nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೆಳೆ ಹಾನಿ ಪರಿಹಾರಕ್ಕಾಗಿ ಆಗ್ರಹಿಸಿ ಶಾಸಕ ಶರಣು ಸಲಗರ್‌ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ

    October 18, 2025

    ಗೂಡ್ಸ್ ಪಲ್ಟಿಯಾಗಿ ಕಾರ್ಮಿಕರಿಗೆ ಗಾಯ ಪ್ರಕರಣ: ಜೆಡಿಎಸ್ ಮುಖಂಡ ಕೃಷ್ಣನಾಯಕ ಆಸ್ಪತ್ರೆಗೆ ಭೇಟಿ

    October 18, 2025

    ಮರಿದಾಸನಹಳ್ಳಿ ಶಾಲೆಯ ಕಬಡ್ಡಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

    October 18, 2025
    Facebook Twitter Instagram
    ಟ್ರೆಂಡಿಂಗ್
    • ಬೆಳೆ ಹಾನಿ ಪರಿಹಾರಕ್ಕಾಗಿ ಆಗ್ರಹಿಸಿ ಶಾಸಕ ಶರಣು ಸಲಗರ್‌ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ
    • ಗೂಡ್ಸ್ ಪಲ್ಟಿಯಾಗಿ ಕಾರ್ಮಿಕರಿಗೆ ಗಾಯ ಪ್ರಕರಣ: ಜೆಡಿಎಸ್ ಮುಖಂಡ ಕೃಷ್ಣನಾಯಕ ಆಸ್ಪತ್ರೆಗೆ ಭೇಟಿ
    • ಮರಿದಾಸನಹಳ್ಳಿ ಶಾಲೆಯ ಕಬಡ್ಡಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ
    • ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ
    • ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರಿಗೆ ರಾಜ್ಯ ಪ್ರಶಸ್ತಿ: ನಾಮ ನಿರ್ದೇಶನಕ್ಕೆ ಆಹ್ವಾನ
    • ಭಾಗ್ಯಲಕ್ಷ್ಮಿ ಯೋಜನೆ: ಪರಿಪಕ್ವ ಮೊತ್ತ ಪಡೆಯಲು ದಾಖಲೆ ಸಲ್ಲಿಸಿ
    • ಹಸು, ಎಮ್ಮೆ ಸಾಕಾಣಿಕೆ: ಸಹಾಯಧನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
    • ಕಬಡ್ಡಿ ಮಾನಸಿಕವಾಗಿ ಶಕ್ತಿಯುತ ಬೆಳವಣಿಗೆಗೆ ಸಹಕಾರಿ: ಡಾ.ಜಿ.ಪರಮೇಶ್ವರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ!
    ತುಮಕೂರು November 24, 2024

    ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ!

    By adminNovember 24, 2024No Comments1 Min Read
    chethan

    ತುಮಕೂರು:  ಮಾರಕಾಸ್ತ್ರಗಳಿಂದ ಯುವಕನ ಕೊಲೆ ನಡೆದಿರೋ ಘಟನೆ ತುಮಕೂರು ಜಿಲ್ಲೆ ತಿಪಟೂರು ನಗರದ ಹೊರವಲಯದಲ್ಲಿ ನಡೆದಿದೆ.

    ತಿಪಟೂರು ತಾಲ್ಲೂಕಿನ ಈಡೇನಹಳ್ಳಿ ಪಾಳ್ಯ ನಿವಾಸಿ ಎನ್.ಚೇತನ್ (35) ಎಂಬ ಯುವಕ ಕೊಲೆಯಾದ ದುರ್ದೈವಿ ಆಗಿದ್ದಾನೆ.


    Provided by
    Provided by
    Provided by

    ತಿಪಟೂರು ನಗರದ ಹಾಲ್ಕುರಿಕೆ ರಸ್ತೆ ಧನಲಕ್ಷ್ಮಿ ಕೋಕೋ ನೆಟ್ ಫ್ಯಾಕ್ಟರಿ ಬಳಿ ಚೇತನ್ ನ ಮೃತದೇಹ ಪತ್ತೆಯಾಗಿದೆ.

    ತಿಪಟೂರು ಡಿವೈಎಸ್ಪಿ ವಿನಾಯಕ ಶೆಟ್ಟಿಗೇರಿ, ಗ್ರಾಮಾಂತರ ವೃತ್ತನಿರೀಕ್ಷಕ ಸಿದ್ದರಾಮೇಶ್ವರ್,ಹೊನ್ನವಳ್ಳಿ ಸಬ್ ಇನ್ಪೆಕ್ಟರ್ ರಾಜೇಶ್. ಹಾಗೂ ತಜ್ಞರ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಈ ಸಂಬಂಧ ಹೊನ್ನವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸ್ಥಳಕ್ಕೆ ಹೊನ್ನವಳ್ಳಿ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಶವವನ್ನು ತಿಪಟೂರು ಸಾರ್ವಜನಿಕ ಆಸ್ಪತ್ರೆ ಶವಾಗಾರಕ್ಕೆ ಸಾಗಿಸಿದ್ದಾರೆ.

    ಹಿನ್ನೆಲೆ :

    ಪೊಲೀಸ್ ಮಾಹಿತಿ ಪ್ರಕಾರ ತಿಪಟೂರು ಈಡೇನಹಳ್ಳಿ ಪಾಳ್ಯ ನಿವಾಸಿ ಚೇತನ್, ತಿಪಟೂರು ನಗರದ ಗುಬ್ಬಿ ಲೇಔಟ್ ವಾಸಿಸುತ್ತಿದ್ದನು. ಚೇತನ್ ಈ ಹಿಂದೆ ಶಿವಮೊಗ್ಗ ಮೂಲದ ನಂದಿನಿ ಎಂಬ ಮಹಿಳೆಯೊಂದಿಗೆ ಮದುವೆಯಾಗಿದ್ದು, ಕೌಟುಂಬಿ ಕಲಹದಿಂದ ಬೇರ್ಪಟಿದ್ದರು.

    ಸ್ವಂತ ಲಾರಿ ಹೊಂದಿದ್ದ ಚೇತನ್ ತಿಪಟೂರಿನ ಕಾಯಿ ಪ್ಯಾಕ್ಟರಿಗಳಿಂದ ಕಾಯಿ ಟ್ರಾನ್ಸ್ ಪೋರ್ಟ್ ಮಾಡುತ್ತಿದ್ದ, ಆಲೂರು ಗ್ರಾಮದ ಯುವತಿ ಲವ್ ಮಾಡುತ್ತಿದ್ದಳು.  ಪರಸ್ಪರ ಪ್ರೀತಿಸುತ್ತಿದ ಇಬ್ಬರೂ  ಮದುವೆಯಾಗಲು ನಿರ್ದರಿಸಿದ್ದರು ಎನ್ನಲಾಗಿದೆ.

    ನಿನ್ನೆ ಪಾನಮತ್ತನಾದ ಚೇತನ್, ತಿಪಟೂರು ತಾಲ್ಲೂಕಿನ ಹಾಲ್ಕುರಿಕೆ ರಸ್ತೆ ಧನಲಕ್ಷ್ಮಿ ಕಾಯಿ ಪ್ಯಾಕ್ಟರಿ ಬಳಿ ಇರುವ ಯುವತಿಯ ಅಪ್ಪ ಲೋಕೇಶಪ್ಪ ನವರ ಬಳಿ ಹೋಗಿ ನಿಮ್ಮ ಮಗಳನುಕೊಡಿ ಮದುವೆಯಾಗುತ್ತೇನೆ ,ಎಂದು ಗಲಾಟೆ ಮಾಡಿದ್ದಾನೆ.

    ಗಲಾಟೆ ವೇಳೆ ನಿನಗೆ ಮಗಳನು ಕೊಡುವುದಿಲ್ಲ ಎಂದಾಗಿ ಚೇತನ್ ಹಾಗೂ ಲೋಕೇಶಪ್ಪ ಹಾಗೂ ಆತನ ಹೆಂಡತಿ ಕಲಾವತಿ ಮಧ್ಯೆ ವಾಗ್ವಾದ ನಡೆದಿತ್ತು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ತನಿಖೆ ಮುಂದುವರಿದಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

    October 18, 2025

    ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರಿಗೆ ರಾಜ್ಯ ಪ್ರಶಸ್ತಿ: ನಾಮ ನಿರ್ದೇಶನಕ್ಕೆ ಆಹ್ವಾನ

    October 18, 2025

    ಹಸು, ಎಮ್ಮೆ ಸಾಕಾಣಿಕೆ: ಸಹಾಯಧನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

    October 18, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೆಳೆ ಹಾನಿ ಪರಿಹಾರಕ್ಕಾಗಿ ಆಗ್ರಹಿಸಿ ಶಾಸಕ ಶರಣು ಸಲಗರ್‌ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ

    October 18, 2025

    ಬೀದರ್: ಮಹಾರಾಷ್ಟ್ರ ಸರ್ಕಾರದ ಮಾದರಿಯಲ್ಲಿ ರೈತರಿಗೆ ಬೆಳೆ ಹಾನಿ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಬಸವಕಲ್ಯಾಣ ಶಾಸಕ ಶರಣು ಸಲಗರ್…

    ಗೂಡ್ಸ್ ಪಲ್ಟಿಯಾಗಿ ಕಾರ್ಮಿಕರಿಗೆ ಗಾಯ ಪ್ರಕರಣ: ಜೆಡಿಎಸ್ ಮುಖಂಡ ಕೃಷ್ಣನಾಯಕ ಆಸ್ಪತ್ರೆಗೆ ಭೇಟಿ

    October 18, 2025

    ಮರಿದಾಸನಹಳ್ಳಿ ಶಾಲೆಯ ಕಬಡ್ಡಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

    October 18, 2025

    ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

    October 18, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.