nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು  | ಗುಲಗಂಜಿ ಹಳ್ಳಿಯ ಶಾಲೆ ಉಳಿಸಲು ಪೋಷಕರಿಂದ ಪ್ರತಿಭಟನೆ

    December 9, 2025

    ವಿಧಾನಸೌಧ ಮುಂಭಾಗ ಶ್ರೀ ನಾರಾಯಣ ಗುರುಗಳ ಪ್ರತಿಮೆ ನಿರ್ಮಾಣಕ್ಕೆ ಒತ್ತಾಯ

    December 9, 2025

    ಕಬಡ್ಡಿ: ನಿಮಗೆ ಗೊತ್ತಿಲ್ಲದ ಸಂಗತಿ ಇಲ್ಲಿದೆ ನೋಡಿ…!

    December 9, 2025
    Facebook Twitter Instagram
    ಟ್ರೆಂಡಿಂಗ್
    • ತುಮಕೂರು  | ಗುಲಗಂಜಿ ಹಳ್ಳಿಯ ಶಾಲೆ ಉಳಿಸಲು ಪೋಷಕರಿಂದ ಪ್ರತಿಭಟನೆ
    • ವಿಧಾನಸೌಧ ಮುಂಭಾಗ ಶ್ರೀ ನಾರಾಯಣ ಗುರುಗಳ ಪ್ರತಿಮೆ ನಿರ್ಮಾಣಕ್ಕೆ ಒತ್ತಾಯ
    • ಕಬಡ್ಡಿ: ನಿಮಗೆ ಗೊತ್ತಿಲ್ಲದ ಸಂಗತಿ ಇಲ್ಲಿದೆ ನೋಡಿ…!
    • ರಾಜ್ಯದಲ್ಲಿ ಬಿಯರ್ ಮಾರಾಟ ಕುಸಿತ: ಕಾರಣ ಏನು?
    • ತುಮಕೂರು | ಡಿ.12ರಂದು ವಿಚಾರ ಸಂಕಿರಣ
    • ಕೊರಟಗೆರೆ | ತಾಲ್ಲೂಕು ಕುರುಬ ಸಂಘದ ನೂತನ ಅಧ್ಯಕ್ಷರಾದ ಕುರುಡಗಾನಹಳ್ಳಿ ರಂಗಯ್ಯ ಆಯ್ಕೆ
    • ಲಂಕೆ ಗ್ರಾಮ ಮಾದರಿ ಗ್ರಾಮ ಮಾಡಲು ಪ್ರಯತ್ನ: ಶಾಸಕ ಅನಿಲ್ ಚಿಕ್ಕಮಾದು
    • ವಿವಿಧ ಸ್ಪರ್ಧೆಗಳಲ್ಲಿ ಸಹನಾ ಶಾಲಾ ವಿದ್ಯಾರ್ಥಿಗಳಿಂದ ಸಾಧನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ: ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ
    ರಾಜ್ಯ ಸುದ್ದಿ April 24, 2024

    ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ: ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ

    By adminApril 24, 2024No Comments1 Min Read
    congress

    ಪ್ರಜಾಧ್ವನಿ-2 ಯಾತ್ರೆಯಲ್ಲಿ ಬೃಹತ್ ಜನಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಾಡುಗೊಲ್ಲ ಸಮುದಾಯವನ್ನು ST ಪಟ್ಟಿಗೆ ಸೇರಿಸಬೇಕು ಎನ್ನುವ ಬೇಡಿಕೆಗೆ ನಾವು ಸಂಪೂರ್ಣವಾಗಿ ಸ್ಪಂದಿಸಿದ್ದೇವೆ. ಈ ಬಗ್ಗೆ ಕೇಂದ್ರಕ್ಕೂ ಶಿಫಾರಸ್ಸು ಮಾಡಿದ್ದಾಗಿದೆ. ಆದರೆ ಈವರೆಗೂ ಇದಕ್ಕೆ ಏಕೆ ಸ್ಪಂದಿಸುತ್ತಿಲ್ಲ ಎಂದು ಪ್ರಶ್ನಿಸಿದರು. ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರುತ್ತೇವೆ. ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ ಎಂದರು.

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಈ ಆಗ್ರಹಕ್ಕೆ ಧ್ವನಿಗೂಡಿಸಿ ಸಹಮತ ವ್ಯಕ್ತಪಡಿಸಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ, ತಮ್ಮ ಭಾಷಣದಲ್ಲೂ ಇದೇ ಮಾತನ್ನು ಪುನರುಚ್ಛರಿಸಿದರು.  ಕೇಂದ್ರದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ ಎಂದು ಭರವಸೆ ನೀಡಿದರು.


    Provided by
    Provided by

    ಹಾಗೆಯೇ ಪ್ರಧಾನಿ ಮೋದಿ ವಿರುದ್ದ ಗುಡುಗಿದ ಪ್ರಿಯಾಂಕ್ ಗಾಂಧಿ, ಮೋದಿ ದೇಶದ ಕೆಲ ಬಂಡವಾಳಶಾಹಿ ಜೊತೆ ಇದ್ದಾರೆ. ಬಂಡವಾಳ ಶಾಹಿಗಳ 16 ಲಕ್ಷ ಕೋಟಿ ರೂ. ಸಾಲಮನ್ನಾ ಮಾಡಿದ್ದಾರೆ.  ಮೋದಿ ತಮ್ಮ ಗೆಳೆಯರಗಾಗಿ ಎಲ್ಲವನ್ನು ಕೊಡುತ್ತಿದ್ದಾರೆ. ದೇಶದ ಆಸ್ತಿ ತಮ್ಮ ಸ್ನೇಹಿತರಿಗೆ ಮಾರಾಟ ಮಾಡಿದ್ದಾರೆ. ಉದ್ಯೋಗಪತಿಗಳ ಸಾಲ ಮಾತ್ರ ಮನ್ನಾ ಮಾಡಲಾಗುತ್ತಿದೆ. ರೈತರು ಕಾರ್ಮಿಕರು ಸಾಲಮನ್ನಾ ಇಲ್ಲ ಎಂದು ಕಿಡಿಕಾರಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

     

    admin
    • Website

    Related Posts

    ರಾಜ್ಯದಲ್ಲಿ ಬಿಯರ್ ಮಾರಾಟ ಕುಸಿತ: ಕಾರಣ ಏನು?

    December 9, 2025

    ಬೆಳಗಾವಿ ಅಧಿವೇಶನ: ಸಾಲುಮರದ ತಿಮ್ಮಕ್ಕನವರಿಗೆ ಸಂತಾಪದ ನುಡಿಗಳನ್ನಾಡಿದ ಸಿಎಂ ಸಿದ್ದರಾಮಯ್ಯ

    December 8, 2025

    ಮೆಟ್ರೋ ರೈಲು ಹಳಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ!

    December 5, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು  | ಗುಲಗಂಜಿ ಹಳ್ಳಿಯ ಶಾಲೆ ಉಳಿಸಲು ಪೋಷಕರಿಂದ ಪ್ರತಿಭಟನೆ

    December 9, 2025

    ತುಮಕೂರು: ತಾಲೂಕಿನ ಗುಲಗಂಜಿ ಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಉಳಿಸಲು ಎಐಡಿಎಸ್ ಓ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಯಿತು. ನಮ್ಮೂರ…

    ವಿಧಾನಸೌಧ ಮುಂಭಾಗ ಶ್ರೀ ನಾರಾಯಣ ಗುರುಗಳ ಪ್ರತಿಮೆ ನಿರ್ಮಾಣಕ್ಕೆ ಒತ್ತಾಯ

    December 9, 2025

    ಕಬಡ್ಡಿ: ನಿಮಗೆ ಗೊತ್ತಿಲ್ಲದ ಸಂಗತಿ ಇಲ್ಲಿದೆ ನೋಡಿ…!

    December 9, 2025

    ರಾಜ್ಯದಲ್ಲಿ ಬಿಯರ್ ಮಾರಾಟ ಕುಸಿತ: ಕಾರಣ ಏನು?

    December 9, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.