆ ಮಳೆಗಾಲದಲ್ಲಿ ಗಡ್ಡೆಯಿಂದ ಗಿಡಗಳು ಮೊಳಕೆ ಹೊಡೆದು ಬಳ್ಳಿಯಾಗಿ ಚಪ್ಪರದಲ್ಲಿ ತುಂಬಾ ಆಗುತ್ತದೆ.

    ನೆಮ್ಮದಿ ಎಂಬುದು ನಮ್ಮ ಅಂಗೈಯಲ್ಲಿದೆ ಇದರಲ್ಲಿ ತರತರದ ಅಡುಗೆ ವೈವಿಧ್ಯ ರುಚಿ ಹಿಂದಿನ ಕಾಲದಿಂದಲೂ ಕಾಡುಹಾಗಲ ಕಾಡುಪಿರೆಯನ್ನು ಆಯುರ್ವೇದ ಔಷಧವಾಗಿ ಬಳಸುತ್ತಾ ಬಂದಿದ್ದಾರೆ. ತನ್ನೊಳಗೆ ಹಲವಾರು ಆರೋಗ್ಯಕರ ಅಂಶಗಳನ್ನು ಹೊಂದಿರುವ ಕಾಡುಪಿರೆ ಯನ್ನು ಹಳ್ಳಿಯಲ್ಲಿ ಇದು ಅನೇಕ ರೋಗಗಳಿಗೆ ರಾಮಬಾಣವಾಗಿ ಕೆಲಸ ಮಾಡುತ್ತದೆ ಜೊತೆ ಬೀಜವನ್ನು ಕಟುಮ್ ಕುಟುo ತಿನ್ನುವುದರಿಂದ ಆರೋಗ್ಯಕ್ಕೆ ಒಳ್ಳೆಯದು ನಮ್ಮ ಆರೋಗ್ಯ ನಮ್ಮ ಅಂಗೈಯಲ್ಲಿ ಇದೆ.

    ಇದು ಆಗುವ ಸಮಯದಲ್ಲಿ ಸಾಲು ಸಾಲು ಹಬ್ಬಗಳು ಹಿನ್ನೆಲೆ ನಾಗರ ಪಂಚಮಿ ,ಶ್ರೀ ಕೃಷ್ಣ ಜನ್ಮಾಷ್ಟಮಿ ,ಚೌತಿ ನವರಾತ್ರಿ, ದೀಪಾವಳಿ ಹೀಗೆ ಹಬ್ಬಗಳ ಸಂದರ್ಭ ತರಕಾರಿಯಾಗಿ ಉಪಯೋಗಕ್ಕೆ ಸಿಗುತ್ತದೆ ಇತ್ತೀಚಿನ ದಿನಗಳಲ್ಲಿ ಸಾವಯವ ಆಹಾರ ಮತ್ತು ಸಾವಯವ ಕೃಷಿಯ ಬಗೆಗೆ ಅತಿ ಹೆಚ್ಚು ಗಮನ ಮತ್ತು ಚರ್ಚೆ ಆಗುತ್ತಿದೆ ಸಾತ್ವಿಕ ಆಹಾರ ಪೂರ್ಣ ಆರೋಗ್ಯ ಸುಖ ಪ್ರೀತಿ ಹೆಚ್ಚುತ್ತದೆ. ಇದೀಗ ಮಾರುಕಟ್ಟೆಯಲ್ಲಿ ಇದರ ಬೆಲೆ 250 ತನಕ ಆಗಿದ್ದು ಕೃಷಿಕರಿಗೆ ಉತ್ತಮ ಲಾಭದಾಯಕ ತರಕಾರಿಯಾಗಿದೆ.

    ಎಷ್ಟು ಬಗೆ ಬಗೆಯಾಗಿ ವರ್ಣಿಸಲು ವರ್ಣಿಸಿದರು ಸಾಲದು. ಉಪ್ಪು ರುಚಿಗೆ ತಕ್ಕಂತೆ ಇದ್ದರೆ ಸಾಂಬಾರು ಚೆಂದ. ಮಾತು ಅವಶ್ಯಕತೆಗೆ ತಕ್ಕಂತೆ ಆಡಿದರೆ ಸಂಬಂಧಗಳು ಅಂದ ಪರಿಮಳ ಸಂಪ್ರದಾಯ ಸಂಪ್ರದಾಯ ಟೇಸ್ಟ್ ಆಹಾರ ಯಾವಾಗಲೂ ಗ್ರೇಟ್.

    ಮಡಾ ಹಾಗಲಕಾಯಿಯನ್ನು ಬಂಟ್ವಾಳ ತಾಲೂಕಿನ ಮುಡಿಪು ಸುಬ್ರಮಣ್ಯ ಭಟ್ ಅವರಲ್ಲಿ ಬೆಳೆಸಿದ್ದು, ಪ್ರಾರಂಭದಲ್ಲಿ ಮಡಿಕೇರಿಯಿಂದ ಇದರ ಗಡ್ಡೆಯನ್ನು ತಂದು ನೆಟ್ಟು ಬೆಳೆಸಿದಾಗ ಅದರಲ್ಲಿ ಹೆಣ್ಣು ಹೂ ಗಂಡು ಎಂಬ ವಿಭಾಗ ಕಂಡು ಬಂದು ಮತ್ತೆ ಕಾಡು ಪೀರೆಯ ಹೂವನ್ನು ತದನಂತರ ಇದರದ್ದೇ  ಗಡ್ಡೆಯನ್ನು ಅಲ್ಲಿಂದ ತಂದು ಜೊತೆಯಲ್ಲಿ ಚಪ್ಪರ ತುಂಬಾ ಕಾಯಿಗಳು ಬೆಳೆಯುತ್ತವೆ.

    ಸಗಣಿ ನೀರು ಹಾಕಿದರೆ ಬಳ್ಳಿ ಚೆನ್ನಾಗಿ ಬೆಳೆಯಿತು ಹಬ್ಬುತ್ತದೆ ಗಿಡ ತುಂಬಾ ಕಾಯಿಗಳು ಬೆಳೆಯುತ್ತವೆ ಕಾಡುಪಿರೆಯಲ್ಲಿ ಮೇಲ್ ಫೀಮೇಲ್ ಎಂದು ಬೇರೆ ಬೇರೆ ಹೂಗಳು ಇಲ್ಲ ಒಂದೇ ಬಳ್ಳಿಯಲ್ಲಿ ಆಗುತ್ತವೆ. ಹಾಗಾದರೆ ಹೂವಿನ ದಳಗಳನ್ನು ತೆಗೆದು  ಹಿಂದಗಡೆ ಕಾಯಿಗಳು ಇರುವ ಕೇಸರಿ ಬಾಗ ತಾಗಬೇಕು ಪರಾಗ ಸ್ಪರ್ಶ ಮಾಡ ಬೇಕು ಒಮ್ಮೆ ಮಾಡಿದರೆ ಸಾಕು 15 ದಿವಸಗಳಲ್ಲಿ ಕೊಯ್ಲಿಗೆ  ಬರುತ್ತದೆ. ವೈವಿದ್ಯಮಯ  ಆರೋಗ್ಯದ ಅಡಿಗೆ ಸವಿಯಲು ಸಿದ್ದ.

    ಚಿತ್ರ ಬರಹ: ಕುಮಾರ್, ಪೆರ್ನಾಜೆ ಪುತ್ತೂರು

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಮಹಿಳೆಯರ ಶಕ್ತಿ– ಸಮಾಜದ ಪ್ರಗತಿಯ ನಿಜವಾದ ಅಡಿಪಾಯ

    March 8, 2026

    ಡಿಜಿಟಲ್ ಅರೆಸ್ಟ್: ಹೊಸ ಹೆಸರಿನಲ್ಲಿ ಹಳೆಯ ಮೋಸ –ಜಾಗರೂಕರಾಗಿರಿ

    March 8, 2026

    ಹಸೆ ಮಣೆ ಮೇಲೆ ಕುಂಡ್ರಿಸಿ ಕೊಡಬೇಕಿತ್ತೇನೋ ದುಡ್ಡ? | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 2)

    March 5, 2026

    Comments are closed.

    Our Picks

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಶಿವಮೊಗ್ಗ: ಮೃಗಾಲಯದಲ್ಲಿ ಚಿಕಿತ್ಸೆ ನೀಡಲು ತೆರಳಿದ್ದ ಪಶುವೈದ್ಯೆ ನೀರಾನೆ ದಾಳಿಗೆ ಬಲಿ

    March 20, 2026

    ಶಿವಮೊಗ್ಗ: ಜಿಲ್ಲೆಯ ಸಕ್ರೆಬೈಲು ಸಮೀಪದ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹ ಧಾಮದಲ್ಲಿ ಶುಕ್ರವಾರ ನಸುಕಿನ ವೇಳೆ ಘೋರ ದುರಂತವೊಂದು ಸಂಭವಿಸಿದೆ.…

    ಮಾರ್ಚ್ 26ರಂದು ಕಲ್ಪತರು ಕಾಲೇಜಿನಲ್ಲಿ ವಿಟಿಯು 27ನೇ ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ

    March 20, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ಯುಗಾದಿ ಹಬ್ಬದಂದೇ ಬಸ್ಸಾಪುರ ಮಠದ ಸ್ವಾಮೀಜಿ ನೇಣಿಗೆ ಶರಣು

    March 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.