nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಿ.ಮಟಕೆರೆ ಪಬ್ಲಿಕ್ ಶಾಲೆ ಸಿಡಿಸಿ ಅಧ್ಯಕ್ಷರ ಆಯ್ಕೆ ವಿವಾದ: ಶಾಸಕರ ವಿರುದ್ಧ ಪೋಷಕರ ಆಕ್ರೋಶ

    January 28, 2026

    ಪಾವಗಡ: 1,750 ಅಡಿಗಳ ಉದ್ದದ  ಬೃಹತ್ ತಿರಂಗಾ ಯಾತ್ರೆ

    January 27, 2026

    ಮೌಲ್ಯಯುತ ಮತವನ್ನು ಮಾರಿಕೊಳ್ಳಬೇಡಿ: ಪ್ರೊ.ರವಿವರ್ಮ ಕುಮಾರ್ ಕರೆ

    January 27, 2026
    Facebook Twitter Instagram
    ಟ್ರೆಂಡಿಂಗ್
    • ಬಿ.ಮಟಕೆರೆ ಪಬ್ಲಿಕ್ ಶಾಲೆ ಸಿಡಿಸಿ ಅಧ್ಯಕ್ಷರ ಆಯ್ಕೆ ವಿವಾದ: ಶಾಸಕರ ವಿರುದ್ಧ ಪೋಷಕರ ಆಕ್ರೋಶ
    • ಪಾವಗಡ: 1,750 ಅಡಿಗಳ ಉದ್ದದ  ಬೃಹತ್ ತಿರಂಗಾ ಯಾತ್ರೆ
    • ಮೌಲ್ಯಯುತ ಮತವನ್ನು ಮಾರಿಕೊಳ್ಳಬೇಡಿ: ಪ್ರೊ.ರವಿವರ್ಮ ಕುಮಾರ್ ಕರೆ
    • ಜಗತ್ತಿನಲ್ಲಿಯೇ  ಭಾರತೀಯ ಸಂವಿಧಾನ ಶ್ರೇಷ್ಠವಾದುದು: ಪ್ರದೀಪ್ ಕುಮಾರ್
    • ಬೀದರ್: ಹಂದಿಕೇರಾ ಸರ್ಕಾರಿ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವದ ಅದ್ಧೂರಿ ಆಚರಣೆ
    • ಕೋಲಾರ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ರೈತ ಸಂಘದ ಜಿಲ್ಲಾಧ್ಯಕ್ಷನ ಬಂಧನ
    • ಮೃತ್ಯುಕೂಪವಾಗ್ತಿದ್ಯಾ ತುಮಕೂರು ರಾಷ್ಟ್ರೀಯ ಹೆದ್ದಾರಿ? ಒಂದೇ ತಿಂಗಳಲ್ಲಿ 15 ಮಂದಿ ಸಾವು!
    • ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ‘ಮಹಾತ್ಮ ಗಾಂಧಿ’ ಹೆಸರು: ಡಿಸಿಎಂ ಡಿ.ಕೆ.ಶಿವಕುಮಾರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಣಿಕೆ ಪೆಟ್ಟಿಗೆ ಸರಕಾರಕ್ಕೆ ಸೇರಿದ್ದು: ವಿವಾದಕ್ಕೆ ಕಾರಣವಾಗಿದೆ ದೇವಸ್ಥಾನದ ಹುಂಡಿ ಬರಹ
    ರಾಜ್ಯ ಸುದ್ದಿ February 28, 2024

    ಕಾಣಿಕೆ ಪೆಟ್ಟಿಗೆ ಸರಕಾರಕ್ಕೆ ಸೇರಿದ್ದು: ವಿವಾದಕ್ಕೆ ಕಾರಣವಾಗಿದೆ ದೇವಸ್ಥಾನದ ಹುಂಡಿ ಬರಹ

    By adminFebruary 28, 2024No Comments1 Min Read
    temple

    ದೇವಸ್ಥಾನದ ಆದಾಯದ ವಿಚಾರವಾಗಿ ಆಢಳಿತಾರೂಢ ಕಾಂಗ್ರೆಸ್ ಮತ್ತು ವಿಪಕ್ಷ ಬಿಜೆಪಿ ನಡುವೆ ಕಿತ್ತಾಟ ಜೋರಾಗಿದ್ದು ವಿಜಯಪುರ ಜಿಲ್ಲೆಯಲ್ಲಿ ಬರಹವೊಂದು ವಿವಾದಕ್ಕೆ ಕಾರಣವಾಗಿದೆ.

    ಬಸವನಬಾಗೇವಾಡಿ ಪಟ್ಟಣದ ಐತಿಹಾಸಿಕ ಬಸವೇಶ್ವರ ದೇವಸ್ಥಾನದ ಹುಂಡಿ (ಕಾಣಿಕೆ ಪೆಟ್ಟಿಗೆ) ಮೇಲೆ ಅಧಿಕಾರಿಗಳು ಅಂಟಿಸಿರುವ ‘ಕಾಣಿಕೆ ಪೆಟ್ಟಿಗೆ ಸರಕಾರಕ್ಕೆ ಸೇರಿದ್ದು’ ಎಂಬ ಬರಹದ ಸ್ಟಿಕ್ಕರ್‌ ಚರ್ಚೆಗೆ ಕಾರಣವಾಗಿದೆ. ದೇವಸ್ಥಾನದ ಹುಂಡಿಗೆ ಭಕ್ತರು ಕಾಣಿಕೆ ಹಾಕುವುದನ್ನು ಕಡಿಮೆ ಮಾಡಿ ಎಂಬ ಪ್ರಚಾರ ರಾಜ್ಯದಲ್ಲಿ ಜೋರಾದ ಬೆನ್ನಲ್ಲೇ ಇಲ್ಲಿನ ಅಧಿಕಾರಿಗಳು ಈ ಸ್ಟಿಕ್ಕರ್‌ ಅಂಟಿಸಿ ಚರ್ಚೆಗೆ ಕಾರಣವಾಗಿದೆ.


    Provided by
    Provided by

    ಬಸವೇಶ್ವರ ದೇವಸ್ಥಾನಕ್ಕೆ ನಿತ್ಯವೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದರ್ಶನ ಪಡೆಯುತ್ತಾರೆ. ಕಾಣಿಕೆ ಪೆಟ್ಟಿಗೆಗೆ ಕೈಲಾದಷ್ಟು ಹಣ ಹಾಕಿ ನಮಸ್ಕರಿಸುತ್ತಾರೆ. ಈಚೆಗೆ ಕಾಣಿಕೆ ಪೆಟ್ಟಿಗೆ ಒಡೆದಿದ್ದ ದೇವಸ್ಥಾನದ ಅಧಿಕಾರಿಗಳು ಒಟ್ಟು 8.53 ಲಕ್ಷ ರೂ. ಹಣ (2023, ಸೆಪ್ಟೆಂಬರ್‌ ತಿಂಗಳಿಂದ ಇಲ್ಲಿವರೆಗೆ) ವನ್ನು ಎಣಿಕೆ ಮಾಡಿದ್ದಾರೆ. ದಿಢೀರ್‌ ಸ್ಟಿಕ್ಕರ್‌ ಅಂಟಿಸಿದ ಬೆಳವಣಿಗೆ ಭಕ್ತರಲ್ಲೂ ಚರ್ಚೆಗೆ ಕಾರಣವಾಗಿದೆ.

    ”ದೇವಸ್ಥಾನಕ್ಕೆ ಸಂಬಂಧಿಸಿದ ಯಾವುದೇ ಹಣ ದೇವಸ್ಥಾನದ ಬ್ಯಾಂಕ್‌ ಖಾತೆಗೆ ಜಮೆ ಆಗುತ್ತದೆ. ಆದರೂ ಹುಂಡಿ ಹಣ ಎಲ್ಲಿಗೆ ಹೋಗುತ್ತೆ? ಎಲ್ಲಿಟ್ಟಿದ್ದೀರಿ? ಎಂದೆಲ್ಲ ಭಕ್ತರು ಕೇಳುತ್ತಿದ್ದರು. ಈ ಕಾರಣದಿಂದಾಗಿ ಬಸವೇಶ್ವರ ದೇವಸ್ಥಾನದ ಕಾಣಿಕೆ ಪೆಟ್ಟಿಗೆ ಮೇಲೆ ಸ್ಟಿಕ್ಕರ್‌ ಅಂಟಿಸಲಾಗಿದೆ,” ಎಂದು ದೇವಸ್ಥಾನದಲ್ಲಿ ಸ್ಪಷ್ಟನೆ ನೀಡಿದ್ದಾರೆ ಎನ್ನಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

     

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ‘ಮಹಾತ್ಮ ಗಾಂಧಿ’ ಹೆಸರು: ಡಿಸಿಎಂ ಡಿ.ಕೆ.ಶಿವಕುಮಾರ್

    January 27, 2026

    KSRTC ಬಸ್ಸಿನ ಮೇಲಿದ್ದ ಗುಟ್ಕಾ ಜಾಹೀರಾತು ಹರಿದಿದ್ದಕ್ಕೆ ಸಚಿವ ರಾಮಲಿಂಗಾರೆಡ್ಡಿ ಬೇಸರ

    January 27, 2026

    ಸಿದ್ದರಾಮಯ್ಯ ಸರ್ಕಾರ ಕರ್ನಾಟಕವನ್ನು ‘ಕುಡುಕರ ರಾಜ್ಯ’ವನ್ನಾಗಿ ಮಾಡುತ್ತಿದೆ: ಬಿ.ವೈ.ವಿಜಯೇಂದ್ರ ಕಿಡಿ

    January 26, 2026

    Comments are closed.

    Our Picks

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬಿ.ಮಟಕೆರೆ ಪಬ್ಲಿಕ್ ಶಾಲೆ ಸಿಡಿಸಿ ಅಧ್ಯಕ್ಷರ ಆಯ್ಕೆ ವಿವಾದ: ಶಾಸಕರ ವಿರುದ್ಧ ಪೋಷಕರ ಆಕ್ರೋಶ

    January 28, 2026

    ಸರಗೂರು: ತಾಲ್ಲೂಕಿನ ಬಿ. ಮಟಕೆರೆ ಕರ್ನಾಟಕ ಪಬ್ಲಿಕ್ ಶಾಲೆಯ ಅಭಿವೃದ್ಧಿ ಸಮಿತಿ (ಸಿಡಿಸಿ) ಅಧ್ಯಕ್ಷರ ನೇಮಕಾತಿ ವಿಚಾರ ಈಗ ವಿವಾದಕ್ಕೆ…

    ಪಾವಗಡ: 1,750 ಅಡಿಗಳ ಉದ್ದದ  ಬೃಹತ್ ತಿರಂಗಾ ಯಾತ್ರೆ

    January 27, 2026

    ಮೌಲ್ಯಯುತ ಮತವನ್ನು ಮಾರಿಕೊಳ್ಳಬೇಡಿ: ಪ್ರೊ.ರವಿವರ್ಮ ಕುಮಾರ್ ಕರೆ

    January 27, 2026

    ಜಗತ್ತಿನಲ್ಲಿಯೇ  ಭಾರತೀಯ ಸಂವಿಧಾನ ಶ್ರೇಷ್ಠವಾದುದು: ಪ್ರದೀಪ್ ಕುಮಾರ್

    January 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.