nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು| ವಾರ್ಡ್ ನಂಬರ್ 1ಕ್ಕೆ ಮೂಲಭೂತ ಸೌಕರ್ಯ ಒದಗಿಸಲು ಒತ್ತಾಯಿಸಿ ಕಮ್ಯುನಿಸ್ಟ್ ಪಕ್ಷ ಪ್ರತಿಭಟನೆ

    October 24, 2025

    ಕೆರೆಯೋ, ರಸ್ತೆಯೋ: ಗೃಹ ಸಚಿವರ ಕ್ಷೇತ್ರದಲ್ಲಿ ಗುಂಡಿಮಯ ರಸ್ತೆಗಳು!

    October 24, 2025

    ಸುತ್ತೂರು ಶ್ರೀಗಳ ಕೊಡುಗೆ ಇಡೀ ವಿಶ್ವಕ್ಕೆ ಮಾದರಿ: ಡಿ.ಜಿ.ಶಿವರಾಜು

    October 24, 2025
    Facebook Twitter Instagram
    ಟ್ರೆಂಡಿಂಗ್
    • ತುಮಕೂರು| ವಾರ್ಡ್ ನಂಬರ್ 1ಕ್ಕೆ ಮೂಲಭೂತ ಸೌಕರ್ಯ ಒದಗಿಸಲು ಒತ್ತಾಯಿಸಿ ಕಮ್ಯುನಿಸ್ಟ್ ಪಕ್ಷ ಪ್ರತಿಭಟನೆ
    • ಕೆರೆಯೋ, ರಸ್ತೆಯೋ: ಗೃಹ ಸಚಿವರ ಕ್ಷೇತ್ರದಲ್ಲಿ ಗುಂಡಿಮಯ ರಸ್ತೆಗಳು!
    • ಸುತ್ತೂರು ಶ್ರೀಗಳ ಕೊಡುಗೆ ಇಡೀ ವಿಶ್ವಕ್ಕೆ ಮಾದರಿ: ಡಿ.ಜಿ.ಶಿವರಾಜು
    • ಬಿಜೆಪಿಯಂತೆ ನಾಯಕತ್ವದ ದಿವಾಳಿ ನಮ್ಮಲ್ಲಿ ಇಲ್ಲ: ಸಚಿವ ಎಂ.ಬಿ.ಪಾಟೀಲ್‌
    • ಕಿತ್ತೂರ ರಾಣಿ ಚೆನ್ನಮ್ಮ ಸಮಾಧಿ ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸಿ: ಸಿಎಂಗೆ ಕೇಂದ್ರ ಸಚಿವ ವಿ.ಸೋಮಣ್ಣ ಪತ್ರ
    • ಮೈಸೂರು: ಭ್ರೂಣಹತ್ಯೆ ಜಾಲ ಪತ್ತೆ : 7 ಮಂದಿಯ ವಿರುದ್ಧ ಪ್ರಕರಣ ದಾಖಲು
    • ಹಾಸನಾಂಬೆ ದರ್ಶನೋತ್ಸವಕ್ಕೆ ತೆರೆ: ಈ ಬಾರಿ ದಾಖಲೆ
    • ಯತೀಂದ್ರ ಸಿದ್ದರಾಮಯ್ಯ ಹೇಳಿದ್ದರಲ್ಲಿ ತಪ್ಪೇನಿದೆ?: ಪರಮೇಶ್ವರ್ ಪ್ರಶ್ನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ‘ನಾಟಕ ಮನೆ ತುಮಕೂರು’: ಎರಡು ದಿನಗಳ ನಾಟಕೋತ್ಸವ, ರಂಗಸಂವಾದ, ರಂಗಗೌರವ, ರಂಗಾಭಿನಂದನೆ ಸಂಪನ್ನ
    ತುಮಕೂರು February 18, 2025

    ‘ನಾಟಕ ಮನೆ ತುಮಕೂರು’: ಎರಡು ದಿನಗಳ ನಾಟಕೋತ್ಸವ, ರಂಗಸಂವಾದ, ರಂಗಗೌರವ, ರಂಗಾಭಿನಂದನೆ ಸಂಪನ್ನ

    By adminFebruary 18, 2025No Comments1 Min Read
    mandya ramesh

    ತುಮಕೂರು: ನಗರದ ಡಾ.ಗುಬ್ಬಿ ವೀರಣ್ಣಕಲಾ ಕ್ಷೇತ್ರದಲ್ಲಿ ನಾಟಕ ಮನೆ ತುಮಕೂರು ಹಮ್ಮಿಕೊಂಡ ಎರಡು ದಿನಗಳ ನಾಟಕೋತ್ಸವದ ಸಮಾರೋಪ ಸಮಾರಂಭ ಯಶಸ್ವಿಯಾಗಿ ಮೂಡಿಬಂದಿತು.

    ನಟ, ನಿರ್ದೇಶಕರಾದ ಮಂಡ್ಯ ರಮೇಶ್ ರವರು ತುಮಕೂರಿನ ರಂಗಕರ್ಮಿಗಳು, ರಂಗಾಸಕ್ತ ಪ್ರೇಕ್ಷಕರ ಜೊತೆ ರಂಗಸಂವಾದವನ್ನು ನಡೆಸಿಕೊಟ್ಟರು.


    Provided by
    Provided by
    Provided by

    ರಂಗಸಂವಾದದಲ್ಲಿ ಪ್ರಜಾಪ್ರಗತಿ ಪತ್ರಿಕೆಯ ಸಂಪಾದಕರಾದ ಎಸ್.ನಾಗಣ್ಣ, ಕಲಾಶ್ರೀ ಡಾ.ಲಕ್ಷ್ಮಣದಾಸ್, ರಂಗ ನಿರ್ದೇಶಕರಾದ ಎಸ್.ಎ.ಖಾನ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಸಿದ್ದಲಿಂಗಪ್ಪ, ನಿರ್ದೇಶಕರಾದ ನಟರಾಜ್ ಹೊನ್ನವಳ್ಳಿ, ಜಿಲ್ಲಾಕನ್ನಡ ಸಾಹಿತ್ಯ ಪರಿಷತ್ತಿನ ಪೂರ್ವಾಧ್ಯಕ್ಷರಾದ ಬಾ.ಹ.ರಮಾಕುಮಾರಿ, ಡಮರುಗ ರಂಗಸಂಸ್ಥೆಯ ಮೆಳೇಹಳ್ಳಿ ದೇವರಾಜು, ನಾಟಕ ಮನೆ ಮಹಾಲಿಂಗು ಮತ್ತುಇನ್ನೂ ಹಲವಾರು ರಂಗಕರ್ಮಿ ಗೆಳೆಯರು ಭಾಗವಹಿಸಿ ಪ್ರಸ್ತುತ ರಂಗಭೂಮಿಯ ಸ್ಥಿತಿ–ಗತಿಗಳ ಬಗ್ಗೆ ಚರ್ಚೆ ನಡೆಸಿದರು.

    ವರ್ತಮಾನಕ್ಕೆರಂಗಭೂಮಿ ಹೇಗೆ ತೆರೆದುಕೊಳ್ಳಬೇಕು, ವರ್ತಮಾನದ ಸವಾಲುಗಳನ್ನು ಎದುರಿಸುವುದು ಹೇಗೆ ಮತ್ತು ರಂಗಭೂಮಿಯ ನಿರಂತರತೆಯನ್ನುಕಾಪಾಡಿಕೊಂಡು ಹೋಗುವುದು ಹೇಗೆ, ತುಮಕೂರಿನ ರಂಗಭೂಮಿಯ ಸವಾಲುಗಳು ಏನು, ಬಯಲುಸೀಮೆ ರಂಗಾಯಣದ ಅಗತ್ಯ, ಪ್ರಾಮುಖ್ಯತೆ ಎಂಬ ಹಲವಾರು ರಂಗವಿಷಯಗಳ ಬಗ್ಗೆ ವಿಸ್ತಾರವಾಗಿ ಚರ್ಚೆ ನಡೆಸಿದರು. ನಂತರ ನಾಟಕಮನೆ ಮಹಾಲಿಂಗುರವರು ಮಂಡ್ಯ ರಮೇಶ್ ರವರಿಗೆ ರಂಗಗೌರವವನ್ನು ನೀಡಿದರು.

    ನಟರಾಜ್ ಹೊನ್ನವಳ್ಳಿರವರು ಮಾತನಾಡಿ, ಬಯಲುಸೀಮೆ ರಂಗಾಯಣದ ಅಗತ್ಯ, ಅದರ ನಿರ್ವಹಣೆ ಮತ್ತು ಅದರ ವಿಸ್ತಾರತೆಯ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ನಂತರ ಕಾರ್ಯಕ್ರಮದ ಅಧ್ಯಕ್ಷರಾದಎಸ್.ನಾಗಣ್ಣ ಮಾತನಾಡಿ, ತುಮಕೂರಿನಲ್ಲಿ ರಂಗಭೂಮಿ ಅನುಭವಿಸುತ್ತಿರುವ ಹಿನ್ನಡೆಯ ಬಗ್ಗೆ ಮಾತನಾಡಿ, ಚೇತರಿಕೆಗೆ ಬೇಕಾದ ಅಂಶಗಳನ್ನು ಒತ್ತಿ ಹೇಳಿದರು.

    ಕೊನೆಯಲ್ಲಿ ಮಂಡ್ಯರಮೇಶ್ ಮಾತನಾಡಿ ನಾಟಕ ಮನೆ ಮಹಾಲಿಂಗು ಜೊತೆಗಿನ 25 ವರ್ಷಗಳ ಗೆಳೆತನದ ಬಗ್ಗೆ ಮಾತನಾಡಿ, ರಂಗಗೌರವ ನೀಡಿದ್ದಕ್ಕೆ ನಾಟಕ ಮನೆ ತುಮಕೂರು ಮತ್ತುತುಮಕೂರಿನ ರಂಗಕರ್ಮಿಗಳಿಗೆ ತುಂಬು ಹೃದಯದ ಧನ್ಯವಾದಗಳನ್ನು ಅರ್ಪಿಸಿದರು.

    ವೇದಿಕೆಯಲ್ಲಿ ಎಸ್.ನಾಗಣ್ಣ, ಸಿದ್ದಲಿಗಂಪ್ಪ, ನಾಟಕಮನೆ ಮಹಾಲಿಂಗು, ಬಾ.ಹ.ರಮಾಕುಮಾರಿ, ಸಿ.ವಿ.ಮಹದೇವಯ್ಯ, ಡಾ.ಬಸವರಾಜು, ನಟರಾಜ್ ಹೊನ್ನವಳ್ಳಿ, ಮೆಳೇಹಳ್ಳಿ ದೇವರಾಜು, ಪ್ರಕಾಶ್ಎನ್.ಆರ್. ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ತುಮಕೂರು| ವಾರ್ಡ್ ನಂಬರ್ 1ಕ್ಕೆ ಮೂಲಭೂತ ಸೌಕರ್ಯ ಒದಗಿಸಲು ಒತ್ತಾಯಿಸಿ ಕಮ್ಯುನಿಸ್ಟ್ ಪಕ್ಷ ಪ್ರತಿಭಟನೆ

    October 24, 2025

    ದೇಶಿ ಕೋಳಿ ಮರಿಗಳ ವಿತರಣೆ : ಮಹಿಳೆಯರಿಂದ ಅರ್ಜಿ ಆಹ್ವಾನ

    October 23, 2025

    ಜೂನಿಯರ್ ಕಾಲೇಜು ಮೈದಾನದ ತುಂಬಾ ಕಾಲಿಟ್ಟ ಕಡೆಯಲ್ಲಿ ಮೊಳೆಗಳು: ಜಿಲ್ಲಾಡಳಿತದ ನಿರ್ಲಕ್ಷ್ಯ!

    October 22, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು| ವಾರ್ಡ್ ನಂಬರ್ 1ಕ್ಕೆ ಮೂಲಭೂತ ಸೌಕರ್ಯ ಒದಗಿಸಲು ಒತ್ತಾಯಿಸಿ ಕಮ್ಯುನಿಸ್ಟ್ ಪಕ್ಷ ಪ್ರತಿಭಟನೆ

    October 24, 2025

    ತುಮಕೂರು: ವಾರ್ಡ್ ನಂಬರ್ ಒಂದಕ್ಕೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಹಾಗೂ ಕಳಪೆ ಕಾಮಗಾರಿಯಿಂದ ಆಗಿರುವ ರಸ್ತೆ ಗುಂಡಿ ಮತ್ತು…

    ಕೆರೆಯೋ, ರಸ್ತೆಯೋ: ಗೃಹ ಸಚಿವರ ಕ್ಷೇತ್ರದಲ್ಲಿ ಗುಂಡಿಮಯ ರಸ್ತೆಗಳು!

    October 24, 2025

    ಸುತ್ತೂರು ಶ್ರೀಗಳ ಕೊಡುಗೆ ಇಡೀ ವಿಶ್ವಕ್ಕೆ ಮಾದರಿ: ಡಿ.ಜಿ.ಶಿವರಾಜು

    October 24, 2025

    ಬಿಜೆಪಿಯಂತೆ ನಾಯಕತ್ವದ ದಿವಾಳಿ ನಮ್ಮಲ್ಲಿ ಇಲ್ಲ: ಸಚಿವ ಎಂ.ಬಿ.ಪಾಟೀಲ್‌

    October 23, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.