nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿಕ್ಕಬಳ್ಳಾಪುರ: ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ; ನವವಿವಾಹಿತೆ ದುರ್ಮರಣ, ಪತಿಗೆ ಗಂಭೀರ ಗಾಯ

    December 21, 2025

    ಯಾವ ಶಕ್ತಿಯಿಂದಲೂ ವೀರಶೈವ ಲಿಂಗಾಯತ ಸಮಾಜವನ್ನು ಒಡೆಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

    December 21, 2025

    ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮುಂದಿನ ವಾರ 24ನೇ ಕಂತಿನ ಹಣ ಬಿಡುಗಡೆ!

    December 21, 2025
    Facebook Twitter Instagram
    ಟ್ರೆಂಡಿಂಗ್
    • ಚಿಕ್ಕಬಳ್ಳಾಪುರ: ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ; ನವವಿವಾಹಿತೆ ದುರ್ಮರಣ, ಪತಿಗೆ ಗಂಭೀರ ಗಾಯ
    • ಯಾವ ಶಕ್ತಿಯಿಂದಲೂ ವೀರಶೈವ ಲಿಂಗಾಯತ ಸಮಾಜವನ್ನು ಒಡೆಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ
    • ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮುಂದಿನ ವಾರ 24ನೇ ಕಂತಿನ ಹಣ ಬಿಡುಗಡೆ!
    • ಕೊರಟಗೆರೆ ಇತಿಹಾಸದಲ್ಲೇ ಮೊದಲ ಬಾರಿಗೆ ಲೋಕ ಕಲ್ಯಾಣಕ್ಕಾಗಿ ಶ್ರೀನಿವಾಸ ಕಲ್ಯಾಣೋತ್ಸವ
    • ಮೇಲನಹಳ್ಳಿ ತ್ಯಾಜ್ಯ ಘಟಕಕ್ಕೆ ಗ್ರಾಮಸ್ಥರ ತೀವ್ರ ವಿರೋಧ: ತಹಶೀಲ್ದಾರ್ ಭೇಟಿ
    • ಕರ್ನಾಟಕ ಒಲಂಪಿಕ್ 2025: ಕ್ರೀಡಾಪಟುಗಳ ಬೆನ್ನಿಗೆ ನಿಂತ ಸರ್ಕಾರ; ಪದಕ ಗೆದ್ದರೆ ಕೋಟಿ ಕೋಟಿ ನಗದು ಸಂಭಾವನೆ
    • ಪಾವಗಡ ತಾಲ್ಲೂಕಿನಲ್ಲಿ ಪಲ್ಸ್ ಪೋಲಿಯೋ ಅಭಿಯಾನ: 17 ಸಾವಿರ ಮಕ್ಕಳಿಗೆ ಲಸಿಕೆ ಗುರಿ
    • ಸಂತಪುರದಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಧಿಕಬಾರ ಹೊತ್ತು ಸಾಗುವ ವಾಹನಗಳ ಸಂಚಾರ ನಿಷೇಧಿಸುವಂತೆ ಮನವಿ
    ರಾಜ್ಯ ಸುದ್ದಿ May 15, 2024

    ಅಧಿಕಬಾರ ಹೊತ್ತು ಸಾಗುವ ವಾಹನಗಳ ಸಂಚಾರ ನಿಷೇಧಿಸುವಂತೆ ಮನವಿ

    By adminMay 15, 2024No Comments1 Min Read
    chikkamagaluru

    ಚಿಕ್ಕಮಗಳೂರು ಹದಿನೈದು ಮೆಟ್ರಿಕ್ ಟನ್ ಗಿಂತ ಅಧಿಕ ಬಾರ ಹೊತ್ತು ಸಾಗುವ ವಾಹನಗಳ ಸಂಚಾರವನ್ನು ಜಿಲ್ಲೆಯಲ್ಲಿ ನಿಷೇಧಿಸುವಂತೆ ಕರ್ನಾಟಕ ಮಾಹಿತಿ ಹಕ್ಕು ಕಾರ್ಯಕರ್ತರ ಸಂಘಟನೆ ಶಾಸಕ ಎಚ್ ಡಿ ತಮ್ಮಯ್ಯ ಅವರನ್ನು ಒತ್ತಾಯಿಸಿದೆ. ಶಾಸಕರನ್ನು ನಗರದಲ್ಲಿ ಮಂಗಳವಾರ ಭೇಟಿ ಮಾಡಿದ ಸಂಘಟನೆಯ ಪದಾಧಿಕಾರಿಗಳು ಈ ಸಂಬಂಧ ಮನವಿ ಸಲ್ಲಿಸಿದರು.

    ೧೫ ಮೆಟ್ರಿ ಟನ್ ಗಿಂತ ಅಧಿಕ ಭಾರ ಹೊತ್ತ ವಾಹನಗಳು ಹಲವಾರು ವರ್ಷಗಳಿಂದ ಜಿಲ್ಲೆಯಲ್ಲಿ ನಿಯಮಗಳನ್ನು ಉಲ್ಲಂಘಿಸಿ ಸಂಚರಿಸುತ್ತಿವೆ ಇದರಿಂದಾಗಿ ರಸ್ತೆಗಳು ಗುಂಡಿ ಬಿದ್ದು ಸಾರ್ವಜನಿಕರು ಮತ್ತು ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗುತ್ತಿದೆ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಆರೋಪಿಸಿದರು.


    Provided by
    Provided by

    ಅಧಿಕ ಭಾರ ಹೊತ್ತು ಸಾಗುವ ವಾಹನಗಳ ಸಂಚಾರವನ್ನು ತಡೆಗಟ್ಟುವಂತೆ ಹಲವು ಬಾರಿ ಸಂಬಂಧಪಟ್ಟ ಇಲಾಖೆಗಳಿಗೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ ಈ ಸಂಬಂಧ ಜಿಲ್ಲಾಧಿಕಾರಿಗಳೂ ಸಹ ವಾಹನ ತಡೆಗಟ್ಟುವಂತೆ ಆದೇಶ ನೀಡಿದ್ದಾರೆ ಎಂದು ತಿಳಿಸಿದರು. ರಾಜ್ಯ ಉಚ್ಚ ನ್ಯಾಯಾಲಯ ಸಹ ೧೫ ಮೆಟ್ರಿಕ್ ಟನ್ ಗಿಂತ ಅಧಿಕ ಭಾರ ಹೊತ್ತು ಸಾಗುವ ವಾಹನಗಳ ಸಂಚಾರವನ್ನು ನಿಷೇಧಿಸುವಂತೆ ಆದೇಶ ನೀಡಿದೆ. ಆದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ನ್ಯಾಯಾಲಯದ ಆದೇಶವನ್ನು ಜಿಲ್ಲೆಯ ಅಧಿಕಾರಿಗಳು ಪಾಲಿಸುತ್ತಿಲ್ಲ ಅಧಿಕ ಭಾರ ಹೊತ್ತು ಸಾಗುವ ವಾಹನಗಳ ಸಂಚಾರವನ್ನು ತಡೆಗಟ್ಟುತ್ತಿಲ್ಲ ಇದು ನ್ಯಾಯಾಲಯದ ಆದೇಶದ ಉಲ್ಲಂಘನೆಯಾಗಿದೆ ಎಂದು ಹೇಳಿದರು. ಈಗಲಾದರೂ ಅಧಿಕ ಭಾರ ಹೊತ್ತು ಸಾಗುವ ವಾಹನಗಳ ಸಂಚಾರವನ್ನು ತಡೆಯುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ನಿರ್ದೇಶನ ನೀಡಬೇಕು ಎಂದು ಶಾಸಕರನ್ನು ಒತ್ತಾಯಿಸಿದರು.

    ಕರ್ನಾಟಕ ಮಾಹಿತಿ ಹಕ್ಕು ಕಾರ್ಯಕರ್ತರ ಸಂಘಟನೆಯ ರಾಜ್ಯಾಧ್ಯಕ್ಷ ಸೋಮು ನಾಯಕ್ ತಾಲೂಕು ಸಂಘಟನಾ ಕಾರ್ಯದರ್ಶಿ ರೂಪೇಶ್ ಕಡೂರು ತಾಲೂಕು ಪ್ರಧಾನ ಕಾರ್ಯದರ್ಶಿ ಸೋನಿ ನಾಯಕ್ ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ಯಾವ ಶಕ್ತಿಯಿಂದಲೂ ವೀರಶೈವ ಲಿಂಗಾಯತ ಸಮಾಜವನ್ನು ಒಡೆಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

    December 21, 2025

    ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮುಂದಿನ ವಾರ 24ನೇ ಕಂತಿನ ಹಣ ಬಿಡುಗಡೆ!

    December 21, 2025

    ಕರ್ನಾಟಕ ಒಲಂಪಿಕ್ 2025: ಕ್ರೀಡಾಪಟುಗಳ ಬೆನ್ನಿಗೆ ನಿಂತ ಸರ್ಕಾರ; ಪದಕ ಗೆದ್ದರೆ ಕೋಟಿ ಕೋಟಿ ನಗದು ಸಂಭಾವನೆ

    December 21, 2025

    Comments are closed.

    Our Picks

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಚಿಕ್ಕಬಳ್ಳಾಪುರ: ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ; ನವವಿವಾಹಿತೆ ದುರ್ಮರಣ, ಪತಿಗೆ ಗಂಭೀರ ಗಾಯ

    December 21, 2025

    ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಗೂಳೂರು ರಸ್ತೆಯ ಚಿನ್ನೇಪಲ್ಲಿ ಕ್ರಾಸ್ ಬಳಿ ಶನಿವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…

    ಯಾವ ಶಕ್ತಿಯಿಂದಲೂ ವೀರಶೈವ ಲಿಂಗಾಯತ ಸಮಾಜವನ್ನು ಒಡೆಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

    December 21, 2025

    ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮುಂದಿನ ವಾರ 24ನೇ ಕಂತಿನ ಹಣ ಬಿಡುಗಡೆ!

    December 21, 2025

    ಕೊರಟಗೆರೆ ಇತಿಹಾಸದಲ್ಲೇ ಮೊದಲ ಬಾರಿಗೆ ಲೋಕ ಕಲ್ಯಾಣಕ್ಕಾಗಿ ಶ್ರೀನಿವಾಸ ಕಲ್ಯಾಣೋತ್ಸವ

    December 21, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.