nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಾವಿತ್ರಿಬಾಯಿ ಫುಲೆರವರ ಜನ್ಮದಿನ: ಮರ್ಯಾದೆಗೇಡು ಹತ್ಯೆಗಳ ವಿರುದ್ಧ ಪ್ರತಿರೋಧ ದಿನ

    January 4, 2026

    ಪೊಲೀಸ್ ಜೀಪ್ ನಲ್ಲೇ ಅತ್ಯಾಚಾರ ಪ್ರಕರಣ: ಅಪರಾಧಿಗೆ ಶಿಕ್ಷೆ ಪ್ರಮಾಣ ಕಡಿತಗೊಳಿಸಿದ ಕೋರ್ಟ್ | ಕಾರಣ ಏನು?

    January 3, 2026

    ಮುಳುವಾದ ಪರ ಪುರುಷನ ಸಹವಾಸ: ತಾಯಿ–ಮಗನ ಸಾವಿಗೆ ಹೊಸ ತಿರುವು

    January 3, 2026
    Facebook Twitter Instagram
    ಟ್ರೆಂಡಿಂಗ್
    • ಸಾವಿತ್ರಿಬಾಯಿ ಫುಲೆರವರ ಜನ್ಮದಿನ: ಮರ್ಯಾದೆಗೇಡು ಹತ್ಯೆಗಳ ವಿರುದ್ಧ ಪ್ರತಿರೋಧ ದಿನ
    • ಪೊಲೀಸ್ ಜೀಪ್ ನಲ್ಲೇ ಅತ್ಯಾಚಾರ ಪ್ರಕರಣ: ಅಪರಾಧಿಗೆ ಶಿಕ್ಷೆ ಪ್ರಮಾಣ ಕಡಿತಗೊಳಿಸಿದ ಕೋರ್ಟ್ | ಕಾರಣ ಏನು?
    • ಮುಳುವಾದ ಪರ ಪುರುಷನ ಸಹವಾಸ: ತಾಯಿ–ಮಗನ ಸಾವಿಗೆ ಹೊಸ ತಿರುವು
    • ಸಾಂಸ್ಕೃತಿಕ ಚಟುವಟಿಕೆಗಳ ಧನಸಹಾಯ: ಅರ್ಜಿ ಸಲ್ಲಿಕೆಯ ಅವಧಿ ಜನವರಿ 9ರವರೆಗೆ ವಿಸ್ತರಣೆ
    • ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ರಸಪ್ರಶ್ನೆ ಕಾರ್ಯಕ್ರಮ
    • ಡಾ.ಬಿ.ಆರ್.ಅಂಬೇಡ್ಕರ್ ಬಳಗವತಿಯಿಂದ ಕೋರೆಗಾಂವ್ ವಿಜಯೋತ್ಸವ ಆಚರಣೆ
    • ಸರಗೂರು:  ಮಹಾರ್ ವೀರಯೋಧರ ‘ಭೀಮ ಕೋರೆಗಾಂವ್’ 208ನೇ ವರ್ಷದ ವಿಜಯೋತ್ಸವ
    • ತಾಯಿ ಚಿಕ್ಕದೇವಮ್ಮ ದೇವತೆಗೆ ಹೊಸ ವರ್ಷದ ಹಿನ್ನೆಲೆ ವಿಶೇಷ ಪೂಜೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮುಳುವಾದ ಪರ ಪುರುಷನ ಸಹವಾಸ: ತಾಯಿ–ಮಗನ ಸಾವಿಗೆ ಹೊಸ ತಿರುವು
    ಸಿರಾ January 3, 2026

    ಮುಳುವಾದ ಪರ ಪುರುಷನ ಸಹವಾಸ: ತಾಯಿ–ಮಗನ ಸಾವಿಗೆ ಹೊಸ ತಿರುವು

    By adminJanuary 3, 2026No Comments1 Min Read
    blackmail

    ತುಮಕೂರು: ಬ್ಲ್ಯಾಕ್ ಮೇಲ್‌ಗೆ ಹೆದರಿ ಮಹಿಳೆಯೊಬ್ಬರು ಸಾವಿಗೆ ಶರಣಾಗಿರುವ ಘಟನೆ ಶಿರಾ ತಾಲ್ಲೂಕು ಕಳ್ಳಂಬೆಳ್ಳದಲ್ಲಿ ನಡೆದಿದೆ.

    ಕಳ್ಳಂಬೆಳ್ಳದಲ್ಲಿ ತಾಯಿ ಮತ್ತು ಮಗ ಆತ್ಮಹತ್ಯೆಗೆ ಶರಣಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಪರ ಪುರುಷನ ಸಹವಾಸ ಮಾಡಿದ್ದೇ ಆಕೆಯ ಸಾವಿಗೆ ಮುಳುವಾಗಿದೆ. ದೂರವಾಣಿ ಸಂಭಾಷಣೆ, ವಿಡಿಯೋ ಮುಂದಿಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದು, ಇದರಿಂದ ಮನನೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


    Provided by
    Provided by

    ಮೃತರನ್ನು ಹಂಸಲೇಖ (32) ಹಾಗೂ ಆಕೆಯ 8 ವರ್ಷದ ಪುತ್ರ ಗುರುಪ್ರಸಾದ್ ಎಂದು ಗುರುತಿಸಲಾಗಿದೆ. ಹಂಸಲೇಖ ಅವರು ಮಲ್ಲಿಕಾರ್ಜುನ ಎಂಬಾತನೊಂದಿಗೆ ಸಂಪರ್ಕ ಹೊಂದಿದ್ದಳು ಎನ್ನಲಾಗಿದೆ. ಆತ ತನ್ನ ಬಳಿ ಇರುವ ಸಂಭಾಷಣೆ ಮತ್ತು ವಿಡಿಯೋಗಳನ್ನು ಆಧಾರವಾಗಿಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ. ಇದರಿಂದ ಹಂಸಲೇಖ ಭಯಗೊಂಡು ಮಗನೊಂದಿಗೆ ಮನೆ ತೊರೆದು ಕಳ್ಳಂಬೆಳ್ಳ ಕೆರೆಯಲ್ಲಿ ತಾಯಿ ಮತ್ತು ಮಗ ಇಬ್ಬರೂ ನೀರಿಗೆ ಹಾರಿ ಸಾವನ್ನಪ್ಪಿದ್ದಾರೆ.

    ಸ್ಥಳಕ್ಕೆ ಕಳ್ಳಂಬೆಳ್ಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಕೆರೆಯಿಂದ ಹೊರ ತೆಗೆದು ಮರಣೋತ್ತರ ಪರೀಕ್ಷೆ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. ಆರೋಪಿ ಹಂಸಲೇಖ ಭೂಪಸಂದ್ರ ಗ್ರಾಮದ ನಾಗೇಶ್ ಜೊತೆ ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದು, ಕೆಲವು ವರ್ಷಗಳ ಹಿಂದೆ ಹಂಸಲೇಖ ಪತಿ ನಾಗೇಶ್ ಅನಾರೋಗ್ಯದ ನಿಮಿತ್ತ ಮೃತಪಟ್ಟಿದ್ದರು. 3 ವರ್ಷದ ಹಿಂದೆ ನಾಗೇಶ್ ಸಹೋದರ ಲೋಕೇಶ್ ಜೊತೆ ಹಂಸಲೇಖಗೆ ಮದುವೆ ಮಾಡಿಸಲಾಗಿತ್ತು. ಆದಾಗ್ಯೂ ಪರ ಪುರುಷನ ಸಹವಾಸ ಮಾಡಿದ್ದು, ಈಕೆಯ ಸಾವಿಗೆ ಮುಳುವಾಗಿದೆ. ಇದರ ಪರಿಣಾಮವಾಗಿ ಮಗನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆಂದು ಪೊಲೀಸ್ ಮೂಲಗಳು ತಿಳಿಸಿವೆ.

    ಗಮನಿಸಿ: ಬ್ಲ್ಯಾಕ್ ಮೇಲ್ ಅಥವಾ ಮಾನಸಿಕ ಒತ್ತಡದಂತಹ ಸಂದರ್ಭಗಳಲ್ಲಿ ಯಾರಾದರೂ ಆತ್ಮಹತ್ಯೆಯ ಆಲೋಚನೆಗಳನ್ನು ಹೊಂದಿದ್ದರೆ, ದಯವಿಟ್ಟು ಸಹಾಯವಾಣಿಗಳನ್ನು (ಉದಾಹರಣೆಗೆ 104 ಅಥವಾ 080-46110007) ಸಂಪರ್ಕಿಸಿ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಹುಯಿಲ್‌ ದೊರೆ ನೂತನ ಗ್ರಾ.ಪಂ. ಕಟ್ಟಡ ಉದ್ಘಾಟನೆ: ಗ್ರಾಮ ಪಂಚಾಯ್ತಿಗಳೇ ಗ್ರಾಮಗಳ ಸರ್ಕಾರವಾಗಬೇಕು: ಶಾಸಕ ಟಿ.ಬಿ.ಜಯಚಂದ್ರ

    January 1, 2026

    ಶಿರಾ: ಮರಕ್ಕೆ ಡಿಕ್ಕಿ ಹೊಡೆದ ಹೊತ್ತಿ ಉರಿದ ಕಾರು: ಚಾಲಕ ಸಜೀವ ದಹನ

    December 24, 2025

    ಶಿರಾ: ಇನ್ನು ಮುಂದೆ ಮನೆಯಲ್ಲಿಯೇ ಕುಳಿತು ಪಡೆಯಬಹುದು ಇ–ಖಾತೆ

    December 20, 2025

    Leave A Reply Cancel Reply

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸಾವಿತ್ರಿಬಾಯಿ ಫುಲೆರವರ ಜನ್ಮದಿನ: ಮರ್ಯಾದೆಗೇಡು ಹತ್ಯೆಗಳ ವಿರುದ್ಧ ಪ್ರತಿರೋಧ ದಿನ

    January 4, 2026

    ತುಮಕೂರು: ನವೋದಯದ ಮಹಾನ್ ವ್ಯಕ್ತಿತ್ವ ಸಾವಿತ್ರಿಬಾಯಿ ಅವರ 195 ನೇ ಜನ್ಮದಿನವನ್ನು  ಇಂದು ತುಮಕೂರಿನ ವಿವಿಧ ಮೈದಾನ, ಶಾಲಾ ಕಾಲೇಜುಗಳಲ್ಲಿ,…

    ಪೊಲೀಸ್ ಜೀಪ್ ನಲ್ಲೇ ಅತ್ಯಾಚಾರ ಪ್ರಕರಣ: ಅಪರಾಧಿಗೆ ಶಿಕ್ಷೆ ಪ್ರಮಾಣ ಕಡಿತಗೊಳಿಸಿದ ಕೋರ್ಟ್ | ಕಾರಣ ಏನು?

    January 3, 2026

    ಮುಳುವಾದ ಪರ ಪುರುಷನ ಸಹವಾಸ: ತಾಯಿ–ಮಗನ ಸಾವಿಗೆ ಹೊಸ ತಿರುವು

    January 3, 2026

    ಸಾಂಸ್ಕೃತಿಕ ಚಟುವಟಿಕೆಗಳ ಧನಸಹಾಯ: ಅರ್ಜಿ ಸಲ್ಲಿಕೆಯ ಅವಧಿ ಜನವರಿ 9ರವರೆಗೆ ವಿಸ್ತರಣೆ

    January 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.