nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿದ್ದಗಂಗಾ ಮಠವು ಕರುಣಾ ಗಂಗೆಯಾಗಿ ಹರಿಯುತ್ತಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು

    April 1, 2026

    ತುಮಕೂರು: ಅಂತರಸನಹಳ್ಳಿ ಸೇತುವೆ ಬಳಿ ರಸ್ತೆಯಲ್ಲೇ ಹರಿಯುತ್ತಿದೆ ಕೊಳಚೆ ನೀರು; ವಾಹನ ಸವಾರರ ಪರದಾಟ

    April 1, 2026

    ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

    April 1, 2026
    Facebook Twitter Instagram
    ಟ್ರೆಂಡಿಂಗ್
    • ಸಿದ್ದಗಂಗಾ ಮಠವು ಕರುಣಾ ಗಂಗೆಯಾಗಿ ಹರಿಯುತ್ತಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು
    • ತುಮಕೂರು: ಅಂತರಸನಹಳ್ಳಿ ಸೇತುವೆ ಬಳಿ ರಸ್ತೆಯಲ್ಲೇ ಹರಿಯುತ್ತಿದೆ ಕೊಳಚೆ ನೀರು; ವಾಹನ ಸವಾರರ ಪರದಾಟ
    • ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು
    • ನಡೆಯುವ ದೇವರು, ತ್ರಿವಿಧ ದಾಸೋಹಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು
    • ಇಂದು ಸಿದ್ದಗಂಗಾ ಮಠದಲ್ಲಿ ಶಿವಕುಮಾರ ಸ್ವಾಮೀಜಿ 119ನೇ ಜನ್ಮದಿನೋತ್ಸವ ಸಂಭ್ರಮ: ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ
    • ಕೊರಟಗೆರೆ: ಪರವಾನಗಿ ಭೂಮಾಪಕರ ಭದ್ರತೆ ಮತ್ತು ಸೌಲಭ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ
    • ಎಚ್.ವೈ.ಮೇಟಿ ಆತ್ಮಕ್ಕೆ ಶಾಂತಿ ಸಿಗಬೇಕೆಂದರೆ ಅವರ ಮಗನನ್ನು ಗೆಲ್ಲಿಸಿ: ಉಮೇಶ್ ಮೇಟಿ ಪರ ಸಿಎಂ ಸಿದ್ದರಾಮಯ್ಯ ಅಬ್ಬರದ ಪ್ರಚಾರ
    • ಮಂಡ್ಯದಲ್ಲಿ ಟ್ರಂಪ್ ವಿರುದ್ಧ ಗುಡುಗಿದ ವಾಟಾಳ್ ನಾಗರಾಜ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಿಪಟೂರು ನಗರಕ್ಕೆ ಸ್ವಾಗತಿಸುತ್ತಿರುವ ಗುಂಡಿಗಳ ಸಾಲು: ಎಲ್ಲೆಲ್ಲೂ ಗುಂಡಿಗಳು, ಕೆಸರುಮಯ ರಸ್ತೆ
    ತಿಪಟೂರು October 27, 2025

    ತಿಪಟೂರು ನಗರಕ್ಕೆ ಸ್ವಾಗತಿಸುತ್ತಿರುವ ಗುಂಡಿಗಳ ಸಾಲು: ಎಲ್ಲೆಲ್ಲೂ ಗುಂಡಿಗಳು, ಕೆಸರುಮಯ ರಸ್ತೆ

    By adminOctober 27, 2025No Comments1 Min Read
    tipaturu

    ತಿಪಟೂರು: ತಿಪಟೂರು ನಗರಕ್ಕೆ ಹಾಸನ, ಅರಸೀಕೆರೆ, ಬೆಂಗಳೂರು, ಹುಳಿಯಾರು ಹಾಗೂ ತುರುವೇಕೆರೆ ಕಡೆಯಿಂದ ಪ್ರವೇಶಿಸಲು ಸಾಧ್ಯವಿದ್ದರೂ, ಈ ರಸ್ತೆಯಲ್ಲಿ ಪ್ರಯಾಣಿಸುವುದು ಮಾತ್ರ ಬಹಳ ಕಷ್ಟಕರ ಎನ್ನುವಂತಿದೆ ಈ ರಸ್ತೆಯ ಸ್ಥಿತಿ.

    ಹಾಲ್ಕುರಿಕೆ ರಸ್ತೆಯ ಗೋವಿನಪುರ, ಅಣ್ಣಾಪುರದ ಅಸುಪಾಸಿನಲ್ಲಿ ರಸ್ತೆ ಗುಂಡಿಗಳು ಎದುರಾಗುತ್ತವೆ. ತುರುವೇಕೆರೆ ದಿಕ್ಕಿನಿಂದ ಬರುವ ವಾಹನಗಳಿಗೆ ರೈಲ್ವೆ ಮಾರ್ಗದ ಬಳಿ ಗುಂಡಿಗಳ ಸಾಲು ವೆಲ್ ಕಂ ಮಾಡುತ್ತವೆ. ರಾತ್ರಿಯಂತೂ ರಸ್ತೆ ಗುಂಡಿಯಲ್ಲಿ ನೀರು ನಿಂತು ಗುಂಡಿಗೆ ಬಿದ್ದು ಎದ್ದು ಹೋಗುವ ದುಸ್ಥಿತಿ ಜನರದ್ದಾಗಿದೆ.


    Provided by
    Provided by

    ಬೆಂಗಳೂರು ಕಡೆಯಿಂದ ಬರುವಾಗ ಕೋಡಿ ವೃತ್ತದಿಂದಲೇ ರಸ್ತೆ ಸುಸಜ್ಜಿತವಾಗಿಲ್ಲ. ಯುಜಿಡಿ ನೀರು ಮಳೆ ನೀರಿನ ಜೊತ ಕಲೆತು ರಸ್ತೆ ಮೇಲೆ ಹರಿದು ದುರ್ವಾಸನೆ ಬೀರುತ್ತಿದೆ. ಚೆಂದನೇಹಳ್ಳಿ ಗಡಿಯಿಂದ ತಿಪಟೂರು ಹಾಸನ ರಸ್ತೆಯಲ್ಲಿ ಆಳವಾದ ಗುಂಡಿಗಳಿದ್ದು, ಹಲವು ಅಪಘಾತ ಇಲ್ಲಿ ನಡೆದಿವೆ.

    ಗ್ರಾಮಾಂತರ ಪ್ರದೇಶದಲ್ಲಿ ಬೋಚಿಹಳ್ಳಿ ಮತ್ತಿಘಟ್ಟ ಜಿಲ್ಲಾ ರಸ್ತೆ, ಬಳವವೇರಲು ಹೊಸೂರು ರಸ್ತೆ, ವಿಘ್ನಸಂತೆ ಗ್ರಾಮ, ಹಾಲ್ಕುರಿಕೆ ಬೈರಾಪುರ ರಸ್ತೆ, ಹಾಲೇನಹಳ್ಳಿಯ ತಿರುವುಗಳಲ್ಲಿ ಆಳವಾದ ಗುಂಡಿಗಳಾಗಿವೆ. ಬೊಮ್ಮಾಲಾಪುರ, ನಾಗತೀಹಳ್ಳಿ- ಮುಖ್ಯರಸ್ತೆ, ಮಾರಗೊಂಡನಹಳ್ಳಿ ಬಿದರೆಗುಡಿ, ಕರೀಕೆರೆ ಕೊನೇಹಳ್ಳಿ ಸಂಪರ್ಕ ರಸ್ತೆ, ಬಿಳಿಗೆರೆ ಪಾಳ್ಯ ಕಿಬ್ಬನಹಳ್ಳಿ, ಕಲ್ಲುಶೆಟ್ಟಿಹಳ್ಳಿ ಕೊಂಡ್ಲಘಟ್ಟ ರಸ್ತೆಗಳಲ್ಲಿ ಗುಂಡಿಗಳ ಸಾಲು ನೋಡಬಹುದಾಗಿದೆ.

    ಇದೇ ರಸ್ತೆಯಲ್ಲಿ ಅಧಿಕಾರಿಗಳು ದಿನನಿತ್ಯ ಪ್ರಯಾಣಿಸುತ್ತಿದ್ದಾರೆ. ಆದರೂ ಅವರಿಗೆ ಗುಂಡಿಗಳು ಕಾಣಿಸದೇ ಇರುವುದು ಅಚ್ಚರಿಯೇ ಸರಿ. ಸ್ಥಳೀಯ ಶಾಸಕರು ಸ್ವಲ್ಪ ಬಿಡುವು ಮಾಡಿಕೊಂಡು ಇನ್ನಾದರೂ ಇತ್ತ ಹೆಜ್ಜೆ ಹಾಕಿ ನೋಡಲಿ ಅನ್ನೋದು ಸಾರ್ವಜನಿಕರ ಒತ್ತಾಯವಾಗಿದೆ. ಜನರು ರಸ್ತೆಗಿಳಿಯುವ ಮುನ್ನ ಅಧಿಕಾರಿಗಳು ರಸ್ತೆ ದುರಸ್ತಿ ಪಡಿಸಲು ಮುಂದಾಗ್ತಾರಾ ಅನ್ನೋದನ್ನ ಕಾದು ನೋಡಬೇಕಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಸಮಾಜ ಕಲ್ಯಾಣ ಕಚೇರಿಯಲ್ಲಿ ಆತ್ಮಹತ್ಯೆ ಪ್ರಕರಣ: ಪರಿಶೀಲನೆ ಮಾಡದೆ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬಾರದು: ಯಗಚಿ ಕಟ್ಟೆ ರಾಘವೇಂದ್ರ ಒತ್ತಾಯ

    March 25, 2026

    ತಿಪಟೂರು: ಸಾರ್ವಜನಿಕ ಶೌಚಾಲಯಗಳಿಗೆ ಬೀಗ; ಬಯಲು ವಿಸರ್ಜನೆಗೆ ಮೊರೆ ಹೋದ ಜನತೆ

    March 25, 2026

    ದೇವನಹಳ್ಳಿ ಬಳಿ ಭೀಕರ ಅಪಘಾತ: ವಾರಾಣಸಿಗೆ ತೆರಳುತ್ತಿದ್ದ ತಿಪಟೂರಿನ ಮೂವರು ಮಹಿಳೆಯರ ಸಾವು

    March 22, 2026

    Leave A Reply Cancel Reply

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸಿದ್ದಗಂಗಾ ಮಠವು ಕರುಣಾ ಗಂಗೆಯಾಗಿ ಹರಿಯುತ್ತಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು

    April 1, 2026

    ನಮ್ಮ ತುಮಕೂರು: ಶ್ರೀ ಶಿವಕುಮಾರ್ ಸ್ವಾಮೀಜಿಯವರು ಕೇವಲ ಒಬ್ಬ ಸಂತನಲ್ಲ, ಬದಲಾಗಿ ನಮ್ಮ ರಾಷ್ಟ್ರದ ಆತ್ಮಕ್ಕೆ ಸ್ವರೂಪ ನೀಡಿದ ಮಹಾನ್…

    ತುಮಕೂರು: ಅಂತರಸನಹಳ್ಳಿ ಸೇತುವೆ ಬಳಿ ರಸ್ತೆಯಲ್ಲೇ ಹರಿಯುತ್ತಿದೆ ಕೊಳಚೆ ನೀರು; ವಾಹನ ಸವಾರರ ಪರದಾಟ

    April 1, 2026

    ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

    April 1, 2026

    ನಡೆಯುವ ದೇವರು, ತ್ರಿವಿಧ ದಾಸೋಹಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು

    April 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.