nammatumakuru

    Subscribe to Updates

    Get the latest creative news from FooBar about art, design and business.

    What's Hot

    ರೈತರು ಭೂಮಿ ಹೊಂದುವುದಷ್ಟೇ ಅಲ್ಲ, ಕಾನೂನು ಅರಿವು ಬೆಳೆಸಿಕೊಳ್ಳುವುದು ಮುಖ್ಯ: ನಿವೃತ್ತ ಕೆಎಎಸ್‌ ಅಧಿಕಾರಿ ಕೆ.ಎನ್.ಲಿಂಗಪ್ಪ ಪ್ರತಿಪಾದನೆ

    June 29, 2026

    ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಡಿಸಿಎಂ ಡಾ. ಜಿ. ಪರಮೇಶ್ವರ್ ಭೇಟಿ

    June 29, 2026

    ರೀಲ್ಸ್ ಹುಚ್ಚು: ಅಪಾಯಕಾರಿ ಬಂಡೆ ಹತ್ತಿ ಕೆಳಗೆ ಬಿದ್ದ ಉಪನ್ಯಾಸಕ

    June 28, 2026
    Facebook Twitter Instagram
    ಟ್ರೆಂಡಿಂಗ್
    • ರೈತರು ಭೂಮಿ ಹೊಂದುವುದಷ್ಟೇ ಅಲ್ಲ, ಕಾನೂನು ಅರಿವು ಬೆಳೆಸಿಕೊಳ್ಳುವುದು ಮುಖ್ಯ: ನಿವೃತ್ತ ಕೆಎಎಸ್‌ ಅಧಿಕಾರಿ ಕೆ.ಎನ್.ಲಿಂಗಪ್ಪ ಪ್ರತಿಪಾದನೆ
    • ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಡಿಸಿಎಂ ಡಾ. ಜಿ. ಪರಮೇಶ್ವರ್ ಭೇಟಿ
    • ರೀಲ್ಸ್ ಹುಚ್ಚು: ಅಪಾಯಕಾರಿ ಬಂಡೆ ಹತ್ತಿ ಕೆಳಗೆ ಬಿದ್ದ ಉಪನ್ಯಾಸಕ
    • ಪಾವಗಡ: ನುಡಿದಂತೆ ನಡೆದ ಸ್ವತಂತ್ರ ಅಭ್ಯರ್ಥಿ ಚೇತನ್ ಬಾಬು; ಬಸ್ ನಿಲ್ದಾಣಕ್ಕೆ ಆಸನಗಳ ಕೊಡುಗೆ!
    • ವೈ.ಎನ್.ಹೊಸಕೋಟೆಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿ: ಬಸ್ ನಿಲ್ದಾಣ, ಮನೆ–ಮನೆಗೆ ತೆರಳಿ ಮಕ್ಕಳಿಗೆ ಹನಿ ಹಾಕಿದ ಆರೋಗ್ಯ ತಂಡ
    • ಕೆಂಪೇಗೌಡರ ಜನಪರ ಆಡಳಿತ ರಾಜಕಾರಣಿಗಳಿಗೆ ಮಾದರಿ: ಶಾಸಕ ಬಿ.ಸುರೇಶ್‌ ಗೌಡ
    • ಸತ್ತಿ ದೇವರ ಮಹೋತ್ಸವ ಊಟ ಸೇವಿಸಿ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಪಾವಗಡದಲ್ಲಿ ಆತಂಕ
    • ವೈಜ್ಞಾನಿಕ ಹಾಗೂ ಜಾತ್ಯತೀತ ಮನೋಭಾವದ ಮಾದರಿ ನಗರ ನಿರ್ಮಾತೃ ಕೆಂಪೇಗೌಡ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 2 ವರ್ಷಗಳಿಂದ ಟ್ರಾಫಿಕ್​​ ಪೊಲೀಸರ ದಾಹ ನೀಗಿಸುತ್ತಿರುವ 60ರ ವ್ಯಕ್ತಿ..
    ರಾಜ್ಯ ಸುದ್ದಿ April 12, 2024

    2 ವರ್ಷಗಳಿಂದ ಟ್ರಾಫಿಕ್​​ ಪೊಲೀಸರ ದಾಹ ನೀಗಿಸುತ್ತಿರುವ 60ರ ವ್ಯಕ್ತಿ..

    By adminApril 12, 2024No Comments1 Min Read
    bengaluru

    Provided by
    Provided by

    ಬೆಂಗಳೂರು ಮಾತ್ರಲ್ಲದೆ ರಾಜ್ಯದಾದ್ಯಂತ ಈಗ ಬಿಸಿಲಿನ ತಾಪ ಹೆಚ್ಚಾಗಿದೆ. ನೀರಿನ ಹಾಹಾಕರ ಶುರುವಾಗಿದೆ. ಈ ಸಮಯದಲ್ಲಿ ಅವರಿಗೆ ಸರಿಯಾದ ಆಹಾರ ಅಥವಾ ನೀರಿನ ಪೂರೈಕೆ ಇಲ್ಲ. ಸರಿಯಾದ ವಾಶ್​​ ರೂಮ್​​​ ವ್ಯವಸ್ಥೆ, ಅದರಲ್ಲೂ ಮಹಿಳೆ ಪೊಲೀಸರಿಗೆ ಮುಟ್ಟು ಅಥವಾ ಇನ್ನಿತರ ಸಮಸ್ಯೆ ಕಾಡಿದಾಗ ಅವರಿಗೆ ಬೇಕಾದ ಸೌಕರ್ಯಗಳು ಇಲ್ಲ ಎಂಬ ಆರೋಪಗಳು ಕೇಳಿ ಬರುತ್ತಿದೆ. ಇವುಗಳ ನಡುವೆ ಅವರು ಜನರಿಗಾಗಿ ಕೆಲಸ ಮಾಡಬೇಕಿದೆ.

    ಆದರೆ ಇನ್ನೊಬ್ಬ 60 ವರ್ಷದ ಅಜ್ಜ ನಮಗಾಗಿ ಕೆಲಸ ಮಾಡುವ ಈ ಟ್ರಾಫಿಕ್​​​ ಪೊಲೀಸರಿಗೆ ಪ್ರತಿದಿನ ನೀರು ನೀಡಿ ಅವರ ದಾಹವನ್ನು ನೀಗಿಸುತ್ತಿದ್ದಾರೆ. ನೀರ್​​ ಸಾಬ್ (ವಾಟರ್​​ ಮ್ಯಾನ್) ಎಂದು ಕರೆಯುವ 60 ವರ್ಷ ವಯಸ್ಸಿನ ಸೈಯದ್​​ ಮಜೀದ್ ಅವರು ಬಳ್ಳಾರಿ ರಸ್ತೆಯಲ್ಲಿ ಕಾರ್ಯನಿರ್ವಹಿಸುವ ಪೊಲೀಸ್​​​ ಅಧಿಕಾರಿಗಳಿಗೆ ನೀರಿನ ಬಾಟಲಿಗಳನ್ನು ನೀಡಿ, ಅವರಿಗೆ ಸಹಾಯ ಮಾಡುತ್ತಿದ್ದಾರೆ. ಎರಡು ವರ್ಷಗಳಿಂದ ಮಜೀದ್ ತಮ್ಮನ್ನು ಈ ಕಾರ್ಯದಲ್ಲಿ ತೋಡಗಿಸಿಕೊಂಡಿದ್ದಾರೆ.

    ಇವರ ಈ ಕಾರ್ಯಕ್ಕೆ ಸಂಚಾರ ಡಿಸಿಪಿ (ಉತ್ತರ ಬೆಂಗಳೂರು) ಸಿರಿ ಗೌರಿ ತಮ್ಮ ಕಚೇರಿಯಲ್ಲಿ ಸನ್ಮಾನ ಮಾಡಿದ್ದಾರೆ. ಬೆಂಗಳೂರು ಈ ಹಿಂದೆ ತುಂಬಾ ಉತ್ತಮವಾಗಿತ್ತು. ಜನರು ನಮ್ಮ ಕಷ್ಟ ನೋಡಿ ಏನಾದರೂ ಸಹಾಯ ಮಾಡುತ್ತಿದ್ದರು. ಆದರೆ ಇದೀಗ ಕೆಲವೊಂದು ಪೊಲೀಸರು, ಪೋಸ್​​​ ನೀಡಿ, ಜನರ ಜತೆಗೆ ಅಸಭ್ಯವಾಗಿ ನಡೆದುಕೊಂಡ ಕಾರಣ ಜನ ಪೊಲೀಸರಿಂದ ದೂರ ಇದ್ದಾರೆ. ಈ ಹಿಂದೆ ನಮ್ಮ ದಾಹ ಕಡಿಮೆ ಮಾಡಲು ಮಜ್ಜಿಗೆ, ನೀರು, ತಂಪು ಪಾನೀಯಾಗಳನ್ನು ತಂದು ನೀಡುತ್ತಿದ್ದರು, ಈಗ ಸೈಯದ್ ಈ ಕೆಲಸ ಮಾಡುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

    ವರದಿ: ಆಂಟೋನಿ ಬೇಗೂರು


    Provided by
    Provided by

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ

    June 26, 2026

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಕದ್ದ ಹಣದಲ್ಲಿ ದಂಪತಿ ಮೋಜು–ಮಸ್ತಿ: ಕೊನೆಗೂ ಕುಣಿಗಲ್ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಜೋಡಿ!

    June 23, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ರೈತರು ಭೂಮಿ ಹೊಂದುವುದಷ್ಟೇ ಅಲ್ಲ, ಕಾನೂನು ಅರಿವು ಬೆಳೆಸಿಕೊಳ್ಳುವುದು ಮುಖ್ಯ: ನಿವೃತ್ತ ಕೆಎಎಸ್‌ ಅಧಿಕಾರಿ ಕೆ.ಎನ್.ಲಿಂಗಪ್ಪ ಪ್ರತಿಪಾದನೆ

    June 29, 2026

    ತುಮಕೂರು: ರೈತರು ಕೇವಲ ಜಮೀನು ಅಥವಾ ಭೂಮಿಯನ್ನು ಹೊಂದಿರುವುದಷ್ಟೇ ಪ್ರಮುಖವಲ್ಲ. ತಮ್ಮ ಜಮೀನಿನ ಬಗ್ಗೆ ಕಾನೂನು ಅರಿವು, ಹಕ್ಕುಗಳು ಹಾಗೂ…

    ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಡಿಸಿಎಂ ಡಾ. ಜಿ. ಪರಮೇಶ್ವರ್ ಭೇಟಿ

    June 29, 2026

    ರೀಲ್ಸ್ ಹುಚ್ಚು: ಅಪಾಯಕಾರಿ ಬಂಡೆ ಹತ್ತಿ ಕೆಳಗೆ ಬಿದ್ದ ಉಪನ್ಯಾಸಕ

    June 28, 2026

    ಪಾವಗಡ: ನುಡಿದಂತೆ ನಡೆದ ಸ್ವತಂತ್ರ ಅಭ್ಯರ್ಥಿ ಚೇತನ್ ಬಾಬು; ಬಸ್ ನಿಲ್ದಾಣಕ್ಕೆ ಆಸನಗಳ ಕೊಡುಗೆ!

    June 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.