nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರ್ಕಾರದ ಆದೇಶ ಪಾಲನೆ ನಿರ್ಲಕ್ಷ್ಯ: ಗ್ರಾಮ ಆಡಳಿತಾಧಿಕಾರಿಗಳಿಗೆ ನೋಟೀಸ್

    June 6, 2026

    ಹೊಸ ಬಾಟಲಿಯಲ್ಲಿ ಹಳೆಯ ಮದ್ಯ, ಡಿಕೆಶಿ ಪ್ರಾಮಾಣಿಕ ಆಡಳಿತ ನೀಡಲು ಹೇಗೆ ಸಾಧ್ಯ?: ಸುರೇಶ್ ಗೌಡ ಟೀಕೆ

    June 6, 2026

    ತುಮಕೂರು: ಜೂನ್ 9ರಂದು ಉದ್ಯೋಗಾಕಾಂಕ್ಷಿಗಳಿಗೆ ನೇರ ಸಂದರ್ಶನ

    June 6, 2026
    Facebook Twitter Instagram
    ಟ್ರೆಂಡಿಂಗ್
    • ಸರ್ಕಾರದ ಆದೇಶ ಪಾಲನೆ ನಿರ್ಲಕ್ಷ್ಯ: ಗ್ರಾಮ ಆಡಳಿತಾಧಿಕಾರಿಗಳಿಗೆ ನೋಟೀಸ್
    • ಹೊಸ ಬಾಟಲಿಯಲ್ಲಿ ಹಳೆಯ ಮದ್ಯ, ಡಿಕೆಶಿ ಪ್ರಾಮಾಣಿಕ ಆಡಳಿತ ನೀಡಲು ಹೇಗೆ ಸಾಧ್ಯ?: ಸುರೇಶ್ ಗೌಡ ಟೀಕೆ
    • ತುಮಕೂರು: ಜೂನ್ 9ರಂದು ಉದ್ಯೋಗಾಕಾಂಕ್ಷಿಗಳಿಗೆ ನೇರ ಸಂದರ್ಶನ
    • ಪಾವಗಡದಲ್ಲಿ ವಿಶ್ವ ಪರಿಸರ ದಿನಾಚರಣೆ: ‘ಗಿಡ ಬೆಳೆಸುವುದು ನಮ್ಮ ಕರ್ತವ್ಯ’: ಸಿಡಿಪಿಓ ಸುನಿತಾ
    • ಮಹಿಳಾ ಸುರಕ್ಷತೆಗೆ ಅಕ್ಕಪಡೆ: ತುಮಕೂರಿನಲ್ಲಿ ಜಾಗೃತಿ ಅಭಿಯಾನ
    • ಕನ್ನಡಿಗರ ಹೃದಯ ಸಾಮ್ರಾಜ್ಯದ ನಾಡದೊರೆಯಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್: ಎನ್.ಕೆ.ನಿಧಿಕುಮಾರ್
    • ತಣ್ಣೇನಹಳ್ಳಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸರ್ಕಾರಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ
    • ಜಾಗತಿಕ ಸಮಸ್ಯೆಗಳ ಬಗ್ಗೆ ಸಿದ್ದರಬೆಟ್ಟ ಶ್ರೀಗಳ ಕಳಕಳಿ; ಸಮಾಜದ ಏಳಿಗೆಗೆ ಮೌಲ್ಯಗಳು ಮುಖ್ಯ ಎಂದ ಎಲಿಜಬೆತ್ ಚೆರಿಯನ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಹಿಳೆಯನ್ನು ಕೊಲೆ ಮಾಡಿ ಮನೆಯ ಕಪಾಟಿನಲ್ಲಿ ಅಡಗಿಸಿಟ್ಟ ಆರೋಪಿ
    ರಾಜ್ಯ ಸುದ್ದಿ April 5, 2024

    ಮಹಿಳೆಯನ್ನು ಕೊಲೆ ಮಾಡಿ ಮನೆಯ ಕಪಾಟಿನಲ್ಲಿ ಅಡಗಿಸಿಟ್ಟ ಆರೋಪಿ

    By adminApril 5, 2024No Comments1 Min Read
    death

    ದೆಹಲಿ: ನೈಋತ್ಯ ದೆಹಲಿಯ ದ್ವಾರಕಾದಲ್ಲಿರುವ ಮನೆಯೊಂದರಲ್ಲಿರುವ ಕಪಾಟಿನಲ್ಲಿ 26 ವರ್ಷದ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಮಗಳೊಂದಿಗೆ ಕೊನೆಯ ಬಾರಿಗೆ ಮಾತನಾಡಿದ್ದರ ಬಗ್ಗೆ ಹೇಳಿದ ಅವರು, “ವಿಪಾಲ್ ಮಗಳನ್ನು ಥಳಿಸುತ್ತಿದ್ದ, ಆಕೆಗೆ ತನ್ನನ್ನು ಕೊಲೆ ಮಾಡಬಹುದೆಂಬ ಭಯವಿತ್ತು” ಎಂದಿದ್ದಾರೆ.

    ಮಹಿಳೆಯ ತಂದೆ ಕೆಲವು ದಿನಗಳಿಂದ ಮಗಳಿಗೆ ಕಾಲ್ ಮಾಡುತ್ತಿದ್ದರು ಆದರೆ ಆ ಕಾಲ್ ಗೆ ಯಾವುದೇ ಪ್ರತಿಕ್ರಿಯೆ ಇಲ್ಲದ ಕಾರಣ ಪೊಲೀಸರಿಗೆ ದೂರು ನೀಡಿದ್ದರು. ಬುಧವಾರ ರಾತ್ರಿ ಪೊಲೀಸರಿಗೆ ಕರೆ ಬಂದಿದೆ, ಮಹಿಳೆಯ ತಂದೆ ತನ್ನ ಮಗಳನ್ನು ಕೊಲೆ ಮಾಡಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದರು.


    Provided by
    Provided by

    ನಂತರ ದಾಬ್ರಿ ಪೊಲೀಸ್ ಠಾಣೆಯ ತಂಡವು ದ್ವಾರಕಾದ ರಾಜಪುರಿ ಪ್ರದೇಶದಲ್ಲಿ ಹೇಳಿದ ಫ್ಲಾಟ್ ಗೆ ತೆರಳಿ ತನಿಖೆ ನಡೆಸಿದಾಗ ಆಕೆಯ ಮೃತದೇಹವು ಕೊಠಡಿಯ ಕಪಾಟಿನಲ್ಲಿ ಪತ್ತೆಯಾಗಿದೆ. ಮಹಿಳೆಯ ತಂದೆ, ತನ್ನ ಮಗಳನ್ನು ಆಕೆಯ ಲೈವ್-ಇನ್ ಸಂಗಾತಿ ವಿಪಾಲ್ ಹತ್ಯೆ ಮಾಡಿದ್ದಾನೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

    ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಯ ಶವಾಗಾರಕ್ಕೆ ವರ್ಗಾಯಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಗುಜರಾತ್ ನ ಸೂರತ್ ಮೂಲದ ಆರೋಪಿ ವಿಪಾಲ್ ಪತ್ತೆಗೆ ಪ್ರಯತ್ನಗಳು ನಡೆಯುತ್ತಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.

    ದೂರುದಾರರ ಹೇಳಿಕೆಯ ಆಧಾರದ ಮೇಲೆ, ಪ್ರಕರಣವನ್ನು ದಾಖಲಿಸಲಾಗಿದ್ದು, ಪೊಲೀಸ್ ತಂಡಗಳು ಆ ಪ್ರದೇಶದಲ್ಲಿನ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸುತ್ತಿವೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

     

     

    admin
    • Website

    Related Posts

    ಖಾತೆ ಹಂಚಿಕೆ ಅಸಮಾಧಾನ: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ; ಮಾತಾಡಿ ಬಗೆಹರಿಸಿಕೊಳ್ಳುತ್ತೇವೆ ಎಂದ ಡಿಕೆಶಿ!

    June 5, 2026

    ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

    June 5, 2026

    ಸಿಎಂ ಡಿ.ಕೆ.ಶಿವಕುಮಾರ್, ಡಿಸಿಎಂ ಜಿ. ಪರಮೇಶ್ವರ್ ನಿವಾಸಕ್ಕೆ ಸಿದ್ಧಗಂಗಾ ಶ್ರೀ ಭೇಟಿ: ವಿಶೇಷ ಆಶೀರ್ವಾದ

    June 4, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಚಿಕ್ಕನಾಯಕನಹಳ್ಳಿ

    ಸರ್ಕಾರದ ಆದೇಶ ಪಾಲನೆ ನಿರ್ಲಕ್ಷ್ಯ: ಗ್ರಾಮ ಆಡಳಿತಾಧಿಕಾರಿಗಳಿಗೆ ನೋಟೀಸ್

    June 6, 2026

    ತುಮಕೂರು: ಸರ್ಕಾರ ನಿಗದಿಪಡಿಸಿರುವ ಸುತ್ತೋಲೆ ಆದೇಶವನ್ನು ಪಾಲನೆ ಮಾಡದೆ ನಿರ್ಲಕ್ಷ್ಯ ವಹಿಸುತ್ತಿರುವ ಹಿನ್ನೆಲೆಯಲ್ಲಿ ಓರ್ವ ರಾಜಸ್ವ ನಿರೀಕ್ಷಕರು ಹಾಗೂ ಮೂವರು…

    ಹೊಸ ಬಾಟಲಿಯಲ್ಲಿ ಹಳೆಯ ಮದ್ಯ, ಡಿಕೆಶಿ ಪ್ರಾಮಾಣಿಕ ಆಡಳಿತ ನೀಡಲು ಹೇಗೆ ಸಾಧ್ಯ?: ಸುರೇಶ್ ಗೌಡ ಟೀಕೆ

    June 6, 2026

    ತುಮಕೂರು: ಜೂನ್ 9ರಂದು ಉದ್ಯೋಗಾಕಾಂಕ್ಷಿಗಳಿಗೆ ನೇರ ಸಂದರ್ಶನ

    June 6, 2026

    ಪಾವಗಡದಲ್ಲಿ ವಿಶ್ವ ಪರಿಸರ ದಿನಾಚರಣೆ: ‘ಗಿಡ ಬೆಳೆಸುವುದು ನಮ್ಮ ಕರ್ತವ್ಯ’: ಸಿಡಿಪಿಓ ಸುನಿತಾ

    June 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.