nammatumakuru

    Subscribe to Updates

    Get the latest creative news from FooBar about art, design and business.

    What's Hot

    ಉತ್ತಮ ಆಡಳಿತದಿಂದ ಸರ್ವತೋಮುಖ ಪ್ರಗತಿ ಸಾಧ್ಯ: ಕೆ.ಮಂಜುನಾಥ್

    December 26, 2025

    ಪಾವಗಡ ತಾ.ಪಂ ಇ.ಒ. ಉತ್ತಮ್ ಕುಮಾರ್ ವಿರುದ್ಧ ಪಿಡಿಒಗಳ ದೂರು..!

    December 26, 2025

    ಕಾಲುನಡಿಯಲ್ಲಿ ಮಾಗಡಿಯಿಂದ ಮಂತ್ರಾಲಯಕ್ಕೆ ಪಾದಯಾತ್ರೆ: 100 ಕ್ಕೂ ಹೆಚ್ಚು ಯಾತ್ರಾರ್ಥಿಗಳಿಂದ  ಸಂಕಲ್ಪ ಯಾತ್ರೆ

    December 26, 2025
    Facebook Twitter Instagram
    ಟ್ರೆಂಡಿಂಗ್
    • ಉತ್ತಮ ಆಡಳಿತದಿಂದ ಸರ್ವತೋಮುಖ ಪ್ರಗತಿ ಸಾಧ್ಯ: ಕೆ.ಮಂಜುನಾಥ್
    • ಪಾವಗಡ ತಾ.ಪಂ ಇ.ಒ. ಉತ್ತಮ್ ಕುಮಾರ್ ವಿರುದ್ಧ ಪಿಡಿಒಗಳ ದೂರು..!
    • ಕಾಲುನಡಿಯಲ್ಲಿ ಮಾಗಡಿಯಿಂದ ಮಂತ್ರಾಲಯಕ್ಕೆ ಪಾದಯಾತ್ರೆ: 100 ಕ್ಕೂ ಹೆಚ್ಚು ಯಾತ್ರಾರ್ಥಿಗಳಿಂದ  ಸಂಕಲ್ಪ ಯಾತ್ರೆ
    • ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ಅತ್ಯಾವಶ್ಯಕ: ಡಾ.ಹನುಮಂತನಾಥ ಸ್ವಾಮೀಜಿ ಕರೆ
    • ಕ್ಯಾನ್ಸರ್ ಪೀಡಿತ ಮಹಿಳೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 25 ಸಾವಿರ ರೂ. ನೆರವು
    • ಗರ್ಭಿಣಿ ಮಗಳನ್ನೇ ಕೊಂದ ಪಾಪಿ ತಂದೆಗೆ ಗಲ್ಲು ಶಿಕ್ಷೆ ನೀಡಬೇಕೆಂದು ದಲಿತ ಪರ ಸಂಘಟನೆಗಳ ಆಗ್ರಹ
    • ಮಹಾರಾಜವಾಡಿಯಲ್ಲಿ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮ: ಜನಸ್ನೇಹಿ ಆಡಳಿತಕ್ಕೆ ಮುನ್ನುಡಿ
    • ಬೀದರ್: ಔರಾದ್ ತಾಲೂಕಿನ ಕೊಳ್ಳುರ ಗ್ರಾಮದಲ್ಲಿ ಕ್ರಿಸ್ಮಸ್ ಹಬ್ಬದ ಸಡಗರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 2 ವರ್ಷಗಳಿಂದ ಟ್ರಾಫಿಕ್​​ ಪೊಲೀಸರ ದಾಹ ನೀಗಿಸುತ್ತಿರುವ 60ರ ವ್ಯಕ್ತಿ..
    ರಾಜ್ಯ ಸುದ್ದಿ April 12, 2024

    2 ವರ್ಷಗಳಿಂದ ಟ್ರಾಫಿಕ್​​ ಪೊಲೀಸರ ದಾಹ ನೀಗಿಸುತ್ತಿರುವ 60ರ ವ್ಯಕ್ತಿ..

    By adminApril 12, 2024No Comments1 Min Read
    bengaluru

    ಬೆಂಗಳೂರು ಮಾತ್ರಲ್ಲದೆ ರಾಜ್ಯದಾದ್ಯಂತ ಈಗ ಬಿಸಿಲಿನ ತಾಪ ಹೆಚ್ಚಾಗಿದೆ. ನೀರಿನ ಹಾಹಾಕರ ಶುರುವಾಗಿದೆ. ಈ ಸಮಯದಲ್ಲಿ ಅವರಿಗೆ ಸರಿಯಾದ ಆಹಾರ ಅಥವಾ ನೀರಿನ ಪೂರೈಕೆ ಇಲ್ಲ. ಸರಿಯಾದ ವಾಶ್​​ ರೂಮ್​​​ ವ್ಯವಸ್ಥೆ, ಅದರಲ್ಲೂ ಮಹಿಳೆ ಪೊಲೀಸರಿಗೆ ಮುಟ್ಟು ಅಥವಾ ಇನ್ನಿತರ ಸಮಸ್ಯೆ ಕಾಡಿದಾಗ ಅವರಿಗೆ ಬೇಕಾದ ಸೌಕರ್ಯಗಳು ಇಲ್ಲ ಎಂಬ ಆರೋಪಗಳು ಕೇಳಿ ಬರುತ್ತಿದೆ. ಇವುಗಳ ನಡುವೆ ಅವರು ಜನರಿಗಾಗಿ ಕೆಲಸ ಮಾಡಬೇಕಿದೆ.

    ಆದರೆ ಇನ್ನೊಬ್ಬ 60 ವರ್ಷದ ಅಜ್ಜ ನಮಗಾಗಿ ಕೆಲಸ ಮಾಡುವ ಈ ಟ್ರಾಫಿಕ್​​​ ಪೊಲೀಸರಿಗೆ ಪ್ರತಿದಿನ ನೀರು ನೀಡಿ ಅವರ ದಾಹವನ್ನು ನೀಗಿಸುತ್ತಿದ್ದಾರೆ. ನೀರ್​​ ಸಾಬ್ (ವಾಟರ್​​ ಮ್ಯಾನ್) ಎಂದು ಕರೆಯುವ 60 ವರ್ಷ ವಯಸ್ಸಿನ ಸೈಯದ್​​ ಮಜೀದ್ ಅವರು ಬಳ್ಳಾರಿ ರಸ್ತೆಯಲ್ಲಿ ಕಾರ್ಯನಿರ್ವಹಿಸುವ ಪೊಲೀಸ್​​​ ಅಧಿಕಾರಿಗಳಿಗೆ ನೀರಿನ ಬಾಟಲಿಗಳನ್ನು ನೀಡಿ, ಅವರಿಗೆ ಸಹಾಯ ಮಾಡುತ್ತಿದ್ದಾರೆ. ಎರಡು ವರ್ಷಗಳಿಂದ ಮಜೀದ್ ತಮ್ಮನ್ನು ಈ ಕಾರ್ಯದಲ್ಲಿ ತೋಡಗಿಸಿಕೊಂಡಿದ್ದಾರೆ.


    Provided by
    Provided by

    ಇವರ ಈ ಕಾರ್ಯಕ್ಕೆ ಸಂಚಾರ ಡಿಸಿಪಿ (ಉತ್ತರ ಬೆಂಗಳೂರು) ಸಿರಿ ಗೌರಿ ತಮ್ಮ ಕಚೇರಿಯಲ್ಲಿ ಸನ್ಮಾನ ಮಾಡಿದ್ದಾರೆ. ಬೆಂಗಳೂರು ಈ ಹಿಂದೆ ತುಂಬಾ ಉತ್ತಮವಾಗಿತ್ತು. ಜನರು ನಮ್ಮ ಕಷ್ಟ ನೋಡಿ ಏನಾದರೂ ಸಹಾಯ ಮಾಡುತ್ತಿದ್ದರು. ಆದರೆ ಇದೀಗ ಕೆಲವೊಂದು ಪೊಲೀಸರು, ಪೋಸ್​​​ ನೀಡಿ, ಜನರ ಜತೆಗೆ ಅಸಭ್ಯವಾಗಿ ನಡೆದುಕೊಂಡ ಕಾರಣ ಜನ ಪೊಲೀಸರಿಂದ ದೂರ ಇದ್ದಾರೆ. ಈ ಹಿಂದೆ ನಮ್ಮ ದಾಹ ಕಡಿಮೆ ಮಾಡಲು ಮಜ್ಜಿಗೆ, ನೀರು, ತಂಪು ಪಾನೀಯಾಗಳನ್ನು ತಂದು ನೀಡುತ್ತಿದ್ದರು, ಈಗ ಸೈಯದ್ ಈ ಕೆಲಸ ಮಾಡುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    “ಗಿಲ್ಲಿ ಒಬ್ಬನನ್ನು ಬಿಟ್ಟು ಮನೆಯವರೆಲ್ಲರೂ ನನಗೆ ಅಣ್ಣಂದಿರು” ಎಂದು ವೀಕ್ಷಕರ ತಲೆಗೆ ಹುಳಬಿಟ್ಟ ರಕ್ಷಿತಾ!

    December 25, 2025

    ಕಾಡಾನೆ ಹಾವಳಿ ತಡೆಗೆ ‘ಎಐ’ ತಂತ್ರಜ್ಞಾನ: ಅರಣ್ಯ ಇಲಾಖೆಯಿಂದ ಹೊಸ ಪ್ರಯೋಗ

    December 25, 2025

    ಅರಣ್ಯ ಇಲಾಖೆ ಸಿಬ್ಬಂದಿಗೆ ಬಂಪರ್ ಕೊಡುಗೆ: 1 ಕೋಟಿ ರೂ. ಅಪಘಾತ ವಿಮೆ ಘೋಷಿಸಿದ ಸಚಿವ ಈಶ್ವರ ಖಂಡ್ರೆ

    December 25, 2025

    Comments are closed.

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಉತ್ತಮ ಆಡಳಿತದಿಂದ ಸರ್ವತೋಮುಖ ಪ್ರಗತಿ ಸಾಧ್ಯ: ಕೆ.ಮಂಜುನಾಥ್

    December 26, 2025

    ಕೊರಟಗೆರೆ : ಉತ್ತಮ ಮತ್ತು ದಕ್ಷ ಆಡಳಿತದಿಂದ ತಾಲ್ಲೂಕು ಸರ್ವತೋಮುಖ ಪ್ರಗತಿ ಸಾಧ್ಯ ಎಂದು ತಹಶೀಲ್ದಾರ್ ಮಂಜುನಾಥ್ ಅಭಿಪ್ರಾಯಪಟ್ಟರು. ಕೇಂದ್ರ…

    ಪಾವಗಡ ತಾ.ಪಂ ಇ.ಒ. ಉತ್ತಮ್ ಕುಮಾರ್ ವಿರುದ್ಧ ಪಿಡಿಒಗಳ ದೂರು..!

    December 26, 2025

    ಕಾಲುನಡಿಯಲ್ಲಿ ಮಾಗಡಿಯಿಂದ ಮಂತ್ರಾಲಯಕ್ಕೆ ಪಾದಯಾತ್ರೆ: 100 ಕ್ಕೂ ಹೆಚ್ಚು ಯಾತ್ರಾರ್ಥಿಗಳಿಂದ  ಸಂಕಲ್ಪ ಯಾತ್ರೆ

    December 26, 2025

    ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ಅತ್ಯಾವಶ್ಯಕ: ಡಾ.ಹನುಮಂತನಾಥ ಸ್ವಾಮೀಜಿ ಕರೆ

    December 26, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.