nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 10, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

    March 10, 2026
    Facebook Twitter Instagram
    ಟ್ರೆಂಡಿಂಗ್
    • ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ
    • LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!
    • ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ
    • ನೇಮಕಾತಿಯಲ್ಲಿ ಶೇ.7ರಷ್ಟು ಮೀಸಲಾತಿಗೆ ವಾಲ್ಮೀಕಿ ಸಮುದಾಯ ಒತ್ತಾಯ: ಮಾರ್ಚ್ 11ರಂದು ಪ್ರತಿಭಟನೆ
    • ಹಂಪಲಾಪುರ: ಭೂಮಿ ಹಕ್ಕಿಗಾಗಿ ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ
    • ಗುಬ್ಬಿ: ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಬೆಸ್ಕಾಂ ಕಚೇರಿ ಮುಂದೆ ರೈತರಿಂದ ಪ್ರತಿಭಟನೆ
    • ಒಳ ಮೀಸಲಾತಿ ಜಾರಿಗೆ ಆಗ್ರಹ: ಮಾದರ ಮಹಾಸಭಾವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ
    • ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 2 ವರ್ಷಗಳಿಂದ ಟ್ರಾಫಿಕ್​​ ಪೊಲೀಸರ ದಾಹ ನೀಗಿಸುತ್ತಿರುವ 60ರ ವ್ಯಕ್ತಿ..
    ರಾಜ್ಯ ಸುದ್ದಿ April 12, 2024

    2 ವರ್ಷಗಳಿಂದ ಟ್ರಾಫಿಕ್​​ ಪೊಲೀಸರ ದಾಹ ನೀಗಿಸುತ್ತಿರುವ 60ರ ವ್ಯಕ್ತಿ..

    By adminApril 12, 2024No Comments1 Min Read
    bengaluru

    ಬೆಂಗಳೂರು ಮಾತ್ರಲ್ಲದೆ ರಾಜ್ಯದಾದ್ಯಂತ ಈಗ ಬಿಸಿಲಿನ ತಾಪ ಹೆಚ್ಚಾಗಿದೆ. ನೀರಿನ ಹಾಹಾಕರ ಶುರುವಾಗಿದೆ. ಈ ಸಮಯದಲ್ಲಿ ಅವರಿಗೆ ಸರಿಯಾದ ಆಹಾರ ಅಥವಾ ನೀರಿನ ಪೂರೈಕೆ ಇಲ್ಲ. ಸರಿಯಾದ ವಾಶ್​​ ರೂಮ್​​​ ವ್ಯವಸ್ಥೆ, ಅದರಲ್ಲೂ ಮಹಿಳೆ ಪೊಲೀಸರಿಗೆ ಮುಟ್ಟು ಅಥವಾ ಇನ್ನಿತರ ಸಮಸ್ಯೆ ಕಾಡಿದಾಗ ಅವರಿಗೆ ಬೇಕಾದ ಸೌಕರ್ಯಗಳು ಇಲ್ಲ ಎಂಬ ಆರೋಪಗಳು ಕೇಳಿ ಬರುತ್ತಿದೆ. ಇವುಗಳ ನಡುವೆ ಅವರು ಜನರಿಗಾಗಿ ಕೆಲಸ ಮಾಡಬೇಕಿದೆ.

    ಆದರೆ ಇನ್ನೊಬ್ಬ 60 ವರ್ಷದ ಅಜ್ಜ ನಮಗಾಗಿ ಕೆಲಸ ಮಾಡುವ ಈ ಟ್ರಾಫಿಕ್​​​ ಪೊಲೀಸರಿಗೆ ಪ್ರತಿದಿನ ನೀರು ನೀಡಿ ಅವರ ದಾಹವನ್ನು ನೀಗಿಸುತ್ತಿದ್ದಾರೆ. ನೀರ್​​ ಸಾಬ್ (ವಾಟರ್​​ ಮ್ಯಾನ್) ಎಂದು ಕರೆಯುವ 60 ವರ್ಷ ವಯಸ್ಸಿನ ಸೈಯದ್​​ ಮಜೀದ್ ಅವರು ಬಳ್ಳಾರಿ ರಸ್ತೆಯಲ್ಲಿ ಕಾರ್ಯನಿರ್ವಹಿಸುವ ಪೊಲೀಸ್​​​ ಅಧಿಕಾರಿಗಳಿಗೆ ನೀರಿನ ಬಾಟಲಿಗಳನ್ನು ನೀಡಿ, ಅವರಿಗೆ ಸಹಾಯ ಮಾಡುತ್ತಿದ್ದಾರೆ. ಎರಡು ವರ್ಷಗಳಿಂದ ಮಜೀದ್ ತಮ್ಮನ್ನು ಈ ಕಾರ್ಯದಲ್ಲಿ ತೋಡಗಿಸಿಕೊಂಡಿದ್ದಾರೆ.


    Provided by
    Provided by

    ಇವರ ಈ ಕಾರ್ಯಕ್ಕೆ ಸಂಚಾರ ಡಿಸಿಪಿ (ಉತ್ತರ ಬೆಂಗಳೂರು) ಸಿರಿ ಗೌರಿ ತಮ್ಮ ಕಚೇರಿಯಲ್ಲಿ ಸನ್ಮಾನ ಮಾಡಿದ್ದಾರೆ. ಬೆಂಗಳೂರು ಈ ಹಿಂದೆ ತುಂಬಾ ಉತ್ತಮವಾಗಿತ್ತು. ಜನರು ನಮ್ಮ ಕಷ್ಟ ನೋಡಿ ಏನಾದರೂ ಸಹಾಯ ಮಾಡುತ್ತಿದ್ದರು. ಆದರೆ ಇದೀಗ ಕೆಲವೊಂದು ಪೊಲೀಸರು, ಪೋಸ್​​​ ನೀಡಿ, ಜನರ ಜತೆಗೆ ಅಸಭ್ಯವಾಗಿ ನಡೆದುಕೊಂಡ ಕಾರಣ ಜನ ಪೊಲೀಸರಿಂದ ದೂರ ಇದ್ದಾರೆ. ಈ ಹಿಂದೆ ನಮ್ಮ ದಾಹ ಕಡಿಮೆ ಮಾಡಲು ಮಜ್ಜಿಗೆ, ನೀರು, ತಂಪು ಪಾನೀಯಾಗಳನ್ನು ತಂದು ನೀಡುತ್ತಿದ್ದರು, ಈಗ ಸೈಯದ್ ಈ ಕೆಲಸ ಮಾಡುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 10, 2026

    ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

    March 10, 2026

    ಆಟಿಕೆ ಗನ್ ತೋರಿಸಿ ‘ಪ್ರಾಂಕ್’ ಮಾಡಲು ಯತ್ನಿಸಿದ ಯುವಕನಿಗೆ ಸಂಕಷ್ಟ!

    March 9, 2026

    Comments are closed.

    Our Picks

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 10, 2026

    ಬೆಂಗಳೂರು: ದೇಶದಲ್ಲಿ ಉಂಟಾಗಿರುವ ಅಡುಗೆ ಅನಿಲ (LPG) ಸಿಲಿಂಡರ್‌ಗಳ ತೀವ್ರ ಕೊರತೆ ಮತ್ತು ಬೆಲೆ ಏರಿಕೆ ಕುರಿತು ಕೇಂದ್ರ ಸರ್ಕಾರ…

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

    March 10, 2026

    ನೇಮಕಾತಿಯಲ್ಲಿ ಶೇ.7ರಷ್ಟು ಮೀಸಲಾತಿಗೆ ವಾಲ್ಮೀಕಿ ಸಮುದಾಯ ಒತ್ತಾಯ: ಮಾರ್ಚ್ 11ರಂದು ಪ್ರತಿಭಟನೆ

    March 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.