nammatumakuru

    Subscribe to Updates

    Get the latest creative news from FooBar about art, design and business.

    What's Hot

    ಡಿಸೆಂಬರ್ 12: ಕೆ.ಜೆ.ಕೆ. (KJK) ವಿದ್ಯಾರ್ಥಿಗಳಿಗಾಗಿ ಉದ್ಯೋಗ ಮೇಳ

    December 4, 2025

    ಕೆಟ್ಟು ನಿಂತ ಬಸ್: ವಿದ್ಯಾರ್ಥಿಗಳಿಂದ ಪರದಾಟ!

    December 4, 2025

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಬಿಲ್ವಾರ್ಚನೆ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ

    December 4, 2025
    Facebook Twitter Instagram
    ಟ್ರೆಂಡಿಂಗ್
    • ಡಿಸೆಂಬರ್ 12: ಕೆ.ಜೆ.ಕೆ. (KJK) ವಿದ್ಯಾರ್ಥಿಗಳಿಗಾಗಿ ಉದ್ಯೋಗ ಮೇಳ
    • ಕೆಟ್ಟು ನಿಂತ ಬಸ್: ವಿದ್ಯಾರ್ಥಿಗಳಿಂದ ಪರದಾಟ!
    • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಬಿಲ್ವಾರ್ಚನೆ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ
    • ಪತ್ರಕರ್ತರ ರಕ್ಷಣೆ ಕಾಯ್ದೆ ಜಾರಿಗಾಗಿ ಧರಣಿ: ಜಾನಸನ್ ಘೋಡೆ
    • ಆಸ್ತಿ ಸಿಕ್ಕಿದ ಮೇಲೆ ತಂದೆಯನ್ನು ಮರೆತ ಮಗನಿಗೆ ತಕ್ಕಪಾಠ ಕಲಿಸಿದ ತಂದೆ!
    • ತುಮಕೂರು: ಡಿಸೆಂಬರ್ 5ರಂದು ವಿದ್ಯುತ್ ವ್ಯತ್ಯಯ
    • ನೇತ್ರ ಸಹಾಯಕರ ಹುದ್ದೆ: ಡಿ.9ರಂದು ನೇರ ಸಂದರ್ಶನ
    • ನಾವೀನ್ಯತೆ, ಆವಿಷ್ಠಾರ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಾಲ್ಲೂಕು  ಕಚೇರಿ ಆವರಣದ ಶೌಚಾಲಯಕ್ಕೆ ಬೀಗ: ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಶಾಸಕಿ ಪೂರ್ಣಿಮಾ ಶ್ರೀನಿವಾಸ್
    ಜಿಲ್ಲಾ ಸುದ್ದಿ January 2, 2022

    ತಾಲ್ಲೂಕು  ಕಚೇರಿ ಆವರಣದ ಶೌಚಾಲಯಕ್ಕೆ ಬೀಗ: ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಶಾಸಕಿ ಪೂರ್ಣಿಮಾ ಶ್ರೀನಿವಾಸ್

    By adminJanuary 2, 2022No Comments1 Min Read
    purnima shreenivas

    ಹಿರಿಯೂರು: ತಾಲ್ಲೂಕಿನ ತಾಲ್ಲೂಕು ಕಚೇರಿಯ ನಿರ್ಮಾಣವಾಗಿರುವ ಶೌಚಾಲಯವು ಸಾರ್ವಜನಿಕರಿಗೆ ಉಪಯೋಗವಾಗದ ಮೇಲೆ ಯಾವ ಸಾರ್ಥಕತೆಗಾಗಿ ಈ ಶೌಚಾಲಯಗಳನ್ನು ನಿರ್ಮಾಣ ಮಾಡಿದಿರಿ ಎಂಬುದಾಗಿ ಕ್ಷೇತ್ರದ ಶಾಸಕರಾದ ಶ್ರೀಮತಿ ಪೂರ್ಣಿಮಾ ಶ್ರೀ ನಿವಾಸ್  ಸಂಬಂಧಪಟ್ಟ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು.

    ತಾಲ್ಲೂಕು ಕಚೇರಿಯಲ್ಲಿರುವ ಸಾರ್ವಜನಿಕ ಶೌಚಾಲಯವು ಜನರಿಗೆ ಸರಿಯಾದ ರೀತಿಯಲ್ಲಿ ಸದ್ಬಳಕೆಯಾಗುತ್ತಿಲ್ಲ ಎಂಬುದಾಗಿ ಸಾಮಾಜಿಕ ಜಾಲತಾಣದಲ್ಲಿ ಮತ್ತು  ಸಾರ್ವಜನಿಕರು ದೂರು ನೀಡಿದ ಹಿನ್ನೆಲೆಯಲ್ಲಿ ಇಂದು ಕ್ಷೇತ್ರದ ಶಾಸಕಿ ಶ್ರೀಮತಿ ಪೂರ್ಣಿಮಾ ಶ್ರೀನಿವಾಸ್ ತಾಲ್ಲೂಕು ಕಚೇರಿಗೆ ದಿಢೀರನೆ ಭೇಟಿ ನೀಡಿ, ಈ ಬಗ್ಗೆ ಪರಿಶೀಲನೆ ನಡೆಸಿದರಲ್ಲದೆ, ಶೌಚಾಲಯ ಬೀಗ ಹಾಕಿರುವುದನ್ನು ಕಂಡು ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.


    Provided by
    Provided by

    ಸಾರ್ವಜನಿಕ ಹಣದಿಂದ ಸಾರ್ವಜನಿಕರಿಗಾಗಿ ನಿರ್ಮಿಸಿರುವ ಶೌಚಾಲಯವನ್ನು ಸಾರ್ವಜನಿಕರು ಉಪಯೋಗಿಸಲು ಅವಕಾಶ ನೀಡದೇ ಬೀಗ ಹಾಕಿ, ಬೇಜಾವಾಬ್ದಾರಿತನದಿಂದ ವರ್ತಿಸಿರುವುದಲ್ಲದೆ, ಸಾರ್ವಜನಿಕರಿಂದ ಈಬಗ್ಗೆ ನನಗೆ ದೂರು ಬರುವಂತೆ ಮಾಡಿರುವುದು ನಿಜಕ್ಕೂ ಬೇಸರ ತಂದಿದೆ ಎಂಬುದಾಗಿ ಹೇಳಿದರು.

    ತಾಲ್ಲೂಕು ತಹಶೀಲ್ದಾರರು, ಹಾಗೂ ನಗರಸಭೆ ಆಯುಕ್ತರ ಸಮ್ಮುಖದಲ್ಲಿ ಹೆಲ್ತ್ ಇನ್ಸ್ ಪೆಕ್ಟರ್ ಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ರವರು ಅವರ ಮೇಲೆ ನೀವು, ನಿಮ್ಮ ಮೇಲೆ ಅವರು ಸಬೂಬು ಹೇಳುತ್ತಾ ಶೌಚಾಲಯಕ್ಕೆ ಬೀಗ ಹಾಕಿರುವುದು ನಿಮ್ಮ ಬೇಜವಾಬ್ದಾರಿಯನ್ನು ತೋರಿಸುತ್ತದೆ ಎಂಬುದಾಗಿ ಬೇಸರ ವ್ಯಕ್ತಪಡಿಸಿದರು.

    ಈ ಕೂಡಲೇ ತಾಲ್ಲೂಕು ತಹಶೀಲ್ದಾರರು ಹಾಗೂ ನಗರಸಭೆ ಪೌರಾಯುಕ್ತರು ಈ ಬಗ್ಗೆ ಸೂಕ್ತ ಗಮನ ಹರಿಸಿ, ತಾಲ್ಲೂಕು ಕಚೇರಿ ಆವರಣದಲ್ಲಿನ ಶೌಚಾಲಯಗಳ ನಿರ್ವಹಣೆ ಹಾಗೂ ಉಸ್ತುವಾರಿಯನ್ನು ನಿಮ್ಮ ಕಚೇರಿಯಲ್ಲಿನ ಯಾರಾದರೂ ಒಬ್ಬ ಹೆಲ್ತ್ ಇನ್ಸ್ ಪೆಕ್ಟರ್ ಗೆ ಜವಾಬ್ದಾರಿ ನೀಡಿ, ಅವರ ಮೂಲಕ ಸರಿಯಾಗಿ ಕರ್ತವ್ಯ ನಿರ್ವಹಿಸುವಂತೆ ತಾಕೀತು ಮಾಡಿದರು.

    ವರದಿ: ಮುರುಳಿಧರನ್ ಆರ್., ಹಿರಿಯೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕೆಟ್ಟು ನಿಂತ ಬಸ್: ವಿದ್ಯಾರ್ಥಿಗಳಿಂದ ಪರದಾಟ!

    December 4, 2025

    ಪತ್ರಕರ್ತರ ರಕ್ಷಣೆ ಕಾಯ್ದೆ ಜಾರಿಗಾಗಿ ಧರಣಿ: ಜಾನಸನ್ ಘೋಡೆ

    December 4, 2025

    ನಕಲಿ ಜಾತಿ ಪ್ರಮಾಣ ಪತ್ರ: ರವೀಂದ್ರ ಸ್ವಾಮಿ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲಿಸಿ ಗಡೀಪಾರು ಮಾಡಿ: ಮಾರುತಿ ಬೌದ್ಧೆ

    December 3, 2025

    Leave A Reply Cancel Reply

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಉದ್ಯೋಗ

    ಡಿಸೆಂಬರ್ 12: ಕೆ.ಜೆ.ಕೆ. (KJK) ವಿದ್ಯಾರ್ಥಿಗಳಿಗಾಗಿ ಉದ್ಯೋಗ ಮೇಳ

    December 4, 2025

    ಉನ್ನತ ಶಿಕ್ಷಣ ಇಲಾಖೆಯ ಆದೇಶ ಹಾಗೂ ಮಾರ್ಗಸೂಚಿಗಳ ಪ್ರಕಾರ GFGC ತುಮಕೂರು (ಲೀಡ್ ಕಾಲೇಜು) ಉದ್ಯೋಗ ಮೇಳವನ್ನು ಆಯೋಜಿಸಿದೆ.ತುಮಕೂರು ಜಿಲ್ಲೆಯ…

    ಕೆಟ್ಟು ನಿಂತ ಬಸ್: ವಿದ್ಯಾರ್ಥಿಗಳಿಂದ ಪರದಾಟ!

    December 4, 2025

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಬಿಲ್ವಾರ್ಚನೆ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ

    December 4, 2025

    ಪತ್ರಕರ್ತರ ರಕ್ಷಣೆ ಕಾಯ್ದೆ ಜಾರಿಗಾಗಿ ಧರಣಿ: ಜಾನಸನ್ ಘೋಡೆ

    December 4, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.